ಹೊನ್ನಾವರ:ಅಳ್ಳಂಕಿಯ ಸರ್ಕಾರಿ ಪದವಿ ಪೂರ್ವ ಕಾಲೇಜಿನನಲ್ಲಿ ಪಿಯುಸಿ ಪರಿಕ್ಷೆಯಲ್ಲಿ ಒಟ್ಟೂ 166 ರಲ್ಲಿ 157 ವಿದ್ಯಾರ್ಥಿಗಳು ತೆರ್ಗಡೆಗೊಂಡಿದ್ದು, ಶೇ. 94.5 ಫಲಿತಾಂಶ ದಾಖಲಾಗಿದೆ. ವಾಣಿಜ್ಯ ವಿಭಾಗದಲ್ಲಿ 87 ವಿದ್ಯಾರ್ಥಿಗಳಲ್ಲಿ ಎಲ್ಲಾ ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇ. 100 ಫಲಿತಾಂಶ, ವಿಜ್ಞಾನ ವಿಭಾಗದ 33 ವಿದ್ಯಾರ್ಥಿಗಳಲ್ಲಿ 32 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇ. 97 ಫಲಿತಾಂಶ ಹಾಗೂ ಕಲಾ ವಿಭಾಗದ 47 ವಿದ್ಯಾರ್ಥಿಗಳಲ್ಲಿ 39 ವಿದ್ಯಾರ್ಥಿಗಳು … [Read more...] about ಅಳ್ಳಂಕಿಯ ಸರ್ಕಾರಿ ಪದವಿ ಪೂರ್ವ ಕಾಲೇಜಿನನಲ್ಲಿ ಪಿಯುಸಿ ಪರಿಕ್ಷೆಯಲ್ಲಿ ಶೇ. 94.5 ಫಲಿತಾಂಶ
Latest Haliyal News | Haliyal Local & Live News in Kannada
We publish latest haliyal news. You can read haliyal news today in Kannada. We also regularly update haliyal corona news.
Our website has haliyal local news and haliyal live news which is better than reading haliyal news paper.
ಐದು ಲಕ್ಷ ಯುವಜನತೆಗೆ ಕೌಶಲ್ಯಾಭಿವೃದ್ಧಿ ತರಬೇತಿ
ಕಾರವಾರ:ಐದು ಲಕ್ಷ ಯುವಜನತೆಗೆ ಕೌಶಲ್ಯಾಭಿವೃದ್ಧಿ ತರಬೇತಿ ನೀಡುವ ಉದ್ದೇಶದಿಂದವೆಬ್ಪೋರ್ಟಲ್ (http://www.kaushalkar.com/) ವಿನ್ಯಾಸಗೊಳಿಸಿದ್ದು, ಮೇ 15ರಂದು ರಾಜ್ಯದಾದ್ಯಂತ ನೋಂದಣಿ ಕಾರ್ಯಕ್ಕೆ ಚಾಲನೆ ನೀಡಲಾಗುವುದು. ಜಿಲ್ಲೆಯಲ್ಲಿ ಬೆಳಿಗ್ಗೆ 11ಗಂಟೆಗೆ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಜಯಶ್ರೀ ಮೊಗೇರ ವೆಬ್ಪೋರ್ಟಲ್ಗೆ ಚಾಲನೆ ನೀಡಲಿದ್ದಾರೆ. ಯುವಜನರಿಗೆ ಉದ್ಯೋಗ ಮಾರುಕಟ್ಟೆಗೆ ಬೇಕಾದ ಅಗತ್ಯ ನೈಪುಣ್ಯತೆಗಳಲ್ಲಿ … [Read more...] about ಐದು ಲಕ್ಷ ಯುವಜನತೆಗೆ ಕೌಶಲ್ಯಾಭಿವೃದ್ಧಿ ತರಬೇತಿ
ಗೋ ಪ್ರಾಣ ಭೀಕ್ಷಾ ಅಭಿಯಾನ,55,555 ಸಂಗ್ರಹ
ಕಾರವಾರ:ಭದ್ರಾ ಹೊಟೇಲ್ ಬಳಿ ನಡೆದ ಗೋ ಪ್ರಾಣ ಭೀಕ್ಷಾ ಅಭಿಯಾನದಿಂದ ಸಂಗ್ರಹಿಸಿದ 55,555 ರೂಪಾಯಿ ಹಣವನ್ನು ಶ್ರೀ ರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತೀ ಸ್ವಾಮೀಜಿಗೆ ಹಸ್ತಾಂತರಿಸಿದರು. ಮಲೆ ಮಹದೇಶ್ವರ ಬೆಟ್ಟದಲ್ಲಿರುವ ಗೋವುಗಳ ಮೇವು ಸಂಗ್ರಹಣೆಗಾಗಿ ಕಾರವಾರದ ಗೋ ಪರಿವಾರದವರು ಈ ಹಣ ಸಂಗ್ರಹಿಸಿದ್ದರು. ಈ ವೇಳೆ ಆಶಿರ್ವಚನ ನೀಡಿದ ರಾಘವೇಶ್ವರ ಭಾರತೀ ಸ್ವಾಮೀಜಿ, ಬರಗಾಲಕ್ಕೆ ತುತ್ತಾಗಿರುವ ಅದೆಷ್ಟೊ ಪ್ರದೇಶಗಳಲ್ಲಿ ಗೋವುಗಳು ಮೇವಿಲ್ಲದೆ ಹಸಿವಿನಿಂದ … [Read more...] about ಗೋ ಪ್ರಾಣ ಭೀಕ್ಷಾ ಅಭಿಯಾನ,55,555 ಸಂಗ್ರಹ
ಗೋಕರ್ಣದ ಶ್ರೀ ಮಹಾಬಲನ ಸನ್ನಿಧಾನಕ್ಕೆ ಶ್ರೀ ಶ್ರೋ ಬ್ರ ವಾಸುದೇವಾನಂದ ಸ್ವಾಮಿಗಳ ಭೇಟಿ
ಗೋಕರ್ಣ:ಶ್ರೀ ಶ್ರೋ ಬ್ರ ವಾಸುದೇವಾನಂದ ಸ್ವಾಮಿಗಳು , ಸಿದ್ಧಾರೂಢ ಮಠ ಇವರು ಶ್ರೀ ಕ್ಷೇತ್ರ ಗೋಕರ್ಣದ ಶ್ರೀ ಮಹಾಬಲೇಶ್ವರ ದೇವಾಲಯದಲ್ಲಿ ಜರುಗುತ್ತಿರುವ ಗೋಕರ್ಣ ಗೌರವ ಕಾರ್ಯಕ್ರಮದಲ್ಲಿ ಭಾಗವಹಿಸಿ ಶ್ರೀ ಆತ್ಮಲಿಂಗ ಪೂಜೆ ನೆರವೇರಿಸಿದರು . ಗ್ರಾ ಪಂ ಸದಸ್ಯ ಶ್ರೀ ರಮೇಶ ಪ್ರಸಾದ ಇವರು ದೇವಾಲಯದ ವತಿಯಿಂದ ಸ್ವಾಮೀಜಿಗಳಿಗೆ ತಾಮ್ರಪತ್ರ ಸ್ಮರಣಿಕೆ ನೀಡಿ ಗೌರವಿಸಿದರು . ಉಪಾಧಿವಂತ ಮಂಡಳಿಯ ಸದಸ್ಯರು ಉಪಸ್ಥಿತರಿದ್ದರು. … [Read more...] about ಗೋಕರ್ಣದ ಶ್ರೀ ಮಹಾಬಲನ ಸನ್ನಿಧಾನಕ್ಕೆ ಶ್ರೀ ಶ್ರೋ ಬ್ರ ವಾಸುದೇವಾನಂದ ಸ್ವಾಮಿಗಳ ಭೇಟಿ
ಪ್ರಮಥಾ ಭಟ್ಟಗೆ ,ಶೇ. 99.68 ಫಲಿತಾಂಶ
ಹೊನ್ನಾವರ:ಪಟ್ಟಣದ ಮಾರ್ಥೋಮಾ ಶಾಲೆಯ ವಿದ್ಯಾರ್ಥಿನಿ ಪ್ರಮಥಾ ಜಿ. ಭಟ್ಟ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ 625 ಕ್ಕೆ 623 ಅಂಕ (ಶೇ. 99.68) ಗಳಿಸಿ ರಾಜ್ಯಕ್ಕೆ ಮೂರನೇ ಸ್ಥಾನ ಪಡೆದಿದ್ದಾಳೆ. ಹೊನ್ನಾವರದ ಎಸ್ಡಿಎಂ ಕಾಲೇಜಿನಲ್ಲಿ ಹಾಗೂ ಪ್ರಸ್ತುತ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸುತ್ತಿರುವ ಡಾ. ಜಿ.ಎನ್.ಭಟ್ಟ ಹಾಗೂ ಮಾರ್ಥೋಮಾ ಶಾಲೆಯಲ್ಲಿ ಶಿಕ್ಷಕಿಯಾಗಿ ಕಾರ್ಯನಿರ್ವಹಿಸುತ್ತಿರುವ ಶಾಂತಿ ಭಟ್ಟ ಅವರ ಪುತ್ರಿಯಾಗಿರುವ … [Read more...] about ಪ್ರಮಥಾ ಭಟ್ಟಗೆ ,ಶೇ. 99.68 ಫಲಿತಾಂಶ




