ಭಟ್ಕಳ:ಕಳೆದ ಮಾರ್ಚ್ 2017 ರಲ್ಲಿ ನಡೆದ (ಐ.ಸಿ.ಎಸ್.ಸಿ.) ಪರೀಕ್ಷೆಯ 10ನೇ ತರಗತಿಯ ಫಲಿತಾಂಶ ಪ್ರಕಟವಾಗಿದ್ದು ಭಟ್ಕಳದ ವಿದ್ಯಾಂಜಲಿ ಪಬ್ಲಿಕ್ ಶಾಲೆ ಐ.ಸಿ.ಎಸ್.ಸಿ. ಸಿಲೆಬಸ್ನಲ್ಲಿ ಶೇ.100% ಫಲಿತಾಂಶ ಪಡೆದ ಉತ್ತರ ಕನ್ನಡದ ಏಕೈಕ ಶಾಲೆ ಎನ್ನುವ ಹೆಗ್ಗಳಿಕೆಗೆ ಪಾತ್ರವಾಗಿದೆ. ಶಾಲೆಯ ವಿದ್ಯಾರ್ಥಿಗಳಾದ ನಂದಕಿಶೋರ ಹೆಗಡೆ ಶೇ.90% ಅಂಕಗಳೊಂದಿಗೆ ಪ್ರಥಮ ಸ್ಥಾನ ಗಳಿಸಿದ್ದು, ಮೆತಾಬ್ ಜುಬಾಪು ಶೇ.86.5% ಅಂಕಗಳೊಂದಿಗೆ ದ್ವಿತೀಯ ಸ್ಥಾನ, ಏರಿಕಾ ಶೇ.78.83% … [Read more...] about ಐ.ಸಿ.ಎಸ್.ಸಿ. ಸಿಲೆಬಸ್ನಲ್ಲಿ ಶೇ.100% ಫಲಿತಾಂಶ
Latest Haliyal News | Haliyal Local & Live News in Kannada
We publish latest haliyal news. You can read haliyal news today in Kannada. We also regularly update haliyal corona news.
Our website has haliyal local news and haliyal live news which is better than reading haliyal news paper.
ಗುರುನಾನಕ್ ಮೀಶನ್ ಕಮೀಟಿಗೆ ಪದಾಧಿಕಾರಿಗಳ ಆಯ್ಕೆ
ದಾಂಡೇಲಿ :ನಗರದ ಗುರುನಾನಕ್ ಮೀಶನ್ ಕಮೀಟಿಗೆ ನೂತನ ಪಾಧಿಕಾರಿಗಳ ಆಯ್ಕೆ ಪ್ರಕ್ರಿಯೆಯು ಇತ್ತೀಚೆಗೆ ಜರುಗಿತು.ನೂತನ ಸಾಲಿಗೆ ಅಧ್ಯಕ್ಷರಾಗಿ ಸಮಾಜದ ಹಿರಿಯರಾದ ಮೀಲಾಸಿಂಗ್ ವೀರಸಂಗ್ ಸರದಾರ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ನಗರದ ಹಿರಿಯ ಸಮಾಜ ಸೇವಕ ಅನೂಪ್ ಸಿಂಗ್ ಮೀಲಾಸಿಂಗ್ ಸರದಾರ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಸುಖದೇವ ಕೌರ್ ದೇವೆಂದ್ರ ಸಿಂಗ್, ಖಜಾಂಚಿಯಾಗಿ ಪ್ರಕಾಶ ಕೌರ್ ಪ್ರಹ್ಲಾದ್ ಸಿಂಗ್, ಸಂಘಟನಾ ಕಾರ್ಯದರ್ಶಿಯಾಗಿ … [Read more...] about ಗುರುನಾನಕ್ ಮೀಶನ್ ಕಮೀಟಿಗೆ ಪದಾಧಿಕಾರಿಗಳ ಆಯ್ಕೆ
ಗೋಹತ್ಯೆ ನಿಷೇಧ ಕಾಯ್ದೆ ಜಾರಿ-ದಾಂಡೇಲಿಯಲ್ಲಿ ಸಂಭ್ರಮಾಚರಣೆ
ದಾಂಡೇಲಿ :ಕೇಂದ್ರ ಸರಕಾರ ಗೋ ಹತ್ಯೆ ನಿಷೇಧ ಕಾಯ್ದೆಯನ್ನು ಜಾರಿಗೆ ತಂದಿರುವುದಕ್ಕೆ ನಗರದ ಬಿಜೆಪಿ ಎಸ್.ಸಿ ಮೋರ್ಚಾದ ಆಶ್ರಯದಲ್ಲಿ ಭಾನುವಾರ ಸಂಜೆ ನಗರದ ಕೇಂದ್ರ ಬಸ್ ನಿಲ್ದಾಣದ ಮುಂಭಾಗದಲ್ಲಿ ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಾಚರಣೆಯನ್ನು ಆಚರಿಸಲಾಯಿತು.ಈ ಸಂದರ್ಭದಲ್ಲಿ ಮಾತನಾಡಿದ ಪಕ್ಷದ ಜಿಲ್ಲಾ ಕಾರ್ಯಕಾರಿಣಿ ಸದಸ್ಯ ಅಶೋಕ ಪಾಟೀಲ ಮತ್ತು ಪಕ್ಷದ ಮುಖಂಡ ಅರ್ಜುನ ನಾಯ್ಕ ಅವರುಗಳು ನರೇಂದ್ರ ಮೋಧಿಯವರ ನೇತೃತ್ವದ ಕೇಂದ್ರ ಸರಕಾರ ಜನಪರ … [Read more...] about ಗೋಹತ್ಯೆ ನಿಷೇಧ ಕಾಯ್ದೆ ಜಾರಿ-ದಾಂಡೇಲಿಯಲ್ಲಿ ಸಂಭ್ರಮಾಚರಣೆ
ಜಾಗೃತಿ ಕಾರ್ಯಕ್ರಮ
ಕಾರವಾರ:ವಿವಿಧ ಇಲಾಖೆಗಳ ಆಶ್ರಯದಲ್ಲಿ ಅಮದಳ್ಳಿಯ ಬಂಟದೇವ ಯುವಕ ಸಂಘದವರು ವಿವಿಧಡೆ ಕೃಷಿ ಸಾಧನೆ ಕುರಿತು ಸಾಂಸ್ಕøತಿಕ ಹಾಗೂ ಜಾಗೃತಿ ಕಾರ್ಯಕ್ರಮ ನಡೆಸಿದರು. ಸಾತಗೇರಿಯಲ್ಲಿ ನಡೆದ ಕಾರ್ಯಕ್ರಮವನ್ನು ತಾಲೂಕಾ ಪಂಚಾಯತ ಅಧ್ಯಕ್ಷೆ ಪ್ರಮೀಳಾ ನಾಯ್ಕ ತಮಟೆ ಬಾರಿಸುವ ಮೂಲಕ ಉದ್ಘಾಟಿಸಿದರು. ಮಂಜುನಾಥ ಕೆ ಮುದ್ಘೇಕರ್ ನೇತೃತ್ವದಲ್ಲಿ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ, ಕೃಷಿಗೆ ಸರ್ಕಾರ ನೀಡುತ್ತಿರುವ ಸಾಲ-ಸೌಲಭ್ಯಗಳು, ತರಬೇತಿ-ಮಾರ್ಗದರ್ಶನಗಳು, ಕೃಷಿಯಲ್ಲಿ … [Read more...] about ಜಾಗೃತಿ ಕಾರ್ಯಕ್ರಮ
ವಿದ್ಯುತ್ ಅವಘಡ
ಭಟ್ಕಳ:ಹಾಡುವಳ್ಳಿಯಲ್ಲಿ 11 ಕೆ.ವಿ. ಲೈನ್ ವಿದ್ಯುತ್ ಸರಬರಾಜು ಮಾಡುವ ಸಣ್ಣ ಲೈನ್ ಮೇಲೆ ಹರಿದು ಬಿದ್ದ ಪರಿಣಾಮ ಹಾಡುವಳ್ಳಿಯ ಗ್ರಾಮ ಪಂಚಾಯತ್, ಅಂಚೆ ಕಚೇರಿ ಸಹಿತ ಸುತ್ತ ಮುತ್ತಲ ಮನೆಗಳಲ್ಲಿರುವ ಹಲವಾರು ವಿದ್ಯುತ್ ಉಪಕರಣಗಳು ಸುಟ್ಟು ಕರಕಲಾಗ ಘಟನೆ ರವಿವಾರ ಬೆಳಗಿನಜಾವ 4.30ರ ಸುಮಾರಿಗೆ ನಡೆದಿದೆ. ಹಾಡುವಳ್ಳಿ ಗ್ರಾಮ ಪಂಚಾಯತ್ನಲ್ಲಿರುವ ಕಂಪ್ಯೂಟರ್, ಪ್ರಿಂಟರ್, ಮೊಡೆಮ್, ಸ್ಕಾನರ್, ಯುಪಿಎಸ್ ಹಾಗೂ ಬ್ಯಾಟರಿ, ಸಿ.ಸಿ.ಟಿ.ವಿ., ಫ್ಯಾನು ಸೇರಿದಂತೆ … [Read more...] about ವಿದ್ಯುತ್ ಅವಘಡ




