ಕಾರವಾರ:ಸಾವಿನ ನಂತರವೂ ತಮ್ಮ ಸೇವೆ ಸಲ್ಲಿಕೆಗಾಗಿ ನಿವೃತ್ತ ಅಧಿಕಾರಿಯೊಬ್ಬರು ಪತ್ನಿಯೊಂದಿಗೆ ದೇಹದಾನ ನೊಂದಣಿ ಮಾಡಿಸಿದ್ದಾರೆ. ವಿದ್ಯಾರ್ಥಿಗಳ ಶಿಕ್ಷಣಕ್ಕೆ ಒತ್ತು ನೀಡುವ ಸಲುವಾಗಿ ಮರಣಾ ನಂತರ ದೇಹದಾನ ನಡೆಸುವದಾಗಿ ಅವರ್ಸಾದ ಕಮಲಾಕರ ನಾಯಕ (75) ಹಾಗೂ ಸೌಭಾಗ್ಯ (56) ದಂಪತಿಗಳು ಹೇಳಿದ್ದು, ಜಿಲ್ಲಾ ವೈದ್ಯಕೀಯ ವಿಜ್ಞಾನ ಶಿಕ್ಷಣ ಸಂಸ್ಥೆ ತಮ್ಮ ದೇಹವನ್ನು ಒಪ್ಪಿಸುವದಾಗಿ ತಿಳಿಸಿದ್ದಾರೆ. ನಿವೃತ್ತ ಬಂದರು ಉಪ ಸಂರಕ್ಷಣಾಧಿಕಾರಿಯಾಗಿರುವ ಕಮಲಾಕರ ನಾಯಕ … [Read more...] about ವೈದ್ಯಕೀಯ ವಿದ್ಯಾರ್ಥಿಗಳ ಅಧ್ಯಯನಕ್ಕೆ,ದೇಹದಾನ
Latest Haliyal News | Haliyal Local & Live News in Kannada
We publish latest haliyal news. You can read haliyal news today in Kannada. We also regularly update haliyal corona news.
Our website has haliyal local news and haliyal live news which is better than reading haliyal news paper.
ಸಹಾಯಕ ಆಯುಕ್ತರ ವಾಹನವನ್ನು ಅಡ್ಡಗಟ್ಟಿ ಅವಾಚ್ಯ ಶಬ್ದಗಳಿಂದ ನಿಂದನೆ:ಓರ್ವನ ಬಂಧನ
ಭಟ್ಕಳ:ಸಹಾಯಕ ಆಯುಕ್ತರ ವಾಹನವನ್ನು ಅಡ್ಡಗಟ್ಟಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಸರಕಾರಿ ಕೆಲಸಕ್ಕೆ ಅಡ್ಡಿ ಪಡಿಸಿದ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಇಬ್ಬರ ಮೇಲೆ ಮುರ್ಡೇಶ್ವರ ಠಾಣೆಯಲ್ಲಿ ಸಹಾಯಕ ಆಯುಕ್ತ ಎಂ. ಎನ್. ಮಂಜುನಾಥ ಅವರು ದೂರು ದಾಖಲಿಸಿದ್ದು ಓರ್ವನನ್ನು ಬಂಧಿಸಿದ್ದು ಇನ್ನೋರ್ವನ ಬಂಧನಕ್ಕೆ ಪೊಲಿಸರು ಬಲೆ ಬೀಸಿದ್ದಾರೆ. ಬಂಧಿತನನ್ನು ಈಶ್ವರ ರಾಮಸ್ವಾಮಿ ಎಂದು ಗುರುತಿಸಲಾಗಿದೆ. ಸಹಾಯಕ ಆಯುಕ್ತರಾದ ಎಂ. ಎನ್. ಮಂಜುನಾಥ ಅವರು ಜಿಲ್ಲಾಧಿಕಾರಿಗಳ ಮೌಖಿಕ … [Read more...] about ಸಹಾಯಕ ಆಯುಕ್ತರ ವಾಹನವನ್ನು ಅಡ್ಡಗಟ್ಟಿ ಅವಾಚ್ಯ ಶಬ್ದಗಳಿಂದ ನಿಂದನೆ:ಓರ್ವನ ಬಂಧನ
ವಿದ್ಯುತ್ ನಿಲುಗಡೆ
ಭಟ್ಕಳ:ಭಟ್ಕಳ ತಾಲೂಕಿನಲ್ಲಿ ಮೇ.24ರಂದು ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 1 ಗಂಟೆಯ ತನಕ ವಿದ್ಯುತ್ ನಿಲುಗಡೆ ಮಾಡಲಾಗುವುದು ಎಂದು ಹೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕುಮಟಾ ಹೊನ್ನಾವರದ ನಡುವಿನ 110 ಕೆ.ವಿ.ಎ. ಲೈನ್ನಲ್ಲಿ ಕಾರ್ಯ ಮಾಡಬೇಕಾಗಿರುವುದರಿಂದ ನಿಲುಗಡೆ ಅನಿವಾರ್ಯವಾಗಿದ್ದು ವಿದ್ಯುತ್ ಗ್ರಾಹಕರು ಸಹಕರಿಸುವಂತೆ ಕೋರಿದ್ದಾರೆ. … [Read more...] about ವಿದ್ಯುತ್ ನಿಲುಗಡೆ
ಶರಾಬಿ ಹೊಳೆಗೆ ಹರಿಯುತ್ತಿರುವ ಮಲಿನ ನೀರು
ಭಟ್ಕಳ:ಸರಕಾರ ನದಿ, ತೊರೆ, ಕೆರೆಗಳನ್ನು ಸ್ವಚ್ಚವಾಗಿಟ್ಟುಕೊಂಡು ಪರಿಸರವನ್ನು ಉಳಿಸುವಂತೆ ಸದಾ ಕಾಲ ಜಾಗೃತಗೊಳಿಸುತ್ತಿರುತ್ತದೆ. ಇತ್ತೀಚೆಗೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಕೆರೆ ಹೂಳೆತ್ತುವುದು, ಸ್ವಚ್ಚತೆಯ ಕಾರ್ಯ ವ್ಯಾಪಕವಾಗಿ ಸರಕಾರದ ನೆರವಿನಿಂದ ಸಾರ್ವಜನಿಕರ ಸಹಕಾರದಿಂದ ನಡೆಯುತ್ತಿರುವುದು ವ್ಯಾಪಕ ಪ್ರಶಂಸೆಗೆ ಕಾರಣವಾಗಿದೆ. ಇದೇ ಉತ್ತರ ಕನ್ನಡದ ನದಿಯೊಂದು ಒಳಚರಂಡಿ ನೀರಿನಿಂದಾಗಿ ಕಲುಷಿತಗೊಂಡು ರೋಗ ಹರಡುವ ಭೀತಿ ಇದ್ದರೂ ಸರಕಾರವಾಗಲೀ, ಸಂಘ … [Read more...] about ಶರಾಬಿ ಹೊಳೆಗೆ ಹರಿಯುತ್ತಿರುವ ಮಲಿನ ನೀರು
ಗೌಡ ಸಾರಸ್ವತ ಸಮಾಜ ಕಲ್ಯಾಣ ಸೇವಾ ಸಮಿತಿ ವತಿಯಿಂದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ
ಭಟ್ಕಳ:ಗೌಡ ಸಾರಸ್ವತ ಸಮಾಜ ಕಲ್ಯಾಣ ಸೇವಾ ಸಮಿತಿ ವತಿಯಿಂದ ತಾಲೂಕಾ ಸ್ವಸಮಾಜದ ಎಸ್.ಎಸ್.ಎಲ್.ಸಿ. ಹಾಗೂ ಪಿ.ಯು.ಸಿ. ತೇರ್ಗಡೆಗೊಂಡ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಇಲ್ಲಿನ ಶ್ರೀ ಶಾಂತೇರಿ ಕಾಮಾಕ್ಷಿ ದೇವಸ್ಥಾನದ ಸಭಾಗೃಹದಲ್ಲಿ ಜರುಗಿತು. ಸಂಪನ್ಮೂಲ ವ್ಯಕ್ತಿಗಳಾದ ರಾಷ್ಟ್ರೀಯ ಮಟ್ಟದ ಮೆಮೊರಿ ಟ್ರೇನರ್ ಯಲ್ಲಾಪುರದ ಯೊಗೇಶ ಶಾನಭಾಗ ಎಸ್.ಎಸ್.ಎಲ್.ಸಿ. ಹಾಗೂ ಪಿ.ಯು.ಸಿ. ತೇರ್ಗಡೆಗೊಂಡ 22 ವಿದ್ಯಾರ್ಥಿಗಳಿಗೆ ಪುರಸ್ಕರಿ ಮಾತನಾಡುತ್ತಾ ಕೇಂದ್ರ … [Read more...] about ಗೌಡ ಸಾರಸ್ವತ ಸಮಾಜ ಕಲ್ಯಾಣ ಸೇವಾ ಸಮಿತಿ ವತಿಯಿಂದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ


