ಕಾರವಾರ:ಜೂನ 3 ಮತ್ತು 4 ರಂದು ಹೊನ್ನಾವರದ ಸೈಂಟ್ ಮಾರ್ಥೋವi ಪ್ರೌಢ ಶಾಲಾ ಮೈದಾನದಲ್ಲಿ ಸಂಘಟಿಸಲಾಗಿದ್ದ ಜಿಲ್ಲಾ ಮಟ್ಟದ ಸರಕಾರಿ ನೌಕರರ ಕ್ರೀಡಾಕೂಟವನ್ನು ಮುಂದೂಡಿಲಾಗಿದೆ ಎಂದು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ. … [Read more...] about ಸರಕಾರಿ ನೌಕರರ ಕ್ರೀಡಾಕೂಟ
Latest Haliyal News | Haliyal Local & Live News in Kannada
We publish latest haliyal news. You can read haliyal news today in Kannada. We also regularly update haliyal corona news.
Our website has haliyal local news and haliyal live news which is better than reading haliyal news paper.
ಖಾಸಗಿ ಬಸ್ ಡಿಕ್ಕಿ,ಬೈಕ್ ಸವಾರ ಸ್ಥಳದಲ್ಲಿ ಸಾವು
ಕಾರವಾರ:ಬೈಕ್ ಸವಾರರೊಬ್ಬರಿಗೆ ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಅರಗಾದಲ್ಲಿ ನಡೆದಿದೆ. ಇಲ್ಲಿನ ಪತಂಜಲಿ ಆಸ್ಪತ್ರೆಗೆ ತೆರಳುತ್ತಿದ್ದ ಕದಂಬ ನೌಕಾನೆಲೆ ಉದ್ಯೋಗಿ ನರೇಶ ಕುಮಾರ್ ಸಿಂಗ್ (23)ಗೆ ಅಂಕೋಲಾ ಮಾರ್ಗದಿಂದ ಬಂದ ಸೀಬರ್ಡ ಬಸ್ ಹಿಂದಿನಿಂದ ಗುದ್ದಿದೆ. ಬಸ್ ಗುದ್ದಿದ ರಭಸಕ್ಕೆ ಬೈಕ್ ಸವಾರ ನುಚ್ಚುನೂರಾಗಿದ್ದು, ಅಲ್ಲಿಯೇ ಕೊನೆಯುಸಿರೆಳೆದಿದ್ದಾರೆ. ಪ್ರಕರಣ ಸಂಬಂಧ ದೂರು ದಾಖಲಿಸಿಕೊಂಡಿರುವ ಗ್ರಾಮೀಣ ಠಾಣಾ … [Read more...] about ಖಾಸಗಿ ಬಸ್ ಡಿಕ್ಕಿ,ಬೈಕ್ ಸವಾರ ಸ್ಥಳದಲ್ಲಿ ಸಾವು
ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಜಿಲ್ಲಾ ಪಂಚಾಯತ ಎದುರು ದರಣಿ
ಕಾರವಾರ:ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಅಕ್ಷರ ದಾಸೋಹ ನೌಕರರು ಜಿಲ್ಲಾ ಪಂಚಾಯತ ಎದುರು ಗುರುವಾರ ದರಣಿ ನಡೆಸಿದರು. ನಂತರ ತಮ್ಮ ಬೇಡಿಕೆಗಳ ಪಟ್ಟಿಯನ್ನು ಮುಖ್ಯಮಂತ್ರಿಗಳಿಗೆ ರವಾನಿಸಿದರು. ಅಕ್ಷರ ದಾಸೋಹ ಯೋಜನೆಗೆ ಕೇಂದ್ರ ಸರ್ಕಾರದ ಅನುದಾನ ಕಡಿತವನ್ನು ಪ್ರತಿಭಟನಾಕಾರರು ವಿರೋಧಿಸಿದರು. ಬಿಸಿಯೂಟ ಯೋಜನೆಯನ್ನು ಖಾಸಗಿಕರಣ ಮಾಡಬಾರದು ಎಂದು ಆಗ್ರಹಿಸಿದರು. ಶಿಕ್ಷಣ ಇಲಾಖೆ ಶಿಫಾರಸ್ಸಿನಂತೆ 4ಸಾವಿರ ರೂ ವೇತನ ಹೆಚ್ಚುವರಿಗೆ ಒತ್ತಾಯಿಸಿದರು. ಕೇಂದ್ರ ಸರ್ಕಾರ … [Read more...] about ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಜಿಲ್ಲಾ ಪಂಚಾಯತ ಎದುರು ದರಣಿ
ಉತ್ತರ ಕನ್ನಡ ಜಿಲ್ಲಾ ವಿಜ್ಞಾನ ಕೇಂದ್ರ ತನ್ನ ಅಸ್ಥಿತ್ವ ಉಳಿಸಿಕೊಳ್ಳಲು ಪರದಾಡುತ್ತಿದೆ
ಕಾರವಾರ:ಉತ್ತರ ಕನ್ನಡ ಜಿಲ್ಲಾ ವಿಜ್ಞಾನ ಕೇಂದ್ರ ತನ್ನ ಅಸ್ಥಿತ್ವ ಉಳಿಸಿಕೊಳ್ಳಲು ಪರದಾಡುತ್ತಿದೆ. ಇಲ್ಲಿನ ಜಿಲ್ಲಾಡಳಿತವೂ ವಿಜ್ಞಾನ ಕೇಂದ್ರವನ್ನು ಆಕ್ರಮಿಸಿಕೊಳ್ಳಲು ಯತ್ನಿಸಿದ್ದು, ಇದರಿಂದ ತಪ್ಪಿಸಿಕೊಳ್ಳಲಿಕ್ಕಾಗದ ಪರಿಸ್ಥಿತಿಯಲ್ಲಿ ವಿಜ್ಞಾನ ಕೇಂದ್ರವಿದೆ. ಈಗಿರುವ ಜಿಲ್ಲಾ ವಿಜ್ಞಾನ ಕೇಂದ್ರವನ್ನು ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರದಲ್ಲಿ ವಿಲೀನಗೊಳಿಸುವ ವಿಚಾರವಾಗಿ ಜಿಲ್ಲಾಡಳಿತ ಹಾಗೂ ವಿಜ್ಞಾನ ಕೇಂದ್ರದ ಆಡಳಿತ ಮಂಡಳಿಯ ನಡುವೆ … [Read more...] about ಉತ್ತರ ಕನ್ನಡ ಜಿಲ್ಲಾ ವಿಜ್ಞಾನ ಕೇಂದ್ರ ತನ್ನ ಅಸ್ಥಿತ್ವ ಉಳಿಸಿಕೊಳ್ಳಲು ಪರದಾಡುತ್ತಿದೆ
*ಖಾಸಗಿ ಬಸ್ಸು ಹಾಗೂ ಟೆಂಪೋ ನಡುವೆ ಮುಖಾಮುಖಿ ಡಿಕ್ಕಿ.*
ಹೊನ್ನಾವರ:ಮದುವೆ ದಿಬ್ಬಣ ತುಂಬಿದ ಟೆಂಪೋ ವಾಹನಕ್ಕೆ ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ 8 ಜನರು ಸಾವನ್ನಪ್ಪಿದ ದಾರುಣ ಘಟನೆ ತಾಲೂಕಿನ ಅನಂತವಾಡಿಯ ಅಣ್ಣೆಬೀಳು ಸಮೀಪ ಬುಧವಾರ ತಡರಾತ್ರಿ ಸಂಭವಿಸಿದೆ. ಸೊರಬದ ತಾಲೂಕಿನ ನಿವಾಸಿಗಳಾದ ಪಾಲಾಕ್ಷಿ ನಾಗರಾಜ ಶೇಟ್ (42), ಬೇಬಿ ಶೇಟ್ (38), ಟೆಂಪೋ ಚಾಲಕ ನಾಗಪ್ಪ ಬಸಪ್ಪ ಗಾಣಗೇರಿ ದಾರವಾಡ (44), ಸಿರ್ಸಿ ದಾಸನಕೊಪ್ಪದ ಸುಬ್ರಹ್ಮಣ್ಯ ಸುನಿಲ್ ಶೇಟ್ (25), ದಾವಣಗೇರಿಯ ದಿವ್ಯ ಕುರ್ಡೇಕರ್ (28), ಮುಂಡಗೋಡದ … [Read more...] about *ಖಾಸಗಿ ಬಸ್ಸು ಹಾಗೂ ಟೆಂಪೋ ನಡುವೆ ಮುಖಾಮುಖಿ ಡಿಕ್ಕಿ.*

