ಹಳಿಯಾಳ:ಹಳಿಯಾಳ ತಾಲೂಕಿನಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದಿದ್ದ ಒಟ್ಟು 2474 ವಿದ್ಯಾರ್ಥಿಗಳಲ್ಲಿ 1743 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ತಾಲೂಕಿನ ಫಲಿತಾಂಶ ಶೇ. 70.45% ರಷ್ಟಾಗಿದ್ದು ಒಟ್ಟಾರೆ ಫಲಿತಾಂಶದಲ್ಲೂ ಹೆಣ್ಣು ಮಕ್ಕಳೇ ಮೆಲುಗೈ ಸಾಧಿಸಿದ್ದಾರೆಂದು ಹಳಿಯಾಳ ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ಎಸ್.ನಾಯ್ಕ ತಿಳಿಸಿದ್ದಾರೆ. ಎಸ್.ಎಸ್.ಎಲ್.ಸಿ ಫಲಿತಾಂಶದ ವಿವರ ನೀಡಿದ ಅವರು ಈ ಬಾರಿ ಪರೀಕ್ಷೆ ಬರೆದಿದ್ದ 1209 ಗಂಡು ಮಕ್ಕಳಲ್ಲಿ 783 (64.76%), … [Read more...] about ಹಳಿಯಾಳ ತಾಲೂಕಿನ ಎಸ್.ಎಸ್.ಎಲ್.ಸಿ ಫಲಿತಾಂಶ ಶೇ. 70.45%
Latest Haliyal News | Haliyal Local & Live News in Kannada
We publish latest haliyal news. You can read haliyal news today in Kannada. We also regularly update haliyal corona news.
Our website has haliyal local news and haliyal live news which is better than reading haliyal news paper.
ಆಟೋರಿಕ್ಷಾ ಚಾಲಕನ ಮೇಲೆ ಹಲ್ಲೆ ಪ್ರಕರಣ; ನಾಲ್ವರ ಬಂಧನ
ಭಟ್ಕಳ: ಆಟೋರಿಕ್ಷಾ ಚಾಲಕನನ್ನು ರಿಕ್ಷಾದಿಂದ ಎಳೆದು ಆತನ ಮೇಲೆ ಮಾರಾಣಾಂತಿಕ ಹಲ್ಲೆ ನಡೆಸಿ ಪರಾರಿಯಾಗಿದ್ದ ನಾಲ್ವರು ಆರೋಪಿಗಳನ್ನು ನಗರಠಾಣೆ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಅಟೋ ಚಾಲಕ ಅಶ್ರಫ್ ಎನ್ನುವವರೇ ಹಲ್ಲೆಗೊಳಗಾದವರಾಗಿದ್ದಾರೆ. ಅಟೋದಲ್ಲಿ ಪ್ರಯಾಣಿಕರನ್ನು ಸಾಗಿಸುತ್ತಿರುವ ಸಂದರ್ಭದಲ್ಲಿ ನಾಲ್ವರು ಏಕಾಎಕಿ ಬಂದು ಅಟೋ ರಿಕ್ಷಾವನ್ನು ಅಡ್ಡಗಟ್ಟಿ ಅಶ್ರಫ್ನನ್ನು ರಿಕ್ಷಾದಿಂದ ಎಳೆದು ಆತನ ಮೇಲೆ ಮಾರಾಣಾಂತಿಕ ಹಲ್ಲೆಗೈದಿದ್ದಲ್ಲದೇ ಆತನ … [Read more...] about ಆಟೋರಿಕ್ಷಾ ಚಾಲಕನ ಮೇಲೆ ಹಲ್ಲೆ ಪ್ರಕರಣ; ನಾಲ್ವರ ಬಂಧನ
ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಮುರ್ಡೇಶ್ವರದ ಇಕ್ರಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಉತ್ತಮ ಅಂಕಗಳನ್ನು ಗಳಿಸಿದ್ದಾರೆ
ಭಟ್ಕಳ:2016-17ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಮುರ್ಡೇಶ್ವರದ ಇಕ್ರಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಉತ್ತಮ ಅಂಕಗಳನ್ನು ಗಳಿಸಿದ್ದಾರೆ. 4 ವಿದ್ಯಾರ್ಥಿಗಳು ಉನ್ನತ ಶ್ರೇಣಿ (ಡಿಸ್ಟಿಂಗಶನ್), 23 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗಿದ್ದು, ಅಶಾದ್ ರಝಾ ಶೇ. 93.6 ಅಂಕಗಳೊಂದಿಗೆ ಪ್ರಥಮ, ಶಮಿಕಾ ಶೇ. 92.64 ಅಂಕಗಳೊಂದಿಗೆ ದ್ವಿತೀಯ ಹಾಗೂ ಮೊಹಮ್ಮದ್ ಅರ್ಮಾನ್ ಶೇ. 88.64 ಅಂಕ ಗಳಿಸಿ ತೃತೀಯ ಸ್ಥಾನ … [Read more...] about ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಮುರ್ಡೇಶ್ವರದ ಇಕ್ರಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಉತ್ತಮ ಅಂಕಗಳನ್ನು ಗಳಿಸಿದ್ದಾರೆ
ಮುರ್ಡೇಶ್ವರದ ಆರ್.ಎನ್.ಎಸ್. ವಿದ್ಯಾನಿಕೇತನ ಶಾಲೆಯ ವಿದ್ಯಾರ್ಥಿಗಳು ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಶೇ. 94 ಫಲಿತಾಂಶ
ಭಟ್ಕಳ:ಮುರ್ಡೇಶ್ವರದ ಆರ್.ಎನ್.ಎಸ್. ವಿದ್ಯಾನಿಕೇತನ ಶಾಲೆಯ ವಿದ್ಯಾರ್ಥಿಗಳು ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಶೇ. 94 ಫಲಿತಾಂಶವನ್ನು ಗಳಿಸುವುದರ ಮೂಲಕ ಶಾಲೆಗೆ ಕೀರ್ತಿ ತಂದಿದ್ದಾರೆ. ಪರೀಕ್ಷೆಗೆ ಹಾಜರಾದ 47 ವಿದ್ಯಾರ್ಥಿಗಳಲ್ಲಿ 18 ವಿದ್ಯಾರ್ಥಿಗಳು ಶೇ.90 ಕ್ಕಿಂತಲೂ ಅಧಿಕ ಅಂಕ ಗಳಿಸಿದ್ದಾರೆ. 5 ವಿದ್ಯಾರ್ಥಿಗಳು ಉನ್ನತ ಶ್ರೇಣಿ (ಡಿಸ್ಟಿಂಗಶನ್), 19 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗಿದ್ದು, ಅಪೇಕ್ಷಾ ಮನೋಜ ಮುರುಡೇಶ್ವರ ಶೇ.99.36 … [Read more...] about ಮುರ್ಡೇಶ್ವರದ ಆರ್.ಎನ್.ಎಸ್. ವಿದ್ಯಾನಿಕೇತನ ಶಾಲೆಯ ವಿದ್ಯಾರ್ಥಿಗಳು ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಶೇ. 94 ಫಲಿತಾಂಶ
ಆನಂದ ಆಶ್ರಮ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯಲ್ಲಿ ಶೇ.95.3 ಫಲಿತಾಂಶ
ಭಟ್ಕಳ:ಇಲ್ಲಿನ ಆನಂದ ಆಶ್ರಮ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯಲ್ಲಿ ಶೇ.95.3 ಫಲಿತಾಂಶ ಬಂದಿದ್ದು 51 ವಿದ್ಯಾರ್ಥಿಗಳು ಶೇ.90ಕ್ಕಿಂತ ಹೆಚ್ಚು ಅಂಕಗಳನ್ನು ಗಳಿಸಿದ್ದು 20 ವಿದ್ಯಾರ್ಥಿಗಳು ಡಿಸ್ಟಿಂಗ್ಷನ್ನಲ್ಲಿ ಉತ್ತೀರ್ಣರಾಗುವ ಮೂಲಕ ಉತ್ತಮ ಫಲಿತಾಂಶ ಬಂದಿದೆ. ಶಾಲೆಯಲ್ಲಿ ಪರೀಕ್ಷೆಗೆ ಕುಳಿತ ಒಟ್ಟೂ 149 ವಿದ್ಯಾರ್ಥಿಗಳಲ್ಲಿ 142 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಪೂರ್ವಿ ನಾಯ್ಕ ಶೇ.99.2 ಅಂಕಗಳನ್ನು ಗಳಿಸುವ ಮೂಲಕ ಶಾಲೆಗೆ ಪ್ರಥಮ ಸ್ಥಾನಿಯಾಗಿದ್ದು … [Read more...] about ಆನಂದ ಆಶ್ರಮ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯಲ್ಲಿ ಶೇ.95.3 ಫಲಿತಾಂಶ



