ದಾಂಡೇಲಿ :ವಿವಿಧ ಅಭಿವೃದ್ಧಿ ಯೋಜನೆಗಳಿಗೆ ನಾಂದಿಹಾಡಿರುವ ರಾಜ್ಯ ಸರಕಾರ ಬಡವರ, ದೀನ ದಲಿತರ ಪರವಾಗಿ ಕಾರ್ಯನಿರ್ವಹಿಸಿರುವುದಲ್ಲದೆ ಅಗತ್ಯ ಮೂಲಸೌಕರ್ಯಗಳನ್ನು ಒದಗಿಸಿ ರಾಜ್ಯವನ್ನು ಮಾದರಿ ರಾಜ್ಯವನ್ನಾಗಿಸಲು ಪಣತೊಟ್ಟಿದೆ. ಈ ದಿಸೆಯಲ್ಲಿ ನುಡಿದಂತೆ ನಡೆಯುತ್ತಿದ್ದೇವೆ ಎಂಬ ಹೆಗ್ಗಳಿಕೆಯನ್ನು ರಾಜ್ಯ ಸರಕಾರ ಹೊಂದಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಹೇಳಿದರು.ಅವರು ಶುಕ್ರವಾರ ಸಂಜೆ ನಗರ ಸಭೆಯ ಆವರಣದಲ್ಲಿ ಶೇ: 24.10 ರ … [Read more...] about ನುಡಿದಂತೆ ನಡೆಯುತ್ತಿದ್ದೇವೆ- ಸಚಿವ ದೇಶಪಾಂಡೆ
Latest Haliyal News | Haliyal Local & Live News in Kannada
We publish latest haliyal news. You can read haliyal news today in Kannada. We also regularly update haliyal corona news.
Our website has haliyal local news and haliyal live news which is better than reading haliyal news paper.
ಸುನಾಮಿಯಂತಹ ಪ್ರಕೃತಿ ವಿಕೋಪಗಳಾದಲ್ಲಿ ದಕ್ಷಿಣ ಏಷ್ಯಾ ರಾಷ್ಟ್ರಗಳ ಸಹಕಾರ ಅತಿ ಅವಶ್ಯ
ಕಾರವಾರ:ದೇಶದಲ್ಲಿ ಸುನಾಮಿಯಂತಹ ಪ್ರಕೃತಿ ವಿಕೋಪಗಳಾದಲ್ಲಿ ದಕ್ಷಿಣ ಏಷ್ಯಾ ರಾಷ್ಟ್ರಗಳ ಸಹಕಾರ ಅತಿ ಅವಶ್ಯವಾಗಿದೆ ಎಂದು ಪಶ್ಚಿಮ ನೌಕಾ ವಲಯದ ಕಮಾಂಡಿಂಗ್ ಆಫಿಸರ್ ವೈಸ್ ಅಡ್ಮಿರಲ್ ಗಿರೀಶ ಲೂಥ್ರಾ ಹೇಳಿದರು. ಕದಂಬ ನೌಕಾನೆಲೆಯಲ್ಲಿ ಶುಕ್ರವಾರ ಆಯೋಜಿಸಿದ್ದ ಸುನಾಮಿ ಅಣಕು ಕಾರ್ಯಾಚರಣೆ ವೇಳೆ ಅವರು ಮಾದ್ಯಮದವರೊಂದಿಗೆ ಮಾತನಾಡಿದರು. ಪ್ರಕೃತಿ ವಿಕೋಪಗಳ ಬಗ್ಗೆ ಪ್ರತಿ ಕ್ಷಣವೂ ಎಚ್ಚರಿಕೆಯಿಂದಿರಬೇಕಾಗುತ್ತದೆ. ಇದು ಒಬ್ಬರಿಂದ ಸಾಧ್ಯವಿಲ್ಲ. ಈ ನಿಟ್ಟಿನಲ್ಲಿ … [Read more...] about ಸುನಾಮಿಯಂತಹ ಪ್ರಕೃತಿ ವಿಕೋಪಗಳಾದಲ್ಲಿ ದಕ್ಷಿಣ ಏಷ್ಯಾ ರಾಷ್ಟ್ರಗಳ ಸಹಕಾರ ಅತಿ ಅವಶ್ಯ
ಅಣಕು ಕಾರ್ಯಾಚರಣೆ
ಕಾರವಾರ:ಭೂಸೇನೆ, ವಾಯು ಸೇನೆ, ನೌಕಾನೆಲೆ, ಕರಾವಳಿ ಕಾವಲು ಪಡೆ ಹಾಗೂ ತಟರಕ್ಷಕಾ ಪಡೆಯವರು ಕದಂಬ ನೌಕಾನೆಲೆ ಹಾಗೂ ರವಿಂದ್ರನಾಥ ಟ್ಯಾಗೋರ ಕಡಲತೀರದಲ್ಲಿ ಶುಕ್ರವಾರ ಸುನಾಮಿ ವಿಪತ್ತು ನಿರ್ವಹಣಾ ಕಾರ್ಯಾಚರಣೆ ನಡೆಸಿದರು. 1500ಕ್ಕೂ ಅಧಿಕ ಅಧಿಕಾರಿ ಹಾಗೂ ಸಿಬ್ಬಂದಿ ತುರ್ತು ಸಂದರ್ಭದಲ್ಲಿ ಬಳಸುವ ವಿಧಾನಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಿದರು. ಕರಾವಳಿ ಕಾರುಣ್ಯ ಎಂಬ ಹೆಸರಿನಡಿ ಈ ಕಾರ್ಯಾಚರಣೆ ನಡೆಸಲಾಗಿದ್ದು, ಸುನಾಮಿಯಂತಹ ಪೃಕೃತಿ ವಿಕೋಪದ ಸನ್ನಿವೇಶಗಳಲ್ಲಿ … [Read more...] about ಅಣಕು ಕಾರ್ಯಾಚರಣೆ
ಅಂತರಾಷ್ಟ್ರೀಯ ಜೀವವೈವಿಧ್ಯ ದಿನಾಚರಣೆ ಕಾರ್ಯಕ್ರಮ
ಕಾರವಾರ:ಉತ್ತರ ಕನ್ನಡ ಜಿಲ್ಲಾ ವಿಜ್ಞಾನ ಕೇಂದ್ರವು ಕರ್ನಾಟಕ ಅರಣ್ಯ ಇಲಾಖೆ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು, ಜಿಲ್ಲಾ ಘಟಕ, ಉತ್ತರ ಕನ್ನಡ ಮತ್ತು ಶಿರಸಿ ಶೈಕ್ಷಣಿಕ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ಅಂತರಾಷ್ಟ್ರೀಯ ಜೀವವೈವಿಧ್ಯ ದಿನಾಚರಣೆ ಕಾರ್ಯಕ್ರಮವನ್ನು ಮೇ 22 ರಂದು ಜಿಲ್ಲಾ ವಿಜ್ಞಾನ ಕೇಂದ್ರ ಕೋಡಿಬಾಗದಲ್ಲಿ ಹಮ್ಮಿಕೊಂಡಿದೆ. ಈ ವರ್ಷದ ಜೀವವವೈವಿಧ್ಯ ದಿನಾಚರಣೆಯ ಘೋಷಣೆಯು ಜೀವವೈವಿಧ್ಯ ಮತ್ತು … [Read more...] about ಅಂತರಾಷ್ಟ್ರೀಯ ಜೀವವೈವಿಧ್ಯ ದಿನಾಚರಣೆ ಕಾರ್ಯಕ್ರಮ
ಕಾರವಾರ-ಯಶವಂತಪುರ ರೈಲುಮಾರ್ಗ ಬದಲಾವಣೆ ಕಣ್ಣೊರೆಸುವ ತಂತ್ರ
ನೈಋತ್ಯ ರೈಲ್ವೇ ವಲಯ ಕಾರವಾರ -ಯಶವಂತಪುರ ಎಕ್ಸ್ಪ್ರಸ್ ಹಗಲು ರೈಲಿನ (ನಂ. 16515/516) ಸಂಚಾರ ಮಾರ್ಗ ಬದಲಾವಣೆ ಮಾಡುವ ಮೂಲಕ ಕರಾವಳಿ ಜನರ ಕಣ್ಣಿಗೆ ಮಣ್ಣೆರಚಿಸುವ ಪ್ರಯತ್ನ ಮಾಡಿದೆ.ಏಕೆಂದರೆ, ಕಾರವಾರ-ಯಶವಂತಪುರ ಹಗಲು ರೈಲುಮಾರ್ಗ ಬದಲಾವಣೆ ಮಾಡುವ ಮೂಲಕ ಪ್ರಯಾಣಿಕರಿಗೆ ಹೆಚ್ಚಿನ ಅನುಕೂಲ ಮಾಡಿಕೊಡಬೇಕು ಎಂಬುದು ಕರಾವಳಿ ಜನರ ಪ್ರಮುಖ ಬೇಡಿಕೆಯಾಗಿತ್ತು. ಅಂದರೆ, ತುಮಕೂರು ಮಾರ್ಗವಾಗಿ ಸಂಚರಿಸುವ ಈ ರೈಲು ಅನ್ನು ಕುಣಿಗಲ್ - ಚನ್ನರಾಯಪಟ್ಟಣ ಮಾರ್ಗವಾಗಿ … [Read more...] about ಕಾರವಾರ-ಯಶವಂತಪುರ ರೈಲುಮಾರ್ಗ ಬದಲಾವಣೆ ಕಣ್ಣೊರೆಸುವ ತಂತ್ರ


