• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Latest Haliyal News | Haliyal Local & Live News in Kannada

We publish latest haliyal news. You can read haliyal news today in Kannada. We also regularly update haliyal corona news.

Our website has haliyal local news and haliyal live news which is better than reading haliyal news paper.

ಹೊನ್ನಾವರ-ತಾಳಗುಪ್ಪಾ ರೈಲ್ವೆ ಸಚಿವರಿಗೆ ಕನ್ನಡ ಅಭಿಮಾನ ಸಂಘ ಮನವಿ

May 30, 2017 by Gaju Gokarna Leave a Comment

ಹೊನ್ನಾವರ-ಹೊನ್ನಾವರ, ಭಟ್ಕಳ ಹಾಗೂ ಕುಮಟಾ ತಾಲೂಕಿನ ಜನರಿಗೆ ಅನೂಕುಲವಾಗುವ ಹೊನ್ನಾವರ ತಾಳಗುಪ್ಪ ರೈಲ್ವೆ ಮಾರ್ಗವನ್ನು ಕೂಡಲೇ ಆರಂಭಿಸಬೇಕೆಂದು ಕೇಂದ್ರ ರೈಲ್ವೆ ಸಚಿವ ಸುರೇಶ ಪ್ರಭುರವರಿಗೆ ಕರ್ನಾಟಕ ರಕ್ಷಣಾ ವೇದಿಕೆ ಹೊನ್ನಾವರ ಘಟಕದ ಅಧ್ಯಕ್ಷ ಉದಯರಾಜ ಮೇಸ್ತ ಮನವಿ ಮಾಡಿಕೊಂಡಿದ್ದಾರೆ. ಹೊನ್ನಾವರ ರಾಜ್ಯದಲ್ಲಿಯ ಅತೀ ಹೆಚ್ಚು ಗ್ರಾಮಗಳನ್ನು ಹೊಂದಿರುವ ತಾಲೂಕಾಗಿದ್ದು, ಇತಿಹಾಸ ಫ್ರಸಿದ್ದ ವ್ಯಾಪಾರ ಕೇಂದ್ರವಾಗಿತ್ತು. ಇಲ್ಲಿ ನಿತ್ಯವು ಸಾವಿರಾರು ಜನರು … [Read more...] about ಹೊನ್ನಾವರ-ತಾಳಗುಪ್ಪಾ ರೈಲ್ವೆ ಸಚಿವರಿಗೆ ಕನ್ನಡ ಅಭಿಮಾನ ಸಂಘ ಮನವಿ

ಗುರಿಯನಕಟ್ಟೆ-ಬಡ್ನಕೋಡ್ಲ ರಸ್ತೆಗೆ ಶಿಲಾನ್ಯಾಸ

May 30, 2017 by Gaju Gokarna Leave a Comment

ಹೊನ್ನಾವರ:ತಾಲ್ಲೂಕಿನ ಚಿಕ್ಕನಕೋಡ ಗ್ರಾಮ ಪಂಚಾಯತ ವ್ಯಾಪ್ತಿಯ ಹೆರಾವಲಿ ಗ್ರಾಮದ ವ್ಯಾಪ್ತಿಯಲ್ಲಿ ಸುವರ್ಣ ಗ್ರಾಮೋದಯ ಯೋಜನೆಯಡಿಯಲ್ಲಿ 1 ಕೋಟಿ ರೂ.ವೆಚ್ಚದಲ್ಲಿ ನಿಮಾಣಗೊಳ್ಳಲಿರುವ ಗುರಿಯನಕಟ್ಟೆ-ಬಡ್ನಕೋಡ್ಲ ರಸ್ತೆಯ ಶಂಕುಸ್ಥಾಪನೆ ಕಾರ್ಯಕ್ರಮ ಮೇ 31(ಬುಧವಾರ) ಮಧ್ಯಾಹ್ನ 12ಕ್ಕೆ ನಡೆಯಲಿದೆ. ಶಾಸಕ ಮಂಕಾಳ ಎಸ್.ವೈದ್ಯ ಶಂಕು ಸ್ಥಾಪನೆ ನೆರವೇರಿಸಲಿದ್ದು ಶಂಕು ಸ್ಥಾಪನೆಯ ನಂತರ ನಡೆಯುವ ಕಾರ್ಯಕ್ರಮದಲ್ಲಿ ರಸ್ತೆ ಅಭಿವೃದ್ಧಿಗೆ ಸರ್ಕಾರದಿಂದ ಹಣ ಮಂಜೂರಿ … [Read more...] about ಗುರಿಯನಕಟ್ಟೆ-ಬಡ್ನಕೋಡ್ಲ ರಸ್ತೆಗೆ ಶಿಲಾನ್ಯಾಸ

ರಿಶಿಷ್ಠ ಜಾತಿ, ಪರಿಶಿಷ್ಠ ಪಂಗಡಕ್ಕೆ ಸೇರಿದ ಸರಳ ವಿವಾಹ ಸಮಾರಂಭ

May 30, 2017 by Gaju Gokarna Leave a Comment

ಹೊನ್ನಾವರ:ಹಿಂದುಳಿದ ಪುಟ್ಟ ಸಮಾಜ ಅದ್ಭುತ ಕಾರ್ಯಕ್ರಮ ಮಾಡಿದೆ. ಜಿಲ್ಲೆಯಲ್ಲಿ ಪ್ರಥಮ ಬಾರಿ ಈ ವರೆಗೆ ಎಲ್ಲೂ ಆಗಿರದ ಅವಶ್ಯಕತೆಯಿದ್ದ ಸಾಮೂಹಿಕ ವಿವಾಹ ನೆರವೇರಿಸಿದ್ದು ವಿಶೇಷವಾಗಿದೆ ಎಂದು ಶಾಸಕ ಮಂಕಾಳು ವೈದ್ಯ ಹೇಳಿದರು. ಪಟ್ಟಣದ ಶ್ರೀ ಮೂಡಗಣಪತಿ ಸಭಾಭವನದಲ್ಲಿ ಸಮಾಜ ಕಲ್ಯಾಣ ಇಲಾಖೆ ಹೊನ್ನಾವರ, ಉತ್ತರ ಕನ್ನಡ ಜಿಲ್ಲಾ ಹಿಂದೂ ಮುಕ್ರಿ ಸಮಾಜ ಸೇವಾ ಸಂಘ ಇವರ ಸಂಯುಕ್ತ ಆಶ್ರಯದಲ್ಲಿ ಪರಿಶಿಷ್ಠ ಜಾತಿ, ಪರಿಶಿಷ್ಠ ಪಂಗಡಕ್ಕೆ ಸೇರಿದ ಸರಳ ವಿವಾಹ ಸಮಾರಂಭವನ್ನು … [Read more...] about ರಿಶಿಷ್ಠ ಜಾತಿ, ಪರಿಶಿಷ್ಠ ಪಂಗಡಕ್ಕೆ ಸೇರಿದ ಸರಳ ವಿವಾಹ ಸಮಾರಂಭ

ಕಯಾಕಿಂಗ್‍ನಲ್ಲಿ ಭಾಘಿಯಾಗಿರುವ ಜಲ ಸಾಹಸಿಗರು

May 30, 2017 by Sachin Hegde Leave a Comment

ಕಾರವಾರ:ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ದಾಂಡೇಲಿಯಲ್ಲಿ ಕಾಳಿ ಕಯಾಕ್ ಉತ್ಸವವನ್ನು ಆಯೋಜಿಸಲಾಗುತ್ತಿದ್ದು, ಜೂನ್ 2ರಿಂದ 4ರವರೆಗೆ ನಡೆಯಲಿರುವ ಈ ಉತ್ಸವದಲ್ಲಿ ದೇಶ ವಿದೇಶಗಳಿಂದ ಕಯಾಕ್ ಪಟುಗಳು ಭಾಗವಹಿಸಲಿದ್ದಾರೆ. ಜನರಲ್ ತಿಮ್ಮಯ್ಯ ಸಾಹಸ ಅಕಾಡೆಮಿಯ ಸಲಹೆಗಾರ ಕೀರ್ತಿ ಪಾಯಸ್ ಅವರು ಸೋಮವಾರ ಈ ಕುರಿತು ಸುದ್ದಿಗೋಷ್ಟಿಯಲ್ಲಿ ಮಾತನಾಡಿ, ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ವೈಟ್ ವಾಟರ್ ಕಯಾಕ್ ಫೆಸ್ಟಿವಲ್ ಆಯೋಜಿಸಲಾಗುತ್ತಿದೆ. ಕೇರಳದ ಮಲಬಾರ್ ನದಿ ಉತ್ಸವ, ಗಂಗಾ … [Read more...] about ಕಯಾಕಿಂಗ್‍ನಲ್ಲಿ ಭಾಘಿಯಾಗಿರುವ ಜಲ ಸಾಹಸಿಗರು

ಚಿಣ್ಣರಿಗೆ ಭವ್ಯ ಸಾಗತ

May 30, 2017 by Sachin Hegde Leave a Comment

  ಕಾರವಾರ:ಬೇಸಿಗೆ ರಜೆ ಮುಗಿದು ಸೋಮವಾರದಿಂದ ಶಾಲೆಗಳು ಆರಂಭವಾಗಿದ್ದು, ಮೊದಲ ದಿನ ಚಿಣ್ಣರಿಗೆ ಭವ್ಯ ಸಾಗತ ದೊರೆಯಿತು. ಶಿಕ್ಷಣ ಇಲಾಖೆ ಹಾಗೂ ಶಾಲಾ ಆಡಳಿತ ಮಂಡಳಿಯವರು ಮಕ್ಕಳಿಗೆ ಹೂ ವಿತರಿಸಿ, ಸಿಹಿ ತಿನಿಸಿ ತರಗತಿಗೆ ಬರಮಾಡಿಕೊಂಡರು. ಮೂಲಭೂತ ಸೌಕರ್ಯಗಳ ಕೊರತೆಯ ನಡುವೆಯೇ ಈ ಬಾರಿ ಉತ್ತಮ ಶಿಕ್ಷಣ ನೀಡುವದಾಗಿ ಶಿಕ್ಷಕರು ಹೇಳಿಕೊಂಡಿದ್ದು, ಅಧಿಕಾರಿಗಳು ಕೂಡ ಅದೇ ಭರವಸೆ ನೀಡಿದರು. ಇನ್ನು ಎಲ್ಲಾ ಮಕ್ಕಳಿಗೂ ಪುಸ್ತಕ, ಸಮವಸ್ತ್ರ ಒದಗಿಸಲು ಶಿಕ್ಷಣ … [Read more...] about ಚಿಣ್ಣರಿಗೆ ಭವ್ಯ ಸಾಗತ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,680 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar