ಕಾರವಾರ:ಶಿರವಾಡ ಯುವಕನೊಬ್ಬ ಮನೆಯ ಜಂತಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಬಂಗಾರಪ್ಪನಗರದ ನಿವಾಸಿ ಪರಶುರಾಮ ಗೋಪಾಲ ವಡ್ಡರ (25) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಈತನ ವಿರುದ್ಧ ಗೋವಾ ಹಾಗೂ ಕಾರವಾರ ಗ್ರಾಮೀಣ ಠಾಣೆಯಲ್ಲಿ ಕಳ್ಳತನ ಸೇರಿದಂತೆ ವಿವಿಧ ಪ್ರಕರಣಗಳಿವೆ ಎನ್ನಲಾಗಿದೆ. ಹೀಗಾಗಿ ನ್ಯಾಯಾಲಯದಿಂದ ವಿವಿಧ ಕೇಸುಗಳ ವಾರಂಟ್ ಸಹ ಜಾರಿಯಾಗಿತ್ತು. ಇದರಿಂದ ಜಿಗುಪ್ಸೆ ಹೊಂದಿ, ಮನನೊಂದು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಪೊಲೀಸರು … [Read more...] about ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ
Latest Haliyal News | Haliyal Local & Live News in Kannada
We publish latest haliyal news. You can read haliyal news today in Kannada. We also regularly update haliyal corona news.
Our website has haliyal local news and haliyal live news which is better than reading haliyal news paper.
ರಸ್ತೆ ಮರು ನಾಮಕರಣಕ್ಕೆ ಸರ್ಕಾರಕ್ಕೆ ಸಲ್ಲಿಕೆಯಾದ ಪ್ರಸ್ತಾವನೆ
ಕಾರವಾರ:ಹೆದ್ದಾರಿಯಲ್ಲಿ ಅಪಘಾತಗಳ ಸಂಖ್ಯೆ ಹೆಚ್ಚಳಕ್ಕೆ ಮದ್ಯದ ನಶೆಯೇ ಕಾರಣ ಎಂದು ಮನಗಂಡ ನ್ಯಾಯಾಯಲ ಹೆದ್ದಾರಿ ಪಕ್ಕದಲ್ಲಿನ ಮದ್ಯದಂಗಡಿಗಳ ನಿಷೇಧಕ್ಕೆ ಆದೇಶಿಸಿದ್ದು, ಗೋವಾ ಮಾದರಿಯಲ್ಲಿ ಕರ್ನಾಟಕದಲ್ಲಿಯೂ ಹೆದ್ದಾರಿಗಳನ್ನು ಸ್ಥಳೀಯ ರಸ್ತೆಗಳನ್ನಾಗಿ ಪರಿವರ್ತಿಸುವ ಪ್ರಸ್ತಾವನೆ ಸಲ್ಲಿಕೆಯಾಗಿದೆ! ಜಿಲ್ಲೆಯ ಆಯಾ ತಾಲೂಕಿನಲ್ಲಿರುವ ನಗರಸಭೆ, ಪುರಸಭೆ ಮತ್ತು ಪಟ್ಟಣ ಪಂಚಾಯತ್ ವ್ಯಾಪ್ತಿಗಳಲ್ಲಿ ಸಾಗುವ ರಾಜ್ಯ ಹೆದ್ದಾರಿಗಳನ್ನು ನಗರ ರಸ್ತೆಗಳೆಂದು ಮರು ನಾಮಕರಣ … [Read more...] about ರಸ್ತೆ ಮರು ನಾಮಕರಣಕ್ಕೆ ಸರ್ಕಾರಕ್ಕೆ ಸಲ್ಲಿಕೆಯಾದ ಪ್ರಸ್ತಾವನೆ
ತಲೆಮರೆಸಿಕೊಂಡಿದ್ದ ಅತ್ಯಾಚಾರ ಆರೋಪಿ ಬಂಧನ
ಹೊನ್ನಾವರ:ತಾಲೂಕಿನ ಕರ್ಕಿಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಬುದ್ಧಿಮಾಂದ್ಯ ಅಪ್ರಾಪ್ತೆ ಬಾಲಕಿಯ ಮೇಲೆ ನಿರಂತರ ದೈಹಿಕ ಸಂಪರ್ಕ ಬೆಳೆಸಿ ಆಕೆಯನ್ನು ಗರ್ಭಿಣಿಯನ್ನಾಗಿಸಿ ಘಟನೆ ಬೆಳಕಿ ಬರುತ್ತಿದ್ದಂತೆ ತಲೆಮರೆಸಿಕೊಂಡಿದ್ದ ಕರ್ಕಿಯ ಸುಬ್ರಹ್ಮಣ್ಯ ರಾಮ ಭಂಡಾರಿಯನ್ನು ಮಂಗಳವಾರ ಹೊನ್ನಾವರ ಪೊಲೀಸರು ಬಂಧಿಸಿದ್ದಾರೆ. ಕರ್ಕಿಯ ಸುಬ್ರಹ್ಮಣ್ಯ ರಾಮ ಭಂಡಾರಿ (52) ಈತ ಕರ್ಕಿಯ ಮೀನು ಮಾರ್ಕೇಟ್ ಸಮೀಪ ನ್ಯೂ ರೂಪ್ ಎಂಬ ಹೆಸರಿನ ಟೈಲರಿಂಗ್ ಅಂಗಡಿ ಇಟ್ಟುಕೊಂಡಿದ್ದ. … [Read more...] about ತಲೆಮರೆಸಿಕೊಂಡಿದ್ದ ಅತ್ಯಾಚಾರ ಆರೋಪಿ ಬಂಧನ
ಯಾವುದೇ ಕ್ಷೇತ್ರದಲ್ಲಿ ಅತ್ಯುತ್ತಮ ಸಾಧನೆಯನ್ನು ಮಾಡಿರುವ ಮಕ್ಕಳಿಗೆ ರಾಷ್ಟ್ರ ಪ್ರಶಸ್ತಿಗೆ ಆಯ್ಕೆ ಮಾಡಲು ಅರ್ಜಿ ಆಹ್ವಾನ
ಕಾರವಾರ;ಕಲೆ, ಸಾಂಸ್ಕøತಿಕ, ಯಾವುದೇ ಕೇತ್ರದಲ್ಲಿ ನಾವಿನ್ಯತೆ, ರಾಷ್ರ್ಟೀಯ ಮಟ್ಟದಲ್ಲಿ ತಾರ್ಕಿಕ ಸಾಧನೆ, ಕ್ರೀಡೆ, ಸಮಾಜಸೇವೆ, ಸಂಗೀತ ಮತ್ತು ಕೇಂದ್ರ ಆಯ್ಕೆ ಸಮಿತಿಯ ನಿರ್ಧಾರದ ಪ್ರಕಾರ ಮಾನ್ಯತೆಗೆ ಯೊಗ್ಯವಾದ ಯಾವುದೇ ಕ್ಷೇತ್ರದಲ್ಲಿ ಅತ್ಯುತ್ತಮ ಸಾಧನೆಯನ್ನು ಮಾಡಿರುವ ಮಕ್ಕಳಿಗೆ ರಾಷ್ಟ್ರ ಪ್ರಶಸ್ತಿಗೆ ಆಯ್ಕೆ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಜಿಲ್ಲಾ ಮಟ್ಟದ ಪ್ರಶಸ್ತಿಯು 10ಸಾವಿರ ನಗದು ಮತ್ತು ಪ್ರಶಸ್ತಿ ಪತ್ರ ಒಳಗೊಂಡಿದೆ. ರಾಷ್ಟ್ರ ಪ್ರಶಸ್ತಿಯು … [Read more...] about ಯಾವುದೇ ಕ್ಷೇತ್ರದಲ್ಲಿ ಅತ್ಯುತ್ತಮ ಸಾಧನೆಯನ್ನು ಮಾಡಿರುವ ಮಕ್ಕಳಿಗೆ ರಾಷ್ಟ್ರ ಪ್ರಶಸ್ತಿಗೆ ಆಯ್ಕೆ ಮಾಡಲು ಅರ್ಜಿ ಆಹ್ವಾನ
ಸಾಲ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ
ಕಾರವಾರ:ದಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ವತಿಯಿಂದ ಹಿಂದುಳಿದ ವರ್ಗಗಳ ಜನರ ಆರ್ಥಿಕಾಭಿವೃದ್ಧಿಗಾಗಿ ಮತ್ತು ಸ್ವಯಂ ಉದ್ಯೋಗಕ್ಕೆ ಸಾಲ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ. ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗ ಮಾಡುತ್ತಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಬಡ್ಡಿರಹಿತ ಸಾಲ, ಚೈತನ್ಯ ಸಬ್ಸಿಡಿ ಕಂ ಸಾಫ್ಟ್ ಲೋನ್ ಯೋಜನೆ, ಅರಿವು - ಶೈಕ್ಷಣಿಕ ನೇರ ಸಾಲ, ಕಿರುಸಾಲ ಯೋಜನೆಯಲ್ಲಿ ಸೌಲಭ್ಯ, ಚೈತನ್ಯ ಸ್ವಯಂ ಉದ್ಯೋಗ … [Read more...] about ಸಾಲ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ


