• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Latest Haliyal News | Haliyal Local & Live News in Kannada

We publish latest haliyal news. You can read haliyal news today in Kannada. We also regularly update haliyal corona news.

Our website has haliyal local news and haliyal live news which is better than reading haliyal news paper.

ಮರಳು ಸಮಸ್ಯೆ ಬಗೆಹರಿಸುವಂತೆ ಬಿಜೆಪಿಗರ ಆಗ್ರಹ,ಜಿಲ್ಲಾಡಳಿತಕ್ಕೆ ಮನವಿ

May 28, 2017 by Sachin Hegde Leave a Comment

ಕಾರವಾರ:ಜಿಲ್ಲೆಯಾದ್ಯಂತ ತಲೆದೂರಿರುವ ಮರಳು ಸಮಸ್ಯೆ ಬಗೆಹರಿಸುವಂತೆ ಬಿಜೆಪಿ ಘಟಕದವರು ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು. ಜಿಲ್ಲೆಯಲ್ಲಿ ಪರವಾನಿಗೆ ಸಿಕ್ಕರೂ ಮರಳು ಸಮಸ್ಯೆ ಬಗೆಹರಿದಿಲ್ಲ. ಎಲ್ಲಡೆ ದುಪ್ಪಟ್ಟು ಹಣಕ್ಕೆ ಮರಳನ್ನು ಮಾರಾಟ ಮಾಡಲಾಗುತ್ತಿದೆ. ಜನ ಸಾಮಾನ್ಯರ ಮನೆ ಕೆಲಸಕ್ಕೂ ಮರಳಿನ ಅಭಾವ ತಲೆ ದೂರಿದ್ದು, ಕೂಲಿ ಕಾರ್ಮಿಕರು ಉದ್ಯೋಗವಿಲ್ಲದೇ ಪರದಾಡುತ್ತಿದ್ದಾರೆ ಎಂದು ವಿವರಿಸಿದರು. ರಾಜ್ಯದಲ್ಲಿ ಸಚಿವರ ಪುತ್ರರೊಬ್ಬರು ಮರಳು ದಂದೆ ನಡೆಸುವವರಿಗೆ … [Read more...] about ಮರಳು ಸಮಸ್ಯೆ ಬಗೆಹರಿಸುವಂತೆ ಬಿಜೆಪಿಗರ ಆಗ್ರಹ,ಜಿಲ್ಲಾಡಳಿತಕ್ಕೆ ಮನವಿ

ರಾಜ್ಯದ ಇತಿಹಾಸದಲ್ಲಿಯೇ ಇದೇ ಮೊದಲ ಬಾರಿಗೆ ದಾಂಡೇಲಿ ಕಾಳಿ ನದಿಯಲ್ಲಿ ಕಯಾಕ್ ಫೆಸ್ಟಿವಲ್

May 28, 2017 by Sachin Hegde Leave a Comment

ಕಾರವಾರ:ರಾಜ್ಯದ ಇತಿಹಾಸದಲ್ಲಿಯೇ ಇದೇ ಮೊದಲ ಬಾರಿಗೆ ಜೂನ್ 2ರಿಂದ 4ರವರೆಗೆ ದಾಂಡೇಲಿ ಕಾಳಿ ನದಿಯಲ್ಲಿ ಕಯಾಕ್ ಫೆಸ್ಟಿವಲ್ ಆಯೋಜಿಸಲಾಗಿದೆ. ಫೆಸ್ಟಿವಲ್ ಅಂಗವಾಗಿ ವಿವಿಧ ವಿಭಾಗಗಳಲ್ಲಿ ಕಯಾಕಿಂಗ್ ಸ್ಪರ್ಧೆಗಳು ನಡೆಯಲಿದ್ದು, ಒಟ್ಟು 15ಸಾವಿರ ಅಮೆರಿಕನ್ ಡಾಲರ್ ಬಹುಮಾನ ಮೊತ್ತವನ್ನು ನಿಗದಿಪಡಿಸಲಾಗಿದೆ. ಕಯಾಕಿಂಗ್ ಸ್ಪರ್ಧೆಗಳಲ್ಲಿ ಭಾಗವಹಿಸಲು ಇಚ್ಛಿಸುವವರಿಗಾಗಿ ಆನ್‍ಲೈನ್ ನೋಂದಣಿ ಪ್ರಾರಂಭಿಸಲಾಗಿದ್ದು, https://www.kalikayakfestival.com/ … [Read more...] about ರಾಜ್ಯದ ಇತಿಹಾಸದಲ್ಲಿಯೇ ಇದೇ ಮೊದಲ ಬಾರಿಗೆ ದಾಂಡೇಲಿ ಕಾಳಿ ನದಿಯಲ್ಲಿ ಕಯಾಕ್ ಫೆಸ್ಟಿವಲ್

ಹಲವಾರು ವರ್ಷಗಳಿಂದ ಅತಿಕ್ರಮಣಗೊಂಡ ಜಾಗವನ್ನು ಬೆಳ್ಳಂ ಬೆಳಗ್ಗೆ ತೆರವು

May 27, 2017 by Sachin Hegde Leave a Comment

ದಾಂಡೇಲಿ :ಸ್ಥಳೀಯ ಆಲೂರು ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಬರುವ ಹಾಲಮಡ್ಡಿ ಬಳಿಯಿರುವ ಶ್ರೀ.ದಾಂಡೇಲಪ್ಪ ದೇವಸ್ಥಾನದ ಸಮೀಪ ಕಾಳಿ ನದಿ ದಂಡೆಯ ಬಳಿ ಅತಿಕ್ರಮಣವಾದ ಜಾಗವನ್ನು ಖುಲ್ಲಾ ಪಡಿಸುವ ಕಾರ್ಯಾಚರಣೆಗೆ ಶನಿವಾರ ಬೆಳ್ಳಂ ಬೆಳಗ್ಗೆ ಚಾಲನೆ ನೀಡಲಾಯಿತು..ಕಳೆದ ಹಲವಾರು ವರ್ಷಗಳಿಂದ ಕಾಳಿ ನದಿ ದಂಡೆಯನ್ನು ಅತಿಕ್ರಮಿಸಿಕೊಂಡು ಸರಿ ಸುಮಾರು 4 ರಿಂದ 5 ಸಾವಿರಕ್ಕೂ ಬಾಳೆ ಗಿಡಗಳನ್ನು ನಡೆಲಾಗಿತ್ತು. ಅತಿಕ್ರಮಿತ ಜಾಗವನ್ನು ತೆರವುಗೊಳಿಸುವಂತೆ ತಾಲೂಕಾಡಳಿತ … [Read more...] about ಹಲವಾರು ವರ್ಷಗಳಿಂದ ಅತಿಕ್ರಮಣಗೊಂಡ ಜಾಗವನ್ನು ಬೆಳ್ಳಂ ಬೆಳಗ್ಗೆ ತೆರವು

ಮೀನುಗಾರಿಕಾ ಬೋಟನ್ನು ವಶ ಪಡಿಸಿಕೊಂಡ ಸಂಸ್ಥೆ ,ಸಾಲಗಾರ ಸಂಕಷ್ಟಕ್ಕೆ

May 27, 2017 by Sachin Hegde Leave a Comment

ಕಾರವಾರ:ಬಡ ಮೀನುಗಾರರೊಬ್ಬರ ಬದುಕಿಗೆ ಹಣಕಾಸು ಸಂಸ್ಥೆಯೊಂದು ಕೊಳ್ಳಿ ಇಟ್ಟಿದೆ. ಮಾಡಿದ ಸಾಲದ ಬಹುಪಾಲು ಹಣ ತೀರಿಸಿದ ನಂತರವೂ ಮೀನುಗಾರಿಕಾ ಬೋಟನ್ನು ವಶ ಪಡಿಸಿಕೊಂಡ ಸಂಸ್ಥೆ ಅದನ್ನು ನೀರಿನಲ್ಲಿ ಮುಳುಗಿಸಿ ಸಾಲಗಾರನನ್ನು ಸಂಕಷ್ಟಕ್ಕೆ ಸಿಲುಕಿಸಿದೆ. ಅಂಕೋಲಾದ ಶ್ರೀಧರ್ ದತ್ತಾ ಬಾನಾವಳಿಕರ ಎಂಬಾತರು ತಮ್ಮ ಬಳಿಯಲ್ಲಿದ್ದ 60 ಲಕ್ಷ ರೂ ಮೌಲ್ಯದ ಪರ್ಶಿಯನ್ ಬೋಟ ಆಧಾರದ 23 ಲಕ್ಷ ರೂ ಮೇಲೆ ಸಾಲ ಪಡೆದಿದ್ದರು. ಕಾಲಕ್ಕೆ ತಕ್ಕಂತೆ ಅದನ್ನು ತೀರಿಸುತ್ತ ಬಂದಿದ್ದು, … [Read more...] about ಮೀನುಗಾರಿಕಾ ಬೋಟನ್ನು ವಶ ಪಡಿಸಿಕೊಂಡ ಸಂಸ್ಥೆ ,ಸಾಲಗಾರ ಸಂಕಷ್ಟಕ್ಕೆ

ಸಾಂಕ್ರಾಮಿಕ ರೋಗ ತಡೆಗೆ ಅಗತ್ಯ ಕ್ರಮ,ಸುದ್ದಿಗೊಷ್ಟಿಯಲ್ಲಿ ಆರೋಗ್ಯಾಧಿಕಾರಿ ಅಶೋಕಕುಮಾರ ಹೇಳಿಕೆ

May 27, 2017 by Sachin Hegde Leave a Comment

ಕಾರವಾರ:ಸಾಂಕ್ರಾಮಿಕ ರೋಗ ತಡೆಗೆ ಅಗತ್ಯ ಕ್ರಮ ಜರುಗಿಸಲು ಸಕಲ ಸಿದ್ದತೆ ಮಾಡಿಕೊಳ್ಳಲಾಗುತ್ತಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ. ಅಶೋಕಕುಮಾರ ಹೇಳಿದರು. ಶುಕ್ರವಾರ ಸುದ್ದಿಗೊಷ್ಟಿಯಲ್ಲಿ ಮಾತನಾಡಿದ ಅವರು ಡೇಂಗ್ಯು, ಮಲೆರಿಯಾ, ಹಂದಿ ಜ್ವರ, ಇಲಿ ಜ್ವರ, ಚಿಕನ್‍ಗುನ್ಯಾ ಸೇರಿದಂತೆ ವಿವಿಧ ರೋಗಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಆಂದೋಲನವನ್ನು ಹಮ್ಮಿಕೊಂಡಿರುವ ಬಗ್ಗೆ ತಿಳಿಸಿದರು. ಈಗಾಗಲೇ ಗ್ರಾಮ ಪಂಚಾಐತ ಸದಸ್ಯರಿಗೆ ಹಾಗೂ ವಿವಿಧ ಸಿಬ್ಬಂದಿಗೆ ಆರೋಗ್ಯ … [Read more...] about ಸಾಂಕ್ರಾಮಿಕ ರೋಗ ತಡೆಗೆ ಅಗತ್ಯ ಕ್ರಮ,ಸುದ್ದಿಗೊಷ್ಟಿಯಲ್ಲಿ ಆರೋಗ್ಯಾಧಿಕಾರಿ ಅಶೋಕಕುಮಾರ ಹೇಳಿಕೆ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,683 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar