• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Latest Haliyal News | Haliyal Local & Live News in Kannada

We publish latest haliyal news. You can read haliyal news today in Kannada. We also regularly update haliyal corona news.

Our website has haliyal local news and haliyal live news which is better than reading haliyal news paper.

9 ದಿನಗಳಿಂದ ಅಹೋರಾತ್ರಿ ನಡೆದ ಧರಣಿಯನ್ನು ಸಚಿವ ದೇಶಪಾಂಡೆ ಅವರ ಭರವಸೆಯೊಂದಿಗೆ ಮುಕ್ತಾಯ

May 19, 2017 by Sachin Hegde Leave a Comment

ಹಳಿಯಾಳ ;ಸಂವಿಧಾನ ಶಿಲ್ಪಿ ಡಾ. ಬಾಬಾಸಾಹೇಬ ಅಂಬೇಡ್ಕರ ಸಮುದಾಯ ಭವನವನ್ನು ಹಳಿಯಾಳ ಪಟ್ಟಣದ ದಲಿತ ಸಮುದಾಯದವರು ಹೆಚ್ಚಿನ ಸಂಖ್ಯೆಯಲ್ಲಿ ವಾಸಿಸುತ್ತಿರುವ ಇಂದಿರಾನಗರದ ಮುಂದಿನ ಮೌರ್ಯ ಹೋಟೆಲ್ ಪಕ್ಕದ ನಿವೇಶನದಲ್ಲಿಯೇ ನಿರ್ಮಿಸಬೇಕೆಂದು ಆಗ್ರಹಿಸಿ ಕಳೆದ 9 ದಿನಗಳಿಂದ ದಲಿತ ಸಂಘಟನೆಗಳ ಒಕ್ಕೂಟ ನಡೆಸುತ್ತಿರುವ ಅಹೋರಾತ್ರಿ ಪ್ರತಿಭಟನೆಯನ್ನು ಸಚಿವ ಆರ್.ವಿ.ದೇಶಪಾಂಡೆ ಅವರ ಭರವಸೆಯೊಂದಿಗೆ ಹಿಂದಕ್ಕೆ ಪಡೆಯಲಾಗಿದೆ. ಹಳಿಯಾಳ ಕ್ಷೇತ್ರದ ವಿವಿಧ ಅಭಿವೃದ್ದಿ … [Read more...] about 9 ದಿನಗಳಿಂದ ಅಹೋರಾತ್ರಿ ನಡೆದ ಧರಣಿಯನ್ನು ಸಚಿವ ದೇಶಪಾಂಡೆ ಅವರ ಭರವಸೆಯೊಂದಿಗೆ ಮುಕ್ತಾಯ

ಗೋವಾದಲ್ಲಿ ಭೀಕರ ದುರಂತ ; ಹಳೆ ಸೇತುವೆ ಕುಸಿತ

May 19, 2017 by Ganapati Hegde Leave a Comment

ಪಣಜಿ : ದಕ್ಷಿಣ ಗೋವಾದಲ್ಲಿ ಪೋರ್ಚುಗೀಸ್ ಕಾಲದ ಶಿಥಿಲಗೊಂಡ ಸೇತುವೆಯೊಂದು ಗುರುವಾರ ಸಂಜೆ ಕುಸಿದು ಬಿದ್ದು 10 ಮಂದಿ ಸಾವಿಗೀಡಾಗಿರುವ ಶಂಕೆ ವ್ಯಕ್ತವಾಗಿದೆ . ಸ್ಥಳದಲ್ಲಿ ನೌಕಾಪಡೆ ರಕ್ಷಣಾ ಕಾರ್ಯ ನಡೆಸುತ್ತಿದೆ . ಕರ್ಚೋರೆಮ್ ಗ್ರಾಮದಲ್ಲಿ ಸನ್ವೋರ್ದೆಮ್ ನದಿಯಲ್ಲಿ ಸಂಜೆ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಳ್ಳ ಲೆಂದು ಸೇತುವೆಯಿಂದ ಕೆಳಕ್ಕೆ ಹಾರಿದ್ದ . ಕೂಡಲೇ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಸಿಬ್ಬಂದಿ , ಯುವ ಕನ ರಕ್ಷಣಾ ಕಾರ್ಯಾಚರಣೆಯಲ್ಲಿ ನಿರತರಾಗಿದ್ದರು . … [Read more...] about ಗೋವಾದಲ್ಲಿ ಭೀಕರ ದುರಂತ ; ಹಳೆ ಸೇತುವೆ ಕುಸಿತ

ಸುನಾಮಿ ಅಣಕು ಕಾರ್ಯಾಚರಣೆ

May 18, 2017 by Sachin Hegde Leave a Comment

ಕಾರವಾರ:ರಕ್ಷಣಾ ಸಚಿವಾಲಯದ ನೌಕಾಪಡೆ, ಸಶಸ್ತ್ರ ಪಡೆಗಳು ಮತ್ತು ಕೇಂದ್ರ ಹಾಗೂ ರಾಜ್ಯ ಸರಕಾರಗಳು ಒಟ್ಟಾಗಿ ಮಾನವಿಯ ನೆರವು ಮತ್ತು ವಿಪತ್ತು ನಿರ್ವಹಣೆ ಸಂಸ್ಥೆಗಳ ಸಹಯೋಗದೊಂದಿಗೆ ಕಾರವಾರದಲ್ಲಿ ಮೇ 20 ರವರೆಗೆ ಸುನಾಮಿ ಅಣಕು ಕಾರ್ಯಾಚರಣೆ ನಡೆಸುತ್ತಿವೆ. ಎಲ್ಲಾ ರೀತಿಯ ಪ್ರಕೃತಿ ವಿಕೋಪಗಳ ನರ್ವಹಣೆ ಯೋಜನೆಗಳನ್ನು ಮೌಲಿಕರಿಸುವ ಉದ್ದೇಶದಿಂದ ಸುನಾಮಿ ಅಣಕು ಕಾರ್ಯಾಚರಣೆ ನಡೆಸಲಾಗುತ್ತಿದೆ. ಕಾಯಾಚರಣೆಯನ್ನು ಎರಡು ವಿಭಾಗಗಳಲ್ಲಿ ಆಯೋಜಿಸಲಾಗಿದೆ. ಸುನಾಮಿ … [Read more...] about ಸುನಾಮಿ ಅಣಕು ಕಾರ್ಯಾಚರಣೆ

ಸೈಕಲ್ ಮೇಲೆ ಪ್ರವಾಸ ಕೈಗೊಂಡಿರುವ ಅಜೀತ ಸತರಾ

May 18, 2017 by Sachin Hegde Leave a Comment

ಕಾರವಾರ:ಕಲ್ಕತ್ತಾ ಮೂಲದ ವ್ಯಕ್ತಿಯೊಬ್ಬರು ಸೈಕಲ್ ಮೂಲಕ ಪ್ರವಾಸ ನಡೆಸುತ್ತಿದ್ದು, ಗುರುವಾರ ಕಾರವಾರ ಪ್ರವೇಶಿಸಿದರು. ಅಜೀತ ಸತರಾ ಸೈಕಲ್ ಪ್ರವಾಸ ಕೈಗೊಂಡವರು. ಈಗಾಗಲೇ ಐದು ರಾಜ್ಯಗಳನ್ನು ಸುತ್ತಿದ ಇವರು ಮುಂದೆ ಗೋವಾ ಹಾಗೂ ಮಹಾರಾಷ್ಟ್ರ ಸಂಚರಿಸಲಿದ್ದಾರೆ. ಭೇಟಿ ನೀಡಿದ ತಾಣಗಳ ಫೋಟೋ ಸಂಗ್ರಹಿಸಿ, ಈ ಬಗ್ಗೆ ಅದ್ಯಯನ ನಡೆಸುವ ಕೆಲಸದಲ್ಲಿ ಅಜೀತ ನಿರತರಾಗಿದ್ದಾರೆ. ಮೂರು ತಿಂಗಳ ಹಿಂದೆ ಇವರ ಪ್ರವಾಸ ಆರಂಭವಾಗಿದ್ದು, ಇದು ಅಂತ್ಯಗೊಂಡ ನಂತರ ಈ ಬಗ್ಗೆ ಪುಸ್ತಕ … [Read more...] about ಸೈಕಲ್ ಮೇಲೆ ಪ್ರವಾಸ ಕೈಗೊಂಡಿರುವ ಅಜೀತ ಸತರಾ

ಗಂಗಾವಳಿ ನದಿತೀರದ ಗ್ರಾಮಗಳಲ್ಲಿ ಜಿಲ್ಲಾಡಳಿತ ವಿದ್ಯುತ್ ಕಡಿತ ,ಬೆಳೆ ಹಾನಿ

May 18, 2017 by Sachin Hegde Leave a Comment

ಕಾರವಾರ:ಗಂಗಾವಳಿ ನದಿತೀರದ ಗ್ರಾಮಗಳಲ್ಲಿ ಜಿಲ್ಲಾಡಳಿತ ವಿದ್ಯುತ್ ಕಡಿತಗೊಳಿಸಿದ ಅಡಿಕೆ ಮರಗಳಿಗೆ ನೀರು ಪೂರೈಕೆಯಾಗದೇ ಬೆಳೆ ಹಾನಿ ಉಂಟಾಗಿದೆ. ಇದರ ನಷ್ಟವನ್ನು ಜಿಲ್ಲಾಡಳಿತ ಭರಿಸಬೇಕು ಎಂದು ಅಲ್ಲಿನವರು ಒತ್ತಾಯಿಸಿದ್ದಾರೆ. ಕುಡಿಯುವ ನೀರಿಗೆ ತೊಂದರೆ ಎಂದು ಜಿಲ್ಲಾಡಳಿತ ನದಿ ನೀರನ್ನು ಬಳಸದಂತೆ ಗಂಗಾವಳಿ ನದಿ ಕೊಳ್ಳದ ನಿವಾಸಿಗಳಿಗೆ ಸೂಚಿಸಿದ್ದು, ಪಂಪ್ ಶುರು ಮಾಡಲು ಅವಷ್ಯವಿರುವ ವಿದ್ಯುತ್ ಕಡಿತ ಮಾಡಿತ್ತು. ವಿದ್ಯುತ್ ಪೂರೈಕೆ ಮಾಡುವಂತೆ ಜಿಲ್ಲಾಡಳಿತಕ್ಕೆ … [Read more...] about ಗಂಗಾವಳಿ ನದಿತೀರದ ಗ್ರಾಮಗಳಲ್ಲಿ ಜಿಲ್ಲಾಡಳಿತ ವಿದ್ಯುತ್ ಕಡಿತ ,ಬೆಳೆ ಹಾನಿ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,683 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar