• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Latest Haliyal News | Haliyal Local & Live News in Kannada

We publish latest haliyal news. You can read haliyal news today in Kannada. We also regularly update haliyal corona news.

Our website has haliyal local news and haliyal live news which is better than reading haliyal news paper.

ಜಿಲ್ಲಾ ಪಂಚಾಯತ ಸಭೆ

May 16, 2017 by Sachin Hegde Leave a Comment

ಕಾರವಾರ:ಅಸಮರ್ಪಕ ಮತ್ತು ತಪ್ಪು ಮಾಹಿತಿ ನೀಡುತ್ತಿದ್ದ ಗ್ರಾಮೀಣ ಕುಡಿಯುವ ನೀರು ಪೂರೈಕೆ ಹಾಗೂ ಶಿಕ್ಷಣ ಇಲಾಖೆ ಅಧಿಕಾರಿಗಳ ವಿರುದ್ಧ ಜಿ.ಪಂ ಸದಸ್ಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದ ಘಟನೆ ಮಂಗಳವಾರ ನಡೆದ ಸಾಮಾನ್ಯ ಸಭೆಯಲ್ಲಿ ನಡೆಯಿತು. ಜಿ.ಪಂ ಸದಸ್ಯೆ ಪುಷ್ಪಾ ನಾಯ್ಕ ಮಾತನಾಡಿ ಹೊನ್ನಾವರದ ಬಾಳುಬೆಲೆಯಲ್ಲಿ ಕನ್ನಡ ಶಾಲೆ ಶಿಥಿಲಾವಸ್ಥೆ ತಲುಪಿದ್ದು, ಕೂಡಲೇ ನೂತನ ಕಟ್ಟಡ ನಿರ್ಮಿಸುವಂತೆ ಕಳೆದ ಮೂರು ವರ್ಷದಿಂದ ಒತ್ತಾಯಿಸಲಾಗುತ್ತಿದೆ. ಆದರೆ ಕಳೆದ ಕೆಲ ತಿಂಗಳ … [Read more...] about ಜಿಲ್ಲಾ ಪಂಚಾಯತ ಸಭೆ

ಉದ್ಯೋಗ ಮೇಳದ ಕುರಿತು ಸುದ್ದಿಗೊಷ್ಟಿ ನಡೆಸಿದ ಗಣೇಶ ಮಾಂಡ್ರೆ

May 16, 2017 by Sachin Hegde Leave a Comment

ಕಾರವಾರ:ಬಾಲಮಂದಿರ ಪ್ರೌಢಶಾಲೆಯಲ್ಲಿ ಮೇ 21ರಂದು ಖಾಸಗಿ ಶಾಲಾ ಶಿಕ್ಷಕರ ನೇಮಕಾತಿಗೆ ಉದ್ಯೋಗ ಮೇಳ ಆಯೋಜಿಸಲಾಗಿದೆ ಎಂದು ರಾಜ್ಯ ಖಾಸಗಿ ಶಾಲಾ ಶಿಕ್ಷಕರ ನೇಮಕಾತಿ ಕೇಂದ್ರದ ಮುಖ್ಯಸ್ಥ ಗಣೇಶ ಮಾಂಡ್ರೆ ಹೇಳಿದರು. ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕರ್ನಾಟಕ ರಾಜ್ಯ ಖಾಸಗಿ ಶಾಲಾ ಶಿಕ್ಷಕರ ನೇಮಕಾತಿ ಕೇಂದ್ರ ಹಾಗೂ ಧಾರವಾಡದ ಉದ್ಯೋಗ ಸಮಯ ವಾರಪತ್ರಿಕೆ ಆಶ್ರಯದಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಉದ್ಯೋಗ ಮೇಳ ಆಯೋಜಿಸಲಾಗಿದೆ. ರಾಜ್ಯದ ವಿವಿಧ ಭಾಗಗಳ ಖಾಸಗಿ … [Read more...] about ಉದ್ಯೋಗ ಮೇಳದ ಕುರಿತು ಸುದ್ದಿಗೊಷ್ಟಿ ನಡೆಸಿದ ಗಣೇಶ ಮಾಂಡ್ರೆ

ಜಿಲ್ಲಾ ಪಂಚಾಯತದಲ್ಲಿ ಆಯವ್ಯಯ ಮಂಡನೆ ನಡೆಯಿತು

May 16, 2017 by Sachin Hegde Leave a Comment

ಕಾರವಾರ:ಉತ್ತರ ಕನ್ನಡ ಜಿಲ್ಲಾ ಪಂಚಾಯತ್‍ನ 2017-18ನೇ ಸಾಲಿನಲ್ಲಿ ಒಟ್ಟು 78388.18 ಲಕ್ಷ ರೂ. ಮೊತ್ತದ ಒಟ್ಟು ಆಯವ್ಯಯಕ್ಕೆ ಮಂಗಳವಾರ ನಡೆದ ಸಾಮಾನ್ಯ ಸಭೆಯಲ್ಲಿ ಅನುಮೋದನೆ ನೀಡಲಾಯಿತು. ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಜಯಶ್ರೀ ಮೊಗೇರ ಆಯವ್ಯಯವನ್ನು ಸಭೆಯಲ್ಲಿ ಮಂಡಿಸಿದರು. ಇದರಲ್ಲಿ ಜಿಲ್ಲಾ ಪಂಚಾಯತ್ ಕಾರ್ಯಕ್ರಮಗಳಿಗೆ 24654.89 ಲಕ್ಷ ರೂ. ಮತ್ತು ತಾಲೂಕು ಪಂಚಾಯತ್ ಕಾರ್ಯಕ್ರಮಗಳಿಗೆ ಲೆಕ್ಕ ಶೀರ್ಷಿಕೆಯಡಿಯಲ್ಲಿ ರೂ 51257.29 ಲಕ್ಷ ಹಾಗೂ ಗ್ರಾಮ ಪಂಚಾಯತ್ … [Read more...] about ಜಿಲ್ಲಾ ಪಂಚಾಯತದಲ್ಲಿ ಆಯವ್ಯಯ ಮಂಡನೆ ನಡೆಯಿತು

ಹೊನ್ನಾವರದಲ್ಲಿ ಮುಖ್ಯಮಂತ್ರಿ ಕೌಶಲ್ಯ ಕರ್ನಾಟಕ ಯೋಜನೆಯನ್ನು ಉದ್ಘಾಟಿಸಲಾಯಿತು

May 16, 2017 by Gaju Gokarna Leave a Comment

ಹೊನ್ನಾವರ:ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಣಾಳಿಕೆಯಲ್ಲಿ ಹೇಳಿದ ಎಲ್ಲಾ ಕಾರ್ಯಕ್ರಮಗಳನ್ನು ಪೂರ್ಣಗೊಳಿಸುತ್ತಿದ್ದು, ನಿರುದ್ಯೋಗಿ ಯುವಕ ಯುವತಿಯರಿಗೆ ಉಪಯೋಗವಾಗಲೆಂದು ಮುಖ್ಯಮಂತ್ರಿ ಕೌಶಲ್ಯ ಕರ್ನಾಟಕ ಯೋಜನೆ ಅನುಷ್ಠಾನಕ್ಕೆ ತಂದಿದ್ದು, ಇದರಿಂದ ನಗರ ಮತ್ತು ಗ್ರಾಮೀಣ ಪ್ರದೇಶದ ನಿರುದೋಗಿಗಳಿಗೆ ಬಹುಪಯೋಗವಾಗಿದೆ. ಇದರ ಪ್ರಯೋಜನವನ್ನು ಪಡೆದುಕೊಳ್ಳಬೇಕು ಎಂದು ಜಿ.ಪಂ.ಸದಸ್ಯೆ ಪುಷ್ಪಾ ನಾಯ್ಕ ಹೇಳಿದರು. ತಾಲೂಕು ಆಡಳಿದ ಆಶ್ರಯದಲ್ಲಿ ನಡೆದ … [Read more...] about ಹೊನ್ನಾವರದಲ್ಲಿ ಮುಖ್ಯಮಂತ್ರಿ ಕೌಶಲ್ಯ ಕರ್ನಾಟಕ ಯೋಜನೆಯನ್ನು ಉದ್ಘಾಟಿಸಲಾಯಿತು

ಹೊನ್ನಾವರ ಪಟ್ಟಣದ ಬಾಂದೇಗದ್ದೆಯಲ್ಲಿ ಗುಣಮಟ್ಟವಿಲ್ಲದ ಒಳಚರಂಡಿ ಯೋಜನೆ ಕಾಮಗಾರಿ

May 16, 2017 by Gaju Gokarna Leave a Comment

ಹೊನ್ನಾವರ:ಪಟ್ಟಣದ ವ್ಯಾಪ್ತಿಯಲ್ಲಿ 29 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಒಳಚರಂಡಿ ಯೋಜನೆ ಕಾಮಗಾರಿ ಗುಣಮಟ್ಟದ್ದಾಗದೇ ಕಳಪೆ ಕಾಮಗಾರಿ ನಡೆಯುತ್ತಿದ್ದು, ಜನರ ಆಕ್ರೋಶಕ್ಕೆ ಕಾರಣವಾಗಿದೆ. ಈ ಯೋಜನೆಯ ಕಾಮಗಾರಿ ಆರಂಭದಲ್ಲಿ ಕಾಮಗಾರಿ ಗುಣಮಟ್ಟದ್ದಿಲ್ಲ ಎಂದು ಪಟ್ಟನ ಪಂಚಾಯತಿ ಅಧ್ಯಕ್ಷ, ಸದಸ್ಯರು ಸಾಮಾನ್ಯ ಸಭೆ ಬಹಿಷ್ಕರಿಸಿ ಪ್ರತಿಭಟನೆ ಮಾಡಿದ್ದರು. ಅಲ್ಲದೇ ಕಳಪೆ ಕಾಮಗಾರಿಯನ್ನು ಸ್ಥಗಿತಗೊಳಿಸಲು ವಿವಿಧ ಸಂಘಸಂಸ್ಥೆಗಳು ಬೆಂಬಲ ಸೂಚಿಸಿದ್ದರು. ಕೆಲವು … [Read more...] about ಹೊನ್ನಾವರ ಪಟ್ಟಣದ ಬಾಂದೇಗದ್ದೆಯಲ್ಲಿ ಗುಣಮಟ್ಟವಿಲ್ಲದ ಒಳಚರಂಡಿ ಯೋಜನೆ ಕಾಮಗಾರಿ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,685 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar