ಭಟ್ಕಳ:ಇಲ್ಲಿನ ನಾಮಧಾರಿ ಗುರುಮಠ ಆಸರಕೇರಿಯ ಶ್ರೀ ನಿಚ್ಚಲಮಕ್ಕಿ ತಿರುಮಲ ವೆಂಕಟರಮಣ ದೇವಸ್ಥಾನದಲ್ಲಿ ಶ್ರೀನಿವಾಸ ಕಲ್ಯಾಣೋತ್ಸವ ಕಾರ್ಯಕ್ರಮ ಉಜಿರೆಯ ಶ್ರೀರಾಮ ಕ್ಷೇತ್ರದ ಮಠಾಧೀಶ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಗಳ ದಿವ್ಯ ಉಪಸ್ಥಿತಿಯಲ್ಲಿ ನಡೆಯಿತು. ಆಸರಕೇರಿಯ ಕೊಲ್ಲಿಮನೆ ಕುಟುಂಬದವರಿಂದ ಜರುಗಿದ ಶ್ರೀನಿವಾಸ ಕಲ್ಯಾಣೋತ್ಸವ ಕಾರ್ಯಕ್ರಮದಲ್ಲಿ ಸಾವಿರಾರು ಭಕ್ತಾದಿಗಳು ಪಾಲ್ಗೊಂಡು ಕಲ್ಯಾಣೋತ್ಸವವನ್ನು ಕಣ್ತುಂಬಿಕೊಂಡರು. ಬೆಂಗಳೂರಿನ ವೈದಿಕ ಶ್ರೀ … [Read more...] about ಶ್ರೀನಿವಾಸ ಕಲ್ಯಾಣೋತ್ಸವ ಕಾರ್ಯಕ್ರಮ
Latest Haliyal News | Haliyal Local & Live News in Kannada
We publish latest haliyal news. You can read haliyal news today in Kannada. We also regularly update haliyal corona news.
Our website has haliyal local news and haliyal live news which is better than reading haliyal news paper.
ಕದಂಬ ನೌಕಾನೆಲೆಯಲ್ಲಿ ಶನಿವಾರ ಆಯೋಜಿಸಿದ್ದ ಮೂರು ದಿನಗಳ ರಾಷ್ಟ್ರೀಯ ಸುನಾಮಿ ಮುನ್ನೆಚ್ಚರಿಕೆ ಅಣಕು ಕಾರ್ಯಾಚರಣೆಯಾದ ಕರಾವಳಿ ಕಾರುಣ್ಯದ ಸಮಾರೋಪ ಸಮಾರಂಭ
ಕಾರವಾರ:ಸುನಾಮಿಯನ್ನೊಳಗೊಂಡಂತೆ ಇತರೆ ಪೃಕೃತಿ ವಿಕೋಪಗಳು ಸಂಭವಿಸಿದಾಗ ಅದನ್ನು ಎದುರಿಸುವಲ್ಲಿ ಭಾರತೀಯ ರಕ್ಷಣಾ ಪಡೆಗಳು ಸಮರ್ಥವಾಗಿವೆ ಎಂದು ಪಶ್ಚಿಮ ನೌಕಾ ವಲಯ ಮುಖ್ಯಸ್ಥೆ ವೈಸ್ ಎಡ್ಮಿರಲ್ ಗಿರೀಶ್ ಲೂಥ್ರಾ ಹೇಳಿದರು. ಕದಂಬ ನೌಕಾನೆಲೆಯಲ್ಲಿ ಶನಿವಾರ ಆಯೋಜಿಸಿದ್ದ ಮೂರು ದಿನಗಳ ರಾಷ್ಟ್ರೀಯ ಸುನಾಮಿ ಮುನ್ನೆಚ್ಚರಿಕೆ ಅಣಕು ಕಾರ್ಯಾಚರಣೆಯಾದ ಕರಾವಳಿ ಕಾರುಣ್ಯದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು. ಕಳೆದ 12 ವರ್ಷದ ಅವದಿಯಲ್ಲಿ ರಕ್ಷಣಾ ಪಡೆಗಳು … [Read more...] about ಕದಂಬ ನೌಕಾನೆಲೆಯಲ್ಲಿ ಶನಿವಾರ ಆಯೋಜಿಸಿದ್ದ ಮೂರು ದಿನಗಳ ರಾಷ್ಟ್ರೀಯ ಸುನಾಮಿ ಮುನ್ನೆಚ್ಚರಿಕೆ ಅಣಕು ಕಾರ್ಯಾಚರಣೆಯಾದ ಕರಾವಳಿ ಕಾರುಣ್ಯದ ಸಮಾರೋಪ ಸಮಾರಂಭ
ಭಯೋತ್ಪಾದನಾ ವಿರೋಧಿ ದಿನಾಚರಣೆ
ಪೊಲೀಸ್ ಇಲಾಖೆ ವತಿಯಿಂದ ಶನಿವಾರ ಠಾಣೆಗಳಲ್ಲಿ ಭಯೋತ್ಪಾದನಾ ವಿರೋಧಿ ದಿನ ಆಚರಿಸಲಾಯಿತು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯಲ್ಲಿ ಇಲಾಖೆ ಅಧಿಕಾರಿ ಹಾಗೂ ಸಿಬ್ಬಂದಿ "ಭಯೋತ್ಪಾದನಾ ವಿರೋಧಿ ದಿನ"ದ ಪ್ರಮಾಣ ವಚನ ಸ್ವೀಕರಿಸಿದರು. ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಎಚ್. ದೇವರಾಜು, ಸಿಪಿಐ ಶರಣಗೌಡ ಪಾಟೀಲ್, ಜಿ.ಟಿ. ನಾಯ್ಕ ಇತರರಿದ್ದರು. … [Read more...] about ಭಯೋತ್ಪಾದನಾ ವಿರೋಧಿ ದಿನಾಚರಣೆ
ಕಾರ್ಮಿಕರ ಗಣತಿ ಹಾಗೂ ಫೋಟೋ ಗುರುತಿನ ಚೀಟಿ ನೀಡುವ ಕಾರ್ಯಕ್ರಮ
ಕಾರವಾರ:ಕೈಮಗ್ಗ ಹಾಗೂ ಕೈಮಗ್ಗ ಸಂಬಂಧಿತ ಕಾರ್ಮಿಕರ ಗಣತಿ ಹಾಗೂ ಫೋಟೋ ಗುರುತಿನ ಚೀಟಿ ನೀಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಗಣತಿ ಕಾರ್ಯವನ್ನು ಮೇ ಕಾರ್ವಿ ಡೆಟಾ ಮ್ಯಾನೆಜಮೆಂಟ್ (M/s Karvy Data Management Services Limited) ಏಜೆನ್ಸಿ ರವರಿಗೆ ವಹಿಸಲಾಗಿದ್ದು ನೇಕಾರರು ಇದರ ಸದುಪಯೋಗ ಪಡೆಯಲು ಸದರಿ ಸಂಸ್ಥೆಯವರು ಭೇಟಿಕೊಟ್ಟಾಗ ಸ್ಥಳೀಯವಾಗಿ ಲಭ್ಯವಿದ್ದು, ಅವರಿಗೆ ಸೂಕ್ತ ಮಾಹಿತಿ ಒದಗಿಸಬೇಕು. ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು, … [Read more...] about ಕಾರ್ಮಿಕರ ಗಣತಿ ಹಾಗೂ ಫೋಟೋ ಗುರುತಿನ ಚೀಟಿ ನೀಡುವ ಕಾರ್ಯಕ್ರಮ
ಲಘು ಮೋಟಾರು ವಾಹನ ಚಾಲನಾ ತರಬೇತಿಗೆ ಅರ್ಜಿ ಆಹ್ವಾನ
ಕಾರವಾರ:2017-18 ನೇ ಸಾಲಿನ ಎಸ್.ಸಿ.ಪಿ/ಟಿ.ಎಸ್.ಪಿ ಯೋಜನೆಯಡಿ ಪರಿಶಿಷ್ಟ ಜಾತಿಯವರಿಗೆ ಆಟೋರಿಕ್ಷಾ ಹಾಗೂ ಪರಿಶಿಷ್ಟ ಪಂಗಡದವರಿಗೆ ಲಘು ಮೋಟಾರು ವಾಹನ ಚಾಲನಾ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜೂನ 15 ಕೊನೆಯ ದಿನವಾಗಿರುತ್ತದೆ. ಆಸಕ್ತ ಅಭ್ಯರ್ಥಿಗಳು ಕಾರವಾರ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಛೇರಿಯಲ್ಲಿ ಜೂನ 9 ರ ಒಳಗೆ ಅರ್ಜಿ ಫಾರ್ಮಗಳನ್ನು ಪಡೆಯಬಹುದಾಗಿದೆ. ಅರ್ಜಿದಾರರು ಕಡ್ಡಾಯವಾಗಿ ಪರಿಶಿಷ್ಟ ಜಾತಿ ಅಥವಾ ಪರಿಶಿಷ್ಟ ಪಂಗಡಕ್ಕೆ … [Read more...] about ಲಘು ಮೋಟಾರು ವಾಹನ ಚಾಲನಾ ತರಬೇತಿಗೆ ಅರ್ಜಿ ಆಹ್ವಾನ


