ದಾಂಡೇಲಿ:ಕಾರವಾರದ ಆಶಾನಿಕೇತನ ಶಾಲೆಯ ಕಿವುಡು, ಮೂಕ ಅಂಗವೈಖಲ್ಯ ಹೊಂದಿರುವ ದಾಂಡೇಲಿಯ ಸಹೋದರ-ಸಹೋದರಿಯರಾದ ಪ್ರಸಾದ ಅರುಣ ಕಪಿಲೇಶ್ವರಿ ಹಾಗೂ ಪ್ರತೀಕ್ಷಾ ಅರುಣ ಕಪಿಲೇಶ್ವರಿ ಇವರು ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ದ್ವಿತೀಯ ಹಾಗೂ ತೃತೀಯ ಸ್ತಾನ ಪಡೆದುಕೊಂಡಿದ್ದಾರೆ. ನಗರದ ಪ್ರಸಾದ ಅರುಣ ಕಪಿಲೇಶ್ವರಿ ಹಾಗೂ ಪ್ರತೀಕ್ಷಾ ಅರುಣ ಕಪಿಲೇಶ್ವರಿ ಎಂಬ ಅಣ್ಣ ತಂಗಿ ಈರ್ವರೂ ಹುಟ್ಟಿನಿಂದಲೇ ಕಿವುಡ-ಮೂಕರಾಗಿದ್ದವರಾಗಿದ್ದಾರೆ. ಈ ಈರ್ವರೂ ಮಕ್ಕಳೂ ಕಾರವಾರದ … [Read more...] about ಸಾಧನೆಗೈದ ವಿಕಲಚೇತನ ಮಕ್ಕಳು
Latest Haliyal News | Haliyal Local & Live News in Kannada
We publish latest haliyal news. You can read haliyal news today in Kannada. We also regularly update haliyal corona news.
Our website has haliyal local news and haliyal live news which is better than reading haliyal news paper.
ಯಶಸ್ವಿ ಸಂಪನ್ನಗೊಂಡ ದೇಶಪಾಂಡೆ ಮೆಮೋರಿಯಲ್ ಟ್ರಸ್ಟಿನ ಬೇಸಿಗೆ ಶಿಬಿರ
ದಾಂಡೇಲಿ:ವಿ.ಆರ್. ದೇಶಪಾಂಡೆ ಮೆಮೋರಿಯಲ್ ಟ್ರಸ್ಟಿನ ಆಶ್ರಯದಲ್ಲಿ ನಗರದ ದಂಡಕಾರಣ್ಯ ಇಕೋ ಪಾರ್ಕನಲ್ಲಿ ಕಳೆದ 9 ದಿನಗಳ ಕಾಲ ನಡೆದ ಮಕ್ಕಳ ಬೇಸಿಗೆ ಶಿಬಿರ ಯಶಸ್ವಿಯಾಗಿ ಸಂಪನ್ನಗೊಂಡಿತು. ದೀಪ ಬೆಳಗಿಸುವ ಮೂಲಕ ಸಮಾರೋಪ ಸಮಾರಂಭಕ್ಕೆ ಚಾಲನೆ ನೀಡಿದ ನಗರಸಭೆಯ ಮಾಜಿ ಅಧ್ಯಕ್ಷೆ ಯಾಸ್ಮಿನ್ ಕಿತ್ತೂರವರು ಬೇಸಿಗೆ ಶಿಬಿರಗಳು ಮಕ್ಕಳಲ್ಲಿ ಪಠ್ಯೇತರ ಚಟುವಟಿಕೆಗಳಲ್ಲಿ ಆಸಕ್ತಿ ಬೆಳೆಯುವಂತೆ ಮಾಡುತ್ತವೆ. ಇಂತಹ ಶಿಬಿರಗಳ ಮೂಲಕ ಮಕ್ಕಳಲ್ಲಿರುವ ಪ್ರತಿಭೆ ಹಾಗೂ … [Read more...] about ಯಶಸ್ವಿ ಸಂಪನ್ನಗೊಂಡ ದೇಶಪಾಂಡೆ ಮೆಮೋರಿಯಲ್ ಟ್ರಸ್ಟಿನ ಬೇಸಿಗೆ ಶಿಬಿರ
ವಿದ್ಯುತ್ ವ್ಯತ್ಯಯ
ದಾಂಡೇಲಿ:ಇಂದು ಶುಕ್ರವಾರ ಮೇ: 26 ರಂದು ಬೆಳಿಗ್ಗೆ 9.30 ರಿಂದ ಸಂಜೆ 5 ಗಂಟೆಯ ವರೆಗೆ ದಾಂಡೇಲಿ ನಗರ ವ್ಯಾಪ್ತಿ, ಆಲೂರು, ಅಂಬಿಕಾನಗರ, ಅಂಬೇವಾಡಿ ಗ್ರಾಮ ಪಂಚಾಯ್ತಿ ವ್ಯಾಪ್ತಿಗಳಲ್ಲಿ ಬರುವ ಪ್ರದೇಶಗಳಲ್ಲಿ ವಿದ್ಯುತ್ ಇರುವುದಿಲ್ಲ.ನಗರದ ಅಂಬೇವಾಡಿಯಲ್ಲಿರುವ ವಿದ್ಯುತ್ ಸರಬರಾಜು 220 ಕೆವಿ ಉಪಕೇಂದ್ರದಲ್ಲಿ ಮಳೆಗಾಲ ಆರಂಭವಾಗುವ ಮುಂಚಿನ ನಿರ್ವಹಣೆ ಮತ್ತು ಎಲ್ಲಾ 11 ಕೆವಿ ವಿದ್ಯುತ್ ಮಾರ್ಗಗಳ ನಿರ್ವಹಣೆ, ದುರಸ್ತಿ ಕಾರ್ಯಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು … [Read more...] about ವಿದ್ಯುತ್ ವ್ಯತ್ಯಯ
ಸೀಬರ್ಡ್ ನೌಕಾನೆಲೆ ನಿರಾಶ್ರಿತರ ಪರಿಹಾರ ಕಾರ್ಯವನ್ನು ತ್ವರಿತಗೊಳಿಸಲು ಡಿಫೆನ್ಸ್ ಎಸ್ಟೇಟ್ ಅಧಿಕಾರಿ ಕಚೇರಿ ಶಾಖೆ ಆರಂಭ
ಕಾರವಾರ:ದಶಕಗಳಿಂದ ನೆನೆಗುದಿಗೆ ಬಿದ್ದಿರುವ ಸೀಬರ್ಡ್ ನೌಕಾನೆಲೆ ನಿರಾಶ್ರಿತರ ಪರಿಹಾರ ಕಾರ್ಯವನ್ನು ತ್ವರಿತಗೊಳಿಸುವ ನಿಟ್ಟಿನಲ್ಲಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಡಿಫೆನ್ಸ್ ಎಸ್ಟೇಟ್ ಅಧಿಕಾರಿ ಕಚೇರಿ ಶಾಖೆಯನ್ನು ಆರಂಭಿಸಲು ರಕ್ಷಣಾ ಇಲಾಖೆ ಒಪ್ಪಿಗೆ ನೀಡಿದ್ದು, ಪರಿಹಾರ ವಿತರಣೆ ಕಾರ್ಯ ತ್ವರಿತಗೊಳ್ಳುವ ಆಶಾಭಾವನೆ ಮೂಡಿದೆ. ರಾಜ್ಯದ ಮುಖ್ಯ ಕಾರ್ಯದರ್ಶಿ ಸುಭಾಷ್ ಕುಂಟಿಯಾ ಅವರ ಅಧ್ಯಕ್ಷತೆಯಲ್ಲಿ ಬೆಂಗಳೂರಿನಲ್ಲಿ ಸೋಮವಾರ ನಡೆದ ಉನ್ನತ ಮಟ್ಟದ ಸಭೆಯಲ್ಲಿ … [Read more...] about ಸೀಬರ್ಡ್ ನೌಕಾನೆಲೆ ನಿರಾಶ್ರಿತರ ಪರಿಹಾರ ಕಾರ್ಯವನ್ನು ತ್ವರಿತಗೊಳಿಸಲು ಡಿಫೆನ್ಸ್ ಎಸ್ಟೇಟ್ ಅಧಿಕಾರಿ ಕಚೇರಿ ಶಾಖೆ ಆರಂಭ
ಜಿಲ್ಲಾಧಿಕಾರಿ ಸೂಚನೆ,ಚರಂಡಿ ಸ್ವಚ್ಚತೆ ಭರದಿಂದ
ಕಾರವಾರ:ಮಳೆಗಾಲಕ್ಕಿಂತ ಮೊದಲು ಚರಂಡಿ ಸ್ವಚ್ಛಗೊಳಿಸಲು ಜಿಲ್ಲಾಧಿಕಾರಿ ಸೂಚನೆ ನೀಡಿದ ಹಿನ್ನೆಲೆಯಲ್ಲಿ ಜಿಲ್ಲೆಯ ಆಯಾ ತಾಲೂಕಿನ ಚರಂಡಿ, ರಾಜಕಾಲುವೆಗಳ ಸ್ವಚ್ಛತೆ ಕಾರ್ಯ ಭರದಿಂದ ಸಾಗಿದೆ. ಜಿಲ್ಲೆಯ ಎಲ್ಲ ತಾಲೂಕಿನ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಮುಂದಿನ 5 ದಿನಗಳ ಕಾಲ ಚರಂಡಿ ಸ್ವಚ್ಛತಾ ಕಾರ್ಯ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಸೂಚನೆ ನೀಡಿದ್ದು ಚರಂಡಿಗಳಲ್ಲಿ ತುಂಬಿರುವ ಕಸಕಡ್ಡಿ, ಮಣ್ಣು, ಗಿಡಗಂಟಿಗಳನ್ನು ತೆಗೆದು … [Read more...] about ಜಿಲ್ಲಾಧಿಕಾರಿ ಸೂಚನೆ,ಚರಂಡಿ ಸ್ವಚ್ಚತೆ ಭರದಿಂದ


