ಹಳಿಯಾಳ ;ಸಂವಿಧಾನ ಶಿಲ್ಪಿ ಡಾ. ಬಾಬಾಸಾಹೇಬ ಅಂಬೇಡ್ಕರ ಸಮುದಾಯ ಭವನವನ್ನು ಹಳಿಯಾಳ ಪಟ್ಟಣದ ದಲಿತ ಸಮುದಾಯದವರು ಹೆಚ್ಚಿನ ಸಂಖ್ಯೆಯಲ್ಲಿ ವಾಸಿಸುತ್ತಿರುವ ಇಂದಿರಾನಗರದ ಮುಂದಿನ ಮೌರ್ಯ ಹೋಟೆಲ್ ಪಕ್ಕದ ನಿವೇಶನದಲ್ಲಿಯೇ ನಿರ್ಮಿಸಬೇಕೆಂದು ಆಗ್ರಹಿಸಿ ಕಳೆದ 9 ದಿನಗಳಿಂದ ದಲಿತ ಸಂಘಟನೆಗಳ ಒಕ್ಕೂಟ ನಡೆಸುತ್ತಿರುವ ಅಹೋರಾತ್ರಿ ಪ್ರತಿಭಟನೆಯನ್ನು ಸಚಿವ ಆರ್.ವಿ.ದೇಶಪಾಂಡೆ ಅವರ ಭರವಸೆಯೊಂದಿಗೆ ಹಿಂದಕ್ಕೆ ಪಡೆಯಲಾಗಿದೆ. ಹಳಿಯಾಳ ಕ್ಷೇತ್ರದ ವಿವಿಧ ಅಭಿವೃದ್ದಿ … [Read more...] about 9 ದಿನಗಳಿಂದ ಅಹೋರಾತ್ರಿ ನಡೆದ ಧರಣಿಯನ್ನು ಸಚಿವ ದೇಶಪಾಂಡೆ ಅವರ ಭರವಸೆಯೊಂದಿಗೆ ಮುಕ್ತಾಯ
Latest Haliyal News | Haliyal Local & Live News in Kannada
We publish latest haliyal news. You can read haliyal news today in Kannada. We also regularly update haliyal corona news.
Our website has haliyal local news and haliyal live news which is better than reading haliyal news paper.
ಗೋವಾದಲ್ಲಿ ಭೀಕರ ದುರಂತ ; ಹಳೆ ಸೇತುವೆ ಕುಸಿತ
ಪಣಜಿ : ದಕ್ಷಿಣ ಗೋವಾದಲ್ಲಿ ಪೋರ್ಚುಗೀಸ್ ಕಾಲದ ಶಿಥಿಲಗೊಂಡ ಸೇತುವೆಯೊಂದು ಗುರುವಾರ ಸಂಜೆ ಕುಸಿದು ಬಿದ್ದು 10 ಮಂದಿ ಸಾವಿಗೀಡಾಗಿರುವ ಶಂಕೆ ವ್ಯಕ್ತವಾಗಿದೆ . ಸ್ಥಳದಲ್ಲಿ ನೌಕಾಪಡೆ ರಕ್ಷಣಾ ಕಾರ್ಯ ನಡೆಸುತ್ತಿದೆ . ಕರ್ಚೋರೆಮ್ ಗ್ರಾಮದಲ್ಲಿ ಸನ್ವೋರ್ದೆಮ್ ನದಿಯಲ್ಲಿ ಸಂಜೆ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಳ್ಳ ಲೆಂದು ಸೇತುವೆಯಿಂದ ಕೆಳಕ್ಕೆ ಹಾರಿದ್ದ . ಕೂಡಲೇ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಸಿಬ್ಬಂದಿ , ಯುವ ಕನ ರಕ್ಷಣಾ ಕಾರ್ಯಾಚರಣೆಯಲ್ಲಿ ನಿರತರಾಗಿದ್ದರು . … [Read more...] about ಗೋವಾದಲ್ಲಿ ಭೀಕರ ದುರಂತ ; ಹಳೆ ಸೇತುವೆ ಕುಸಿತ
ಸುನಾಮಿ ಅಣಕು ಕಾರ್ಯಾಚರಣೆ
ಕಾರವಾರ:ರಕ್ಷಣಾ ಸಚಿವಾಲಯದ ನೌಕಾಪಡೆ, ಸಶಸ್ತ್ರ ಪಡೆಗಳು ಮತ್ತು ಕೇಂದ್ರ ಹಾಗೂ ರಾಜ್ಯ ಸರಕಾರಗಳು ಒಟ್ಟಾಗಿ ಮಾನವಿಯ ನೆರವು ಮತ್ತು ವಿಪತ್ತು ನಿರ್ವಹಣೆ ಸಂಸ್ಥೆಗಳ ಸಹಯೋಗದೊಂದಿಗೆ ಕಾರವಾರದಲ್ಲಿ ಮೇ 20 ರವರೆಗೆ ಸುನಾಮಿ ಅಣಕು ಕಾರ್ಯಾಚರಣೆ ನಡೆಸುತ್ತಿವೆ. ಎಲ್ಲಾ ರೀತಿಯ ಪ್ರಕೃತಿ ವಿಕೋಪಗಳ ನರ್ವಹಣೆ ಯೋಜನೆಗಳನ್ನು ಮೌಲಿಕರಿಸುವ ಉದ್ದೇಶದಿಂದ ಸುನಾಮಿ ಅಣಕು ಕಾರ್ಯಾಚರಣೆ ನಡೆಸಲಾಗುತ್ತಿದೆ. ಕಾಯಾಚರಣೆಯನ್ನು ಎರಡು ವಿಭಾಗಗಳಲ್ಲಿ ಆಯೋಜಿಸಲಾಗಿದೆ. ಸುನಾಮಿ … [Read more...] about ಸುನಾಮಿ ಅಣಕು ಕಾರ್ಯಾಚರಣೆ
ಸೈಕಲ್ ಮೇಲೆ ಪ್ರವಾಸ ಕೈಗೊಂಡಿರುವ ಅಜೀತ ಸತರಾ
ಕಾರವಾರ:ಕಲ್ಕತ್ತಾ ಮೂಲದ ವ್ಯಕ್ತಿಯೊಬ್ಬರು ಸೈಕಲ್ ಮೂಲಕ ಪ್ರವಾಸ ನಡೆಸುತ್ತಿದ್ದು, ಗುರುವಾರ ಕಾರವಾರ ಪ್ರವೇಶಿಸಿದರು. ಅಜೀತ ಸತರಾ ಸೈಕಲ್ ಪ್ರವಾಸ ಕೈಗೊಂಡವರು. ಈಗಾಗಲೇ ಐದು ರಾಜ್ಯಗಳನ್ನು ಸುತ್ತಿದ ಇವರು ಮುಂದೆ ಗೋವಾ ಹಾಗೂ ಮಹಾರಾಷ್ಟ್ರ ಸಂಚರಿಸಲಿದ್ದಾರೆ. ಭೇಟಿ ನೀಡಿದ ತಾಣಗಳ ಫೋಟೋ ಸಂಗ್ರಹಿಸಿ, ಈ ಬಗ್ಗೆ ಅದ್ಯಯನ ನಡೆಸುವ ಕೆಲಸದಲ್ಲಿ ಅಜೀತ ನಿರತರಾಗಿದ್ದಾರೆ. ಮೂರು ತಿಂಗಳ ಹಿಂದೆ ಇವರ ಪ್ರವಾಸ ಆರಂಭವಾಗಿದ್ದು, ಇದು ಅಂತ್ಯಗೊಂಡ ನಂತರ ಈ ಬಗ್ಗೆ ಪುಸ್ತಕ … [Read more...] about ಸೈಕಲ್ ಮೇಲೆ ಪ್ರವಾಸ ಕೈಗೊಂಡಿರುವ ಅಜೀತ ಸತರಾ
ಗಂಗಾವಳಿ ನದಿತೀರದ ಗ್ರಾಮಗಳಲ್ಲಿ ಜಿಲ್ಲಾಡಳಿತ ವಿದ್ಯುತ್ ಕಡಿತ ,ಬೆಳೆ ಹಾನಿ
ಕಾರವಾರ:ಗಂಗಾವಳಿ ನದಿತೀರದ ಗ್ರಾಮಗಳಲ್ಲಿ ಜಿಲ್ಲಾಡಳಿತ ವಿದ್ಯುತ್ ಕಡಿತಗೊಳಿಸಿದ ಅಡಿಕೆ ಮರಗಳಿಗೆ ನೀರು ಪೂರೈಕೆಯಾಗದೇ ಬೆಳೆ ಹಾನಿ ಉಂಟಾಗಿದೆ. ಇದರ ನಷ್ಟವನ್ನು ಜಿಲ್ಲಾಡಳಿತ ಭರಿಸಬೇಕು ಎಂದು ಅಲ್ಲಿನವರು ಒತ್ತಾಯಿಸಿದ್ದಾರೆ. ಕುಡಿಯುವ ನೀರಿಗೆ ತೊಂದರೆ ಎಂದು ಜಿಲ್ಲಾಡಳಿತ ನದಿ ನೀರನ್ನು ಬಳಸದಂತೆ ಗಂಗಾವಳಿ ನದಿ ಕೊಳ್ಳದ ನಿವಾಸಿಗಳಿಗೆ ಸೂಚಿಸಿದ್ದು, ಪಂಪ್ ಶುರು ಮಾಡಲು ಅವಷ್ಯವಿರುವ ವಿದ್ಯುತ್ ಕಡಿತ ಮಾಡಿತ್ತು. ವಿದ್ಯುತ್ ಪೂರೈಕೆ ಮಾಡುವಂತೆ ಜಿಲ್ಲಾಡಳಿತಕ್ಕೆ … [Read more...] about ಗಂಗಾವಳಿ ನದಿತೀರದ ಗ್ರಾಮಗಳಲ್ಲಿ ಜಿಲ್ಲಾಡಳಿತ ವಿದ್ಯುತ್ ಕಡಿತ ,ಬೆಳೆ ಹಾನಿ



