• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Latest Haliyal News | Haliyal Local & Live News in Kannada

We publish latest haliyal news. You can read haliyal news today in Kannada. We also regularly update haliyal corona news.

Our website has haliyal local news and haliyal live news which is better than reading haliyal news paper.

ಕನ್ನಡ ಭವನವನ್ನು ನಗರಸಭೆ ಅಧಿಕಾರಿಗಳು ಏಕಾಏಕಿ ತಾಲೂಕಾ ಸಾಹಿತ್ಯ ಪರಿಷತ್‍ಗೆ ಹಸ್ತಾಂತರ

May 30, 2017 by Sachin Hegde Leave a Comment

ಕಾರವಾರ:ನಿರ್ವಹಣಾ ಸಮಿತಿಯವರ ಹಿಡಿತದಲ್ಲಿದ್ದ ಕನ್ನಡ ಭವನವನ್ನು ನಗರಸಭೆ ಅಧಿಕಾರಿಗಳು ಏಕಾಏಕಿ ತಾಲೂಕಾ ಸಾಹಿತ್ಯ ಪರಿಷತ್‍ಗೆ ಹಸ್ತಾಂತರಿಸುವದರ ಮೂಲಕ ನಗರಸಭೆಯ ಹಿಂದಿನ ನಿರ್ಣಯವನ್ನು ಉಲ್ಲಂಗಿಸಿದ್ದಾರೆ. ಕನ್ನಡ ಅಭಿವೃದ್ದಿ ಪ್ರಾಧಿಕಾರದ ಹಣದಿಂದ ಕನ್ನಡ ಭವನವನ್ನು ನಿರ್ಮಿಸಲಾಗಿದ್ದು, 2016ರ ಸೆಪ್ಟೆಂಬರ 21ರಂದು ನಗರಸಭೆ ಸದಸ್ಯರೆಲ್ಲರೂ ಸರ್ವಾನುಮತದಿಂದ ನಿರ್ವಹಣಾ ಸಮಿತಿಯನ್ನು ರಚಿಸಿಕೊಂಡಿದ್ದರು. ಕನ್ನಡ ಭವನ ನಿರ್ವಹಣಾ ಸಮಿತಿಯೇ ಉಸ್ತುವಾರಿ … [Read more...] about ಕನ್ನಡ ಭವನವನ್ನು ನಗರಸಭೆ ಅಧಿಕಾರಿಗಳು ಏಕಾಏಕಿ ತಾಲೂಕಾ ಸಾಹಿತ್ಯ ಪರಿಷತ್‍ಗೆ ಹಸ್ತಾಂತರ

ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಗಂಗಾವಳಿ ನದಿಗೆ ವೆಂಟೆಡ್ ಬ್ಯಾರೆಜ್

May 30, 2017 by Sachin Hegde Leave a Comment

ಕಾರವಾರ: ಭವಿಷ್ಯದಲ್ಲಿ ಎದುರಾಗುವ ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಗಂಗಾವಳಿ ನದಿಗೆ ವೆಂಟೆಡ್ ಬ್ಯಾರೆಜ್ ನಿರ್ಮಿಸುವ ಯೋಜನೆ ಸರ್ಕಾರದ ಮುಂದಿದೆ. ಇದಕ್ಕಾಗಿ 158.22 ಕೋಟಿ ರೂ ವೆಚ್ಚದಲ್ಲಿ ಆಡಳಿತಾತ್ಮಕ ಅನುಮೋದನೆಗೆ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಕೆಯಾಗಿದೆ. ಸಂಯುಕ್ತ ನೀರು ಸರಬರಾಜು ಯೋಜನೆಯಡಿ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯು ಕಾರವಾರ ಅಂಕೋಲಾ ಭಾಗದ ಪಟ್ಟಣಗಳು, ಮಾರ್ಗ ಮಧ್ಯದ ಹಳ್ಳಿಗಳು, ಬಿಣಗಾದ ಸೋಲಾರಿಸ್ ಕೆಮ್ಪೆಕ್ ಲಿ. ಹಾಗೂ … [Read more...] about ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಗಂಗಾವಳಿ ನದಿಗೆ ವೆಂಟೆಡ್ ಬ್ಯಾರೆಜ್

ಅನಧಿಕೃತ ಪ್ರವೇಶ ,ವ್ಯಕ್ತಿಯೊರ್ವನ ಬಂಧನ

May 30, 2017 by Sachin Hegde Leave a Comment

ಕಾರವಾರ:ಕದಂಬ ನೌಕಾನೆಲೆಯೊಳಗೆ ಅನಧಿಕೃತ ಪ್ರವೇಶ ಮಾಡಿದ ಕಾರಣ ವ್ಯಕ್ತಿಯೊರ್ವನನ್ನು ಬಂಧಿಸಿದ ನೌಕಾಪಡೆ ಅಧಿಕಾರಿಗಳು ಬಂಧಿತನನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ. ಮುದಗಾದ ಪ್ರಥ್ವಿರಾಜ ಅರ್ಗೇಕರ್ (27) ಎಂಬಾತರು ನೌಕಾನೆಲೆ ಸ್ಥಳದಲ್ಲಿ ಮೀನು ಹಿಡಿಯುತ್ತಿದ್ದರು. ಈ ವೇಳೆ ಗಸ್ತು ತಿರುಗುತ್ತಿದ್ದ ನೌಕಾನೆಲೆ ಅಧಿಕಾರಿಗಳು ಮೀನುಗಾರನನ್ನು ಬಂಧಿಸಿದರು. ವಿಚಾರಣೆ ನಡೆಸಿದ ನಂತರ ಬಂಧಿತನನ್ನು ಪೊಲೀಸರಿಗೆ ಹಸ್ತಾಂತರಿಸಲಾಗಿದೆ. ಗ್ರಾಮೀಣ ಠಾಣೆಯಲ್ಲಿ ಈ ಬಗ್ಗೆ … [Read more...] about ಅನಧಿಕೃತ ಪ್ರವೇಶ ,ವ್ಯಕ್ತಿಯೊರ್ವನ ಬಂಧನ

ರೋಟರಿಯಿಂದ ಸಮಾಜಿಕ ಕಾರ್ಯ ಶ್ಲಾಘನೆ

May 29, 2017 by Sachin Hegde Leave a Comment

ಭಟ್ಕಳ:ರೋಟರಿ ಕ್ಲಬ್ ಹಾಗೂ ನ್ಯೂ ಇಂಗ್ಲೀಷ್ ಶಾಲೆಯ ಸಹಭಾಗಿತ್ವದಲ್ಲಿ ರೋಟರಿ ವೃತ್ತಿಯಾಧಾರಿತ ತರಬೇತಿ ಕೇಂದ್ರವನ್ನು ಇಲ್ಲಿನ ನ್ಯೂ ಇಂಗ್ಲೀಷ್ ಶಾಲೆಯಲ್ಲಿ ರೋಟರಿ ಜಿಲ್ಲಾ ಗವರ್ನರ್ ವಿಜಯಕುಮಾರ್ ಪೈ ರಾಯಕರ್ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು ಇಂತಹ ವೃತ್ತಿಯಾಧಾರಿತ ತರಬೇತಿಯಿಂದ ಮಹಿಳೆಯರು ಸ್ವ ಉದ್ಯೋಗವನ್ನು ಮಾಡಲು ಸಾಧ್ಯವಾಗುವುದು. ರೋಟರಿ ಸಂಸ್ಥೆ ಜನರಿಗಾಗಿ ಇಷ್ಟೊಂದು ಹಣ ಖರ್ಚು ಮಾಡಿ ತರಬೇತಿ ಸಂಸ್ಥೆಯನ್ನು ಸ್ಥಾಪಿಸಿದೆ, ಇದನ್ನು ಸದುಪಯೋಗ … [Read more...] about ರೋಟರಿಯಿಂದ ಸಮಾಜಿಕ ಕಾರ್ಯ ಶ್ಲಾಘನೆ

ಕಾಶ್ಮೀರದಲ್ಲಿ ನಡೆಯುತ್ತಿರುವ ಹಿಂಸಾಚಾರವನ್ನು ತಡೆಗಟ್ಟುವಂತೆ ಆಗ್ರಹಿಸಿ ಕೇಂದ್ರ ಗೃಹ ಮಂತ್ರಿಗಳಿಗೆ ಸಹಾಯಕ ಆಯುಕ್ತರ ಮೂಲಕ ಮನವಿ

May 29, 2017 by Sachin Hegde Leave a Comment

ಭಟ್ಕಳ:ರಾಷ್ಟ್ರೀಯ ಹಿಂದೂ ಆಂದೋಲನದ ವತಿಯಿಂದ ಕಾಶ್ಮೀರದಲ್ಲಿ ನಡೆಯುತ್ತಿರುವ ಹಿಂಸಾಚಾರವನ್ನು ತಡೆಗಟ್ಟುವಂತೆ ಆಗ್ರಹಿಸಿ ಕೇಂದ್ರ ಗೃಹ ಮಂತ್ರಿಗಳಿಗೆ ಸಹಾಯಕ ಆಯುಕ್ತರ ಮೂಲಕ ಮನವಿಯನ್ನು ಸಲ್ಲಿಸಲಾಯಿತು. ಮನವಿಯಲ್ಲಿ ಕಾಶ್ಮೀರದಲ್ಲಿ ದೇಶ ವಿರೋಧಿ ಕೃತ್ಯಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು ಗಡಿ ಕಾಯುವ ಸೈನಿಕರನ್ನು ಸೆರೆ ಹಿಡಿದು ಹೊಡೆಯುವುದು, ಜೆಹಾದಿ ಉಗ್ರರೊಂದಿಗೆ ಹೋರಾಡುವ ಸೈನಿಕರ ಮೇಲೆ ಕಲ್ಲು ಎಸೆಯುವುದು, ಪಾಕಿಸ್ತಾನ ಮತ್ತು ಇಸ್ಲಾಮಿಕ್ ಸ್ಟೇಟ್ … [Read more...] about ಕಾಶ್ಮೀರದಲ್ಲಿ ನಡೆಯುತ್ತಿರುವ ಹಿಂಸಾಚಾರವನ್ನು ತಡೆಗಟ್ಟುವಂತೆ ಆಗ್ರಹಿಸಿ ಕೇಂದ್ರ ಗೃಹ ಮಂತ್ರಿಗಳಿಗೆ ಸಹಾಯಕ ಆಯುಕ್ತರ ಮೂಲಕ ಮನವಿ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,680 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar