ಹೊನ್ನಾವರ-ಹೊನ್ನಾವರ, ಭಟ್ಕಳ ಹಾಗೂ ಕುಮಟಾ ತಾಲೂಕಿನ ಜನರಿಗೆ ಅನೂಕುಲವಾಗುವ ಹೊನ್ನಾವರ ತಾಳಗುಪ್ಪ ರೈಲ್ವೆ ಮಾರ್ಗವನ್ನು ಕೂಡಲೇ ಆರಂಭಿಸಬೇಕೆಂದು ಕೇಂದ್ರ ರೈಲ್ವೆ ಸಚಿವ ಸುರೇಶ ಪ್ರಭುರವರಿಗೆ ಕರ್ನಾಟಕ ರಕ್ಷಣಾ ವೇದಿಕೆ ಹೊನ್ನಾವರ ಘಟಕದ ಅಧ್ಯಕ್ಷ ಉದಯರಾಜ ಮೇಸ್ತ ಮನವಿ ಮಾಡಿಕೊಂಡಿದ್ದಾರೆ. ಹೊನ್ನಾವರ ರಾಜ್ಯದಲ್ಲಿಯ ಅತೀ ಹೆಚ್ಚು ಗ್ರಾಮಗಳನ್ನು ಹೊಂದಿರುವ ತಾಲೂಕಾಗಿದ್ದು, ಇತಿಹಾಸ ಫ್ರಸಿದ್ದ ವ್ಯಾಪಾರ ಕೇಂದ್ರವಾಗಿತ್ತು. ಇಲ್ಲಿ ನಿತ್ಯವು ಸಾವಿರಾರು ಜನರು … [Read more...] about ಹೊನ್ನಾವರ-ತಾಳಗುಪ್ಪಾ ರೈಲ್ವೆ ಸಚಿವರಿಗೆ ಕನ್ನಡ ಅಭಿಮಾನ ಸಂಘ ಮನವಿ
Latest Haliyal News | Haliyal Local & Live News in Kannada
We publish latest haliyal news. You can read haliyal news today in Kannada. We also regularly update haliyal corona news.
Our website has haliyal local news and haliyal live news which is better than reading haliyal news paper.
ಗುರಿಯನಕಟ್ಟೆ-ಬಡ್ನಕೋಡ್ಲ ರಸ್ತೆಗೆ ಶಿಲಾನ್ಯಾಸ
ಹೊನ್ನಾವರ:ತಾಲ್ಲೂಕಿನ ಚಿಕ್ಕನಕೋಡ ಗ್ರಾಮ ಪಂಚಾಯತ ವ್ಯಾಪ್ತಿಯ ಹೆರಾವಲಿ ಗ್ರಾಮದ ವ್ಯಾಪ್ತಿಯಲ್ಲಿ ಸುವರ್ಣ ಗ್ರಾಮೋದಯ ಯೋಜನೆಯಡಿಯಲ್ಲಿ 1 ಕೋಟಿ ರೂ.ವೆಚ್ಚದಲ್ಲಿ ನಿಮಾಣಗೊಳ್ಳಲಿರುವ ಗುರಿಯನಕಟ್ಟೆ-ಬಡ್ನಕೋಡ್ಲ ರಸ್ತೆಯ ಶಂಕುಸ್ಥಾಪನೆ ಕಾರ್ಯಕ್ರಮ ಮೇ 31(ಬುಧವಾರ) ಮಧ್ಯಾಹ್ನ 12ಕ್ಕೆ ನಡೆಯಲಿದೆ. ಶಾಸಕ ಮಂಕಾಳ ಎಸ್.ವೈದ್ಯ ಶಂಕು ಸ್ಥಾಪನೆ ನೆರವೇರಿಸಲಿದ್ದು ಶಂಕು ಸ್ಥಾಪನೆಯ ನಂತರ ನಡೆಯುವ ಕಾರ್ಯಕ್ರಮದಲ್ಲಿ ರಸ್ತೆ ಅಭಿವೃದ್ಧಿಗೆ ಸರ್ಕಾರದಿಂದ ಹಣ ಮಂಜೂರಿ … [Read more...] about ಗುರಿಯನಕಟ್ಟೆ-ಬಡ್ನಕೋಡ್ಲ ರಸ್ತೆಗೆ ಶಿಲಾನ್ಯಾಸ
ರಿಶಿಷ್ಠ ಜಾತಿ, ಪರಿಶಿಷ್ಠ ಪಂಗಡಕ್ಕೆ ಸೇರಿದ ಸರಳ ವಿವಾಹ ಸಮಾರಂಭ
ಹೊನ್ನಾವರ:ಹಿಂದುಳಿದ ಪುಟ್ಟ ಸಮಾಜ ಅದ್ಭುತ ಕಾರ್ಯಕ್ರಮ ಮಾಡಿದೆ. ಜಿಲ್ಲೆಯಲ್ಲಿ ಪ್ರಥಮ ಬಾರಿ ಈ ವರೆಗೆ ಎಲ್ಲೂ ಆಗಿರದ ಅವಶ್ಯಕತೆಯಿದ್ದ ಸಾಮೂಹಿಕ ವಿವಾಹ ನೆರವೇರಿಸಿದ್ದು ವಿಶೇಷವಾಗಿದೆ ಎಂದು ಶಾಸಕ ಮಂಕಾಳು ವೈದ್ಯ ಹೇಳಿದರು. ಪಟ್ಟಣದ ಶ್ರೀ ಮೂಡಗಣಪತಿ ಸಭಾಭವನದಲ್ಲಿ ಸಮಾಜ ಕಲ್ಯಾಣ ಇಲಾಖೆ ಹೊನ್ನಾವರ, ಉತ್ತರ ಕನ್ನಡ ಜಿಲ್ಲಾ ಹಿಂದೂ ಮುಕ್ರಿ ಸಮಾಜ ಸೇವಾ ಸಂಘ ಇವರ ಸಂಯುಕ್ತ ಆಶ್ರಯದಲ್ಲಿ ಪರಿಶಿಷ್ಠ ಜಾತಿ, ಪರಿಶಿಷ್ಠ ಪಂಗಡಕ್ಕೆ ಸೇರಿದ ಸರಳ ವಿವಾಹ ಸಮಾರಂಭವನ್ನು … [Read more...] about ರಿಶಿಷ್ಠ ಜಾತಿ, ಪರಿಶಿಷ್ಠ ಪಂಗಡಕ್ಕೆ ಸೇರಿದ ಸರಳ ವಿವಾಹ ಸಮಾರಂಭ
ಕಯಾಕಿಂಗ್ನಲ್ಲಿ ಭಾಘಿಯಾಗಿರುವ ಜಲ ಸಾಹಸಿಗರು
ಕಾರವಾರ:ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ದಾಂಡೇಲಿಯಲ್ಲಿ ಕಾಳಿ ಕಯಾಕ್ ಉತ್ಸವವನ್ನು ಆಯೋಜಿಸಲಾಗುತ್ತಿದ್ದು, ಜೂನ್ 2ರಿಂದ 4ರವರೆಗೆ ನಡೆಯಲಿರುವ ಈ ಉತ್ಸವದಲ್ಲಿ ದೇಶ ವಿದೇಶಗಳಿಂದ ಕಯಾಕ್ ಪಟುಗಳು ಭಾಗವಹಿಸಲಿದ್ದಾರೆ. ಜನರಲ್ ತಿಮ್ಮಯ್ಯ ಸಾಹಸ ಅಕಾಡೆಮಿಯ ಸಲಹೆಗಾರ ಕೀರ್ತಿ ಪಾಯಸ್ ಅವರು ಸೋಮವಾರ ಈ ಕುರಿತು ಸುದ್ದಿಗೋಷ್ಟಿಯಲ್ಲಿ ಮಾತನಾಡಿ, ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ವೈಟ್ ವಾಟರ್ ಕಯಾಕ್ ಫೆಸ್ಟಿವಲ್ ಆಯೋಜಿಸಲಾಗುತ್ತಿದೆ. ಕೇರಳದ ಮಲಬಾರ್ ನದಿ ಉತ್ಸವ, ಗಂಗಾ … [Read more...] about ಕಯಾಕಿಂಗ್ನಲ್ಲಿ ಭಾಘಿಯಾಗಿರುವ ಜಲ ಸಾಹಸಿಗರು
ಚಿಣ್ಣರಿಗೆ ಭವ್ಯ ಸಾಗತ
ಕಾರವಾರ:ಬೇಸಿಗೆ ರಜೆ ಮುಗಿದು ಸೋಮವಾರದಿಂದ ಶಾಲೆಗಳು ಆರಂಭವಾಗಿದ್ದು, ಮೊದಲ ದಿನ ಚಿಣ್ಣರಿಗೆ ಭವ್ಯ ಸಾಗತ ದೊರೆಯಿತು. ಶಿಕ್ಷಣ ಇಲಾಖೆ ಹಾಗೂ ಶಾಲಾ ಆಡಳಿತ ಮಂಡಳಿಯವರು ಮಕ್ಕಳಿಗೆ ಹೂ ವಿತರಿಸಿ, ಸಿಹಿ ತಿನಿಸಿ ತರಗತಿಗೆ ಬರಮಾಡಿಕೊಂಡರು. ಮೂಲಭೂತ ಸೌಕರ್ಯಗಳ ಕೊರತೆಯ ನಡುವೆಯೇ ಈ ಬಾರಿ ಉತ್ತಮ ಶಿಕ್ಷಣ ನೀಡುವದಾಗಿ ಶಿಕ್ಷಕರು ಹೇಳಿಕೊಂಡಿದ್ದು, ಅಧಿಕಾರಿಗಳು ಕೂಡ ಅದೇ ಭರವಸೆ ನೀಡಿದರು. ಇನ್ನು ಎಲ್ಲಾ ಮಕ್ಕಳಿಗೂ ಪುಸ್ತಕ, ಸಮವಸ್ತ್ರ ಒದಗಿಸಲು ಶಿಕ್ಷಣ … [Read more...] about ಚಿಣ್ಣರಿಗೆ ಭವ್ಯ ಸಾಗತ


