ಭಟ್ಕಳ:ಮಹಿಳೆಯರ ಉದರದಲ್ಲಿದ್ದ ಗಡ್ಡೆಯನ್ನು ಇಲ್ಲಿನ ತಾಲೂಕಾ ಸರಕಾರಿ ಆಸ್ಪತ್ರೆಯ ಸರ್ಜನ್ ಡಾ. ಮಂಜುನಾಥ ಶೆಟ್ಟಿ ಯಶಸ್ವೀ ಶಸ್ತ್ರ ಚಿಕಿತ್ಸೆಯ ಮೂಲಕ ಹೊರ ತೆಗೆದಿದ್ದು ಮಹಿಳೆಯರು ಆರೋಗ್ಯವಾಗಿದ್ದಾರೆ. ಗ್ರಾಮೀಣ ಭಾಗದ ಮಹಿಳೆಯರ ಸಂಕಷ್ಟಕ್ಕೆ ಸದಾ ಸ್ಪಂಧಿಸುವ ವೈದ್ಯರಾದ ಮಂಜುನಾಥ ಶೆಟ್ಟಿ ಮೂವರು ಮಹಿಳೆಯರ ಉದರದಲ್ಲಿ ಗಡ್ಡೆಯಿರುವುದನ್ನು ಪತ್ತೆ ಹಚ್ಚಿ ಯಶಸ್ವೀ ಶಸ್ತ್ರ ಚಿಕಿತ್ಸೆಯ ಮೂಲಕ ಹೊರ ತೆಗೆದಿದ್ದಾರೆ. ಫೇಸ್: ತಾಲೂಕಿನ ಶಿರಾಲಿಯ ತಟ್ಟಿಹಕ್ಕಲು, … [Read more...] about ಮೂರು ಅಪಾಯಕಾರಿ ಗಡ್ಡೆ ತೆಗೆದು ಜೀವ ಉಳಿಸಿದ ವೈದ್ಯ ಮಂಜುನಾಥ ಶೆಟ್ಟಿ
Latest Haliyal News | Haliyal Local & Live News in Kannada
We publish latest haliyal news. You can read haliyal news today in Kannada. We also regularly update haliyal corona news.
Our website has haliyal local news and haliyal live news which is better than reading haliyal news paper.
ಶ್ರೀ ವೀರಾಂಜನೇಯ ದೇವಸ್ಥಾನದ ವಾರ್ಷಿಕೋತ್ಸವ
ದಾಂಡೇಲಿ :ನಗರದ ಪಟೇಲ್ ನಗರದ ನೀರು ಶುದ್ದೀಕರಣ ಘಟಕದ ಆವರಣದಲ್ಲಿರುವ ಶ್ರೀ.ವೀರಾಂಜನೇಯ ದೇವಸ್ಥಾನದ 8 ನೇ ವರ್ಷದ ವಾರ್ಷಿಕೋತ್ಸವವು ಇಂದು ಜರಗಲಿದೆ. ವಿವಿಧ ಪೂಜಾ ಕಾರ್ಯಕ್ರಮಗಳು ನಡೆದ ಬಳಿಕ ಮಧ್ಯಾಹ್ನ ಮಹಾಪ್ರಸಾಧ ವಿತರಣೆ ನಡೆಯಲಿದೆ ಎಂದು ಶ್ರೀ ವೀರಾಂಜನೇಯ ಸೇವಾ ಸಮಿತಿ, ನಗರ ಸಭೆ ದಾಂಡೇಲಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.ದಿನಾಂಕ: 18.05.2017 ರಂದು … [Read more...] about ಶ್ರೀ ವೀರಾಂಜನೇಯ ದೇವಸ್ಥಾನದ ವಾರ್ಷಿಕೋತ್ಸವ
ಬೇಸಿಗೆ ಶಿಬಿರಗಳು ಮಕ್ಕಳ ಸರ್ವಾಂಗೀಣ ಅಭಿವೃದ್ಧಿಗೆ ನೆರವಾಗುತ್ತವೆ : ಯು.ಎಸ್. ಪಾಟೀಲ
ದಾಂಡೇಲಿ :ಹಳಿಯಾಳದ ವಿ.ಆರ್.ಡಿ ಮೆಮೊರಿಯಲ್ ಟ್ರಸ್ಟ್ ವತಿಯಿಂದ ನಗರದ ದಾಂಡೇಲಿ ದಂಡ್ಯಕಾರಣ್ಯ ಇಕೋಪಾರ್ಕ ವನದಲ್ಲಿ ಹತ್ತು ದಿನಗಳ ಮಕ್ಕಳ ಬೇಸಿಗೆ ಶಿಬಿರ ಇಂದು ಆರಂಭಗೊಂಡಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಎ.ಸಿ.ಎಫ್ ಬಾಲಕೃಷ್ಣ ಇಕೋ ಪಾರ್ಕ ಸುಂದರ ವನದಲ್ಲಿ ಮಕ್ಕಳ ಜ್ಞಾನಾಭಿವೃದ್ಧಿಗಾಗಿ ಈ ಉಚಿತ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ ಎಂದರು. ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಸ್ಥಳೀಯ ಬಿ.ಎಡ್ ಕಾಲೇಜಿನ ಪ್ರಾಚಾರ್ಯ ಜಯಶ್ರೀ ಕೊರಟಿ ಮಾತನಾಡಿ … [Read more...] about ಬೇಸಿಗೆ ಶಿಬಿರಗಳು ಮಕ್ಕಳ ಸರ್ವಾಂಗೀಣ ಅಭಿವೃದ್ಧಿಗೆ ನೆರವಾಗುತ್ತವೆ : ಯು.ಎಸ್. ಪಾಟೀಲ
ಪಟ್ಟಣ ಪಂಚಾಯತ ರಸ್ತೆಗಳನ್ನು ದುರಸ್ತಿಗೋಳಿಸಲು ಜಿಲ್ಲಾ ಬಿಜೆಪಿ ಹಿಂದುಳಿದ ವರ್ಗಗಳ ಪ್ರಧಾನ ಕಾರ್ಯದರ್ಶಿ ವಿನೋದ ನಾಯ್ಕ ರಾಯಲ್ಕೇರಿ ಆಗ್ರಹ
ಹೋನ್ನಾವರ:ಪಟ್ಟಣ ಪಂಚಾಯತ ವ್ಯಾಪ್ತಿಯಲ್ಲಿ ಡ್ರೈನೇಜ್ ಪೈಪ್ ಅಳವಡಿಸುವ ಕೆಲಸದಲ್ಲಿ ರಸ್ತೆಯ ಮಧ್ಯ ಭಾಗದಲ್ಲಿ ಆಳದ ಗುಂಡಿಗಳನ್ನು ತೆಗೆದು ಮಣ್ಣಿನಿಂದ ಮುಚ್ಚಲಾಗಿದೆ. ಮಳೆಗಾಲ ಹತ್ತಿರವಾದರೂ ರಸ್ತೆಯನ್ನು ರಿಪೇರಿ ಮಾಡದೇ ಸಂಬಂಧಪಟ್ಟ ಅಧಿಕಾರಿಗಳು ನಿರ್ಲಕ್ಷ ಮಾಡಿದ್ದಾರೆ.ಮಳೆಗಾಲದಲ್ಲಿ ಮಳೆಯ ನೀರು ರಸ್ತೆಯ ಪಕ್ಕದಲ್ಲಿ ಹರಿಯುವುದು ಬಿಟ್ಟು ರಸ್ತೆಯ ಮಧ್ಯ ಭಾಗದಲ್ಲಿ ಹರಿದು ಆಳದ ಹೋಂಡ ಬೀಳುವುದು ಖಾತ್ರಿಯಾಗಿದೆ. ಇದರಿಂದ ಸಾರ್ವಜನಿಕರಿಗೆ ಮುಂದಿನ … [Read more...] about ಪಟ್ಟಣ ಪಂಚಾಯತ ರಸ್ತೆಗಳನ್ನು ದುರಸ್ತಿಗೋಳಿಸಲು ಜಿಲ್ಲಾ ಬಿಜೆಪಿ ಹಿಂದುಳಿದ ವರ್ಗಗಳ ಪ್ರಧಾನ ಕಾರ್ಯದರ್ಶಿ ವಿನೋದ ನಾಯ್ಕ ರಾಯಲ್ಕೇರಿ ಆಗ್ರಹ
ಅವರ್ಸಾ ಪಂಚಗ್ರಾಮ ಭೂದೇವಿ ದೇವರ ಬಂಡಿ ಉತ್ಸವ
ಕಾರವಾರ:ಐತಿಹಾಸಿಕ ಹಿನ್ನಲೆಯ ಅವರ್ಸಾ ಪಂಚಗ್ರಾಮ ಭೂದೇವಿ ದೇವರ ಬಂಡಿ ಉತ್ಸವ ಸಾವಿರಾರು ಭಕ್ತರ ಸಮ್ಮುಖದಲ್ಲಿ ನಡೆಯಿತು. ಗ್ರಾಮದ ಭೂದೇವಿ ದೇವಾಲಯದಿಂದ ಅಲಂಕಾರ ಭೂಷಿತಾವಾಗಿ ಸಾಂಪ್ರದಾಯಿಕ ವಾದ್ಯ, ಪಂಚಗ್ರಾಮ ಗುನಗರು, ಬ್ರಾಹ್ಮಣರು ಹಾಗೂ ಸಾವಿರಾರು ಭಕ್ತಾದಿಗಳ ಜೈಕಾರದ ಘೋಷಣೆಯೊಂದಿಗೆ ಸಾಗಿದ ಕಳಶ ನೇರವಾಗಿ ಬೀದಿಬೀರ ದೇವಾಲಯಕ್ಕೆ ತೆರಳಿತು. ಮೆರವಣಿಗೆಯಲ್ಲಿ ಸಾಗುವ ಸಂದರ್ಭದಲ್ಲಿ ಗ್ರಾಮದ ಲಕ್ಷ್ಮಿ ನಾರಾಯಣ ದೇವಾಲಯದ ಎದುರು ಕಳಶ ತಿರುಗುವ ದೃಶ್ಯ ನೋಡಲು … [Read more...] about ಅವರ್ಸಾ ಪಂಚಗ್ರಾಮ ಭೂದೇವಿ ದೇವರ ಬಂಡಿ ಉತ್ಸವ


