• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Latest Haliyal News | Haliyal Local & Live News in Kannada

We publish latest haliyal news. You can read haliyal news today in Kannada. We also regularly update haliyal corona news.

Our website has haliyal local news and haliyal live news which is better than reading haliyal news paper.

ಅಖಿಲ ಕರ್ನಾಟಕ ಸ್ಪೋರ್ಟ್ಸ್ ಕರಾಟೆ ಅಸೋಸಿಯೇಷನ ರಾಜ್ಯ ಕಮಿಟಿಗೆ ಮಂಜುನಾಥ ಮಾದಾರ ಆಯ್ಕೆ

June 7, 2022 by Deepika Leave a Comment

ಹಳಿಯಾಳ : ಜೂನ್ 4, 2022 ರಂದು ಮೈಸೂರಿನಲ್ಲಿ, ಅಖಿಲ ಕರ್ನಾಟಕ ಸ್ಫೋರ್ಟ್ಸ್ ಕರಾಟೆ ಅಸೋಸಿಯೇಷನ್ ಇದರ ವಾರ್ಷಿಕ ಸಾಮಾನ್ಯ ಸಭೆ ನಡೆಯಿತು. 27 ಸದಸ್ಯ ಜಿಲ್ಲಾ ಸಂಸ್ಥೆಗಳು ಭಾಗವಹಿಸಿದ್ದ ಈ ಸಭೆಯಲ್ಲಿ, ಉತ್ತರ ಕನ್ನಡ ಜಿಲ್ಲೆಯ ಹಳಿಯಾಳದ ಕರಾಟೆ ಮಾಸ್ಟರ & ವಕೀಲರಾದ ಶಿಹಾನ್ ಮಂಜುನಾಥ ಮಾದಾರ ಇವರನ್ನು ಸಂಸ್ಥೆಯ ರಾಜ್ಯ ಕಾನೂನು ಸಲಹಾ ಸಮಿತಿಗೆ ಸದಸ್ಯರನ್ನಾಗಿ ಆಯ್ಕೆ ಮಾಡಲಾಯಿತು.ಹಾಗೂ ಉತ್ತರ ಕನ್ನಡ ಜಿಲ್ಲಾ ಕರಾಟೆಗೆ ಪ್ರಧಾನ … [Read more...] about ಅಖಿಲ ಕರ್ನಾಟಕ ಸ್ಪೋರ್ಟ್ಸ್ ಕರಾಟೆ ಅಸೋಸಿಯೇಷನ ರಾಜ್ಯ ಕಮಿಟಿಗೆ ಮಂಜುನಾಥ ಮಾದಾರ ಆಯ್ಕೆ

ಹೆತ್ತಮ್ಮನಿಂದಲೇ 25 ಸಾವಿರ ರೂ.ಗೆ ಮಗು ಮಾರಾಟ

April 27, 2022 by Deepika Leave a Comment

ಹಳಿಯಾಳ (ಜಿ: ಉತ್ತರ ಕನ್ನಡ) : ನವಜಾತ ಹೆಣ್ಣು ಶಿಶುವನ್ನು ಅಕ್ರಮವಾಗಿ ಮಾರಾಟ ಮಾಡಿದ ಪ್ರಕರಣವೊಂದು ಬೆಳಕಿಗೆ ಬಂದಿದ್ದು, ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಯವರು ಶಿಶುವನ್ನು ರಕ್ಷಿಸಿದ್ದಾರೆ. ಈ ಶಿಶು ಈಗ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸುಪರ್ದಿಯಲ್ಲಿದೆ.ಶಿಶುವು ತಾಲೂಕಿನ ತಟ್ಟಿಗೆರೆ ಗ್ರಾ.ಪಂ ವ್ಯಾಪ್ತಿಯಲ್ಲಿ ಬರುವ ಗೌಳಿವಾಡ ಗ್ರಾಮದ ಸಾವಿತ್ರಿ ದೊಂಡು ಡೊಯಿಪಡೆ (26) ದಂಪತಿ ಕುಡಿಯೆನ್ನಲಾಗಿದೆ. ಆರು ದಿನಗಳ ಹಿಂದೆಯಚ್ಟೇ … [Read more...] about ಹೆತ್ತಮ್ಮನಿಂದಲೇ 25 ಸಾವಿರ ರೂ.ಗೆ ಮಗು ಮಾರಾಟ

ಪತ್ರಕರ್ತ ನಿಲೇಶ ಆತ್ಯಹತ್ಯೆ

April 22, 2022 by Deepika Leave a Comment

ಹಳಿಯಾಳ : ಪಟ್ಟಣದಲ್ಲಿ ಆರ್ ಟಿ ಓ ಏಜೆಂಟ್ ಆಗಿ ಕಾರ್ಯನಿರ್ವಹಿಸಿ, ನಂತರ ನಾಲ್ಕು ವರ್ಷಗಳಿಂದ ಪತ್ರಿಕಾ ವರದಿಗಾರಿಕೆ ಮಾಡುತ್ತಿದ್ದ ನಿಲೇಶ ಮಹಾಜನ (47) ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಮೃತರು ಪತ್ನಿ, ಇಬ್ಬರು ಗಂಡು ಮಕ್ಕಳು, ವಿವಾಹಿತ ಸಹೋದರಿ ಹಾಗೂ ಬಂಧುಬಳಗದವರನ್ನು ಅಗಲಿದ್ದಾರೆ. ತಮ್ಮ ನಿವಾಸದಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ತಮ್ಮ ಕುಟುಂಬವನ್ನು ದುಃಖದ ಮಡುವಿನಲ್ಲಿ ಹಾಕಿ ಇಹಲೋಕ … [Read more...] about ಪತ್ರಕರ್ತ ನಿಲೇಶ ಆತ್ಯಹತ್ಯೆ

ಹೊನ್ನಾವರÀಕ್ಕೆ ಪ್ರಯೋಜನವಿಲ್ಲದ ನೀರಸÀ ಬಜೆಟ್-ಜಗದೀಪ. ಎನ್. ತೆಂಗೇರಿ

March 6, 2022 by Sachin Hegde Leave a Comment

ಹೊನ್ನಾವರ : ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಈ ಸಂದರ್ಭದಲ್ಲಿ ಹೊನ್ನಾವರ ಭಾಗಕ್ಕೆ ಈ ಬಾರಿಯ ಆಯ-ವ್ಯಯ ಪತ್ರದಲ್ಲಿ ರಾಜ್ಯದ ಬಿ.ಜೆ.ಪಿ ಸರಕಾರ ವಿಶೇಷ ಯೋಜನೆಗಳನ್ನು ಕೈಗೆತ್ತಿಕೊಳ್ಳಬಹುದೆಂಬ ಜನರ ನಿರೀಕ್ಷೆ ಹುಸಿಯಾಗಿದೆ ಎಂದು ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಗದೀಪ ಎನ್. ತೆಂಗೇರಿ ನುಡಿದಿದ್ದಾರೆ.ಕಳೆದ ವಿಧಾನಸಭೆ ಚುನಾವಣೆಯಲ್ಲಿ ಅತ್ಯದಿಕ ಬಹುಮತಗಳಿಂದ ಈ ಭಾಗದ ಜನ ಬಿ.ಜೆ.ಪಿ.ಯನ್ನು ಬೆಂಬಲಿಸಿದ್ದರೂ ಕೂಡ, ಈ ಹಿಂದಿನ ಬಜೆಟ್‍ನಂತೆ ಈ … [Read more...] about ಹೊನ್ನಾವರÀಕ್ಕೆ ಪ್ರಯೋಜನವಿಲ್ಲದ ನೀರಸÀ ಬಜೆಟ್-ಜಗದೀಪ. ಎನ್. ತೆಂಗೇರಿ

ಈಶ್ವರೀಯ ವಿಶ್ವ ವಿದ್ಯಾಲಯದಿಂದ ಸ್ವರ್ಣಿಮ ಭಾರತದೆಡೆಗೆ ಕಾರ್ಯಕ್ರಮ

March 6, 2022 by manjunath maadaar Leave a Comment

ಹಳಿಯಾಳದಲ್ಲಿ ದಿನಾಂಕ 05-03-2022 ರಂದು  ಸಂಜೆ, ಈಶ್ವರಿಯ ವಿಶ್ವ ವಿದ್ಯಾಲಯ ಶಿವಾಜಿ ಗಲ್ಲಿಯಲ್ಲಿ  ಶಿವರಾತ್ರಿ ಹಾಗೂ ಅಮೃತ ಮಹೋತ್ಸವದಿಂದ ಸ್ವರ್ಣಿಮ ಭಾರತ ಕಡೆಗೆ ಹಮ್ಮಿಕೊಂಡ ಕಾರ್ಯಕ್ರಮದಲ್ಲಿ ಭಾಗವಹಿಸಿ ಅಧ್ಯಕ್ಷ ಸ್ಥಾನ ದಿಂದ ರಾಜಯೋಗಿನಿ ಬಿಕೆ ಶೈಲಜಾ ಸಂಚಾಲಕರು ಹಾನಗಲ್ ಸೇವಾಕೇಂದ್ರ ಇವರು ಈಶ್ವರೀಯ ವಿಶ್ವವಿದ್ಯಾಲಯದಲ್ಲಿ ಸರ್ವರಿಗೂ ಅವಶ್ಯಕವಾದ ಜೀವನ ಮೌಲ್ಯಗಳನ್ನು ಹೇಳಿಕೊಡಲಾಗುತ್ತದೆ ಸರ್ವರೂ ಇದರ ಪ್ರಯೋಜನ ಪಡೆಯಬೇಕೆಂದು ಕರೆ ನೀಡಿದರು. … [Read more...] about ಈಶ್ವರೀಯ ವಿಶ್ವ ವಿದ್ಯಾಲಯದಿಂದ ಸ್ವರ್ಣಿಮ ಭಾರತದೆಡೆಗೆ ಕಾರ್ಯಕ್ರಮ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar