ಕಾರವಾರ:ಅಗತ್ಯಕ್ಕಿಂತ ಹೆಚ್ಚಿನ ಮರಳು ದಾಸ್ತಾನು ಮಾಡಿದಲ್ಲಿ ಅದನ್ನು ಮುಟ್ಟುಗೋಲು ಹಾಕಿಕೊಳ್ಳುವದಾಗಿ ಜಿಲ್ಲಾಡಳಿತ ಎಚ್ಚರಿಕೆ ನೀಡಿದೆ. ಆದರೆ, ಜಿಲ್ಲಾಧಿಕಾರಿ ಕಚೇರಿ ಪಕ್ಕದಲ್ಲಿನ ಕರೂರು ಮೈದಾನದಲ್ಲಿಯೇ ಸರ್ಕಾರಿ ಕೆಲಸಕ್ಕೆ ಎಂದು ಲೋಡ್ ಗಟ್ಟಲೆ ಮರಳನ್ನು ಶೇಖರಣೆ ಮಾಡಲಾಗುತ್ತಿದೆ. ಮರಳಿನ ಕೊರತೆ, ಹೆಚ್ಚಿದ ದರದ ನಡುವೆ ಜಿಲ್ಲಾಡಳಿ ಸರಕಾರದ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ನಡೆಸುವ ದೃಷ್ಟಿಯಿಂದ ಜಿಲ್ಲಾಡಳಿತದ ಪಕ್ಕದ ಕರೂರ್ ಮೈದಾನದಲ್ಲಿ ಮರಳನ್ನು … [Read more...] about ಕರೂರು ಮೈದಾನದಲ್ಲಿ ಮರಳು ದಾಸ್ತಾನು
Latest Haliyal News | Haliyal Local & Live News in Kannada
We publish latest haliyal news. You can read haliyal news today in Kannada. We also regularly update haliyal corona news.
Our website has haliyal local news and haliyal live news which is better than reading haliyal news paper.
ಬಾಲ ಮಂದಿರದಲ್ಲಿ ನಡೆದ ಶಿಕ್ಷಕರ ನೇಮಕಾತಿ
ಕಾರವಾರ:ನಗರದ ಬಾಲ ಮಂದಿರದಲ್ಲಿ ಖಾಸಗಿ ವಿದ್ಯಾಸಂಸ್ಥೆಗಳ ಶಿಕ್ಷಕರ ನೇಮಕಾತಿಗೆ ಭಾನುವಾರ ನೇರ ಸಂದರ್ಶನ ನಡೆದಿದ್ದು, 40ಕ್ಕೂ ಅಧಿಕ ಸಂಸ್ಥೆಗಳು ಹಾಗೂ 500ಕ್ಕೂ ಅಧಿಕ ಅಭ್ಯರ್ಥಿಗಳು ಹಾಜರಾಗಿದ್ದರು. ಸಂಘಟಕರ ಲೆಕ್ಕದ ಪ್ರಕಾರ 150 ಅಭ್ಯರ್ಥಿಗಳು ಆಯ್ಕೆಯಾದರು.* ಶಿಕ್ಷಕರ ಕೊರತೆ ನೀಗಿಸದ ಮೇಳ ಖಾಸಗಿ ಶಾಲೆಗಳಲ್ಲಿ ಶಿಕ್ಷಕರ ಕೊರತೆ ತಪ್ಪಿಸಲು ಈ ಮೇಳವನ್ನು ಆಯೋಜಿಸಲಾಗಿತ್ತು. ಅನುಭವಿ ಶಿಕ್ಷಕರು ಹಾಗೂ ಉದ್ಯೋಗಕ್ಕಾಗಿ ಅಲೆದಾಡುತ್ತಿರುವ ನಿರುದ್ಯೋಗಿಗಳ … [Read more...] about ಬಾಲ ಮಂದಿರದಲ್ಲಿ ನಡೆದ ಶಿಕ್ಷಕರ ನೇಮಕಾತಿ
ಪಾದಚಾರಿ ಮಹಿಳೆಗೆ ಲಾರಿ ಡಿಕ್ಕಿ: ಮಹಿಳೆ ಸಾವು
ಹೊನ್ನಾವರ:ಭಟ್ಕಳ ಸರ್ಕಲ್ ಬಳಿ ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಮಹಿಳೆ ಸಾವನ್ನಪ್ಪಿದ್ದಾಳೆ. ತಾಲೂಕಿನ ಮಾಳಕೋಡದ ಕೆಳಗಿನ ಇಡಗುಂಜಿ ನಿವಾಸಿ ಸುಮಲತಾ ಮಾಬ್ಲೇಶ್ವರ ಭಟ್ಟ (46) ಗಂಭೀರವಾಗಿ ಗಾಯಗೊಂಡ ಮಹಿಳೆ. ಇವರು ತಮ್ಮ ಕೆಲಸ ಕಾರ್ಯದ ನಿಮಿತ್ತ ಪಟ್ಟಣಕ್ಕೆ ಆಗಮಿಸಿದ್ದರು. ಈ ವೇಳೆ ರಾಷ್ತ್ರೀಯ ಹೆದ್ದಾರಿ ಬದಿಯಲ್ಲಿ ಹೋಗುತ್ತಿರುವಾಗ ಲಾರಿ ಚಾಲಕ ಅಜಾಗರೂಕತೆಯಿಂದ ವಾಹನ ಚಲಾಯಿಸಿ ಈ ಅವಘಡ ಸಂಭವಿಸಿದೆ … [Read more...] about ಪಾದಚಾರಿ ಮಹಿಳೆಗೆ ಲಾರಿ ಡಿಕ್ಕಿ: ಮಹಿಳೆ ಸಾವು
ಪ್ರಥಮಬಾರಿಗೆ ಪ್ರವೇಶಿಸಿದ ಬಸ್
ಹೊನ್ನಾವರ:ಹೊನ್ನಾವರ ಪಟ್ಟಣದಿಂದ 34ಕಿ.ಮೀ ದೂರದ ರಾಷ್ಟ್ರೀಯ ಹೆದ್ದಾರಿ ಗೇರುಸೊಪ್ಪಾದಿಂದ 7ಕಿ.ಮೀ ಮಹಿಮೆಗೆ ಇಂದಿನಿಂದ ದಿನಕ್ಕೆರಡು ಬಾರಿ ಸಾರಿಗೆ ಸಂಸ್ಥೆಯ ಬಸ್ ಆರಂಭವಾಗಿದೆ. ಊರನ್ನು ಪ್ರಥಮಬಾರಿಗೆ ಪ್ರವೇಶಿಸಿದ ಬಸ್ಗೆ ಜನ ಹೂಹಾರ ಹಾಕಿ, ಕಾಯಿ ಒಡೆದು, ಸಿಹಿ ಹಂಚಿದ್ದು, ಆ ಭಾಗದ ಜನರ ಸಂಭ್ರಮ ಹೇೀಳತೀರದಾಗಿದೆ. ಸ್ವಾತಂತ್ರ್ಯ ಬಂದು ಇಷ್ಟು ವರ್ಷಗಳಾದ ಮೇಲೆ 250 ಮನೆಗಳುಳ್ಳ ಈ ಮಹಿಮೆ ಗ್ರಾಮಕ್ಕೆ ಸಾಧಾರಣ ಕಚ್ಚಾ ರಸ್ತೆಯಾಗಿದ್ದು, ಶಾಸಕ ಮಂಕಾಳು ವೈದ್ಯ, … [Read more...] about ಪ್ರಥಮಬಾರಿಗೆ ಪ್ರವೇಶಿಸಿದ ಬಸ್
ಅಕ್ರಮ ಚಟುವಟಿಕೆ
ಹೊನ್ನಾವರ:ಮಾವಿನಕುರ್ವಾ ಗ್ರಾಮ ಪಂಚಾಯತಿ ಅಧ್ಯಕ್ಷ ತಿಲಕ ಜಟ್ಟಿ ಗೌಡ ಮತ್ತು ಪಿಡಿಒ ಅಕ್ರಮ ನಡೆಸಿ ತಾವೇ ತೋಡಿದ ಹೊಂಡದಲ್ಲಿ ಇವರೇ ಬಿದ್ದು ಒದ್ದಾಡುವಂತಾಗಿದೆ. ಇವರ ಅಕ್ರಮ ಚಟುವಟಿಕೆಗಳು ಹೆಚ್ಚಾಗಿ ಪಾಪದ ಕೊಡ ತುಂಬಿದೆ ಎಂದು ಮಾವಿನಕುರ್ವಾ ಗ್ರಾಮ ಪಂಚಾಯತಿ ಸದಸ್ಯ ಪೀಟರ್ ಅಂಥೋನ್ ಮೆಂಡಿಸ್ ಹೇಳಿದರು. ಪಟ್ಟಣದ ಶಿವಸಾಗರ ರೆಸಿಡೆನ್ಸಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ತಾಲೂಕಿನ ಮಾವಿನಕುರ್ವಾ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಭೀಮಾ … [Read more...] about ಅಕ್ರಮ ಚಟುವಟಿಕೆ




