ಕಾರವಾರ:ಜಿಲ್ಲೆಯಾದ್ಯಂತ ತಲೆದೂರಿರುವ ಮರಳು ಸಮಸ್ಯೆ ಬಗೆಹರಿಸುವಂತೆ ಬಿಜೆಪಿ ಘಟಕದವರು ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು. ಜಿಲ್ಲೆಯಲ್ಲಿ ಪರವಾನಿಗೆ ಸಿಕ್ಕರೂ ಮರಳು ಸಮಸ್ಯೆ ಬಗೆಹರಿದಿಲ್ಲ. ಎಲ್ಲಡೆ ದುಪ್ಪಟ್ಟು ಹಣಕ್ಕೆ ಮರಳನ್ನು ಮಾರಾಟ ಮಾಡಲಾಗುತ್ತಿದೆ. ಜನ ಸಾಮಾನ್ಯರ ಮನೆ ಕೆಲಸಕ್ಕೂ ಮರಳಿನ ಅಭಾವ ತಲೆ ದೂರಿದ್ದು, ಕೂಲಿ ಕಾರ್ಮಿಕರು ಉದ್ಯೋಗವಿಲ್ಲದೇ ಪರದಾಡುತ್ತಿದ್ದಾರೆ ಎಂದು ವಿವರಿಸಿದರು. ರಾಜ್ಯದಲ್ಲಿ ಸಚಿವರ ಪುತ್ರರೊಬ್ಬರು ಮರಳು ದಂದೆ ನಡೆಸುವವರಿಗೆ … [Read more...] about ಮರಳು ಸಮಸ್ಯೆ ಬಗೆಹರಿಸುವಂತೆ ಬಿಜೆಪಿಗರ ಆಗ್ರಹ,ಜಿಲ್ಲಾಡಳಿತಕ್ಕೆ ಮನವಿ
Latest Haliyal News | Haliyal Local & Live News in Kannada
We publish latest haliyal news. You can read haliyal news today in Kannada. We also regularly update haliyal corona news.
Our website has haliyal local news and haliyal live news which is better than reading haliyal news paper.
ರಾಜ್ಯದ ಇತಿಹಾಸದಲ್ಲಿಯೇ ಇದೇ ಮೊದಲ ಬಾರಿಗೆ ದಾಂಡೇಲಿ ಕಾಳಿ ನದಿಯಲ್ಲಿ ಕಯಾಕ್ ಫೆಸ್ಟಿವಲ್
ಕಾರವಾರ:ರಾಜ್ಯದ ಇತಿಹಾಸದಲ್ಲಿಯೇ ಇದೇ ಮೊದಲ ಬಾರಿಗೆ ಜೂನ್ 2ರಿಂದ 4ರವರೆಗೆ ದಾಂಡೇಲಿ ಕಾಳಿ ನದಿಯಲ್ಲಿ ಕಯಾಕ್ ಫೆಸ್ಟಿವಲ್ ಆಯೋಜಿಸಲಾಗಿದೆ. ಫೆಸ್ಟಿವಲ್ ಅಂಗವಾಗಿ ವಿವಿಧ ವಿಭಾಗಗಳಲ್ಲಿ ಕಯಾಕಿಂಗ್ ಸ್ಪರ್ಧೆಗಳು ನಡೆಯಲಿದ್ದು, ಒಟ್ಟು 15ಸಾವಿರ ಅಮೆರಿಕನ್ ಡಾಲರ್ ಬಹುಮಾನ ಮೊತ್ತವನ್ನು ನಿಗದಿಪಡಿಸಲಾಗಿದೆ. ಕಯಾಕಿಂಗ್ ಸ್ಪರ್ಧೆಗಳಲ್ಲಿ ಭಾಗವಹಿಸಲು ಇಚ್ಛಿಸುವವರಿಗಾಗಿ ಆನ್ಲೈನ್ ನೋಂದಣಿ ಪ್ರಾರಂಭಿಸಲಾಗಿದ್ದು, https://www.kalikayakfestival.com/ … [Read more...] about ರಾಜ್ಯದ ಇತಿಹಾಸದಲ್ಲಿಯೇ ಇದೇ ಮೊದಲ ಬಾರಿಗೆ ದಾಂಡೇಲಿ ಕಾಳಿ ನದಿಯಲ್ಲಿ ಕಯಾಕ್ ಫೆಸ್ಟಿವಲ್
ಹಲವಾರು ವರ್ಷಗಳಿಂದ ಅತಿಕ್ರಮಣಗೊಂಡ ಜಾಗವನ್ನು ಬೆಳ್ಳಂ ಬೆಳಗ್ಗೆ ತೆರವು
ದಾಂಡೇಲಿ :ಸ್ಥಳೀಯ ಆಲೂರು ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಬರುವ ಹಾಲಮಡ್ಡಿ ಬಳಿಯಿರುವ ಶ್ರೀ.ದಾಂಡೇಲಪ್ಪ ದೇವಸ್ಥಾನದ ಸಮೀಪ ಕಾಳಿ ನದಿ ದಂಡೆಯ ಬಳಿ ಅತಿಕ್ರಮಣವಾದ ಜಾಗವನ್ನು ಖುಲ್ಲಾ ಪಡಿಸುವ ಕಾರ್ಯಾಚರಣೆಗೆ ಶನಿವಾರ ಬೆಳ್ಳಂ ಬೆಳಗ್ಗೆ ಚಾಲನೆ ನೀಡಲಾಯಿತು..ಕಳೆದ ಹಲವಾರು ವರ್ಷಗಳಿಂದ ಕಾಳಿ ನದಿ ದಂಡೆಯನ್ನು ಅತಿಕ್ರಮಿಸಿಕೊಂಡು ಸರಿ ಸುಮಾರು 4 ರಿಂದ 5 ಸಾವಿರಕ್ಕೂ ಬಾಳೆ ಗಿಡಗಳನ್ನು ನಡೆಲಾಗಿತ್ತು. ಅತಿಕ್ರಮಿತ ಜಾಗವನ್ನು ತೆರವುಗೊಳಿಸುವಂತೆ ತಾಲೂಕಾಡಳಿತ … [Read more...] about ಹಲವಾರು ವರ್ಷಗಳಿಂದ ಅತಿಕ್ರಮಣಗೊಂಡ ಜಾಗವನ್ನು ಬೆಳ್ಳಂ ಬೆಳಗ್ಗೆ ತೆರವು
ಮೀನುಗಾರಿಕಾ ಬೋಟನ್ನು ವಶ ಪಡಿಸಿಕೊಂಡ ಸಂಸ್ಥೆ ,ಸಾಲಗಾರ ಸಂಕಷ್ಟಕ್ಕೆ
ಕಾರವಾರ:ಬಡ ಮೀನುಗಾರರೊಬ್ಬರ ಬದುಕಿಗೆ ಹಣಕಾಸು ಸಂಸ್ಥೆಯೊಂದು ಕೊಳ್ಳಿ ಇಟ್ಟಿದೆ. ಮಾಡಿದ ಸಾಲದ ಬಹುಪಾಲು ಹಣ ತೀರಿಸಿದ ನಂತರವೂ ಮೀನುಗಾರಿಕಾ ಬೋಟನ್ನು ವಶ ಪಡಿಸಿಕೊಂಡ ಸಂಸ್ಥೆ ಅದನ್ನು ನೀರಿನಲ್ಲಿ ಮುಳುಗಿಸಿ ಸಾಲಗಾರನನ್ನು ಸಂಕಷ್ಟಕ್ಕೆ ಸಿಲುಕಿಸಿದೆ. ಅಂಕೋಲಾದ ಶ್ರೀಧರ್ ದತ್ತಾ ಬಾನಾವಳಿಕರ ಎಂಬಾತರು ತಮ್ಮ ಬಳಿಯಲ್ಲಿದ್ದ 60 ಲಕ್ಷ ರೂ ಮೌಲ್ಯದ ಪರ್ಶಿಯನ್ ಬೋಟ ಆಧಾರದ 23 ಲಕ್ಷ ರೂ ಮೇಲೆ ಸಾಲ ಪಡೆದಿದ್ದರು. ಕಾಲಕ್ಕೆ ತಕ್ಕಂತೆ ಅದನ್ನು ತೀರಿಸುತ್ತ ಬಂದಿದ್ದು, … [Read more...] about ಮೀನುಗಾರಿಕಾ ಬೋಟನ್ನು ವಶ ಪಡಿಸಿಕೊಂಡ ಸಂಸ್ಥೆ ,ಸಾಲಗಾರ ಸಂಕಷ್ಟಕ್ಕೆ
ಸಾಂಕ್ರಾಮಿಕ ರೋಗ ತಡೆಗೆ ಅಗತ್ಯ ಕ್ರಮ,ಸುದ್ದಿಗೊಷ್ಟಿಯಲ್ಲಿ ಆರೋಗ್ಯಾಧಿಕಾರಿ ಅಶೋಕಕುಮಾರ ಹೇಳಿಕೆ
ಕಾರವಾರ:ಸಾಂಕ್ರಾಮಿಕ ರೋಗ ತಡೆಗೆ ಅಗತ್ಯ ಕ್ರಮ ಜರುಗಿಸಲು ಸಕಲ ಸಿದ್ದತೆ ಮಾಡಿಕೊಳ್ಳಲಾಗುತ್ತಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ. ಅಶೋಕಕುಮಾರ ಹೇಳಿದರು. ಶುಕ್ರವಾರ ಸುದ್ದಿಗೊಷ್ಟಿಯಲ್ಲಿ ಮಾತನಾಡಿದ ಅವರು ಡೇಂಗ್ಯು, ಮಲೆರಿಯಾ, ಹಂದಿ ಜ್ವರ, ಇಲಿ ಜ್ವರ, ಚಿಕನ್ಗುನ್ಯಾ ಸೇರಿದಂತೆ ವಿವಿಧ ರೋಗಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಆಂದೋಲನವನ್ನು ಹಮ್ಮಿಕೊಂಡಿರುವ ಬಗ್ಗೆ ತಿಳಿಸಿದರು. ಈಗಾಗಲೇ ಗ್ರಾಮ ಪಂಚಾಐತ ಸದಸ್ಯರಿಗೆ ಹಾಗೂ ವಿವಿಧ ಸಿಬ್ಬಂದಿಗೆ ಆರೋಗ್ಯ … [Read more...] about ಸಾಂಕ್ರಾಮಿಕ ರೋಗ ತಡೆಗೆ ಅಗತ್ಯ ಕ್ರಮ,ಸುದ್ದಿಗೊಷ್ಟಿಯಲ್ಲಿ ಆರೋಗ್ಯಾಧಿಕಾರಿ ಅಶೋಕಕುಮಾರ ಹೇಳಿಕೆ




