ದಾಂಡೇಲಿ :ಸದಾ ಒಂದಿಲ್ಲವೊಂದು ತಗಾದೆಗಳಲ್ಲಿ ಅಗ್ರಣೀಯ ಸ್ಥಾನದಲ್ಲಿರುವ ದಾಂಡೇಲಿ ನಗರ ಸಭೆಯ ಸಾಮಾನ್ಯ ಸಭೆಯು ಗದ್ದಲದ ನಡುವೆಯೆ ಸೋಮವಾರ ಸಂಜೆಯಿಂದ ರಾತ್ರಿಯವರೆಗೆ ನಡೆಯಿತು.ಸಭೆ ಆರಂಭಗೊಳ್ಳುತ್ತಿದ್ದಂತೆಯೆ ಪ್ರತಿಪಕ್ಷ ನಾಯಕ ರಿಯಾಜ್ ಶೇಖ ಅವರು ನಗರ ಸಭೆಯ ಸಂಡೇ ಮಾರ್ಕೆಟ್ ಬಳಿಯ ವಾಣಿಜ್ಯ ಸಂಕೀರ್ಣದ ಹಿಂಬದಿಯಲ್ಲಿ ಅನಧಿಕೃತ ಮಳಿಗೆಗಳು ತಲೆಯೆತ್ತಿ ವರ್ಷಗಳೆ ಕಳೆದರೂ ನಗರ ಸಭೆ ಅದನ್ನು ತೆರವುಗೊಳಿಸುವ ಕಾರ್ಯಕ್ಕೆ ಇಳಿಯದಿರುವುದಕ್ಕೆ ಆಕ್ರೋಶ … [Read more...] about ಗದ್ದಲದಲ್ಲೆ ನಡೆದ ನಗರ ಸಭೆಯ ಸಾಮಾನ್ಯ ಸಭೆ,ಅತಿಕ್ರಮಣದ ವಿರುದ್ದ ತಿರುಗಿ ಬಿದ್ದ ಸದಸ್ಯರು
Latest Haliyal News | Haliyal Local & Live News in Kannada
We publish latest haliyal news. You can read haliyal news today in Kannada. We also regularly update haliyal corona news.
Our website has haliyal local news and haliyal live news which is better than reading haliyal news paper.
ಹಳಿ ತಪ್ಪಿದ ಮಂಗಳೂರು – ಚೆನ್ನೈ ಎಕ್ಸ್ಪ್ರೆಸ್ ರೈಲು
ಇಲ್ಲಿನ ಮಾರ್ನಮಿಕಟ್ಟೆ ಬಳಿ ಮಂಗಳೂರು - ಚೆನ್ನೈ ಎಕ್ಸ್ಪ್ರೆಸ್ ರೈಲು ಹಳಿ ತಪ್ಪಿದ ಘಟನೆ ಮಂಗಳವಾರ ನಡೆದಿದೆ . ಅದೃಷ್ಟವಷಾತ್ ರೈಲಿನಲ್ಲಿ ಯಾವೊಬ್ಬ ಪ್ರಯಾಣಿಕರೂ ಇರಲಿಲ್ಲ. ಮಾರ್ನಮಿಕಟ್ಟೆ ಬಳಿ ಪ್ರತ್ಯೇಕ ಹಳಿಯಲ್ಲಿ ತಪ್ಪಿ ಹೋಗಿದ್ದು, ಇತರ ರೈಲುಗಳ ಸಂಚಾರಕ್ಕೆ ಯಾವುದೇ ತೊಂದರೆ ಉಂಟಾಗಿಲ್ಲ . ರೈಲು ಮಧ್ಯಾಹ್ನ 1 ಗಂಟೆಗೆ ಮಂಗಳೂರಿನಿಂದ ಚೆನ್ನೈಗೆ ಪ್ರಯಾಣ ಬೆಳೆಸಬೇಕಿತ್ತು . … [Read more...] about ಹಳಿ ತಪ್ಪಿದ ಮಂಗಳೂರು – ಚೆನ್ನೈ ಎಕ್ಸ್ಪ್ರೆಸ್ ರೈಲು
ಅಘನಾಶಿನಿ ಅಳಿವೆಗೆ ಎದುರಾಗಿದೆ ದೊಡ್ಡ ಅಪಾಯ
ಕುಮಟಾ: ಉತ್ತರ ಕನ್ನಡ ಜಿಲ್ಲೆಯ ಮೂರು ತಾಲೂಕುಗಳ ಮೂಲಕ ಹಾದುಹೋಗುವ ರಮ್ಯ ರಮಣೀಯ ಅಘನಾಶಿನಿ ನದಿ ಯಾವುದೇ ಅಡೆ-ತಡೆಯಿಲ್ಲದೆ ಹರಿಯುವ ನದಿಯಾಗಿದೆ.ಅಘನಾಶಿನಿಯ ಅಕ್ಕ-ಪಕ್ಕದಲ್ಲಿ ಯಾವುದೇ ಕೈಗಾರಿಕೆಯಿಲ್ಲ ಅಥವಾ ನದಿಗೆ ಅಡ್ಡಲಾಗಿ ಎಲ್ಲಿಯೂ ಯಾವುದೇ ಜಲಾಶಯ ನಿರ್ಮಿಸಲಾಗಿಲ್ಲ. ನದಿ ತಟದಲ್ಲಿ ಎಲ್ಲಿಯೂ ಜನವಸತಿಯೂ ಇಲ್ಲ. ಪಶ್ಚಿಮಘಟ್ಟದಲ್ಲಿ ಉಗಮವಾಗುವ ಅಘನಾಶಿನಿ ತನ್ನೊಂದಿಗೆ ಸುಮಾರು 80 ಜಲಚರಗಳಿಗೆ ಹಾಗೂ 120 ಜಾತಿಯ ಹಕ್ಕಿಗಳಿಗೆ ಅಗತ್ಯವಿರುವ ನದಿಮುಖದ ಪೋಷಕಾಂಶಗನ್ನು … [Read more...] about ಅಘನಾಶಿನಿ ಅಳಿವೆಗೆ ಎದುರಾಗಿದೆ ದೊಡ್ಡ ಅಪಾಯ
ಹೆಸ್ಕಾಂ ಕಚೇರಿಯಲ್ಲಿ ಆಯೋಜಿಸಿದ್ದ ತಾಲೂಕು ಮಟ್ಟದ ದ್ವೈಮಾಸಿಕ ಗ್ರಾಹಕರ ಸಂವಾದ ಸಭೆಯಲ್ಲಿ ಹಲವರು ವಿದ್ಯುತ್ನಿಂದಾಗುವ ಸಮಸ್ಯೆ ಹಾಗೂ ವಿವಿಧ ಬೇಡಿಕೆಗಳ ಬಗ್ಗೆ ಸೋಮವಾರ ಮನವಿ ಸಲ್ಲಿಸಿದರು.
ಕಾರವಾರ:ಹೆಸ್ಕಾಂ ಕಚೇರಿಯಲ್ಲಿ ಆಯೋಜಿಸಿದ್ದ ತಾಲೂಕು ಮಟ್ಟದ ದ್ವೈಮಾಸಿಕ ಗ್ರಾಹಕರ ಸಂವಾದ ಸಭೆಯಲ್ಲಿ ಹಲವರು ವಿದ್ಯುತ್ನಿಂದಾಗುವ ಸಮಸ್ಯೆ ಹಾಗೂ ವಿವಿಧ ಬೇಡಿಕೆಗಳ ಬಗ್ಗೆ ಸೋಮವಾರ ಮನವಿ ಸಲ್ಲಿಸಿದರು. ಸದಾಶಿವಗಡದಲ್ಲಿ ವಿದ್ಯುತ್ ಉಪ ವಿಭಾಗದ ಕಚೇರಿ ತೆರೆಯುವಂತೆ ಕಳೆದ ಹಲವು ವರ್ಷಗಳಿಂದ ಮನವಿ ಸಲ್ಲಿಸುತ್ತಿದ್ದೇವೆ. ಅಲ್ಲದೆ ಈ ಬಗ್ಗೆ ಶಾಸಕರಿಗೂ ಕೂಡ ಮನವಿ ಸಲ್ಲಿಸಿದ್ದೇವೆ. ಆದರೆ ಈವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲ. ಇದರಿಂದ ಈ ಭಾಗದಲ್ಲಿ ಸಮರ್ಪಕ ವಿದ್ಯುತ್ … [Read more...] about ಹೆಸ್ಕಾಂ ಕಚೇರಿಯಲ್ಲಿ ಆಯೋಜಿಸಿದ್ದ ತಾಲೂಕು ಮಟ್ಟದ ದ್ವೈಮಾಸಿಕ ಗ್ರಾಹಕರ ಸಂವಾದ ಸಭೆಯಲ್ಲಿ ಹಲವರು ವಿದ್ಯುತ್ನಿಂದಾಗುವ ಸಮಸ್ಯೆ ಹಾಗೂ ವಿವಿಧ ಬೇಡಿಕೆಗಳ ಬಗ್ಗೆ ಸೋಮವಾರ ಮನವಿ ಸಲ್ಲಿಸಿದರು.
ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ ನೋಂದಣಿಗಾಗಿ ಆರಂಭಿಸಲಾಗಿರುವ ವೆಬ್ಪೋರ್ಟಲ್ ಕಾರ್ಯಕ್ರಮ ಉದ್ಘಾಟನೆ
ಕಾರವಾರ:ರಾಜ್ಯ ಸರಕಾರ ಯುವಜನತೆಗೆ ಕೌಶಲ್ಯ ತರಬೇತಿ ನೀಡುವ ಮಹತ್ವಾಕಾಂಕ್ಷೆಯ ಕಾರ್ಯಕ್ರಮ ಜಾರಿಗೊಳಿಸಿದ್ದು, ಯುವ ಜನತೆ ಇದರ ಸದುಪಯೋಗ ಪಡೆದುಕೊಳ್ಳುವಂತೆ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಜಯಶ್ರೀ ಮೋಗೇರ ಹೇಳಿದರು. ಅವರು ಸೋಮವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ ನೋಂದಣಿಗಾಗಿ ಆರಂಭಿಸಲಾಗಿರುವ ವೆಬ್ಪೋರ್ಟಲ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಯುವಜನರಿಗೆ ಉದ್ಯೋಗ ಮಾರುಕಟ್ಟೆಗೆ ಬೇಕಾದ ಅಗತ್ಯ ನೈಪುಣ್ಯತೆಗಳಲ್ಲಿ ತರಬೇತಿ … [Read more...] about ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ ನೋಂದಣಿಗಾಗಿ ಆರಂಭಿಸಲಾಗಿರುವ ವೆಬ್ಪೋರ್ಟಲ್ ಕಾರ್ಯಕ್ರಮ ಉದ್ಘಾಟನೆ




