• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Latest Haliyal News | Haliyal Local & Live News in Kannada

We publish latest haliyal news. You can read haliyal news today in Kannada. We also regularly update haliyal corona news.

Our website has haliyal local news and haliyal live news which is better than reading haliyal news paper.

ಶ್ರೀನಿವಾಸ ಕಲ್ಯಾಣೋತ್ಸವ ಕಾರ್ಯಕ್ರಮ

May 21, 2017 by Sachin Hegde Leave a Comment

ಭಟ್ಕಳ:ಇಲ್ಲಿನ ನಾಮಧಾರಿ ಗುರುಮಠ ಆಸರಕೇರಿಯ ಶ್ರೀ ನಿಚ್ಚಲಮಕ್ಕಿ ತಿರುಮಲ ವೆಂಕಟರಮಣ ದೇವಸ್ಥಾನದಲ್ಲಿ ಶ್ರೀನಿವಾಸ ಕಲ್ಯಾಣೋತ್ಸವ ಕಾರ್ಯಕ್ರಮ ಉಜಿರೆಯ ಶ್ರೀರಾಮ ಕ್ಷೇತ್ರದ ಮಠಾಧೀಶ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಗಳ ದಿವ್ಯ ಉಪಸ್ಥಿತಿಯಲ್ಲಿ ನಡೆಯಿತು. ಆಸರಕೇರಿಯ ಕೊಲ್ಲಿಮನೆ ಕುಟುಂಬದವರಿಂದ ಜರುಗಿದ ಶ್ರೀನಿವಾಸ ಕಲ್ಯಾಣೋತ್ಸವ ಕಾರ್ಯಕ್ರಮದಲ್ಲಿ ಸಾವಿರಾರು ಭಕ್ತಾದಿಗಳು ಪಾಲ್ಗೊಂಡು ಕಲ್ಯಾಣೋತ್ಸವವನ್ನು ಕಣ್ತುಂಬಿಕೊಂಡರು. ಬೆಂಗಳೂರಿನ ವೈದಿಕ ಶ್ರೀ … [Read more...] about ಶ್ರೀನಿವಾಸ ಕಲ್ಯಾಣೋತ್ಸವ ಕಾರ್ಯಕ್ರಮ

ಕದಂಬ ನೌಕಾನೆಲೆಯಲ್ಲಿ ಶನಿವಾರ ಆಯೋಜಿಸಿದ್ದ ಮೂರು ದಿನಗಳ ರಾಷ್ಟ್ರೀಯ ಸುನಾಮಿ ಮುನ್ನೆಚ್ಚರಿಕೆ ಅಣಕು ಕಾರ್ಯಾಚರಣೆಯಾದ ಕರಾವಳಿ ಕಾರುಣ್ಯದ ಸಮಾರೋಪ ಸಮಾರಂಭ

May 20, 2017 by Sachin Hegde Leave a Comment

ಕಾರವಾರ:ಸುನಾಮಿಯನ್ನೊಳಗೊಂಡಂತೆ ಇತರೆ ಪೃಕೃತಿ ವಿಕೋಪಗಳು ಸಂಭವಿಸಿದಾಗ ಅದನ್ನು ಎದುರಿಸುವಲ್ಲಿ ಭಾರತೀಯ ರಕ್ಷಣಾ ಪಡೆಗಳು ಸಮರ್ಥವಾಗಿವೆ ಎಂದು ಪಶ್ಚಿಮ ನೌಕಾ ವಲಯ ಮುಖ್ಯಸ್ಥೆ ವೈಸ್ ಎಡ್ಮಿರಲ್ ಗಿರೀಶ್ ಲೂಥ್ರಾ ಹೇಳಿದರು. ಕದಂಬ ನೌಕಾನೆಲೆಯಲ್ಲಿ ಶನಿವಾರ ಆಯೋಜಿಸಿದ್ದ ಮೂರು ದಿನಗಳ ರಾಷ್ಟ್ರೀಯ ಸುನಾಮಿ ಮುನ್ನೆಚ್ಚರಿಕೆ ಅಣಕು ಕಾರ್ಯಾಚರಣೆಯಾದ ಕರಾವಳಿ ಕಾರುಣ್ಯದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು. ಕಳೆದ 12 ವರ್ಷದ ಅವದಿಯಲ್ಲಿ ರಕ್ಷಣಾ ಪಡೆಗಳು … [Read more...] about ಕದಂಬ ನೌಕಾನೆಲೆಯಲ್ಲಿ ಶನಿವಾರ ಆಯೋಜಿಸಿದ್ದ ಮೂರು ದಿನಗಳ ರಾಷ್ಟ್ರೀಯ ಸುನಾಮಿ ಮುನ್ನೆಚ್ಚರಿಕೆ ಅಣಕು ಕಾರ್ಯಾಚರಣೆಯಾದ ಕರಾವಳಿ ಕಾರುಣ್ಯದ ಸಮಾರೋಪ ಸಮಾರಂಭ

ಭಯೋತ್ಪಾದನಾ ವಿರೋಧಿ ದಿನಾಚರಣೆ

May 20, 2017 by Sachin Hegde Leave a Comment

ಪೊಲೀಸ್ ಇಲಾಖೆ ವತಿಯಿಂದ ಶನಿವಾರ ಠಾಣೆಗಳಲ್ಲಿ ಭಯೋತ್ಪಾದನಾ ವಿರೋಧಿ ದಿನ ಆಚರಿಸಲಾಯಿತು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯಲ್ಲಿ ಇಲಾಖೆ ಅಧಿಕಾರಿ ಹಾಗೂ ಸಿಬ್ಬಂದಿ "ಭಯೋತ್ಪಾದನಾ ವಿರೋಧಿ ದಿನ"ದ ಪ್ರಮಾಣ ವಚನ ಸ್ವೀಕರಿಸಿದರು. ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಎಚ್. ದೇವರಾಜು, ಸಿಪಿಐ ಶರಣಗೌಡ ಪಾಟೀಲ್, ಜಿ.ಟಿ. ನಾಯ್ಕ ಇತರರಿದ್ದರು. … [Read more...] about ಭಯೋತ್ಪಾದನಾ ವಿರೋಧಿ ದಿನಾಚರಣೆ

ಕಾರ್ಮಿಕರ ಗಣತಿ ಹಾಗೂ ಫೋಟೋ ಗುರುತಿನ ಚೀಟಿ ನೀಡುವ ಕಾರ್ಯಕ್ರಮ

May 20, 2017 by Sachin Hegde Leave a Comment

ಕಾರವಾರ:ಕೈಮಗ್ಗ ಹಾಗೂ ಕೈಮಗ್ಗ ಸಂಬಂಧಿತ ಕಾರ್ಮಿಕರ ಗಣತಿ ಹಾಗೂ ಫೋಟೋ ಗುರುತಿನ ಚೀಟಿ ನೀಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಗಣತಿ ಕಾರ್ಯವನ್ನು ಮೇ ಕಾರ್ವಿ ಡೆಟಾ ಮ್ಯಾನೆಜಮೆಂಟ್ (M/s Karvy Data Management Services Limited) ಏಜೆನ್ಸಿ ರವರಿಗೆ ವಹಿಸಲಾಗಿದ್ದು ನೇಕಾರರು ಇದರ ಸದುಪಯೋಗ ಪಡೆಯಲು ಸದರಿ ಸಂಸ್ಥೆಯವರು ಭೇಟಿಕೊಟ್ಟಾಗ ಸ್ಥಳೀಯವಾಗಿ ಲಭ್ಯವಿದ್ದು, ಅವರಿಗೆ ಸೂಕ್ತ ಮಾಹಿತಿ ಒದಗಿಸಬೇಕು. ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು, … [Read more...] about ಕಾರ್ಮಿಕರ ಗಣತಿ ಹಾಗೂ ಫೋಟೋ ಗುರುತಿನ ಚೀಟಿ ನೀಡುವ ಕಾರ್ಯಕ್ರಮ

ಲಘು ಮೋಟಾರು ವಾಹನ ಚಾಲನಾ ತರಬೇತಿಗೆ ಅರ್ಜಿ ಆಹ್ವಾನ

May 20, 2017 by Sachin Hegde Leave a Comment

ಕಾರವಾರ:2017-18 ನೇ ಸಾಲಿನ ಎಸ್.ಸಿ.ಪಿ/ಟಿ.ಎಸ್.ಪಿ ಯೋಜನೆಯಡಿ ಪರಿಶಿಷ್ಟ ಜಾತಿಯವರಿಗೆ ಆಟೋರಿಕ್ಷಾ ಹಾಗೂ ಪರಿಶಿಷ್ಟ ಪಂಗಡದವರಿಗೆ ಲಘು ಮೋಟಾರು ವಾಹನ ಚಾಲನಾ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜೂನ 15 ಕೊನೆಯ ದಿನವಾಗಿರುತ್ತದೆ. ಆಸಕ್ತ ಅಭ್ಯರ್ಥಿಗಳು ಕಾರವಾರ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಛೇರಿಯಲ್ಲಿ ಜೂನ 9 ರ ಒಳಗೆ ಅರ್ಜಿ ಫಾರ್ಮಗಳನ್ನು ಪಡೆಯಬಹುದಾಗಿದೆ. ಅರ್ಜಿದಾರರು ಕಡ್ಡಾಯವಾಗಿ ಪರಿಶಿಷ್ಟ ಜಾತಿ ಅಥವಾ ಪರಿಶಿಷ್ಟ ಪಂಗಡಕ್ಕೆ … [Read more...] about ಲಘು ಮೋಟಾರು ವಾಹನ ಚಾಲನಾ ತರಬೇತಿಗೆ ಅರ್ಜಿ ಆಹ್ವಾನ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,683 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar