• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Latest Haliyal News | Haliyal Local & Live News in Kannada

We publish latest haliyal news. You can read haliyal news today in Kannada. We also regularly update haliyal corona news.

Our website has haliyal local news and haliyal live news which is better than reading haliyal news paper.

ಅನುಭವವುಳ್ಳ ವಿಕಲಚೇತನರಿಂದ ಕ್ಯಾಂಟೀನ್ ನಡೆಸಲು ಅರ್ಜಿ ಆಹ್ವಾನ

May 15, 2017 by Sachin Hegde Leave a Comment

ಕಾರವಾರ:ಕಾರವಾರ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯು  ಆಸಕ್ತಿಯುಳ್ಳ ಮತ್ತು ಅನುಭವವುಳ್ಳ ವಿಕಲಚೇತನರಿಂದ ಕ್ಯಾಂಟೀನ್ ನಡೆಸಲು ಅರ್ಜಿಗಳನ್ನು ಆಹ್ವಾನಿಸಿದೆ.. ಆಸಕ್ತಿಯುಳ್ಳ/ಅನುಭವವುಳ್ಳ ವಿಕಲಚೇತನರು ತಮ್ಮ ಅರ್ಜಿಗಳನ್ನು ಮೇ 19 ಒಳಗಾಗಿ ತಮ್ಮ ಸಂಪೂರ್ಣ ದಾಖಲಾತಿಗಳೊಂದಿಗೆ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಕಾರವಾರ, ರವರ ಕಛೇರಿಗೆ ಸಲ್ಲಿಸುವುದು. ಹೆಚ್ಚಿನ ವಿವರಗಳಿಗಾಗಿ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ … [Read more...] about ಅನುಭವವುಳ್ಳ ವಿಕಲಚೇತನರಿಂದ ಕ್ಯಾಂಟೀನ್ ನಡೆಸಲು ಅರ್ಜಿ ಆಹ್ವಾನ

ಅಂತರಾಷ್ಟ್ರೀಯ ಜೀವವೈವಿದ್ಯ ದಿನಾಚರಣೆಯ ಪ್ರಯುಕ್ತ ವಿದ್ಯಾರ್ಥಿಗಳಿಗಾಗಿ ಚಿತ್ರಕಲಾ ಸ್ಪರ್ಧೆ

May 15, 2017 by Sachin Hegde Leave a Comment

ಕಾರವಾರ:ಉತ್ತರ ಕನ್ನಡ ಜಿಲ್ಲಾ ವಿಜ್ಞಾನ ಕೇಂದ್ರವು ಕರ್ನಾಟಕ ಅರಣ್ಯ ಇಲಾಖೆ, ಕಾರವಾರ ವಿಭಾಗ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಕಾರವಾರ, ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು, ಜಿಲ್ಲಾ ಘಟಕ, ಉತ್ತರ ಕನ್ನಡ ಮತ್ತು ಶಿರಸಿ ಶೈಕ್ಷಣಿಕ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ಅಂತರಾಷ್ಟ್ರೀಯ ಜೀವವೈವಿಧ್ಯ ದಿನಾಚರಣೆ ಕಾರ್ಯಕ್ರಮವನ್ನು ಮೇ 22 ರಂದು ಜಿಲ್ಲಾ ವಿಜ್ಞಾನ ಕೇಂದ್ರ ಕೋಡಿಬಾಗದಲ್ಲಿ ಹಮ್ಮಿಕೊಂಡಿದೆ. ಜೀವವೈವಿದ್ಯ ದಿನಾಚರಣೆಯ ಪ್ರಯುಕ್ತ … [Read more...] about ಅಂತರಾಷ್ಟ್ರೀಯ ಜೀವವೈವಿದ್ಯ ದಿನಾಚರಣೆಯ ಪ್ರಯುಕ್ತ ವಿದ್ಯಾರ್ಥಿಗಳಿಗಾಗಿ ಚಿತ್ರಕಲಾ ಸ್ಪರ್ಧೆ

ಜನತಾ ವಿದ್ಯಾಲಯ ಕಾಸರಕೋಡ, ಶಾಲೆಯು ಈ ವರ್ಷ ಎಸ್.ಎಸ್.ಎಲ್.ಸಿಯಲ್ಲಿ 93.61% ಫಲಿತಾಂಶ

May 15, 2017 by Gaju Gokarna Leave a Comment

ಹೊನ್ನಾವರ;ತಾಲೂಕಿನ ಜನತಾ ವಿದ್ಯಾಲಯ ಕಾಸರಕೋಡ, ಶಾಲೆಯು ಈ ವರ್ಷ ಎಸ್.ಎಸ್.ಎಲ್.ಸಿಯಲ್ಲಿ 93.61% ಫಲಿತಾಂಶವನ್ನು ಪಡೆದು ತಾಲೂಕಿಗೆ ಉತ್ತಮ ಸ್ಥಾನವನ್ನುಗಳಿಸಿಕೊಂಡಿದೆ. ಪರೀಕ್ಷೆಗೆ ಕುಳಿತ 47 ವಿದ್ಯಾರ್ಥಿಗಳಲ್ಲಿ 44 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಅದರಲ್ಲಿ ಉನ್ನತ ಶ್ರೇಣಿ ಸಹಿತ ಪ್ರಥಮ ದರ್ಜೆ 8 ವಿದ್ಯಾರ್ಥಿಗಳು, ಪ್ರಥಮ ದರ್ಜೆ 24, ದ್ವಿತೀಯ ದರ್ಜೆಯಲ್ಲಿ 12 ವಿದ್ಯಾರ್ಥಿಗಳು ಉತ್ತೀರ್ಣರಾಗಿರುತ್ತಾರೆ, ಶರತ ಸುಬ್ರಾಯ ನಾಯ್ಕ 579/625 ಅಂಕದೊಂದಿಗೆ … [Read more...] about ಜನತಾ ವಿದ್ಯಾಲಯ ಕಾಸರಕೋಡ, ಶಾಲೆಯು ಈ ವರ್ಷ ಎಸ್.ಎಸ್.ಎಲ್.ಸಿಯಲ್ಲಿ 93.61% ಫಲಿತಾಂಶ

ಎಸ್.ಎಸ್.ಎಲ್.ಸಿ. : ವಿನಯಾ ನಾಯ್ಕ ರಾಜ್ಯಕ್ಕೆ 7ನೇ ರ‍್ಯಾಂಕ್

May 15, 2017 by Gaju Gokarna Leave a Comment

ಹೊನ್ನಾವರ:ಇಲ್ಲಿಯ ನ್ಯೂ ಇಂಗ್ಲಿಷ್ ಸ್ಕೂಲ್‍ನ ಆಂಗ್ಲ ಮಾಂಧ್ಯಮ ವಿದ್ಯಾರ್ಥಿನಿ ವಿನಯ ಅಶೋಕ ನಾಯ್ಕ ಈಕೆ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಶೇ. 99.4 ಅಂಕ ಪಡೆದು ರಾಜ್ಯಕ್ಕೆ 7ನೇ ರ‍್ಯಾಂಕ್ ಪಡೆಯುವುದರ ಮೂಲಕ ಜಿಲ್ಲೆಗೆ ಅಭಿಮಾನ ಮೂಡಿಸಿದ್ದಾಳೆ. ಕುಮಟಾ ತಾಲೂಕಿನ ಹೊಳೆಗದ್ದೆಯ ಶಿಕ್ಷಕ ದಂಪತಿ ಅಶೋಕ ನಾಯ್ಕ ಹಾಗೂ ಭಾರತಿ ನಾಯ್ಕ ಅವರ ಮಗಳಾದ ಈಕೆ ತಾನು ನರಶಾಸ್ತ್ರದಲ್ಲಿ ಸಂಸೋಧನೆ ಮಾಡಬೇಕೆಂದು ಆಸೆ ಪಟ್ಟಿರುವುದಾಗಿ ತಿಳಿಸಿದ್ದಾಳೆ. ಇವಳ ಸಾಧನೆಗೆ ಹೊನ್ನಾವರ … [Read more...] about ಎಸ್.ಎಸ್.ಎಲ್.ಸಿ. : ವಿನಯಾ ನಾಯ್ಕ ರಾಜ್ಯಕ್ಕೆ 7ನೇ ರ‍್ಯಾಂಕ್

ಕರ್ನಾಟಕ ಕ್ರಾಂತಿರಂಗದ ಜಿಲ್ಲಾ ಘಟಕದ ಉದ್ಘಾಟನಾ ಸಮಾರಂಭ

May 15, 2017 by Gaju Gokarna Leave a Comment

ಹೊನ್ನಾವರ ಕರ್ನಾಟಕ ಕ್ರಾಂತಿರಂಗದ ಜಿಲ್ಲಾ ಘಟಕದ ಉದ್ಘಾಟನಾ ಸಮಾರಂಭ ಮೇ 23 ರಂದು ಸಂಜೆ 7 ಗಂಟೆಗೆ ಪಟ್ಟಣದ ಪೋಲಿಸ್ ಪರೇಡ್ ಮೈದಾನದಲ್ಲಿ ನಡೆಯಲಿದೆ ಎಂದು ಸಂಘದ ಜಿಲ್ಲಾಧ್ಯಕ್ಷ ಮಂಗಲದಾಸ ನಾಯ್ಕ ತಿಳಿಸಿದರು, ಪಟ್ಟಣದ ಸಾಗರ ರೆಸಿಡೆನ್ಸಿಯಲ್ಲಿ ರವಿವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಸಂಘಟನೆಯನ್ನು ಶೀಘ್ರದಲ್ಲಿ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿ ಹಾಗೂ ಬೂತ್ ಮಟ್ಟದಲ್ಲಿ ಸಂಘಟಿಸಲಾಗುವುದು ಎಂದು ತಿಳಿಸಿದರು,. ಕನ್ನಡ ಭಾಷೆಯ ಉಳಿವು, ಕನ್ನಡಿಗರಿಗೆ … [Read more...] about ಕರ್ನಾಟಕ ಕ್ರಾಂತಿರಂಗದ ಜಿಲ್ಲಾ ಘಟಕದ ಉದ್ಘಾಟನಾ ಸಮಾರಂಭ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,685 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar