ಭಟ್ಕಳ :ಇಲ್ಲಿನ ತಾಲೂಕು ಪಂಚಾಯತ್ನಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ಸರಕಾರಿ ಆಸ್ಪತ್ರೆಯಲ್ಲಿ ಸಿಬ್ಬಂದಿ ಕೊರತೆ ಕುರಿತೇ ಗಂಭೀರ ಚರ್ಚೆ ನಡೆದು ಠರಾವು ಮಾಡಿ ಸಿಬ್ಬಂದಿ ಭರ್ತಿಗೆ ಆಗ್ರಹಿಸಿ ಆರೋಗ್ಯ ಇಲಾಖೆಯ ಹಿರಿಯ ಅಧಿಕಾರಿಗಳಿಗೆ ಕಳುಹಿಸಲು ನಿರ್ಧರಿಸಲಾಯಿತು. ಸಭೆಯಲ್ಲಿ ಮಾಹಿತಿ ನೀಡಲು ಆಗಮಿಸಿದ್ದ ಸರಕಾರಿ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ. ಮಂಜುನಾಥ ಶೆಟ್ಟಿ ಮಾತನಾಡಿ ಆಸ್ಪತ್ರೆಯಲ್ಲಿ ಸಿಬ್ಬಂದಿ ಕೊರತೆಯಿಂದ ಸಮರ್ಪಕ ಕಾರ್ಯನಿರ್ವಹಣೆಗೆ … [Read more...] about ಸರಕಾರಿ ಆಸ್ಪತ್ರೆಯಲ್ಲಿ ಸಿಬ್ಬಂದಿ ಕೊರತೆ ಕುರಿತು ಗಂಭೀರ ಚರ್ಚೆ
Latest Haliyal News | Haliyal Local & Live News in Kannada
We publish latest haliyal news. You can read haliyal news today in Kannada. We also regularly update haliyal corona news.
Our website has haliyal local news and haliyal live news which is better than reading haliyal news paper.
ಪಂಚಾಯತ್ ಸಭಾ ಭವನದಲ್ಲಿ ಅಧ್ಯಕ್ಷ ಈಶ್ವರ ಬಿಳಿಯಾ ನಾಯ್ಕ ಅಧ್ಯಕ್ಷತೆಯಲ್ಲಿ ನಡೆದ ಸಾಮಾನ್ಯ ಸಭೆ
ಭಟ್ಕಳ:ತಾಲೂಕಾ ಪಂಚಾಯತ್ ಸಭಾ ಭವನದಲ್ಲಿ ಅಧ್ಯಕ್ಷ ಈಶ್ವರ ಬಿಳಿಯಾ ನಾಯ್ಕ ಅಧ್ಯಕ್ಷತೆಯಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ 2017-18ನೇ ಸಾಲಿನ ಮುಂಗಡ ಪತ್ರವನ್ನು ಮಂಡಿಸಿ ಸಭೆಯ ಒಪ್ಪಿಗೆಯನ್ನು ಪಡೆಯಲಾಯಿತು. 2017-18ನೇ ಸಾಲಿನ ತಾಲೂಕಾ ಪಂಚಾಯತ್ನ ರೂ.4285.48 ಲಕ್ಷ ರೂಪಾಯಿಯ ಮುಂಗಡ ಪತ್ರದಲ್ಲಿ ಹೆಚ್ಚಿನ ಪಾಲು ಶಿಕ್ಷಕರ ಮತ್ತು ತಾ.ಪಂ. ವ್ಯಾಪ್ತಿಗೆ ಒಳಪಡುವ ಅಧಿಕಾರಿಗಳು ಮತ್ತು ಸಿಬ್ಬಂದಿ ವೇತನ, ಭತ್ಯೆ ಇತ್ಯಾದಿ ಹಾಗೂ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗ … [Read more...] about ಪಂಚಾಯತ್ ಸಭಾ ಭವನದಲ್ಲಿ ಅಧ್ಯಕ್ಷ ಈಶ್ವರ ಬಿಳಿಯಾ ನಾಯ್ಕ ಅಧ್ಯಕ್ಷತೆಯಲ್ಲಿ ನಡೆದ ಸಾಮಾನ್ಯ ಸಭೆ
ಉತ್ತರಕನ್ನಡ ಜಿಲ್ಲಾ ಸರಕಾರಿ ನೌಕರರ ಪತ್ತಿನ ಸಹಕಾರ ಸಂಘ ನಿಯಮಿತ,87ನೇ ವಾರ್ಷಿಕ ಸರ್ವಸಾಧಾರಣ ಸಭೆ
ಕಾರವಾರ:ಉತ್ತರಕನ್ನಡ ಜಿಲ್ಲಾ ಸರಕಾರಿ ನೌಕರರ ಪತ್ತಿನ ಸಹಕಾರ ಸಂಘ ನಿಯಮಿತ ಕಾರವಾರ ಇದರ 87ನೇ ವಾರ್ಷಿಕ ಸರ್ವಸಾಧಾರಣ ಸಭೆಯನ್ನು ಮೇ 28ರಂದು ಬೆಳಿಗ್ಗೆ 10 ಗಂಟೆಗೆ ಎಂ.ಜಿ ರಸ್ತೆಯಲ್ಲಿರುವ ಸರಕಾರಿ ನೌಕರರ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ. ನೌಕರರ ಪತ್ತಿನ ಸಂಘದ ಎಲ್ಲ ಸದಸ್ಯರು ತಪ್ಪದೇ ಈ ವಾರ್ಷಿಕ ಸರ್ವಸಾಧಾರಣ ಸಭೆಯಲ್ಲಿ ಭಾಗವಹಿಸಲು ಸೂಚಿಸಲಾಗಿದೆ. ಈ ಸಭೆಯಲ್ಲಿ ಚಾರ್ಟರ್ಡ್ ಅಕೌಂಟ್ನಿಂದ ಪರಿಶೋಧನೆಯಾದ ಲೆಕ್ಕ ಪತ್ರಗಳ ಮಂಡನೆ ಹಾಗೂ ಅನುಮೋದನೆ, ಸಂಘದ ಕೆಲವು … [Read more...] about ಉತ್ತರಕನ್ನಡ ಜಿಲ್ಲಾ ಸರಕಾರಿ ನೌಕರರ ಪತ್ತಿನ ಸಹಕಾರ ಸಂಘ ನಿಯಮಿತ,87ನೇ ವಾರ್ಷಿಕ ಸರ್ವಸಾಧಾರಣ ಸಭೆ
ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ
ಕಾರವಾರ:2017-18 ನೇ ಸಾಲಿಗೆ ಅಲ್ಪಸಂಖ್ಯಾತರ ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯಕ್ಕೆ ಪ್ರವೇಶ ಬಯಸುವ ಪಿ.ಯು.ಸಿ., ಪದವಿ, ಡಿಪ್ಲೋಮಾ, ಐ.ಟಿ.ಐ ಇತ್ಯಾದಿ ಕೋರ್ಸಗಳನ್ನು ಓದುತ್ತಿರುವ ಮೆಟ್ರಿಕ್ ನಂತರದ ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜುಲೈ 20 ಕೊನೆಯ ದಿನವಾಗಿರುತ್ತದೆ. ನಿಗದಿತ ಅರ್ಜಿ ನಮೂನೆ ಹಾಗೂ ಮಾಹಿತಿಗಾಗಿ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಅಧಿಕಾರಿಗಳ ಕಚೇರಿ ಸಂಪರ್ಕಿಸುವದು. ಹಾಗೂ ಭರ್ತಿ … [Read more...] about ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ
ಜನತಾ ಚಲನಚಿತ್ರಮಂದಿರಗಳ ನೋಂದಣಿಗೆ ಅರ್ಜಿ ಆಹ್ವಾನ
ಕಾರವಾರ:2016-17 ಸಾಲಿನ ಆಯವ್ಯದಲ್ಲಿ ಸರಕಾರ ಜನತಾ ಚಿತ್ರ ಮಂದಿರಗಳ ನಿರ್ಮಾಣಕ್ಕೆ ಪ್ರೋತ್ಸಾಹಧನ ನೀಡಲು ಘೋಷಿಸಿದ್ದು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಜನತಾ ಚಲನಚಿತ್ರಮಂದಿರಗಳ ನೋಂದಣಿಗೆ ಅರ್ಜಿ ಆಹ್ವಾನಿಸಿದೆ. ಜನತಾ ಚಿತ್ರಮಂದಿರವನ್ನು ಹೊಸದಾಗಿ ನಿರ್ಮಿಸಲು ಇಚ್ಚಿಸುವರು ಅಥವಾ ಹಾಲಿ ಚಿತ್ರಮಂದಿರವನ್ನು ಜನತಾ ಚಿತ್ರಮಂದಿರವಾಗಿ ಪರಿವರ್ತಿಸಲು ಇಚ್ಚಿಸುವರು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ನಿರ್ದೇಶಕರ ಕಛೇರಿಯಲ್ಲಿ ನೋಂದಣಿ … [Read more...] about ಜನತಾ ಚಲನಚಿತ್ರಮಂದಿರಗಳ ನೋಂದಣಿಗೆ ಅರ್ಜಿ ಆಹ್ವಾನ

