• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Latest Haliyal News | Haliyal Local & Live News in Kannada

We publish latest haliyal news. You can read haliyal news today in Kannada. We also regularly update haliyal corona news.

Our website has haliyal local news and haliyal live news which is better than reading haliyal news paper.

ನುಡಿದಂತೆ ನಡೆಯುತ್ತಿದ್ದೇವೆ- ಸಚಿವ ದೇಶಪಾಂಡೆ

May 20, 2017 by Sachin Hegde Leave a Comment

ದಾಂಡೇಲಿ :ವಿವಿಧ ಅಭಿವೃದ್ಧಿ ಯೋಜನೆಗಳಿಗೆ ನಾಂದಿಹಾಡಿರುವ ರಾಜ್ಯ ಸರಕಾರ ಬಡವರ, ದೀನ ದಲಿತರ ಪರವಾಗಿ ಕಾರ್ಯನಿರ್ವಹಿಸಿರುವುದಲ್ಲದೆ ಅಗತ್ಯ ಮೂಲಸೌಕರ್ಯಗಳನ್ನು ಒದಗಿಸಿ ರಾಜ್ಯವನ್ನು ಮಾದರಿ ರಾಜ್ಯವನ್ನಾಗಿಸಲು ಪಣತೊಟ್ಟಿದೆ. ಈ ದಿಸೆಯಲ್ಲಿ ನುಡಿದಂತೆ ನಡೆಯುತ್ತಿದ್ದೇವೆ ಎಂಬ ಹೆಗ್ಗಳಿಕೆಯನ್ನು ರಾಜ್ಯ ಸರಕಾರ ಹೊಂದಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಹೇಳಿದರು.ಅವರು ಶುಕ್ರವಾರ ಸಂಜೆ ನಗರ ಸಭೆಯ ಆವರಣದಲ್ಲಿ ಶೇ: 24.10 ರ … [Read more...] about ನುಡಿದಂತೆ ನಡೆಯುತ್ತಿದ್ದೇವೆ- ಸಚಿವ ದೇಶಪಾಂಡೆ

ಸುನಾಮಿಯಂತಹ ಪ್ರಕೃತಿ ವಿಕೋಪಗಳಾದಲ್ಲಿ ದಕ್ಷಿಣ ಏಷ್ಯಾ ರಾಷ್ಟ್ರಗಳ ಸಹಕಾರ ಅತಿ ಅವಶ್ಯ

May 19, 2017 by Sachin Hegde Leave a Comment

ಕಾರವಾರ:ದೇಶದಲ್ಲಿ ಸುನಾಮಿಯಂತಹ ಪ್ರಕೃತಿ ವಿಕೋಪಗಳಾದಲ್ಲಿ ದಕ್ಷಿಣ ಏಷ್ಯಾ ರಾಷ್ಟ್ರಗಳ ಸಹಕಾರ ಅತಿ ಅವಶ್ಯವಾಗಿದೆ ಎಂದು ಪಶ್ಚಿಮ ನೌಕಾ ವಲಯದ ಕಮಾಂಡಿಂಗ್ ಆಫಿಸರ್ ವೈಸ್ ಅಡ್ಮಿರಲ್ ಗಿರೀಶ ಲೂಥ್ರಾ ಹೇಳಿದರು. ಕದಂಬ ನೌಕಾನೆಲೆಯಲ್ಲಿ ಶುಕ್ರವಾರ ಆಯೋಜಿಸಿದ್ದ ಸುನಾಮಿ ಅಣಕು ಕಾರ್ಯಾಚರಣೆ ವೇಳೆ ಅವರು ಮಾದ್ಯಮದವರೊಂದಿಗೆ ಮಾತನಾಡಿದರು. ಪ್ರಕೃತಿ ವಿಕೋಪಗಳ ಬಗ್ಗೆ ಪ್ರತಿ ಕ್ಷಣವೂ ಎಚ್ಚರಿಕೆಯಿಂದಿರಬೇಕಾಗುತ್ತದೆ. ಇದು ಒಬ್ಬರಿಂದ ಸಾಧ್ಯವಿಲ್ಲ. ಈ ನಿಟ್ಟಿನಲ್ಲಿ … [Read more...] about ಸುನಾಮಿಯಂತಹ ಪ್ರಕೃತಿ ವಿಕೋಪಗಳಾದಲ್ಲಿ ದಕ್ಷಿಣ ಏಷ್ಯಾ ರಾಷ್ಟ್ರಗಳ ಸಹಕಾರ ಅತಿ ಅವಶ್ಯ

ಅಣಕು ಕಾರ್ಯಾಚರಣೆ

May 19, 2017 by Sachin Hegde Leave a Comment

ಕಾರವಾರ:ಭೂಸೇನೆ, ವಾಯು ಸೇನೆ, ನೌಕಾನೆಲೆ, ಕರಾವಳಿ ಕಾವಲು ಪಡೆ ಹಾಗೂ ತಟರಕ್ಷಕಾ ಪಡೆಯವರು ಕದಂಬ ನೌಕಾನೆಲೆ ಹಾಗೂ ರವಿಂದ್ರನಾಥ ಟ್ಯಾಗೋರ ಕಡಲತೀರದಲ್ಲಿ ಶುಕ್ರವಾರ ಸುನಾಮಿ ವಿಪತ್ತು ನಿರ್ವಹಣಾ ಕಾರ್ಯಾಚರಣೆ ನಡೆಸಿದರು. 1500ಕ್ಕೂ ಅಧಿಕ ಅಧಿಕಾರಿ ಹಾಗೂ ಸಿಬ್ಬಂದಿ ತುರ್ತು ಸಂದರ್ಭದಲ್ಲಿ ಬಳಸುವ ವಿಧಾನಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಿದರು. ಕರಾವಳಿ ಕಾರುಣ್ಯ ಎಂಬ ಹೆಸರಿನಡಿ ಈ ಕಾರ್ಯಾಚರಣೆ ನಡೆಸಲಾಗಿದ್ದು, ಸುನಾಮಿಯಂತಹ ಪೃಕೃತಿ ವಿಕೋಪದ ಸನ್ನಿವೇಶಗಳಲ್ಲಿ … [Read more...] about ಅಣಕು ಕಾರ್ಯಾಚರಣೆ

ಅಂತರಾಷ್ಟ್ರೀಯ ಜೀವವೈವಿಧ್ಯ ದಿನಾಚರಣೆ ಕಾರ್ಯಕ್ರಮ

May 19, 2017 by Sachin Hegde Leave a Comment

ಕಾರವಾರ:ಉತ್ತರ ಕನ್ನಡ ಜಿಲ್ಲಾ ವಿಜ್ಞಾನ ಕೇಂದ್ರವು ಕರ್ನಾಟಕ ಅರಣ್ಯ ಇಲಾಖೆ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು, ಜಿಲ್ಲಾ ಘಟಕ, ಉತ್ತರ ಕನ್ನಡ ಮತ್ತು ಶಿರಸಿ ಶೈಕ್ಷಣಿಕ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ಅಂತರಾಷ್ಟ್ರೀಯ ಜೀವವೈವಿಧ್ಯ ದಿನಾಚರಣೆ ಕಾರ್ಯಕ್ರಮವನ್ನು ಮೇ 22 ರಂದು ಜಿಲ್ಲಾ ವಿಜ್ಞಾನ ಕೇಂದ್ರ ಕೋಡಿಬಾಗದಲ್ಲಿ ಹಮ್ಮಿಕೊಂಡಿದೆ. ಈ ವರ್ಷದ ಜೀವವವೈವಿಧ್ಯ ದಿನಾಚರಣೆಯ ಘೋಷಣೆಯು ಜೀವವೈವಿಧ್ಯ ಮತ್ತು … [Read more...] about ಅಂತರಾಷ್ಟ್ರೀಯ ಜೀವವೈವಿಧ್ಯ ದಿನಾಚರಣೆ ಕಾರ್ಯಕ್ರಮ

ಕಾರವಾರ-ಯಶವಂತಪುರ ರೈಲುಮಾರ್ಗ ಬದಲಾವಣೆ ಕಣ್ಣೊರೆಸುವ ತಂತ್ರ

May 19, 2017 by Ganapati Hegde Leave a Comment

ನೈಋತ್ಯ ರೈಲ್ವೇ ವಲಯ ಕಾರವಾರ -ಯಶವಂತಪುರ ಎಕ್ಸ್‌ಪ್ರಸ್‌ ಹಗಲು ರೈಲಿನ (ನಂ. 16515/516) ಸಂಚಾರ ಮಾರ್ಗ ಬದಲಾವಣೆ ಮಾಡುವ ಮೂಲಕ ಕರಾವಳಿ ಜನರ ಕಣ್ಣಿಗೆ ಮಣ್ಣೆರಚಿಸುವ ಪ್ರಯತ್ನ ಮಾಡಿದೆ.ಏಕೆಂದರೆ, ಕಾರವಾರ-ಯಶವಂತಪುರ ಹಗಲು ರೈಲುಮಾರ್ಗ ಬದಲಾವಣೆ ಮಾಡುವ ಮೂಲಕ ಪ್ರಯಾಣಿಕರಿಗೆ ಹೆಚ್ಚಿನ ಅನುಕೂಲ ಮಾಡಿಕೊಡಬೇಕು ಎಂಬುದು ಕರಾವಳಿ ಜನರ ಪ್ರಮುಖ ಬೇಡಿಕೆಯಾಗಿತ್ತು. ಅಂದರೆ, ತುಮಕೂರು ಮಾರ್ಗವಾಗಿ ಸಂಚರಿಸುವ ಈ ರೈಲು ಅನ್ನು ಕುಣಿಗಲ್‌ - ಚನ್ನರಾಯಪಟ್ಟಣ ಮಾರ್ಗವಾಗಿ … [Read more...] about ಕಾರವಾರ-ಯಶವಂತಪುರ ರೈಲುಮಾರ್ಗ ಬದಲಾವಣೆ ಕಣ್ಣೊರೆಸುವ ತಂತ್ರ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,683 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar