ಕಾರವಾರ:ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದಿಂದ 2017-18ನೇ ಸಾಲಿಗೆ ರಾಜ್ಯ ಸರ್ಕಾರದ ಹಾಗೂ ಎನ್.ಬಿ.ಸಿ.ಎಫ್.ಡಿ.ಸಿಯ ಯೋಜನೆಗಳಲ್ಲಿ ಸಾಲ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ನಮೂನೆಗಳನ್ನು ಆಯಾ ಜಿಲ್ಲೆಯ ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಛೇರಿ, ಮತ್ತು ಆಯಾ ತಾಲ್ಲೂಕಿನ ಹಿಂದುಳಿದ ವರ್ಗಗಳ ಕಲ್ಯಾಣ ವಿಸ್ತರಣಾಧಿಕಾರಿಗಳ ಕಛೇರಿಯಲ್ಲಿ ಪಡೆಯುವುದು. ಅರ್ಜಿಗಳನ್ನು ಜೂನ 2 ರೊಳಗೆ ಪಡೆಯಬೇಕು … [Read more...] about ಸಾಲ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ
Latest Haliyal News | Haliyal Local & Live News in Kannada
We publish latest haliyal news. You can read haliyal news today in Kannada. We also regularly update haliyal corona news.
Our website has haliyal local news and haliyal live news which is better than reading haliyal news paper.
ಮೇ 23 ರಂದು ಬೆಳಗ್ಗೆ 11 ಗಂಟೆಯಿಂದ 1 ಗಂಟೆಯ ವರೆಗೆ ಅಂಕೋಲಾ ಪ್ರವಾಸ ಮಂದಿರದಲ್ಲಿ ಅಹವಾಲು ಸ್ವೀಕಾರ
ಕಾರವಾರ:ಜಿಲ್ಲೆಯ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಪೋಲೀಸ್ ಠಾಣೆಯ ಅಧಿಕಾರಿಗಳು ಮೇ 23 ರಂದು ಬೆಳಗ್ಗೆ 11 ಗಂಟೆಯಿಂದ 1 ಗಂಟೆಯ ವರೆಗೆ ಅಂಕೋಲಾ ಪ್ರವಾಸ ಮಂದಿರದಲ್ಲಿ ಅಹವಾಲು ಸ್ವೀಕರಿಸಲಿದ್ದಾರೆ. ಅಂದು ಮಧ್ಯಾಹ್ನ 3 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಕುಮಟಾ ಪ್ರವಾಸಿ ಮಂದಿರದಲ್ಲಿ ಹಾಗೂ ಮೇ 24 ರಂದು ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಹೊನ್ನಾವರ ಪ್ರವಾಸಿ ಮಂದಿರ ಮತ್ತು ಮ. 3 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಭಟ್ಕಳ ಪ್ರವಾಸಿ ಮಂದಿರದಲ್ಲಿ … [Read more...] about ಮೇ 23 ರಂದು ಬೆಳಗ್ಗೆ 11 ಗಂಟೆಯಿಂದ 1 ಗಂಟೆಯ ವರೆಗೆ ಅಂಕೋಲಾ ಪ್ರವಾಸ ಮಂದಿರದಲ್ಲಿ ಅಹವಾಲು ಸ್ವೀಕಾರ
ಯುವ ಕಾಂಗ್ರೇಸ್ ಕ್ಷೇತ್ರಾಧ್ಯಕ್ಷರಾಗಿ ರಾಜೇಶ ರುದ್ರಪಾಟಿ
ದಾಂಡೇಲಿ :ಹಳಿಯಾಳ-ಜೊಯಿಡಾ ವಿಧಾನ ಸಭಾ ಕ್ಷೇತ್ರದ ಯುವ ಕಾಂಗ್ರೇಸ್ ಘಟಕದ ಕ್ಷೇತ್ರಾಧ್ಯಕ್ಷರಾಗಿ ನಗರದ ಯುವ ಮುಖಂಡ ರಾಜೇಶ ರುದ್ರಪಾಟಿ ಚುನಾಯಿತರಾಗಿದ್ದಾರೆ. ಇತ್ತೀಚೆಗೆ ನಡೆದ ಯುವ ಕಾಂಗ್ರೆಸ್ ಚುನಾವಣೆಯಲ್ಲಿ ರಾಜೇಶ್ ರುದ್ರಪಾಟಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. ಯುವ ಕಾಂಗ್ರೆಸ್ಸಿನ ಕ್ಷೇತ್ರಾಧ್ಯಕ್ಷರಾಗಿ ಆಯ್ಕೆಯಾದ ರಾಜೇಶ ರುದ್ರಪಾಟಿಯವರನ್ನು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸೈಯದ ತಂಗಳ, ನಗರ ಸಭೆಯ ಅಧ್ಯಕ್ಷ ಎನ್.ಜಿ.ಸಾಳೊಂಕೆ, ಉಪಾಧ್ಯಕ್ಷ ಅಷ್ಪಾಕ … [Read more...] about ಯುವ ಕಾಂಗ್ರೇಸ್ ಕ್ಷೇತ್ರಾಧ್ಯಕ್ಷರಾಗಿ ರಾಜೇಶ ರುದ್ರಪಾಟಿ
ಗುತ್ತಿಗೆ ಪೌರಕಾರ್ಮಿಕರ ಸಮಸ್ಯೆ ಬಗೆಹರಿಸುವಂತೆ ಡಿಸಿಗೆ ಮನವಿ
ದಾಂಡೇಲಿ :ದಲಿತ ಕಾರ್ಮಿಕರಿಗೆ ವೇತನ ನೀಡುವಲಿ ಗುತ್ತಿಗೆದಾರರೊಂದಿಗೆ ನಗರಸಭೆಯ ಅಧಿಕಾರಿಗಳು ಶಾಮಿಲಾಗಿ ವಂಚಿಸಿ ಅವ್ಯವಹಾರ ನಡೆಸುತ್ತಿದ್ದಾರೆ. ತಕ್ಷಣ ಈ ಬಗ್ಗೆ ಪರಿಶೀಲಿಸಿ ಕ್ರಮಕೈಗೊಳ್ಳಬೇಕೆಂದು ಕರ್ನಾಟಕ ರಾಜ್ಯ ಮುನ್ಸಿಪಲ್ ಕಾರ್ಮಿಕ ಸಂಘಟನೆಯ ಅಧ್ಯಕ್ಷ ಡಿ.ಸ್ಯಾಮಸನ್ ಜಿಲ್ಲಾಧಿಕಾರಿಗಳಿಗೆ ಲಿಖಿತ ಮನವಿ ಮಾಡಿದ್ದಾರೆ.ನಗರಸಭೆಯಲ್ಲಿ ದುಡಿಯುವ ಎಲ್ಲ ವಿಭಾಗದ ಕಾರ್ಮಿಕರ ಕನಿಷ್ಟ ವೇತನ, ಸಿಗಬೇಕಾದ ವಿವಿಧ ಸೌಲತ್ತುಗಳ ಜಾರಿ, ಸಮರ್ಪಕರ ಕಾರ್ಮಿಕ ಕಾನೂನುಗಳ … [Read more...] about ಗುತ್ತಿಗೆ ಪೌರಕಾರ್ಮಿಕರ ಸಮಸ್ಯೆ ಬಗೆಹರಿಸುವಂತೆ ಡಿಸಿಗೆ ಮನವಿ
ಮೊರಾರ್ಜಿ ದೇಸಾಯಿ ವಸತಿ ಶಾಲೆಯ ನೂತನ ಕಟ್ಟಡ ಶಂಕುಸ್ಥಾಪನೆ
ದಾಂಡೇಲಿ :ಬಡವರ, ಬಡಕೂಲಿ ಕಾರ್ಮಿಕರ ಮಕ್ಕಳು ಶಿಕ್ಷಣ ಪಡೆದು ಉತ್ತಮ ಪ್ರಜೆಗಳಾಗಬೇಕು ಎಂಬ ಸದುದ್ದೇಶದಿಂದ ರಾಜ್ಯದಲ್ಲಿ ರಾಜ್ಯ ಸರಕಾರ ಹಲವಾರು ಸೌಕರ್ಯಗಳನ್ನು ಒದಗಿಸುತ್ತಲೇ ಬಂದಿದೆ. ದಾಂಡೇಲಿ ನಗರದಲ್ಲಿ ಮೊರಾರ್ಜಿ ದೇಸಾಯಿ ವಸತಿ ಶಾಲೆ ತಾತ್ಕಾಲಿಕ ಕಟ್ಟಡದಲ್ಲಿ ನಡೆಯುತ್ತಿತ್ತು ಸರಕಾರ 8.20ಕೋಟಿ ರೂಪಾಯಿಗಳಲ್ಲಿ ನೂತನ ಕಟ್ಟಡಕ್ಕೆ ಮಂಜೂರಿಯಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಆರ್.ವಿ.ದೇಶಪಾಂಡೆ ನುಡಿದರು.ಅವರು ಶುಕ್ರವಾರದಂದು ನಗರದಲ್ಲಿ … [Read more...] about ಮೊರಾರ್ಜಿ ದೇಸಾಯಿ ವಸತಿ ಶಾಲೆಯ ನೂತನ ಕಟ್ಟಡ ಶಂಕುಸ್ಥಾಪನೆ

