ಗೋಕರ್ಣದಿಂದ ಮೂರು ಕುಟುಂಬ ಉತ್ತರದ ಕೇದಾರ ಬದ್ರಿ ಹರಿದ್ವಾರ ಕೈಲಾಸನಾಥ ಪರ್ವತ ಕ್ಷೇತ್ರಗಳಿಗೆ ಯಾತ್ರೆಗೆ ತೆರಳಿದ್ದು ಸುರಕ್ಷಿತವಾಗಿ ಗೋಕರ್ಣಕ್ಕೆ ಬರಲು ನವದೆಹಲಿಗೆ ತಲುಪಿದ ಸುದ್ದಿ ತಿಳಿದು ಬಂದಿದೆ. ಬದರಿನಾಥದಲ್ಲಿ ವಿಹಂಗಮ ತಾಣ ವೀಕ್ಷಿಸಿ ನಂತರದ ಕೈಲಾಸನಾಥನ ಸನ್ನಿಧಿಗೆ ಸಾಗಲು ಕಡಿದಾದ ಬೆಟ್ಟದ ದಾರಿ ಸಾಗುವಾಗ ಗೋಕರ್ಣದ ಯಾತ್ರಿಕರು ಸಾಗುವ ಸ್ಥಳದಿಂದ ಕೇವಲ 50 ಮೀಟರ್ ಸಮೀಪ ಗುಡ್ಡ ಕುಸಿದು 150 ಮೀಟರ್ ಪ್ರಪಾತಕ್ಕೆ ದೊಡ್ಡ ದೊಡ್ಡ ಕಲ್ಲುಬಂಡೆ ಬಿದ್ದ ದೃಷ್ಯ … [Read more...] about *ಬದ್ರಿನಾಥ ಗುಡ್ಡ ಕುಸಿತ ಕಣ್ಣಾರೆ ಕಂಡ* ಗೋಕರ್ಣದ ಮೂರು ಕುಟುಂಬ*
Latest Haliyal News | Haliyal Local & Live News in Kannada
We publish latest haliyal news. You can read haliyal news today in Kannada. We also regularly update haliyal corona news.
Our website has haliyal local news and haliyal live news which is better than reading haliyal news paper.
ಉತಾರದ ಬಗ್ಗೆ ಸಿಬ್ಬಂದಿಗಳಿಗೆ ಮಾಹಿತಿಯ ಕೊರೆತಯಿದೆ-ಭೀಮಶಿ.ಆರ್.ಬಾದುಲಿ
ದಾಂಡೇಲಿ :ಉತಾರ ಮಾಡುವ ಕುರಿತಂತೆ ನಗರ ಸಭೆಯ ಸಿಬ್ಬಂದಿಗಳಿಗೆ ಸರೊಯಾದ ಮಾಹಿತಿಯಿಲ್ಲದೆ ಇರುವುದರಿಂದ ಈ ಬಗ್ಗೆ ಸಿಬ್ಬಂದಿಗಳಿಗೆ ಸೂಕ್ತ ಮಾಹಿತಿ ನೀಡಲು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಬೇಕೆಂದು ನಗರದ ಬಿಜೆಪಿ ಎಸ್.ಸಿ ಮೋರ್ಚಾ ಉಪಾಧ್ಯಕ್ಷ ಭೀಮಶಿ.ಆರ್.ಬಾದುಲಿಯವರು ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆಯವರಿಗೆ ಲಿಖಿತ ಮನವಿ ನೀಡಿ ಒತ್ತಾಯಿಸಿದ್ದಾರೆ.ಸಚಿವರಿಗೆ ನೀಡಿದ ಮನವಿಯಲ್ಲಿ ನಗರ ಸಭೆಯ ಸಿಬ್ಬಂದಿ ಉಪ್ಪಾರ ಎಂಬವರಿಗೆ ಕೊಳಚೆ ಪ್ರದೇಶದ … [Read more...] about ಉತಾರದ ಬಗ್ಗೆ ಸಿಬ್ಬಂದಿಗಳಿಗೆ ಮಾಹಿತಿಯ ಕೊರೆತಯಿದೆ-ಭೀಮಶಿ.ಆರ್.ಬಾದುಲಿ
ಉಚಿತ ನೇತ್ರಾ ತಪಾಸಣೆ ಹಾಗೂ ಚಿಕಿತ್ಸಾ ಶಿಬಿರ
ದಾಂಡೇಲಿ :ಹುಬ್ಬಳ್ಳಿಯ ಎಂ.ಬಿ.ಹುರಳಿಕೊಪ್ಪಿ ಟ್ರಸ್ಟ್, ಅಶೋಕ ಆಸ್ಪತ್ರೆ, ನಗರದ ಬಸವೇಶ್ವರ ಸಹಾಕರಿ ಪತ್ತಿನ ಸಂಘ, ವೀರಶೈವ ಸೇವಾ ಸಂಘ, ಶ್ರೀ ವೀರಭದ್ರೇಶ್ವರ ದೇವಸ್ಥಾನ ಸಮಿತಿ, ಅಕ್ಕನ ಬಳಗ, ಚನ್ನಬಸವ ಯುವಕ ಮಂಡಳಗಳ ಆಶ್ರಯದಡಿ ನಗರದಲ್ಲಿ ಉಚಿತ ನೇತ್ರ ತಪಾಸಣಾ ಹಾಗೂ ಶಸ್ತ್ರ ಚಕಿತ್ಸಾ ಶಿಬಿರ ನಡೆಯಿತು.ನಗರಸಭೆಯ ಅಧ್ಯಕ್ಷ ನಾಗೇಶ ಸಾಳುಂಕೆಯವರು ಶಿಬಿರವನ್ನು ಉದ್ಘಾಟಿಸಿ ಮಾತನಾಡುತ್ತ ದಾಂಡೇಲಿ ಕೈಗಾರಿಕಾ ನಗರ ಇಲ್ಲಿ ಬಡವರು, ಕೂಲಿ ಕಾರ್ಮಿಕರು … [Read more...] about ಉಚಿತ ನೇತ್ರಾ ತಪಾಸಣೆ ಹಾಗೂ ಚಿಕಿತ್ಸಾ ಶಿಬಿರ
ದಾಂಡೇಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರವೇಶಾತಿ ಪ್ರಾರಂಭ
ದಾಂಡೇಲಿ :ನಗರದ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಬಿ.ಎ ಮತ್ತು ಬಿ.ಕಾಂ 2017-18 ನೇ ಸಾಲಿನ ಪದವಿ ತರಗತಿಗಳಿಗೆ ಪ್ರವೇಶ ಆರಂಭವಾಗಿದ್ದು, ಮೇ 25 ರಿಂದ ಕಾಲೇಜಿನ ಕಾರ್ಯಾಲಯದಲ್ಲಿ ಪ್ರವೇಶದ ಅರ್ಜಿಯನ್ನು ಉಚಿತವಾಗಿ ವಿತರಿಸಲಾಗುತ್ತದೆ. ಪಿಯುಸಿ ಪಾಸಾದ ವಿದ್ಯಾರ್ಥಿ ವಿದ್ಯಾರ್ಥಿನಿಯರಿಗೆ ಪ್ರವೇಶ ಅರ್ಜಿ ತುಂಬಿ ಅಗತ್ಯ ದಾಖಲಾತಿಗಳೊಂದಿಗೆ ಜೂನ್ 7 ರೊಳಗಾಗಿ ಕಾರ್ಯಾಲಯದಲ್ಲಿ ನೋಂದಣಿ ಮಾಡಿಕೊಳ್ಳಬೇಕು. ಇತ್ತೀಚೆಗೆ ಕಾಲೇಜು ಸರ್ಕಾರದ ಪ್ರೇರಣೆ ಮತ್ತು … [Read more...] about ದಾಂಡೇಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರವೇಶಾತಿ ಪ್ರಾರಂಭ
ಜನಪರ ಸೇವೆಗೆ ಮೊದಲ ಆಧ್ಯತೆ ನೀಡಿದ್ದೇವೆ-ತಸ್ವರ್ ಸೌದಗರ್
ದಾಂಡೇಲಿ :ಅಂಜುಮಾನ್ ಫಲಾಹುಲ್ ಮುಸ್ಲಿಮಿನ್ ಸಂಸ್ಥೆಯು ಸಮುದಾಯವನ್ನು ಸದೃಢಗೊಳಿಸುವುದರ ಜೊತೆಗೆ ಸ್ವಸ್ಥ ಸಮಾಜ ನಿರ್ಮಾಣದ ಸಂಕಲ್ಪವನ್ನು ಹೊಂದಿದ್ದು, ಈ ನಿಟ್ಟಿನಲ್ಲಿ ನಮ್ಮ ಅವಧಿಯಲ್ಲಿ ಜನಪರ ಸೇವೆಗೆ ಮೊದಲ ಆಧ್ಯತೆ ನೀಡಿದ್ದೇವೆಯೆಂದು ನಗರದ ಅಂಜುಮನ್ ಫಲಾಹುಲ್ ಮುಸ್ಲಿಮಿನ್ ಸಂಸ್ಥೆಯ ನಿರ್ಗಮಿತ ಅಧ್ಯಕ್ಷ ತಸ್ವರ್ ಸೌದಗರ್ ಅವರು ಹೇಳಿದರು. ಅವರು ಮಂಗಳವಾರ ನಗರದ ಸ್ಟೇಟ್ ಎಂಪೊರಿಯಂ ವನತಿ ಗೃಹದಲ್ಲಿ ಕರೆದ ಸುದ್ದಿಗೋಷ್ಟಿಯಲ್ಲಿ ಮಾತನಾಡುತ್ತಿದ್ದರು. ಈ … [Read more...] about ಜನಪರ ಸೇವೆಗೆ ಮೊದಲ ಆಧ್ಯತೆ ನೀಡಿದ್ದೇವೆ-ತಸ್ವರ್ ಸೌದಗರ್

