ಹಳಿಯಾಳ :ಅಂತರಜಾಲದ ಮೂಲಕ ಮಾರಾಟ ಮಾಡುವ ಜೌಷದಿಗಳ ವ್ಯಾಪಾರವನ್ನು ಹಾಗೂ ಯಾವುದೆ ಅಡೆತಡೆಯಿಲ್ಲದೇ ಸಿಗುವ ಮಾದಕ ಮತ್ತು ಪ್ರತಿಬಂಧಕ ವಸ್ತುಗಳ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸುವಂತೆ ಆಗ್ರಹಿಸಿ ಅಖಿಲ್ ಭಾರತ ಜೌಷಧ ವ್ಯಾಪಾರಿಗಳ ಸಂಘ ಹಾಗೂ ಕರ್ನಾಟಕ ಔಷಧ ವ್ಯಾಪಾರಿಗ ಸಂಘದವರು ನೀಡಿದ ಬಂದ್ ಕರೆಯ ಹಿನ್ನಲೆಯಲ್ಲಿ ಹಳಿಯಾಳ ಪಟ್ಟಣದ ಎಲ್ಲಾ ಮೆಡಿಕಲ್ ಶಾಪ್ಗಳನ್ನು ಮುಚ್ಚುವುದರ ಮೂಲಕ ತಮ್ಮ ಬೆಂಬಲವನ್ನು ವ್ಯಕ್ತ ಪಡಿಸಿದರು. ಮುಂಜಾನೆಯಿಂದಲೇ ಹಳಿಯಾಳದ ಎಲ್ಲ … [Read more...] about ಜೌಷಧಿ ಮಾರಾಟ ಅಂಗಡಿಗಳ ಮಾಲಿಕರು ತಮ್ಮ ವಿವಿಧ ಬೇಡಿಕೆ ಮತ್ತು ಗೊಂದಲಗಳ ನಿವಾರಣೆಗೆ ಒತ್ತಾಯಿಸಿ ತಹಶೀಲದಾರ ಅವರಿಗೆ ಮನವಿ
Latest Haliyal News | Haliyal Local & Live News in Kannada
We publish latest haliyal news. You can read haliyal news today in Kannada. We also regularly update haliyal corona news.
Our website has haliyal local news and haliyal live news which is better than reading haliyal news paper.
2016-17ನೇ ಸಾಲಿನ ಸಿ.ಇ.ಟಿ. ಪರೀಕ್ಷೆಯಲ್ಲಿ ಇಲ್ಲಿನ ಸಿದ್ಧಾರ್ಥ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಉತ್ತಮ ಸಾಧನೆ
ಭಟ್ಕಳ:2016-17ನೇ ಸಾಲಿನ ಸಿ.ಇ.ಟಿ. ಪರೀಕ್ಷೆಯಲ್ಲಿ ಇಲ್ಲಿನ ಸಿದ್ಧಾರ್ಥ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿದ್ದು ಇಂಜಿನಿಯರಿಂಗ್ ವಿಭಾಗದಲ್ಲಿ ಶಿಲ್ಪಾ ಟಿ. ನಾಯ್ಕ (2118) ಸಹನಾ ಡಿ. ನಾಯ್ಕ (2181), ಸಹನಾ ಎಂ. ನಾಯ್ಕ (3501), ವಿಶಾಲ ಜಿ. ನಾಯ್ಕ (4241), ರಾಮನಾಥ ಶ್ಯಾನಭಾಗ (5208), ರಾಹುಲ್ ಭಂಡಾರಿ (5386), ಐ.ಎಸ್.ಎಂ.ಎಚ್. ವಿಭಾಗದಲ್ಲಿ ಶಿಲ್ಪಾ ಟಿ. ನಾಯ್ಕ (2007), ಸಹನಾ ಡಿ. ನಾಯ್ಕ (2763), ಸಹನಾ ಎಂ. ನಾಯ್ಕ (2148), … [Read more...] about 2016-17ನೇ ಸಾಲಿನ ಸಿ.ಇ.ಟಿ. ಪರೀಕ್ಷೆಯಲ್ಲಿ ಇಲ್ಲಿನ ಸಿದ್ಧಾರ್ಥ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಉತ್ತಮ ಸಾಧನೆ
ಜೆ.ಸಿ.ಐ. ಭಟ್ಕಳ ಸಿಟಿಗೆ ಮಂಗಳೂರಿನ ವಿಟ್ಲದಲ್ಲಿ ನಡೆದ 15ನೇ ಝೋನ್ರ ಮಧ್ಯಂತರ ಸಮ್ಮೇಳನ
ಭಟ್ಕಳ:ಜೆ.ಸಿ.ಐ. ಭಟ್ಕಳ ಸಿಟಿಗೆ ಮಂಗಳೂರಿನ ವಿಟ್ಲದಲ್ಲಿ ನಡೆದ 15ನೇ ಝೋನ್ರ ಮಧ್ಯಂತರ ಸಮ್ಮೇಳನದಲ್ಲಿ ಗುರುತಿಸಿ ಜೆ.ಸಿ.ಐ. ಭಟ್ಕಳ ಸಿಟಿ ನಡೆಸಿದ ಕಾರ್ಯಚಟುವಟಿಕೆಗಳನ್ನು ಮೆಚ್ಚಿ ಪುರಸ್ಕರಿಸಲಾಯಿತು. ಜೆ.ಸಿ.ಐ. ಭಟ್ಕಳ ಸಿಟಿ ಅಧ್ಯಕ್ಷ ನಾಗರಾಜ ಶೇಟ್ ಅವರನ್ನು ಗೌರವಿಸಿ ಪುರಸ್ಕಾರವನ್ನು ನೀಡಲಾಯಿತು. … [Read more...] about ಜೆ.ಸಿ.ಐ. ಭಟ್ಕಳ ಸಿಟಿಗೆ ಮಂಗಳೂರಿನ ವಿಟ್ಲದಲ್ಲಿ ನಡೆದ 15ನೇ ಝೋನ್ರ ಮಧ್ಯಂತರ ಸಮ್ಮೇಳನ
ರಮ್ಜಾನ್ ಮಾಸದ ಪ್ರಯುಕ್ತ ದುರ್ಬಲರಿಗೆ ಹಾಗೂ ಬಡವರಿಗೆ ರಮ್ಜಾನ್ ಕಿಟ್ ವಿತರಣೆ
ಭಟ್ಕಳ:ಇಲ್ಲಿನ ಗುಳ್ಮಿಯ ತಾಜುಸುನ್ನಾಹ ಕೇಂದ್ರದಲ್ಲಿ ಎಸ್.ವೈ.ಎಸ್. ಹಾಗೂ ಎಸ್. ಎಸ್. ಎಫ್. ಭಟ್ಕಳ ಸೆಕ್ಟರ್ ವತಿಯಿಂದ ರಮ್ಜಾನ್ ಮಾಸದ ಪ್ರಯುಕ್ತ ದುರ್ಬಲರಿಗೆ ಹಾಗೂ ಬಡವರಿಗೆ ರಮ್ಜಾನ್ ಕಿಟ್ ವಿತರಿಸಲಾಯಿತು. ಉತ್ತರ ಕನ್ನಡ ಜಿಲ್ಲಾ ಎಸ್.ಎಸ್.ಎಫ್ ಮತ್ತು ಎಸ್.ವೈ.ಎಸ್. ತಾಲೂಕಾ ಘಟಕದ ಪದಾಧಿಕಾರಿಗಳು ಉಪಸ್ಥಿತರಿದ್ದರು. … [Read more...] about ರಮ್ಜಾನ್ ಮಾಸದ ಪ್ರಯುಕ್ತ ದುರ್ಬಲರಿಗೆ ಹಾಗೂ ಬಡವರಿಗೆ ರಮ್ಜಾನ್ ಕಿಟ್ ವಿತರಣೆ
ಬಿ.ಜೆ.ಪಿ. ಅಭ್ಯರ್ಥಿಯನ್ನೇ ಗೆಲ್ಲಿಸುವಂತೆ ಕಾರ್ಯಕರ್ತರೊಡನೆ ಸಮಾಲೋಚನೆ
ಬಿ.ಜೆ.ಪಿ. ಮುಖಂಡರುಗಳು ಮನೆಮನೆಯ ಭೇಟಿಯ ಸಮಯದಲ್ಲಿ ಕೇಂದ್ರ ಸರಕಾರದ ವಿವಿಧ ಕಾರ್ಯಕ್ರಮಗಳ ಬಗ್ಗೆ ತಿಳುವಳಿಕೆ ನೀಡಿ ಹಳೆಯ ಕಾರ್ಯಕರ್ತರನ್ನು ಭೇಟಿ ಮಾಡಿ ಪುನಃ ಸಂಪೂರ್ಣ ಶಕ್ತಿಯಲ್ಲಿ ಮುಂದಿನ ಕಾರ್ಯಕ್ರಮಗಳಿಗೆ ಅಣಿಯಾಗೋಣ ಎಂದು ಸೂಚಿಸಿ ಮುಂಬರುವ ಸಾರ್ವತ್ರಿಕ ಚುನಾವಣೆಗೆ ಪ್ರಯತ್ನಪಟ್ಟು ಹೊನ್ನಾವರ ಹಾಗೂ ಕುಮಟಾ ಕ್ಷೇತ್ರಕ್ಕೆ ಬಿ.ಜೆ.ಪಿ. ಅಭ್ಯರ್ಥಿಯನ್ನೇ ಗೆಲ್ಲಿಸುವಂತೆ ಕಾರ್ಯಕರ್ತರೊಡನೆ ಸಮಾಲೋಚನೆ ನಡೆಸಿರುತ್ತಾರೆ. … [Read more...] about ಬಿ.ಜೆ.ಪಿ. ಅಭ್ಯರ್ಥಿಯನ್ನೇ ಗೆಲ್ಲಿಸುವಂತೆ ಕಾರ್ಯಕರ್ತರೊಡನೆ ಸಮಾಲೋಚನೆ




