• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Latest Haliyal News | Haliyal Local & Live News in Kannada

We publish latest haliyal news. You can read haliyal news today in Kannada. We also regularly update haliyal corona news.

Our website has haliyal local news and haliyal live news which is better than reading haliyal news paper.

ಮೂರು ಅಪಾಯಕಾರಿ ಗಡ್ಡೆ ತೆಗೆದು ಜೀವ ಉಳಿಸಿದ ವೈದ್ಯ ಮಂಜುನಾಥ ಶೆಟ್ಟಿ

May 17, 2017 by Sachin Hegde Leave a Comment

ಭಟ್ಕಳ:ಮಹಿಳೆಯರ ಉದರದಲ್ಲಿದ್ದ ಗಡ್ಡೆಯನ್ನು ಇಲ್ಲಿನ ತಾಲೂಕಾ ಸರಕಾರಿ ಆಸ್ಪತ್ರೆಯ ಸರ್ಜನ್ ಡಾ. ಮಂಜುನಾಥ ಶೆಟ್ಟಿ ಯಶಸ್ವೀ ಶಸ್ತ್ರ ಚಿಕಿತ್ಸೆಯ ಮೂಲಕ ಹೊರ ತೆಗೆದಿದ್ದು ಮಹಿಳೆಯರು ಆರೋಗ್ಯವಾಗಿದ್ದಾರೆ. ಗ್ರಾಮೀಣ ಭಾಗದ ಮಹಿಳೆಯರ ಸಂಕಷ್ಟಕ್ಕೆ ಸದಾ ಸ್ಪಂಧಿಸುವ ವೈದ್ಯರಾದ ಮಂಜುನಾಥ ಶೆಟ್ಟಿ ಮೂವರು ಮಹಿಳೆಯರ ಉದರದಲ್ಲಿ ಗಡ್ಡೆಯಿರುವುದನ್ನು ಪತ್ತೆ ಹಚ್ಚಿ ಯಶಸ್ವೀ ಶಸ್ತ್ರ ಚಿಕಿತ್ಸೆಯ ಮೂಲಕ ಹೊರ ತೆಗೆದಿದ್ದಾರೆ. ಫೇಸ್: ತಾಲೂಕಿನ ಶಿರಾಲಿಯ ತಟ್ಟಿಹಕ್ಕಲು, … [Read more...] about ಮೂರು ಅಪಾಯಕಾರಿ ಗಡ್ಡೆ ತೆಗೆದು ಜೀವ ಉಳಿಸಿದ ವೈದ್ಯ ಮಂಜುನಾಥ ಶೆಟ್ಟಿ

ಶ್ರೀ ವೀರಾಂಜನೇಯ ದೇವಸ್ಥಾನದ ವಾರ್ಷಿಕೋತ್ಸವ

May 17, 2017 by Sachin Hegde Leave a Comment

ದಾಂಡೇಲಿ :ನಗರದ ಪಟೇಲ್ ನಗರದ ನೀರು ಶುದ್ದೀಕರಣ ಘಟಕದ ಆವರಣದಲ್ಲಿರುವ ಶ್ರೀ.ವೀರಾಂಜನೇಯ ದೇವಸ್ಥಾನದ 8 ನೇ ವರ್ಷದ ವಾರ್ಷಿಕೋತ್ಸವವು ಇಂದು ಜರಗಲಿದೆ. ವಿವಿಧ ಪೂಜಾ ಕಾರ್ಯಕ್ರಮಗಳು ನಡೆದ ಬಳಿಕ ಮಧ್ಯಾಹ್ನ ಮಹಾಪ್ರಸಾಧ ವಿತರಣೆ ನಡೆಯಲಿದೆ ಎಂದು ಶ್ರೀ ವೀರಾಂಜನೇಯ ಸೇವಾ ಸಮಿತಿ, ನಗರ ಸಭೆ ದಾಂಡೇಲಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.ದಿನಾಂಕ: 18.05.2017 ರಂದು … [Read more...] about ಶ್ರೀ ವೀರಾಂಜನೇಯ ದೇವಸ್ಥಾನದ ವಾರ್ಷಿಕೋತ್ಸವ

ಬೇಸಿಗೆ ಶಿಬಿರಗಳು ಮಕ್ಕಳ ಸರ್ವಾಂಗೀಣ ಅಭಿವೃದ್ಧಿಗೆ ನೆರವಾಗುತ್ತವೆ : ಯು.ಎಸ್. ಪಾಟೀಲ

May 17, 2017 by Sachin Hegde Leave a Comment

ದಾಂಡೇಲಿ :ಹಳಿಯಾಳದ ವಿ.ಆರ್.ಡಿ ಮೆಮೊರಿಯಲ್ ಟ್ರಸ್ಟ್ ವತಿಯಿಂದ ನಗರದ ದಾಂಡೇಲಿ ದಂಡ್ಯಕಾರಣ್ಯ ಇಕೋಪಾರ್ಕ ವನದಲ್ಲಿ ಹತ್ತು ದಿನಗಳ ಮಕ್ಕಳ ಬೇಸಿಗೆ ಶಿಬಿರ ಇಂದು ಆರಂಭಗೊಂಡಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಎ.ಸಿ.ಎಫ್ ಬಾಲಕೃಷ್ಣ ಇಕೋ ಪಾರ್ಕ ಸುಂದರ ವನದಲ್ಲಿ ಮಕ್ಕಳ ಜ್ಞಾನಾಭಿವೃದ್ಧಿಗಾಗಿ ಈ ಉಚಿತ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ ಎಂದರು. ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಸ್ಥಳೀಯ ಬಿ.ಎಡ್ ಕಾಲೇಜಿನ ಪ್ರಾಚಾರ್ಯ ಜಯಶ್ರೀ ಕೊರಟಿ ಮಾತನಾಡಿ … [Read more...] about ಬೇಸಿಗೆ ಶಿಬಿರಗಳು ಮಕ್ಕಳ ಸರ್ವಾಂಗೀಣ ಅಭಿವೃದ್ಧಿಗೆ ನೆರವಾಗುತ್ತವೆ : ಯು.ಎಸ್. ಪಾಟೀಲ

ಪಟ್ಟಣ ಪಂಚಾಯತ ರಸ್ತೆಗಳನ್ನು ದುರಸ್ತಿಗೋಳಿಸಲು ಜಿಲ್ಲಾ ಬಿಜೆಪಿ ಹಿಂದುಳಿದ ವರ್ಗಗಳ ಪ್ರಧಾನ ಕಾರ್ಯದರ್ಶಿ ವಿನೋದ ನಾಯ್ಕ ರಾಯಲ್ಕೇರಿ ಆಗ್ರಹ

May 17, 2017 by Gaju Gokarna Leave a Comment

ಹೋನ್ನಾವರ:ಪಟ್ಟಣ ಪಂಚಾಯತ ವ್ಯಾಪ್ತಿಯಲ್ಲಿ ಡ್ರೈನೇಜ್ ಪೈಪ್ ಅಳವಡಿಸುವ ಕೆಲಸದಲ್ಲಿ ರಸ್ತೆಯ ಮಧ್ಯ ಭಾಗದಲ್ಲಿ ಆಳದ ಗುಂಡಿಗಳನ್ನು ತೆಗೆದು ಮಣ್ಣಿನಿಂದ ಮುಚ್ಚಲಾಗಿದೆ. ಮಳೆಗಾಲ ಹತ್ತಿರವಾದರೂ ರಸ್ತೆಯನ್ನು ರಿಪೇರಿ ಮಾಡದೇ ಸಂಬಂಧಪಟ್ಟ ಅಧಿಕಾರಿಗಳು ನಿರ್ಲಕ್ಷ ಮಾಡಿದ್ದಾರೆ.ಮಳೆಗಾಲದಲ್ಲಿ ಮಳೆಯ ನೀರು ರಸ್ತೆಯ ಪಕ್ಕದಲ್ಲಿ ಹರಿಯುವುದು ಬಿಟ್ಟು ರಸ್ತೆಯ ಮಧ್ಯ ಭಾಗದಲ್ಲಿ ಹರಿದು ಆಳದ ಹೋಂಡ ಬೀಳುವುದು ಖಾತ್ರಿಯಾಗಿದೆ. ಇದರಿಂದ ಸಾರ್ವಜನಿಕರಿಗೆ ಮುಂದಿನ … [Read more...] about ಪಟ್ಟಣ ಪಂಚಾಯತ ರಸ್ತೆಗಳನ್ನು ದುರಸ್ತಿಗೋಳಿಸಲು ಜಿಲ್ಲಾ ಬಿಜೆಪಿ ಹಿಂದುಳಿದ ವರ್ಗಗಳ ಪ್ರಧಾನ ಕಾರ್ಯದರ್ಶಿ ವಿನೋದ ನಾಯ್ಕ ರಾಯಲ್ಕೇರಿ ಆಗ್ರಹ

ಅವರ್ಸಾ ಪಂಚಗ್ರಾಮ ಭೂದೇವಿ ದೇವರ ಬಂಡಿ ಉತ್ಸವ

May 16, 2017 by Sachin Hegde Leave a Comment

ಕಾರವಾರ:ಐತಿಹಾಸಿಕ ಹಿನ್ನಲೆಯ ಅವರ್ಸಾ ಪಂಚಗ್ರಾಮ ಭೂದೇವಿ ದೇವರ ಬಂಡಿ ಉತ್ಸವ ಸಾವಿರಾರು ಭಕ್ತರ ಸಮ್ಮುಖದಲ್ಲಿ ನಡೆಯಿತು. ಗ್ರಾಮದ ಭೂದೇವಿ ದೇವಾಲಯದಿಂದ ಅಲಂಕಾರ ಭೂಷಿತಾವಾಗಿ ಸಾಂಪ್ರದಾಯಿಕ ವಾದ್ಯ, ಪಂಚಗ್ರಾಮ ಗುನಗರು, ಬ್ರಾಹ್ಮಣರು ಹಾಗೂ ಸಾವಿರಾರು ಭಕ್ತಾದಿಗಳ ಜೈಕಾರದ ಘೋಷಣೆಯೊಂದಿಗೆ ಸಾಗಿದ ಕಳಶ ನೇರವಾಗಿ ಬೀದಿಬೀರ ದೇವಾಲಯಕ್ಕೆ ತೆರಳಿತು. ಮೆರವಣಿಗೆಯಲ್ಲಿ ಸಾಗುವ ಸಂದರ್ಭದಲ್ಲಿ ಗ್ರಾಮದ ಲಕ್ಷ್ಮಿ ನಾರಾಯಣ ದೇವಾಲಯದ ಎದುರು ಕಳಶ ತಿರುಗುವ ದೃಶ್ಯ ನೋಡಲು … [Read more...] about ಅವರ್ಸಾ ಪಂಚಗ್ರಾಮ ಭೂದೇವಿ ದೇವರ ಬಂಡಿ ಉತ್ಸವ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,684 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar