ಕಾರವಾರ:ಕಾರವಾರ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯು ಆಸಕ್ತಿಯುಳ್ಳ ಮತ್ತು ಅನುಭವವುಳ್ಳ ವಿಕಲಚೇತನರಿಂದ ಕ್ಯಾಂಟೀನ್ ನಡೆಸಲು ಅರ್ಜಿಗಳನ್ನು ಆಹ್ವಾನಿಸಿದೆ.. ಆಸಕ್ತಿಯುಳ್ಳ/ಅನುಭವವುಳ್ಳ ವಿಕಲಚೇತನರು ತಮ್ಮ ಅರ್ಜಿಗಳನ್ನು ಮೇ 19 ಒಳಗಾಗಿ ತಮ್ಮ ಸಂಪೂರ್ಣ ದಾಖಲಾತಿಗಳೊಂದಿಗೆ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಕಾರವಾರ, ರವರ ಕಛೇರಿಗೆ ಸಲ್ಲಿಸುವುದು. ಹೆಚ್ಚಿನ ವಿವರಗಳಿಗಾಗಿ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ … [Read more...] about ಅನುಭವವುಳ್ಳ ವಿಕಲಚೇತನರಿಂದ ಕ್ಯಾಂಟೀನ್ ನಡೆಸಲು ಅರ್ಜಿ ಆಹ್ವಾನ
Latest Haliyal News | Haliyal Local & Live News in Kannada
We publish latest haliyal news. You can read haliyal news today in Kannada. We also regularly update haliyal corona news.
Our website has haliyal local news and haliyal live news which is better than reading haliyal news paper.
ಅಂತರಾಷ್ಟ್ರೀಯ ಜೀವವೈವಿದ್ಯ ದಿನಾಚರಣೆಯ ಪ್ರಯುಕ್ತ ವಿದ್ಯಾರ್ಥಿಗಳಿಗಾಗಿ ಚಿತ್ರಕಲಾ ಸ್ಪರ್ಧೆ
ಕಾರವಾರ:ಉತ್ತರ ಕನ್ನಡ ಜಿಲ್ಲಾ ವಿಜ್ಞಾನ ಕೇಂದ್ರವು ಕರ್ನಾಟಕ ಅರಣ್ಯ ಇಲಾಖೆ, ಕಾರವಾರ ವಿಭಾಗ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಕಾರವಾರ, ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು, ಜಿಲ್ಲಾ ಘಟಕ, ಉತ್ತರ ಕನ್ನಡ ಮತ್ತು ಶಿರಸಿ ಶೈಕ್ಷಣಿಕ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ಅಂತರಾಷ್ಟ್ರೀಯ ಜೀವವೈವಿಧ್ಯ ದಿನಾಚರಣೆ ಕಾರ್ಯಕ್ರಮವನ್ನು ಮೇ 22 ರಂದು ಜಿಲ್ಲಾ ವಿಜ್ಞಾನ ಕೇಂದ್ರ ಕೋಡಿಬಾಗದಲ್ಲಿ ಹಮ್ಮಿಕೊಂಡಿದೆ. ಜೀವವೈವಿದ್ಯ ದಿನಾಚರಣೆಯ ಪ್ರಯುಕ್ತ … [Read more...] about ಅಂತರಾಷ್ಟ್ರೀಯ ಜೀವವೈವಿದ್ಯ ದಿನಾಚರಣೆಯ ಪ್ರಯುಕ್ತ ವಿದ್ಯಾರ್ಥಿಗಳಿಗಾಗಿ ಚಿತ್ರಕಲಾ ಸ್ಪರ್ಧೆ
ಜನತಾ ವಿದ್ಯಾಲಯ ಕಾಸರಕೋಡ, ಶಾಲೆಯು ಈ ವರ್ಷ ಎಸ್.ಎಸ್.ಎಲ್.ಸಿಯಲ್ಲಿ 93.61% ಫಲಿತಾಂಶ
ಹೊನ್ನಾವರ;ತಾಲೂಕಿನ ಜನತಾ ವಿದ್ಯಾಲಯ ಕಾಸರಕೋಡ, ಶಾಲೆಯು ಈ ವರ್ಷ ಎಸ್.ಎಸ್.ಎಲ್.ಸಿಯಲ್ಲಿ 93.61% ಫಲಿತಾಂಶವನ್ನು ಪಡೆದು ತಾಲೂಕಿಗೆ ಉತ್ತಮ ಸ್ಥಾನವನ್ನುಗಳಿಸಿಕೊಂಡಿದೆ. ಪರೀಕ್ಷೆಗೆ ಕುಳಿತ 47 ವಿದ್ಯಾರ್ಥಿಗಳಲ್ಲಿ 44 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಅದರಲ್ಲಿ ಉನ್ನತ ಶ್ರೇಣಿ ಸಹಿತ ಪ್ರಥಮ ದರ್ಜೆ 8 ವಿದ್ಯಾರ್ಥಿಗಳು, ಪ್ರಥಮ ದರ್ಜೆ 24, ದ್ವಿತೀಯ ದರ್ಜೆಯಲ್ಲಿ 12 ವಿದ್ಯಾರ್ಥಿಗಳು ಉತ್ತೀರ್ಣರಾಗಿರುತ್ತಾರೆ, ಶರತ ಸುಬ್ರಾಯ ನಾಯ್ಕ 579/625 ಅಂಕದೊಂದಿಗೆ … [Read more...] about ಜನತಾ ವಿದ್ಯಾಲಯ ಕಾಸರಕೋಡ, ಶಾಲೆಯು ಈ ವರ್ಷ ಎಸ್.ಎಸ್.ಎಲ್.ಸಿಯಲ್ಲಿ 93.61% ಫಲಿತಾಂಶ
ಎಸ್.ಎಸ್.ಎಲ್.ಸಿ. : ವಿನಯಾ ನಾಯ್ಕ ರಾಜ್ಯಕ್ಕೆ 7ನೇ ರ್ಯಾಂಕ್
ಹೊನ್ನಾವರ:ಇಲ್ಲಿಯ ನ್ಯೂ ಇಂಗ್ಲಿಷ್ ಸ್ಕೂಲ್ನ ಆಂಗ್ಲ ಮಾಂಧ್ಯಮ ವಿದ್ಯಾರ್ಥಿನಿ ವಿನಯ ಅಶೋಕ ನಾಯ್ಕ ಈಕೆ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಶೇ. 99.4 ಅಂಕ ಪಡೆದು ರಾಜ್ಯಕ್ಕೆ 7ನೇ ರ್ಯಾಂಕ್ ಪಡೆಯುವುದರ ಮೂಲಕ ಜಿಲ್ಲೆಗೆ ಅಭಿಮಾನ ಮೂಡಿಸಿದ್ದಾಳೆ. ಕುಮಟಾ ತಾಲೂಕಿನ ಹೊಳೆಗದ್ದೆಯ ಶಿಕ್ಷಕ ದಂಪತಿ ಅಶೋಕ ನಾಯ್ಕ ಹಾಗೂ ಭಾರತಿ ನಾಯ್ಕ ಅವರ ಮಗಳಾದ ಈಕೆ ತಾನು ನರಶಾಸ್ತ್ರದಲ್ಲಿ ಸಂಸೋಧನೆ ಮಾಡಬೇಕೆಂದು ಆಸೆ ಪಟ್ಟಿರುವುದಾಗಿ ತಿಳಿಸಿದ್ದಾಳೆ. ಇವಳ ಸಾಧನೆಗೆ ಹೊನ್ನಾವರ … [Read more...] about ಎಸ್.ಎಸ್.ಎಲ್.ಸಿ. : ವಿನಯಾ ನಾಯ್ಕ ರಾಜ್ಯಕ್ಕೆ 7ನೇ ರ್ಯಾಂಕ್
ಕರ್ನಾಟಕ ಕ್ರಾಂತಿರಂಗದ ಜಿಲ್ಲಾ ಘಟಕದ ಉದ್ಘಾಟನಾ ಸಮಾರಂಭ
ಹೊನ್ನಾವರ ಕರ್ನಾಟಕ ಕ್ರಾಂತಿರಂಗದ ಜಿಲ್ಲಾ ಘಟಕದ ಉದ್ಘಾಟನಾ ಸಮಾರಂಭ ಮೇ 23 ರಂದು ಸಂಜೆ 7 ಗಂಟೆಗೆ ಪಟ್ಟಣದ ಪೋಲಿಸ್ ಪರೇಡ್ ಮೈದಾನದಲ್ಲಿ ನಡೆಯಲಿದೆ ಎಂದು ಸಂಘದ ಜಿಲ್ಲಾಧ್ಯಕ್ಷ ಮಂಗಲದಾಸ ನಾಯ್ಕ ತಿಳಿಸಿದರು, ಪಟ್ಟಣದ ಸಾಗರ ರೆಸಿಡೆನ್ಸಿಯಲ್ಲಿ ರವಿವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಸಂಘಟನೆಯನ್ನು ಶೀಘ್ರದಲ್ಲಿ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿ ಹಾಗೂ ಬೂತ್ ಮಟ್ಟದಲ್ಲಿ ಸಂಘಟಿಸಲಾಗುವುದು ಎಂದು ತಿಳಿಸಿದರು,. ಕನ್ನಡ ಭಾಷೆಯ ಉಳಿವು, ಕನ್ನಡಿಗರಿಗೆ … [Read more...] about ಕರ್ನಾಟಕ ಕ್ರಾಂತಿರಂಗದ ಜಿಲ್ಲಾ ಘಟಕದ ಉದ್ಘಾಟನಾ ಸಮಾರಂಭ


