ದಾಂಡೇಲಿ :ಕಳೆದ ಹಲವಾರು ವರ್ಷಗಳಿಂದ ವಿವಿಧ ಸಾಮಾಜಿಕ, ಸಾಂಸ್ಕøತಿಕ ಮತ್ತು ಧಾರ್ಮಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಾ ಬಂದಿರುವ ಶ್ರೀ ಸತ್ಯಸಾಯಿ ಸೇವಾ ಸಂಸ್ಥೆಗಳು ಉತ್ತರಕನ್ನಡ ಜಿಲ್ಲೆ ಹಾಗೂ ಬೆಂಗಳೂರಿನ ಜಯದೇವ ಹೃದೋಗ ಆಸ್ಪತ್ರೆ ಇವರ ಸಹಯೋಗದೊಂದಿಗೆ ಮೇ: 20 ರಂದು ಶನಿವಾರ ಬೆಳಿಗ್ಗೆ 8 ರಿಂದ ಸಂಜೆ 5 ಗಂಟೆಯವರೆಗೆ ಹಳಿಯಾಳ ತಾಲೂಕಿನ ಸಾಂಬ್ರಾಣಿಯಲ್ಲಿರುವ ಶ್ರೀ.ಸತ್ಯಸಾಯಿ ಗ್ರಾಮ ಸೇವಾ ಕೇಂದ್ರ ಇಲ್ಲಿ ಉಚಿತ ಹೃದೋಗ ತಪಾಸಣೆ ಹಾಗೂ ಚಿಕಿತ್ಸಾ … [Read more...] about ಮೇ: 20 ರಂದು ಉಚಿತ ಹೃದೋಗ ತಪಾಸಣೆ ಹಾಗೂ ಚಿಕಿತ್ಸಾ ಶಿಬಿರ
Latest Haliyal News | Haliyal Local & Live News in Kannada
We publish latest haliyal news. You can read haliyal news today in Kannada. We also regularly update haliyal corona news.
Our website has haliyal local news and haliyal live news which is better than reading haliyal news paper.
ಸಂಪನ್ನಗೊಂಡ ಶ್ರೀ ವೀರಾಂಜನೇಯ ದೇವಸ್ಥಾನದ ವಾರ್ಷಿಕೋತ್ಸವ
ದಾಂಡೇಲಿ :ನಗರದ ಪಟೇಲ್ ನಗರದ ನೀರು ಶುದ್ದೀಕರಣ ಘಟಕದ ಆವರಣದಲ್ಲಿರುವ ಶ್ರೀ.ವೀರಾಂಜನೇಯ ದೇವಸ್ಥಾನದ 8 ನೇ ವರ್ಷದ ವಾರ್ಷಿಕೋತ್ಸವವು ಗುರುವಾರ ವಿಜೃಂಭಣೆಯಿಂದ ಜರುಗಿತು. ವಿವಿಧ ಪೂಜಾ ಕಾರ್ಯಕ್ರಮಗಳು ನಡೆದ ಬಳಿಕ ಮಧ್ಯಾಹ್ನ ಮಹಾಪ್ರಸಾಧ ವಿತರಣೆ ನಡೆಯಿತು. ಕಾರ್ಯಕ್ರಮದಲ್ಲಿ ನಗರ ಸಭೆಯ ಅಧ್ಯಕ್ಷ ಎನ್.ಜಿ.ಸಾಳೊಂಕೆ, ಪ್ರತಿಪಕ್ಷದ ನಾಯಕ ರಿಯಾಜ ಶೇಖ, ಸದಸ್ಯರುಗಳು, ನಗರ ಸಭೆಯ ಅಧಿಕಾರಿಗಳು, ಸ್ಥಳೀಯ ನಾಗರೀಕರು ಭಾಗವಹಿಸಿದ್ದರು. … [Read more...] about ಸಂಪನ್ನಗೊಂಡ ಶ್ರೀ ವೀರಾಂಜನೇಯ ದೇವಸ್ಥಾನದ ವಾರ್ಷಿಕೋತ್ಸವ
ವಿದ್ಯಾರ್ಥಿ ಸಂಘದ ಉದ್ಘಾಟನೆ
ದಾಂಡೇಲಿ :ನಗರದ ಕೆನರಾ ವೆಲ್ಫೇರ್ ಟ್ರಸ್ಟ್ ಬಿ.ಇಡಿ. ಕಾಲೇಜಿನ ನೂತನ ಸಾಲಿನ ವಿದ್ಯಾರ್ಥಿ ಸಂಘದ ಉದ್ಘಾಟನಾ ಸಮಾರಂಭವು ಇತ್ತೀಚೆಗೆ ನಡೆಯಿತು ವಿದ್ಯಾರ್ಥಿ ಸಂಘವನ್ನು ಉದ್ಘಾಟಿಸಿ ಮಾತನಾಡಿದ ನಿವೃತ್ತ ಪ್ರಾಚಾರ್ಯ ಎಂ. ಎಸ್. ಲಮಾಣಿಯವರು ವಿದ್ಯಾರ್ಥಿಗಳು ಜ್ಞಾನಾರ್ಜನೆಯ ಜೊತೆಗೆ ಸಾಮಾಜಿಕ ಕಳಕಳಿಯನ್ನು ಹೊಂದಿರಬೇಕು. ಸಾಮಾಜಿಕ ಕಳಕಳಿಯಿದ್ದವ ಸಮಾಜದ ಶಕ್ತಿಯಾಗಬಲ್ಲ. ಆ ನಿಟ್ಟಿನಲ್ಲಿ ವಿದ್ಯಾರ್ಥಿ ದೆಸೆಯಲ್ಲೆ ಭವಿಷ್ಯದ ನಾಡು ಕಟ್ಟವ ಕನಸನ್ನು ಹೊಂದಿರಬೇಕೆಂದು … [Read more...] about ವಿದ್ಯಾರ್ಥಿ ಸಂಘದ ಉದ್ಘಾಟನೆ
ನೂರಕ್ಕೆ ನೂರು ಸಾಧನೆಗೈದ ಕೆನರಾ ವೆಲ್ಪೇರ್ ಟ್ರಸ್ಟ್ ಬಿ.ಎಡ್.ಕಾಲೇಜು
ದಾಂಡೇಲಿ :ನಗರದ ಕೆನರಾ ವೆಲ್ಪೇರ್ ಟ್ರಸ್ಟ್ ಬಿ.ಎಡ್.ಕಾಲೇಜಿನ ಮೂರನೇ ಸೆಮಿಸ್ಟರ್ನ ಫಲಿತಾಂಶದಲ್ಲಿ ಶೇಕಡಾ ನೂರಕ್ಕೆ ನೂರು ಸಾಧನೆ ಮಾಡಿ ಗಮನ ಸೆಳೆದಿದೆ.ಪರೀಕ್ಷೆಗೆ ಹಾಜರಾದ 32 ವಿದ್ಯಾರ್ಥಿಗಳಲ್ಲಿ 26 ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ ತೇರ್ಗಡೆಗೊಂಡಿದ್ದು, 06 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿರುತ್ತಾರೆ. ಡೆಬೊರಾ ಜಲ್ದಿ ಶೇ 86.66 ಅಂಕ ಪಡೆದು ಪ್ರಥಮ ಸ್ಥಾನ, ರೇಣುಕಾ ಮಿರಾಶಿ ಶೇ 84.83 ಅಂಕ ಪಡೆದು ದ್ವಿತೀಯ ಹಾಗೂ ಸುಪ್ರಿಯಾ … [Read more...] about ನೂರಕ್ಕೆ ನೂರು ಸಾಧನೆಗೈದ ಕೆನರಾ ವೆಲ್ಪೇರ್ ಟ್ರಸ್ಟ್ ಬಿ.ಎಡ್.ಕಾಲೇಜು
ಮುಖ್ಯಮಂತ್ರಿಗಳ ಸ್ವಯಂ ಉದ್ಯೋಗ ಸೃಜನ ಯೋಜನೆ
ಕಾರವಾರ:"ಮುಖ್ಯಮಂತ್ರಿಗಳ ಸ್ವಯಂ ಉದ್ಯೋಗ ಸೃಜನ ಯೋಜನೆ (cmegp) ಯನ್ನು ಜಿಲ್ಲಾ ಕೈಗಾರಿಕಾ ಕೇಂದ್ರ ಕಾರವಾರ ಹಾಗೂ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ, ಕಾರವಾರ ಮೂಲಕ ಅನುಷ್ಠಾನಗೊಳಿಸಲಾಗುತ್ತಿದ್ದು, ಸದ್ರ್ರಿ ಯೋಜನೆಯಡಿ ಗ್ರಾಮೀಣ ಭಾಗದಲ್ಲಿ ಕೈಗಾರಿಕೆ ಮತ್ತು ಸೇವಾ ಘಟಕಗಳನ್ನು ಪ್ರಾರಂಭಿಸುವ ಕುರಿತು ಸಾಲ ಪಡೆಯಲು ಇಚ್ಛಿಸುವ ಗ್ರಾಮೀಣ ಪ್ರದೇಶದ ಅಭ್ಯರ್ಥಿಗಳಿಂದ ಆನ್ಲೈನ್ ಅರ್ಜಿ ಆಹ್ವಾನಿಸಲಾಗಿದೆ. ಘಟಕದ ಗರಿಷ್ಠ ಯೋಜನಾ ವೆಚ್ಚ ರೂ.10.00 ಲಕ್ಷ … [Read more...] about ಮುಖ್ಯಮಂತ್ರಿಗಳ ಸ್ವಯಂ ಉದ್ಯೋಗ ಸೃಜನ ಯೋಜನೆ



