• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Latest Haliyal News | Haliyal Local & Live News in Kannada

We publish latest haliyal news. You can read haliyal news today in Kannada. We also regularly update haliyal corona news.

Our website has haliyal local news and haliyal live news which is better than reading haliyal news paper.

ಪ್ರವಾಸಿ ತಾಣಗಳಿಗೆ ದಿಡೀರ್ ಭೇಟಿ ನೀಡಿದ ಜಿಲ್ಲಾಧಿಕಾರಿ

May 27, 2017 by Sachin Hegde Leave a Comment

ಕಾರವಾರ:ಜಿಲ್ಲೆಯಲ್ಲಿನ ಪ್ರವಾಸಿ ತಾಣಗಳಿಗೆ ದಿಡೀರ್ ಭೇಟಿ ನೀಡಿದ ಜಿಲ್ಲಾಧಿಕಾರಿ ಎಸ್.ಎಸ್ ನಕುಲ್, ಮಳೆಗಾಲದಲ್ಲಿ ಜಲಪಾತಗಳ ವೀಕ್ಷಣೆಗೆ ಬರುವ ಪ್ರವಾಸಿಗರ ಸುರಕ್ಷತೆಗೆ ಹಾಗೂ ಜಲಪಾತಗಳ ಪರಿಸರದ ಸ್ವಚ್ಛತೆಗೆ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸ್ಥಳೀಯ ಸಮಿತಿ ಹಾಗೂ ಸಿಬ್ಬಂದಿಗೆ ಸೂಚನೆ ನೀಡಿದರು. ಜಿಲ್ಲೆಯ ಪ್ರಮುಖ ಜಲಪಾತಗಳಾದ ಸಾತೋಡ್ಡಿ, ಮಾಗೋಡು, ಶಿರ್ಲೆ, ವಿಭೂತಿ ಜಲಪಾತಗಳಿಗೆ ಹಿರಿಯ ಅಧಿಕಾರಿಗಳ ತಂಡದೊಂದಿಗೆ ಭೇಟಿ ನೀಡಿ ಅಲ್ಲಿ ಲಭ್ಯವಿರುವ … [Read more...] about ಪ್ರವಾಸಿ ತಾಣಗಳಿಗೆ ದಿಡೀರ್ ಭೇಟಿ ನೀಡಿದ ಜಿಲ್ಲಾಧಿಕಾರಿ

ಗೋಹತ್ಯೆ ನಿಷೇಧ , ಭಟ್ಕಳದಲ್ಲಿ ಪಟಾಕಿ ಸಿಡಿಸುವ ಮೂಲಕ ಸಂಭ್ರಮಾಚರಣೆ

May 26, 2017 by Sachin Hegde Leave a Comment

ಭಟ್ಕಳ: ಕೇಂದ್ರ ಸರಕಾರ ಗೋಹತ್ಯೆ ನಿಷೇಧ ಮಾಡಿರುವುದನ್ನು ಇಲ್ಲಿನ ಹುರುಳಿಸಾಲ್ ಯುವಕರ ಗುಂಪು ಸ್ವಾಗತಿಸಿ ಶಂಶುದ್ಧೀನ್ ಸರ್ಕಲ್‍ನಲ್ಲಿ ಗೋವನ್ನು ಪೂಜಿಸಿ ಪಟಾಕಿ ಸಿಡಿಸುವ ಮೂಲಕ ಸಂಭ್ರಮಾಚರಣೆಯನ್ನು ಆಚರಿಸಿತು.ಶಂಶುದ್ಧೀನ್ ಸರ್ಕಲ್‍ನಲ್ಲಿ ಸೇರಿದ ಯುವಕರು ಗೋವೊಂದನ್ನು ತಂದು ಪೂಜಿಸಿ ಗೋಮಾತೆಯ ರಕ್ಷಣೆಗೆ ಕೇಂದ್ರ ಸರಕಾರ ತಂದಿರುವ ಕಾನೂನು ಅತ್ಯಂತ ಸಂತಸ ತಂದಿದೆ. ಗೋವನ್ನು ನಾವು ದೇವರಂತೆ ಪೂಜಿಸುತ್ತಿರುವುದರಿಂದ ಈ ಕಾನೂನು ದೇಶದಲ್ಲಿಯ ಹಲವಾರು ಗೊಂದಲಗಳಿಗೆ, … [Read more...] about ಗೋಹತ್ಯೆ ನಿಷೇಧ , ಭಟ್ಕಳದಲ್ಲಿ ಪಟಾಕಿ ಸಿಡಿಸುವ ಮೂಲಕ ಸಂಭ್ರಮಾಚರಣೆ

ಕೇಂದ್ರ ಪುರಸ್ಕøತ ಯೋಜನೆಗಳ ಅಭಿವೃದ್ಧಿ ಪರಿಶೀಲನಾ ಸಭೆ

May 26, 2017 by Sachin Hegde Leave a Comment

ಭಟ್ಕಳ:ಕೇಂದ್ರ ಪುರಸ್ಕøತ ಯೋಜನೆಗಳ ಅಭಿವೃದ್ಧಿ ಪರಿಶೀಲನಾ ಸಭೆಯು ಇಲ್ಲಿನ ತಾಲೂಕಾ ಪಂಚಾಯತ್ ಸಭಾ ಭವನದಲ್ಲಿ ಸಂಸದ ಅನಂತಕುಮಾರ್ ಹೆಗಡೆ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ವಿವಿಧ ಯೋಜನೆಗಳ ಮಾಹಿತಿಯನ್ನು ಅಧಿಕಾರಿಗಳಿಂದ ಪಡೆದ ಸಂಸದರು ಅಧಿಕಾರಿಗಳಲ್ಲಿರುವ ಮಾಹಿತಿಯ ಕೊರತೆಯ ಬಗ್ಗೆ ತೀವ್ರ ಬೇಸರ ವ್ಯಕ್ತಪಡಿಸಿದರು. ಒಂದು ಹಂತದಲ್ಲಿ ಅಧಿಕಾರಿಗಳನ್ನುದ್ದೇಶಿಸಿ ಅಧಿಕಾರಿಗಳಲ್ಲಿಯೇ ಮಾಹಿತಿ ಇಲ್ಲ ಎಂದ ಮೇಲೆ ಜನತೆಗೆ ನೀವೇನು ಸೌಲಭ್ಯ ನೀಡುತ್ತೀರಿ ಎಂದು … [Read more...] about ಕೇಂದ್ರ ಪುರಸ್ಕøತ ಯೋಜನೆಗಳ ಅಭಿವೃದ್ಧಿ ಪರಿಶೀಲನಾ ಸಭೆ

ದುಬೈ ಕುರ್‌ಆನ್ ಸ್ಪರ್ಧೆಯಲ್ಲಿ ಭಟ್ಕಳದ ಸಹೋದರಿಯರಿಗೆ ಪ್ರಥಮ ಹಾಗೂ ತೃತೀಯಾ ಬಹುಮಾನ

May 26, 2017 by Sachin Hegde Leave a Comment

ಭಟ್ಕಳ:ಇತ್ತಿಚೆಗೆ ದುಬೈಯಲ್ಲಿ ಜರುಗಿದ 12ನೇ ಕುರ್‍ಆನ್ ಸ್ಪರ್ಧೆಯಲ್ಲಿ ಭಟ್ಕಳ ಮೂಲದ ಇಬ್ಬರು ಸಹೋದರಿಯರು ಪ್ರಥಮ ಹಾಗೂ ತೃತೀಯ ಸ್ಥಾನ ಗಳಿಸುವ ಮೂಲಕ ವಿದೇಶದಲ್ಲಿ ಸಾಧನೆ ಮಾಡಿದ್ದಾರೆ. ಭಟ್ಕಳ ಮೂಲದ ಫಾತಿಮಾ ಮೊಹತೆಶಮ್ ಹಾಗೂ ಆಯೀಶಾ ಮೊಹತೆಶಮ್ ಕ್ರಮವಾಗಿ ಪ್ರಥಮ ಹಾಗೂ ತೃತೀಯ ಸ್ಥಾನವನ್ನು ಗಳಿಸಿದವರಾಗಿದ್ದಾರೆ. ಮುಹಮ್ಮದ್ ಬಿನ್ ರಾಷಿದ್ ಸೆಂಟರ್ ಫಾರ್ ಕಲ್ಚರಲ್ ಅಂಡ್ ಸೋಶಿಯಲ್ ಅಂಡರ್‍ಸ್ಟ್ಯಾಂಡಿಂಗ್ ಸಂಸ್ಥೆ ಆಯೋಜಿಸಿದ್ದ ಈ ಸ್ಪರ್ಧೆಯಲ್ಲಿ ಅರಬ್ ದೇಶದ … [Read more...] about ದುಬೈ ಕುರ್‌ಆನ್ ಸ್ಪರ್ಧೆಯಲ್ಲಿ ಭಟ್ಕಳದ ಸಹೋದರಿಯರಿಗೆ ಪ್ರಥಮ ಹಾಗೂ ತೃತೀಯಾ ಬಹುಮಾನ

ಹಿಂದೂಗಳ ಭಾವನೆಗಳನ್ನು ಕೆರಳಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ,ಮೆರವಣಿಗೆ

May 26, 2017 by Sachin Hegde Leave a Comment

ಭಟ್ಕಳ:ದೇವಸ್ಥಾನಗಳನ್ನು ಮಲಿನಗೊಳಿಸಿ ಹಿಂದೂಗಳ ಭಾವನೆಗಳನ್ನು ಕೆರಳಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಹಿಂದೂ ಜಾಗರಣಾ ವೇದಿಕೆಯ ಅಡಿಯಲ್ಲಿ ವಿವಿಧ ಸಂಘಟನೆಗಳು ಇಲ್ಲಿನ ಶ್ರೀ ದಂಡಿನ ದುರ್ಗಾದೇವಿ ದೇವಸ್ಥಾನದಿಂದ ಮೆರವಣಿಗೆ ಹೊರಟು ಡಿ.ವೈ.ಎಸ್.ಪಿ. ಅವರಿಗೆ ಮನವಿ ಸಲ್ಲಿಸಿದವು. ಮನವಿಯಲ್ಲಿ ನಗರದ ಶ್ರೀ ದಂಡಿನ ದುರ್ಗಾದೇವಿ ದೇವಸ್ಥಾನ ಅನೇಕ ಕುಟುಂಬಗಳ ಆರಾಧ್ಯ ದೇವರಾಗಿದ್ದು ಸಮಸ್ತ ಹಿಂದೂಗಳ ಶೃದ್ಧಾ ಭಕ್ತಿಯ ಕೇಂದ್ರವಾಗಿದೆ. … [Read more...] about ಹಿಂದೂಗಳ ಭಾವನೆಗಳನ್ನು ಕೆರಳಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ,ಮೆರವಣಿಗೆ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,683 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar