ಕಾರವಾರ:ಕಾರವಾರದ ಹಲವೆಡೆ ವರುಣನ ಆಗಮನವಾಗಿದ್ದು ಜನರು ಕಾರವಾರದ ಸೆಖೆಯಿಂದ ಕೊಂಚ ತಂಪಾಗಿದ್ದಾರೆ. ಹಲವು ದಿನಗಳಿಂದ ಸೂರ್ಯನಿಗೆ ಶಪಿಸುತ್ತಿದ್ದ ಜನರ ಮುಖದಲ್ಲಿ ಮಳೆಯ ಆಗಮನ ಸಂತಸ ತಂದಿತ್ತಾದರೂ ಮಳೆಯ ಅನಿರಿಕ್ಷಿತ ಆಗಮನದಿಂದ ಪ್ರವಾಸಿಗರು ಕೂಂಚ ಪರದಾಡುವಂತಾಯಿತು. … [Read more...] about ಕಾರವಾರದ ಜನತೆಗೆ ತಂಪೆರೆದ ವರುಣ
Latest Haliyal News | Haliyal Local & Live News in Kannada
We publish latest haliyal news. You can read haliyal news today in Kannada. We also regularly update haliyal corona news.
Our website has haliyal local news and haliyal live news which is better than reading haliyal news paper.
ಸತತವಾಗಿ 3 ವರ್ಷಗಳಿಂದ ಮಾರ್ ಥೋಮ ಶಾಲೆಯ ವಿದ್ಯಾರ್ಥಿಗಳು ರಾಜ್ಯ ಮಟ್ಟದಲ್ಲಿ ಸ್ಥಾನವನ್ನು ಗಳಿಸುವ ಮೂಲಕ ಶಾಲೆಯ ಕೀರ್ತಿ ಪತಾಕೆಯನ್ನು ಉತ್ತುಂಗಕ್ಕೆ ಏರಿಸಿದ್ದಾರೆ
ಹೊನ್ನಾವರ: ಹೊನ್ನಾವರದ ಮಾರ್ ಥೋಮ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ 10 ನೇ ತರಗತಿಯ ವಿದ್ಯಾರ್ಥಿನಿಯಾದ ಕುಮಾರಿ. ಪ್ರಮಥಾ ಗಜಾನನ ಭಟ್ ಈಕೆಯು 2016-17 ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ರಾಜ್ಯ ಮಟ್ಟದಲ್ಲಿ 3ನೇ ಸ್ಥಾನವನ್ನು ಮತ್ತು ಕುಮಾರಿ ಬಿ ಎಸ್ ಸಿಂಚನಾ ರಾಜ್ಯ ಮಟ್ಟದಲ್ಲಿ 8ನೇ ಸ್ಥಾನವನ್ನು ಗಳಿಸುವುದರ ಮೂಲಕ ಮಾರ್ ಥೋಮ ಶಾಲೆಯ ಕಿರೀಟವನ್ನು ಮತ್ತೆರಡು ಮುತ್ತುಗಳಿಂದ ಅಲಂಕರಿಸಿರುತ್ತಾರೆ. ಸತತವಾಗಿ 3 ವರ್ಷಗಳಿಂದ ಮಾರ್ ಥೋಮ ಶಾಲೆಯ ವಿದ್ಯಾರ್ಥಿಗಳು … [Read more...] about ಸತತವಾಗಿ 3 ವರ್ಷಗಳಿಂದ ಮಾರ್ ಥೋಮ ಶಾಲೆಯ ವಿದ್ಯಾರ್ಥಿಗಳು ರಾಜ್ಯ ಮಟ್ಟದಲ್ಲಿ ಸ್ಥಾನವನ್ನು ಗಳಿಸುವ ಮೂಲಕ ಶಾಲೆಯ ಕೀರ್ತಿ ಪತಾಕೆಯನ್ನು ಉತ್ತುಂಗಕ್ಕೆ ಏರಿಸಿದ್ದಾರೆ
ಶೇಕಡಾ 100 ಕ್ಕೆ 100 ಸಾಧನೆಗೈದ ಇಡಗುಂಜಿ ಪ್ರೌಢಶಾಲೆ
ಹೊನ್ನಾವರ;ಈ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಹೊನ್ನಾವರ ತಾಲೂಕಿನ ಇಡಗುಂಜಿ ಸರಕಾರಿ ಪದವಿಪೂರ್ವ ಕಾಲೇಜು, ಪ್ರೌಡಶಾಲಾ ವಿಭಾಗ ಶೇಕಡಾ 100 ಕ್ಕೆ 100 ರಷ್ಟು ಫಲಿತಾಂಶ ಸಾಧಿಸಿದೆ. ಪರೀಕ್ಷೆಗೆ ಕುಳಿತ 73 ವಿದ್ಯಾರ್ಥೀಗಳಲ್ಲಿ 73 ವಿದ್ಯಾರ್ಥೀಗಳು ಉತ್ತೀರ್ಣರಾಗಿದ್ದು, 12 ವಿಧ್ಯಾರ್ಥೀಗಳು ಅತ್ಯುನ್ನÀತ ಶ್ರೇಣಿಯಲ್ಲಿ ತೇರ್UÀಡೆಯಾಗಿದ್ದಾರೆ. ಕುಮಾರ ದೀಪಕ್ ಪಾಂಡು ನಾಯ್ಕ ಈತನು 625 ಅಂಕಗಳಿಗೆ 607 ಅಂಕ ಪಡೆದು ಶಾಲೆಗೆ ಪ್ರಥಮಸ್ಥಾನವನ್ನು, ಕುಮಾರಿ … [Read more...] about ಶೇಕಡಾ 100 ಕ್ಕೆ 100 ಸಾಧನೆಗೈದ ಇಡಗುಂಜಿ ಪ್ರೌಢಶಾಲೆ
ಕುಡಿಯುವ ನೀರಿನ ಪೈಪಲೈನ್ ದುರಸ್ಥಿ ನೆಪದಲ್ಲಿ ಹಗಲು ದರೊಡೆ
ಹಳಿಯಾಳ:ದಾಂಡೇಲಿ ಕಾಳಿನದಿಯಿಂದ ಹಳಿಯಾಳ ಪಟ್ಟಣಕ್ಕೆ ಪೂರೈಸಲಾಗುತ್ತಿರುವ ಕುಡಿಯುವ ನೀರಿನ ಪೈಪಲೈನ್ ದುರಸ್ಥಿ ನೆಪದಲ್ಲಿ ಹಗಲು ದರೊಡೆ ನಡೆಸಲಾಗುತ್ತಿದ್ದು ಮೇಲಿಂದ ಮೇಲೆ ದುರಸ್ಥಿಯ ನೇಪವೊಡ್ಡಿ ಸರ್ಕಾರದ ಬೊಕ್ಕಸಕ್ಕೆ ಅಧಿಕಾರಿ, ಸಿಬ್ಬಂದಿಗಳು ಕತ್ತರಿ ಹಾಕುತ್ತಿದ್ದಾರೆಂದು ಹಳಿಯಾಳ ಪುರಸಭೆ ಆಡಳಿತ ಮಂಡಳಿ ಹಿರಿಯ ಸದಸ್ಯ ಸುರೇಶ ತಳವಾರ ಗಂಭೀರ ಆರೋಪ ಮಾಡಿದರು. ಪಟ್ಟಣದ ಪುರಸಭೆ ಸಭಾಭವನದಲ್ಲಿ ನಡೆದ ಮಾಸಿಕ ಸಾಮಾನ್ಯ ಸಾಧಾರಣ ಸಭೆಯಲ್ಲಿ ಅವರು ಈ ಆರೋಪ ಮಾಡಿದರು. … [Read more...] about ಕುಡಿಯುವ ನೀರಿನ ಪೈಪಲೈನ್ ದುರಸ್ಥಿ ನೆಪದಲ್ಲಿ ಹಗಲು ದರೊಡೆ
ಅಹೋರಾತ್ರಿ ಧರಣಿ 4 ನೇ ದಿನಕ್ಕೆ
ಹಳಿಯಾಳ :ದಲಿತರು ಹೆಚ್ಚಿನ ಸಂಖ್ಯೆಯಲ್ಲಿ ವಾಸಿಸುತ್ತಿರುವ ಮೌರ್ಯ ಹೋಟೆಲ್ ಪಕ್ಕದ ಪುರಸಭೆಗೆ ಸೇರಿದ ನಿವೇಶನದಲ್ಲಿ ಡಾ. ಬಾಬಾ ಸಾಹೇಬ ಅಂಬೇಡ್ಕರ ಭವನ ನಿರ್ಮಿಸುವಂತೆ ಆಗ್ರಹಿಸಿ ಹಳಿಯಾಳ ದಲಿತ ಸಂಘಟನೆಗಳ ಒಕ್ಕೂಟ ಆರಂಭಿಸಿರುವ ಅಹೋರಾತ್ರಿ ಧರಣಿ ಶನಿವಾರ 4 ನೇ ದಿನಕ್ಕೆ ಕಾಲಿಟ್ಟಿದೆ. ತಾಲೂಕಾ ಕೇಂದ್ರ ಹಳಿಯಾಳದ ಪಟ್ಟಣದ ಪೋಲಿಸ್ ಠಾಣೆ, ಪುರಸಭೆ ಹಾಗೂ ಮಿನಿ ವಿಧಾನಸೌಧದ ಎದುರಿನ ರಾಜ್ಯ ಹೆದ್ದಾರಿಯಲ್ಲಿಯ ಶಿವಾಜಿ ವೃತ್ತದಲ್ಲಿ ಹಾಕಲಾದ ಭಗವಾನ್ ಬುದ್ದ … [Read more...] about ಅಹೋರಾತ್ರಿ ಧರಣಿ 4 ನೇ ದಿನಕ್ಕೆ



