ಭಟ್ಕಳ:ತಾಲೂಕಿನ ವ್ಯಾಪ್ತಿಯಲ್ಲಿನ ವಿದ್ಯುತ್ ಗ್ರಾಹಕರಿಗೆ ವಿದ್ಯುತ್ ಬಿಲ್ ಕುರಿತಾದ ಸಮಗ್ರ ಮಾಹಿತಿಯನ್ನು ಪೂರೈಸಲು ಅನುಕೂಲವಾಗುವಂತೆ ಗ್ರಾಹಕರ ಮೊಬೈಲ್ ನಂಬರ್ ಹೆಸ್ಕಾಂ ಇಲಾಖೆಗೆ ನೀಡುವಂತೆ ಹೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಮೊಬೈಲ್ ಸಂಖ್ಯೆಯನ್ನು ತಿಳಿಸಿದ ಗ್ರಾಹಕರಿಗೆ ಅವರ ವಿದ್ಯುತ್ ಬಿಲ್ ಕುರಿತಾದ ಮಾಹಿತಿಯನ್ನು ಕಾಲ ಕಾಲಕ್ಕೆ ನೀಡಲು ಅನುಕೂಲವಾಗುವುದಿದ್ದು ಮಾಹಿತಿಯನ್ನುವ ಕ್ಯಾಂಪ್ ಮಾರ್ಗದಾಳುಗಳಿಗೆ/ಶಾಖಾ ಕಛೇರಿ/ ಉಪ-ವಿಭಾಗೀಯ ಕಛೇರಿ ಅಥವಾ … [Read more...] about ಹೆಸ್ಕಾಂ ದೂರವಾಣಿ ಸಂಖ್ಯೆ ಬದಲಾವಣೆ
Latest Haliyal News | Haliyal Local & Live News in Kannada
We publish latest haliyal news. You can read haliyal news today in Kannada. We also regularly update haliyal corona news.
Our website has haliyal local news and haliyal live news which is better than reading haliyal news paper.
ಆತ್ಮಭಾಷೆ ಸಂಸ್ಕøತ
ಹೊನ್ನಾವರ ಗೇರಸೋಪ್ಪಾ- ಸಂಸ್ಕøತ ಭಾಷೆ ಆತ್ಮ ಸಂಸ್ಕಾರವನ್ನು ನೀಡುತ್ತದೆ. ರಾಷ್ಟೀಯ ಭಾವೈಕ್ಯತೆ ಸಂಸ್ಕøತ ಭಾಷೆಯ ಮೂಲಕ ಸುಲಭ ಸಾಧ್ಯ. ಬೇರೆ ಬೇರೆ ರಾಜ್ಯದ ಜನರೆಲ್ಲ ಒಂದೇ ಭಾಷೆಯ ಮೂಲಕ, ಸಂಸ್ಕøತ ಭಾಷೆಯ ಮೂಲಕ ದೇಶದ ಐಕ್ಯತೆಯನ್ನು ಸಾರಬಲ್ಲರು. ವಿಜ್ಞಾನದ ಮುಖ್ಯವಾಹಿನಿಯಲ್ಲಿ ಸಂಸ್ಕøತ ಭಾಷೆ ಪ್ರಾಮುಖ್ಯತೆಯನ್ನು ಪಡೆದು ಸೈ ಎನಿಸಿಕೊಂಡಿದೆ. ಅಂದರೆ ಪ್ರಾಚೀನ-ಅರ್ವಾಚೀನ-ವರ್ತಮಾನಗಳ ಸರ್ವಸಮ್ಮತ ಭಾಷೆ ಸಂಸ್ಕøತ. ಇಂತಹ ಸಂಸ್ಕøತ ಭಾಷೆಯ ವರ್ಗಗಳು ದೇಶದ ಎಲ್ಲಡೆ … [Read more...] about ಆತ್ಮಭಾಷೆ ಸಂಸ್ಕøತ
ಶ್ರೀ ಗಣಪತಿ ಮೂರ್ತಿ ಪುನರ ಪ್ರತಿಷ್ಠಾಪನೆ
ದಾಂಡೇಲಿ :ಇಲ್ಲಿಯ ಗಣೇಶ ನಗರದ ಗಣಪತಿ ಮಂದಿರದಲ್ಲಿ ಶ್ರೀ ಗಣಪತಿ ಮೂರ್ತಿ ಪುನರ ಪ್ರತಿಷ್ಠಾಪನಾ ಕಾರ್ಯಕ್ರಮ ಮೇ 29ರಂದು ನಡೆಯಲಿದೆ.ಗಣಪತಿ ಮೂರ್ತಿ ಪುನರ ಪ್ರತಿಷ್ಠಾಪನೆ ಮುಂಜಾನೆ 6.58ಕ್ಕೆ ನಡೆಯಲಿದ್ದು, 10ಗಂಟೆಗೆ ಗಣಹೋಮದ ಪೂರ್ಣಾಹುತಿ ಕಾರ್ಯಕ್ರಮ, ವಿಶೇಷ ಪೂಜಾ ಕಾರ್ಯಕ್ರಮ ನಂತರ ಮಹಾ ಮಂಗಳಾರತಿ ಹಾಗೂ 12.30ಕ್ಕೆ ಮಹಾಪ್ರಸಾದ ವಿತರಣೆ ಕಾರ್ಯಕ್ರಮ ನಡೆಯಲಿದೆ. ಸಮಸ್ತ ಸದ್ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತಿರಿದ್ದು ಆ ಭಗವಂತನ ಕೃಪಾಶಿರ್ವಾದಕ್ಕೆ … [Read more...] about ಶ್ರೀ ಗಣಪತಿ ಮೂರ್ತಿ ಪುನರ ಪ್ರತಿಷ್ಠಾಪನೆ
ರಮೇಶ ನಾಯ್ಕ ನೇತೃತ್ವದಲ್ಲಿ ಕೋಗಿಲಬನ ಕೆರೆಗೆ ಹೂಳೆತ್ತುವ ಭಾಗ್ಯ
ದಾಂಡೇಲಿ:ಜನಪ್ರತಿನಿಧಿಯೊಬ್ಬ ಮನಸ್ಸು ಮಾಡಿದರೇ ಊರಿನ ಪ್ರಗತಿ ಸುಲಭ ಸಾಧ್ಯ. ಸಮಾಜಮುಖಿ ಕೆಲಸ ಕಾರ್ಯಗಳನ್ನು ಜನಪ್ರತಿನಿಧಿಯೆ ತನ್ನ ಮುಂದಾಳತ್ವದಲ್ಲಿ ಮಾಡಿದ್ದೇಯಾದಲ್ಲಿ, ಸ್ವಸ್ಥ ಸಮಾಜ ನಿರ್ಮಾಣ ಸಾಧ್ಯ. ಇದಕ್ಕೆ ಪ್ರತ್ಯಕ್ಷ ಸಾಕ್ಷಿ ದಾಂಡೇಲಿ ಸಮೀಪದ ಕೋಗಿಲೆಬನ-ಬಡಕಾನಶಿರಡಾ ಗ್ರಾಮ ಪಂಚಾಯ್ತಿಯ ಉತ್ಸಾಹಿ ಉಪಾಧ್ಯಕ್ಷ ರಮೇಶ ನಾಯ್ಕ.ಅಂದ ಹಾಗೆ ಇವರು ಅಂಥಹ ಕೆಲಸ ಮಾಡಿದ್ದಾರೂ ಏನು? ಎಂಬ ಪ್ರಶ್ನೆಗೆ ಉತ್ತರ ಇಲ್ಲಿದೆ ನೋಡಿ. ಸರಿ ಸುಮಾರು ನಾಲ್ಕು ದಶಕಗಳಷ್ಟು … [Read more...] about ರಮೇಶ ನಾಯ್ಕ ನೇತೃತ್ವದಲ್ಲಿ ಕೋಗಿಲಬನ ಕೆರೆಗೆ ಹೂಳೆತ್ತುವ ಭಾಗ್ಯ
ಅಸಂಘಟಿತ ಕಾರ್ಮಿಕರು ಸರಕಾರದ ಸವಲತ್ತುಗಳ ಪ್ರಯೋಜನ ಪಡೆದುಕೊಳ್ಳಬೇಕು: ಘೋಟ್ನೇಕರ
ದಾಂಡೇಲಿ:ಅಸಂಘಟಿತ ಕಾರ್ಮಿಕರು ಕೆಲವೊಂದು ಸಮಸ್ಯೆಯಲ್ಲಿರುವುದು ನಿಜ. ಹಾಗೆಂದು ಸರಕಾರ ಕೂಡಾ ಈ ಕಾರ್ಮಿಕರಿಗಾಗಿ ಹಲವಾರು ಯೋಜನೆಗಳನ್ನು, ಸೌಲಭ್ಯಗಳನ್ನು ಜಾರಿಗೆ ತಂದಿದೆ. ಕಾರ್ಮಿಕರು ಅವರಿಗಿರುವ ಕಾನೂನಿನ ಬಗ್ಗೆ ತಿಳಿದುಕೊಳ್ಳುವ ಜೊತೆಗೆ ಸರಕಾರದ ಸವಲತ್ತುಗಳ ಪ್ರಯೋಜನ ಪಡೆದುಕೊಳ್ಳಬೇಕು ಎಂದು ವಿಧಾನ ಪರಿಷತ್ ಸದಸ್ಯ ಎಸ್.ಎಲ್. ಘೋಟ್ನೇಕರ ನುಡಿದರು. ಅವರು ಕಟ್ಟಡ ನಿರ್ಮಾಣ ಕಾರ್ಮಿಕರ ಮತ್ತು ಗುತ್ತಿಗೆದಾರರ ಒಕ್ಕೂಟದವರು ವಿಶ್ವ ಕಾರ್ಮಿಕ ದಿನಾಚರಣೆಯ … [Read more...] about ಅಸಂಘಟಿತ ಕಾರ್ಮಿಕರು ಸರಕಾರದ ಸವಲತ್ತುಗಳ ಪ್ರಯೋಜನ ಪಡೆದುಕೊಳ್ಳಬೇಕು: ಘೋಟ್ನೇಕರ



