ಹಳಿಯಾಳ : ಜೂನ್ 4, 2022 ರಂದು ಮೈಸೂರಿನಲ್ಲಿ, ಅಖಿಲ ಕರ್ನಾಟಕ ಸ್ಫೋರ್ಟ್ಸ್ ಕರಾಟೆ ಅಸೋಸಿಯೇಷನ್ ಇದರ ವಾರ್ಷಿಕ ಸಾಮಾನ್ಯ ಸಭೆ ನಡೆಯಿತು. 27 ಸದಸ್ಯ ಜಿಲ್ಲಾ ಸಂಸ್ಥೆಗಳು ಭಾಗವಹಿಸಿದ್ದ ಈ ಸಭೆಯಲ್ಲಿ, ಉತ್ತರ ಕನ್ನಡ ಜಿಲ್ಲೆಯ ಹಳಿಯಾಳದ ಕರಾಟೆ ಮಾಸ್ಟರ & ವಕೀಲರಾದ ಶಿಹಾನ್ ಮಂಜುನಾಥ ಮಾದಾರ ಇವರನ್ನು ಸಂಸ್ಥೆಯ ರಾಜ್ಯ ಕಾನೂನು ಸಲಹಾ ಸಮಿತಿಗೆ ಸದಸ್ಯರನ್ನಾಗಿ ಆಯ್ಕೆ ಮಾಡಲಾಯಿತು.ಹಾಗೂ ಉತ್ತರ ಕನ್ನಡ ಜಿಲ್ಲಾ ಕರಾಟೆಗೆ ಪ್ರಧಾನ … [Read more...] about ಅಖಿಲ ಕರ್ನಾಟಕ ಸ್ಪೋರ್ಟ್ಸ್ ಕರಾಟೆ ಅಸೋಸಿಯೇಷನ ರಾಜ್ಯ ಕಮಿಟಿಗೆ ಮಂಜುನಾಥ ಮಾದಾರ ಆಯ್ಕೆ
Latest Haliyal News | Haliyal Local & Live News in Kannada
We publish latest haliyal news. You can read haliyal news today in Kannada. We also regularly update haliyal corona news.
Our website has haliyal local news and haliyal live news which is better than reading haliyal news paper.
ಹೆತ್ತಮ್ಮನಿಂದಲೇ 25 ಸಾವಿರ ರೂ.ಗೆ ಮಗು ಮಾರಾಟ
ಹಳಿಯಾಳ (ಜಿ: ಉತ್ತರ ಕನ್ನಡ) : ನವಜಾತ ಹೆಣ್ಣು ಶಿಶುವನ್ನು ಅಕ್ರಮವಾಗಿ ಮಾರಾಟ ಮಾಡಿದ ಪ್ರಕರಣವೊಂದು ಬೆಳಕಿಗೆ ಬಂದಿದ್ದು, ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಯವರು ಶಿಶುವನ್ನು ರಕ್ಷಿಸಿದ್ದಾರೆ. ಈ ಶಿಶು ಈಗ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸುಪರ್ದಿಯಲ್ಲಿದೆ.ಶಿಶುವು ತಾಲೂಕಿನ ತಟ್ಟಿಗೆರೆ ಗ್ರಾ.ಪಂ ವ್ಯಾಪ್ತಿಯಲ್ಲಿ ಬರುವ ಗೌಳಿವಾಡ ಗ್ರಾಮದ ಸಾವಿತ್ರಿ ದೊಂಡು ಡೊಯಿಪಡೆ (26) ದಂಪತಿ ಕುಡಿಯೆನ್ನಲಾಗಿದೆ. ಆರು ದಿನಗಳ ಹಿಂದೆಯಚ್ಟೇ … [Read more...] about ಹೆತ್ತಮ್ಮನಿಂದಲೇ 25 ಸಾವಿರ ರೂ.ಗೆ ಮಗು ಮಾರಾಟ
ಪತ್ರಕರ್ತ ನಿಲೇಶ ಆತ್ಯಹತ್ಯೆ
ಹಳಿಯಾಳ : ಪಟ್ಟಣದಲ್ಲಿ ಆರ್ ಟಿ ಓ ಏಜೆಂಟ್ ಆಗಿ ಕಾರ್ಯನಿರ್ವಹಿಸಿ, ನಂತರ ನಾಲ್ಕು ವರ್ಷಗಳಿಂದ ಪತ್ರಿಕಾ ವರದಿಗಾರಿಕೆ ಮಾಡುತ್ತಿದ್ದ ನಿಲೇಶ ಮಹಾಜನ (47) ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಮೃತರು ಪತ್ನಿ, ಇಬ್ಬರು ಗಂಡು ಮಕ್ಕಳು, ವಿವಾಹಿತ ಸಹೋದರಿ ಹಾಗೂ ಬಂಧುಬಳಗದವರನ್ನು ಅಗಲಿದ್ದಾರೆ. ತಮ್ಮ ನಿವಾಸದಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ತಮ್ಮ ಕುಟುಂಬವನ್ನು ದುಃಖದ ಮಡುವಿನಲ್ಲಿ ಹಾಕಿ ಇಹಲೋಕ … [Read more...] about ಪತ್ರಕರ್ತ ನಿಲೇಶ ಆತ್ಯಹತ್ಯೆ
ಹೊನ್ನಾವರÀಕ್ಕೆ ಪ್ರಯೋಜನವಿಲ್ಲದ ನೀರಸÀ ಬಜೆಟ್-ಜಗದೀಪ. ಎನ್. ತೆಂಗೇರಿ
ಹೊನ್ನಾವರ : ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಈ ಸಂದರ್ಭದಲ್ಲಿ ಹೊನ್ನಾವರ ಭಾಗಕ್ಕೆ ಈ ಬಾರಿಯ ಆಯ-ವ್ಯಯ ಪತ್ರದಲ್ಲಿ ರಾಜ್ಯದ ಬಿ.ಜೆ.ಪಿ ಸರಕಾರ ವಿಶೇಷ ಯೋಜನೆಗಳನ್ನು ಕೈಗೆತ್ತಿಕೊಳ್ಳಬಹುದೆಂಬ ಜನರ ನಿರೀಕ್ಷೆ ಹುಸಿಯಾಗಿದೆ ಎಂದು ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಗದೀಪ ಎನ್. ತೆಂಗೇರಿ ನುಡಿದಿದ್ದಾರೆ.ಕಳೆದ ವಿಧಾನಸಭೆ ಚುನಾವಣೆಯಲ್ಲಿ ಅತ್ಯದಿಕ ಬಹುಮತಗಳಿಂದ ಈ ಭಾಗದ ಜನ ಬಿ.ಜೆ.ಪಿ.ಯನ್ನು ಬೆಂಬಲಿಸಿದ್ದರೂ ಕೂಡ, ಈ ಹಿಂದಿನ ಬಜೆಟ್ನಂತೆ ಈ … [Read more...] about ಹೊನ್ನಾವರÀಕ್ಕೆ ಪ್ರಯೋಜನವಿಲ್ಲದ ನೀರಸÀ ಬಜೆಟ್-ಜಗದೀಪ. ಎನ್. ತೆಂಗೇರಿ
ಈಶ್ವರೀಯ ವಿಶ್ವ ವಿದ್ಯಾಲಯದಿಂದ ಸ್ವರ್ಣಿಮ ಭಾರತದೆಡೆಗೆ ಕಾರ್ಯಕ್ರಮ
ಹಳಿಯಾಳದಲ್ಲಿ ದಿನಾಂಕ 05-03-2022 ರಂದು ಸಂಜೆ, ಈಶ್ವರಿಯ ವಿಶ್ವ ವಿದ್ಯಾಲಯ ಶಿವಾಜಿ ಗಲ್ಲಿಯಲ್ಲಿ ಶಿವರಾತ್ರಿ ಹಾಗೂ ಅಮೃತ ಮಹೋತ್ಸವದಿಂದ ಸ್ವರ್ಣಿಮ ಭಾರತ ಕಡೆಗೆ ಹಮ್ಮಿಕೊಂಡ ಕಾರ್ಯಕ್ರಮದಲ್ಲಿ ಭಾಗವಹಿಸಿ ಅಧ್ಯಕ್ಷ ಸ್ಥಾನ ದಿಂದ ರಾಜಯೋಗಿನಿ ಬಿಕೆ ಶೈಲಜಾ ಸಂಚಾಲಕರು ಹಾನಗಲ್ ಸೇವಾಕೇಂದ್ರ ಇವರು ಈಶ್ವರೀಯ ವಿಶ್ವವಿದ್ಯಾಲಯದಲ್ಲಿ ಸರ್ವರಿಗೂ ಅವಶ್ಯಕವಾದ ಜೀವನ ಮೌಲ್ಯಗಳನ್ನು ಹೇಳಿಕೊಡಲಾಗುತ್ತದೆ ಸರ್ವರೂ ಇದರ ಪ್ರಯೋಜನ ಪಡೆಯಬೇಕೆಂದು ಕರೆ ನೀಡಿದರು. … [Read more...] about ಈಶ್ವರೀಯ ವಿಶ್ವ ವಿದ್ಯಾಲಯದಿಂದ ಸ್ವರ್ಣಿಮ ಭಾರತದೆಡೆಗೆ ಕಾರ್ಯಕ್ರಮ