ಕಾರವಾರ:ಉತ್ತರ ಕನ್ನಡ ಜಿಲ್ಲೆಯ ಕರಾವಳಿಯಲ್ಲಿ ಜೂನ್ 01 ರಿಂದ ಜುಲೈ 31 ರವರೆಗೆ ಒಟ್ಟು 61 ದಿನಗಳ ಕಾಲ ಯಾಂತ್ರೀಕೃತ ದೋಣಿ ಬಳಸಿ ಮೀನುಗಾರಿಕೆ ನಡೆಸುವದನ್ನು ಸರ್ಕಾರ ನಿಷೇಧಿಸಿದೆ. ಮೀನುಗಾರಿಕೆ ನಿಷೇಧಿತ ಅವಧಿಯಲ್ಲಿ ಕೇವಲ ದೋಣಿಗಳ ಚಲನವಲನಕ್ಕಾಗಿ 10 ಅಶ್ವಶಕ್ತಿವರೆಗಿನ ಸಾಮಥ್ರ್ಯದ ಮೋಟಾರೀಕೃತ ದೋಣಿ ಹಾಗೂ ಸಾಂಪ್ರದಾಯಿಕ/ನಾಡದೋಣಿಗಳ ಮೂಲಕ ಸಮುದ್ರ ಮೀನುಗಾರಿಕೆಯಲ್ಲಿ ತೊಡಗಲು ಅನುಮತಿ ಇರುತ್ತದೆ. ಈ ಅಧಿಸೂಚನೆಯನ್ನು ಉಲ್ಲಂಘಿಸಿದ ಮೀನುಗಾರರ ವಿರುದ್ಧ … [Read more...] about ಜೂನ್ 01 ರಿಂದ ಮೀನುಗಾರಿಕೆ ನಿಷೇಧ
Latest Haliyal News | Haliyal Local & Live News in Kannada
We publish latest haliyal news. You can read haliyal news today in Kannada. We also regularly update haliyal corona news.
Our website has haliyal local news and haliyal live news which is better than reading haliyal news paper.
ಮಡಿದ ಯೋಧರ ಮಕ್ಕಳಿಗೆ ವಿದ್ಯಾರ್ಥಿ ನಿಲಯದಲ್ಲಿ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ
ಕಾರವಾರ:ಕಾರವಾರದ ಮಹಾತ್ಮಾಗಾಂಧಿ ರಸ್ತೆಯಲ್ಲಿರುವ ಮಿಲಿಟರಿ ಬಾಲಕರ ವಿದ್ಯಾರ್ಥಿ ನಿಲಯದಲ್ಲಿ 2017-18 ನೇ ಸಾಲಿಗೆ ಮಾಜಿ ಸೈನಿಕರ ಮತ್ತು ಯುದ್ಧದಲ್ಲಿ ಮಡಿದ ಯೋಧರ ಮಕ್ಕಳಿಗೆ ವಿದ್ಯಾರ್ಥಿ ನಿಲಯದಲ್ಲಿ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. 5 ನೇ ತರಗತಿಯಿಂದ ಪಿ.ಯು.ಸಿ. ಪಾಲಿಟೆಕ್ನಿಕ್ ಹಾಗೂ ಐ.ಟಿ.ಐ ತರಗತಿಗಳಿಗೆ (ನೇರವಾಗಿ ಎಸ್.ಎಸ್.ಎಲ್.ಸಿ ಯ ನಂತÀರ ಪ್ರವೇಶ ಪಡೆದವರು) ಕಾರವಾರ ವ್ಯಾಪ್ತಿಗೊಳಪಡುವ ವಿದ್ಯಾಸಂಸ್ಥೆಗಳಲ್ಲಿ ಪ್ರವೇಶ ಪಡೆದ … [Read more...] about ಮಡಿದ ಯೋಧರ ಮಕ್ಕಳಿಗೆ ವಿದ್ಯಾರ್ಥಿ ನಿಲಯದಲ್ಲಿ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ
ವಿಶ್ವ ಡೆಂಗ್ಯೂ ದಿನಾಚರಣೆ ಅಂಗವಾಗಿ ನಡೆದ ಜಾಥಾ
ಕಾರವಾರ: ವಿಶ್ವ ಡೆಂಗ್ಯೂ ದಿನಾಚರಣೆಯ ನಿಮಿತ್ತ ಮಂಗಳವಾರ ಜಿಲ್ಲಾಧಿಕಾರಿಗಳ ಕಛೇರಿ ಆವರಣದಿಂದ ನಡೆದ ಜಾಥಾಗೆ ಅಪರ ಜಿಲ್ಲಾಧಿಕಾರಿ ಎಚ್. ಪ್ರಸನ್ನ ಚಾಲನೆ ನೀಡಿದರು. " ಇಂಡಿಯಾ ಫೈಟ್ಸ್ ಡೆಂಗ್ಯೂ " ಎಂಬ ಘೋಷ ವಾಕ್ಯಯೊಂದಿಗೆ ಜಾಥಾ ಮೇರವಣಿಗೆ ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿ ಆವರಣದಲ್ಲಿ ಮುಕ್ತಾಯಗೊಂಡಿತು. ಜಾಥಾದಲ್ಲಿ ಮೆರವಣಿಗೆಯಲ್ಲಿ ನರ್ಸಿಂಗ್ ವಿದ್ಯಾಥಿಗಳು 'ಸಣ್ಣ ಕೀಟ್ ಬಾರಿ ಅಪಾಯ' ಡೆಂಗಿ … [Read more...] about ವಿಶ್ವ ಡೆಂಗ್ಯೂ ದಿನಾಚರಣೆ ಅಂಗವಾಗಿ ನಡೆದ ಜಾಥಾ
ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಕಾರ್ಮಿಕ ಸಂಘದವರು ಪ್ರತಿಭಟಿಸಿ,ಜಿಲ್ಲಾಧಿಕಾರಿಗಳಿಗೆ ಮನವಿ
ಕಾರವಾರ:ನಗರ ಸ್ಥಳೀಯ ಸಂಸ್ಥೆಗಳಲ್ಲಿ ದುಡಿಯುವ ಕಾರ್ಮಿಕರಿಗೆ ಕನಿಷ್ಟ ವೇತನ, ಭವಿಷ್ಯ ನಿಧಿ ಸೌಲಭ್ಯ ಹಾಗೂ ಇನ್ನಿತರ ಸವಲತ್ತುಗಳನ್ನು ಕಲ್ಪಿಸುವಂತೆ ಆಗ್ರಹಿಸಿ ರಾಜ್ಯ ಮುನ್ಸಿಪಲ್ ಕಾರ್ಮಿಕರ ಸಂಘದವರು ಜಿಲ್ಲಾಧಿಕಾರಿ ಕಚೇರಿ ಎದುರು ಮಂಗಳವಾರ ಪ್ರತಿಭಟನೆ ನಡೆಸಿದರು. ಇವರ ದರಣಿಗೆ ಚಿಂತನ ಉತ್ತರ ಕನ್ನಡ, ಸಹಯಾನ ಹಾಗೂ ಹಲವು ಸಾಹಿತಿಗಳು ಬೆಂಬಲ ನೀಡಿದರು. ನಂತರ ವಿವಿಧ ಬೇಡಿಕೆಗಳನ್ನೊಳಗೊಂಡ ಮನವಿಯನ್ನು ಅಪರ ಜಿಲ್ಲಾಧಿಕಾರಿ ಎಚ್. ಪ್ರಸನ್ನರ ಮೂಲಕ … [Read more...] about ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಕಾರ್ಮಿಕ ಸಂಘದವರು ಪ್ರತಿಭಟಿಸಿ,ಜಿಲ್ಲಾಧಿಕಾರಿಗಳಿಗೆ ಮನವಿ
ಕಾರವಾರ-ಅಂಕೋಲಾ ವಿದಾನಸಭಾ ಕ್ಷೇತ್ರವನ್ನು ಅಭಿವೃದ್ದಿಯತ್ತ ಕೊಂಡೊಯ್ದಿರುವದಾಗಿ, ಶಾಸಕ ಸತೀಶ್ ಸೈಲ್
ಕಾರವಾರ: ಕಳೆದ ನಾಲ್ಕು ವರ್ಷದ ಅವದಿಯಲ್ಲಿ ಕಾರವಾರ-ಅಂಕೋಲಾ ವಿದಾನಸಭಾ ಕ್ಷೇತ್ರವನ್ನು ಅಭಿವೃದ್ದಿಯತ್ತ ಕೊಂಡೊಯ್ದಿರುವದಾಗಿ ಶಾಸಕ ಸತೀಶ್ ಸೈಲ್ ಹೇಳಿದರು. ಮಂಗಳವಾರ ಸುದ್ದಿಗೊಷ್ಟಿಯಲ್ಲಿ ಮಾತನಾಡಿದ ಅವರು, ವಿವಿಧ ಅಭಿವೃದ್ದಿ ಕಾಮಗಾರಿಗಳಿಗಾಗಿ ಕೋಟಿಗಟ್ಟಲೆ ಹಣ ಬಿಡುಗಡೆಯಾಗಿದ್ದು ಭವಿಷ್ಯದಲ್ಲಿ ಕ್ಷೇತ್ರದ ಬೆಳವಣಿಗೆ ನಡೆಯಲಿದೆ ಎಂದು ಹೇಳಿದರು. ಒಂದು ವರ್ಷದ ಅವದಿಯಲ್ಲಿ ವಿವಿಧ ಇಲಾಖೆಗಳಿಂದ ಕ್ಷೇತ್ರಕ್ಕೆ 150 ಕೋಟಿ ಅನುದಾನ ಬಂದಿದೆ. ನಮ್ಮ ಗ್ರಾಮ ನಮ್ಮ ರಸ್ತೆ … [Read more...] about ಕಾರವಾರ-ಅಂಕೋಲಾ ವಿದಾನಸಭಾ ಕ್ಷೇತ್ರವನ್ನು ಅಭಿವೃದ್ದಿಯತ್ತ ಕೊಂಡೊಯ್ದಿರುವದಾಗಿ, ಶಾಸಕ ಸತೀಶ್ ಸೈಲ್


