ದಾಂಡೇಲಿ :ಮಾರ್ಚ 2017ರಲ್ಲಿ ಜರುಗಿದ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ದಾಂಡೇಲಿ ಪ್ರೌಢ ಶಾಲೆಗಳ ಫಲಿತಾಂಶ ಈ ರೀತಿಯಾಗಿದೆ. ಸೆಂಟ್ ಮೈಕಲ್ ಕೌನ್ವೆಂಟ್ ಪ್ರೌಢ ಶಾಲೆ : ಸಂಸ್ಥೆಯ ಫಲಿತಾಂಶ ಶೇ.93. ಪ್ರಥಮ ಸ್ಥಾನ ಆಫ್ರಿನ್ ಮಿಶ್ರಿಕೋಟಿ ಶೇ.99.02, ದ್ವಿತೀಯ ಸ್ಥಾನ ಜಾಹಿನ ಗೌಸ್ ಸೈಯ್ಯದ್ ಶೇ.98.72, ತೃತೀಯ ಸ್ಥಾನ ನಿಖಿತಾ ಪೈ ಶೇ.98.56. ಜನತಾ ವಿದ್ಯಾಲಯ : ಸಂಸ್ಥೆಯ ಫಲಿತಾಂಶ ಶೇ. 90.71 ಪ್ರಥಮ ಸ್ಥಾನ ಪ್ರೀತಿ ವಸಂತ ದಿನಕರ್ ಹಾಲಪ್ಪನವರ ಶೇ.98.08, … [Read more...] about ದಾಂಡೇಲಿ -ಎಸ್.ಎಸ್.ಎಲ್.ಸಿ ಫಲಿತಾಂಶ
Latest Haliyal News | Haliyal Local & Live News in Kannada
We publish latest haliyal news. You can read haliyal news today in Kannada. We also regularly update haliyal corona news.
Our website has haliyal local news and haliyal live news which is better than reading haliyal news paper.
ಬ್ಯಾಂಕ್ ಆಫ್ ಬರೋಡಾ ಹೊನ್ನಾವರ ಶಾಖೆಯವರಿಂದ ಝರಾಕ್ಸ್ ಮಷೀನ್ನ್ನು ಕೊಡುಗೆ
ಹೊನ್ನಾವರ:ಇಲ್ಲಿಯ ಬ್ಯಾಂಕ್ ಆಫ್ ಬರೋಡಾ ಹೊನ್ನಾವರ ಶಾಖೆಯವರಿಂದ ಪಟ್ಟಣ ಪಂಚಾಯತ ಕಾರ್ಯಾಲಯಕ್ಕೆ ಅತೀ ಅವಶ್ಯವಾಗಿ ಬೇಕಾಗಿರುವ ಝರಾಕ್ಸ್ ಮಷೀನ್ನ್ನು ಕೊಡುಗೆಯಾಗಿ ನೀಡಿದ್ದು Pಚೇರಿಯ ಉಪಯೋಗಕ್ಕೆ ಚಾಲನೆ ನೀಡಲಾಯಿತು. ಪ.ಪಂ ಮುಖ್ಯಾಧಿಕಾರಿ ಅರುಣ ನಾಯ್ಕ ಮಾತನಾಡಿ, ಬ್ಯಾಂಕ್ ಆಪ್ ಬರೋಡಾ ಹೊನ್ನಾವರದಲ್ಲಿ ಹೊಸದಾಗಿ ಶಾಖೆಯನ್ನು ಪ್ರಾರಂಬಿಸುವಾಗ ಪಟ್ಟಣ ಪಂಚಾಯತಿಗೆ ಸಹಕಾರ ನೀಡುವುದಾಗಿ ಹೇಳಿದರು. ಪ.ಪಂ ಸದಸ್ಯ ಬಾಲಕೃಷ್ಣ ಬಾಳೇರಿ ಮಾತನಾಡಿ ಸಹಕಾರದಲ್ಲಿ ಬ್ಯಾಂಕ್ … [Read more...] about ಬ್ಯಾಂಕ್ ಆಫ್ ಬರೋಡಾ ಹೊನ್ನಾವರ ಶಾಖೆಯವರಿಂದ ಝರಾಕ್ಸ್ ಮಷೀನ್ನ್ನು ಕೊಡುಗೆ
ಮೇ: 16 ರಿಂದ 19ರ ವರೆಗೆ ಆನೆ ಗಣತಿ
ದಾಂಡೇಲಿ :ಮೇ:16 ರಿಂದ ಮೇ: 19 ರವರೆಗೆ ದೇಶಾದ್ಯಂತ ಆನೆಗಣತಿ ಪ್ರಾರಂಭವಾಗಲಿದ್ದು, ಈ ನಿಟ್ಟಿನಲ್ಲಿ ಕೆನರಾ, ಧಾರವಾಡ ಮತ್ತು ಬೆಳಗಾವಿ ವೃತ್ತದ ಅರಣ್ಯ ಮತ್ತು ವನ್ಯಜೀವಿ ಅಧಿಕಾರಿಗಳಿಗೆ, ಸಿಬ್ಬಂದಿಗಳಿಗೆ ಹಾಗೂ ಸ್ವಯಂ ಸೇವಕರು, ಸಂಪನ್ಮೂಲ ವ್ಯಕ್ತಿಗಳನ್ನೊಳಗೊಂಡು ಕುಳಗಿ ಪ್ರಕೃತಿ ಶಿಕ್ಷಣ ಶಿಬಿರದ ನಾಗಝರಿ ಹಾಲ್ನಲ್ಲಿ ತರಬೇತಿ ನೀಡಲಾಗಿದೆ.ಆನೆ ಗಣತಿ ಕಾರ್ಯಕ್ರಮದ ವಿವರ : ಮೇ:16 ರಂದು ಮೊದಲನೇ ದಿನದಂದು ಆನೆ ಗಣತಿಯ ಸರ್ವೆ ಮಾಡುವುದರ ಬಗ್ಗೆ ಪ್ಲಾನ್, … [Read more...] about ಮೇ: 16 ರಿಂದ 19ರ ವರೆಗೆ ಆನೆ ಗಣತಿ
ಅಂತರಾಷ್ಟ್ರೀಯ ಶುಶ್ರೂಷಾ ದಿನಾಚರಣೆ
ದಾಂಡೇಲಿ :ನಗರದ ಕೆ.ಎಲ್.ಇ ಶುಶ್ರೂಷಾ ಮಹಾವಿದ್ಯಾಲಯದ ಆಶ್ರಯದಲ್ಲಿ ಸ್ಥಳೀಯ ಸಾರ್ವಜನಿಕ ಆಸ್ಪತ್ರೆಯಲ್ಲಿ ಶುಕ್ರವಾರ ಶುಶ್ರೂಷಾ ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಸಾರ್ವಜನಿಕ ಆಸ್ಪತ್ರೆಯ ವೈದ್ಯಾಧಿಕಾರಿ ಡಾ: ವಿಜಯ ಕೊಚ್ಚರಗಿ ಆರೋಗ್ಯ ಕ್ಷೇತ್ರದಲ್ಲಿ ನರ್ಸ್ಗಳ ಪಾತ್ರ ಮಹತ್ವವಾದುದು. ಗುಣಮಟ್ಟದ ಸೇವೆಗಳ ಮೂಲಕ ವೈದ್ಯಕೀಯ ಸೇವೆಯನ್ನು ಮಾಡುತ್ತಿರುವ ಶುಶ್ರೂಷಾರ ದಿನಾಚರಣೆಯನ್ನು ಆಚರಿಸುವುದರ ಮೂಲಕ ಅವರ ಸಾಮಾಥ್ರ್ಯ … [Read more...] about ಅಂತರಾಷ್ಟ್ರೀಯ ಶುಶ್ರೂಷಾ ದಿನಾಚರಣೆ
ಎಸ್.ಎಸ್.ಎಲ್.ಸಿ. ಫಲಿತಾಂಶ ,ಮಧು ತೆಂಗೇರಿಗೆ ಶೇ. 92.16
ಹೊನ್ನಾವರ :ಮಾರ್ಥೋಮಾ ಇಂಗ್ಲೀಷ ಮಾಧ್ಯಮ ಶಾಲೆಯಲ್ಲಿ ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಯಾದ ಮಧು ತೆಂಗೇರಿ ಕಳೆದ ತಿಂಗಳಿನಲ್ಲಿ ನಡೆದ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಶೇ. 92.16 ಅಂಕ ಪಡೆದು ತಾನು ಕಲಿತ ಶಾಲೆಗೆ ಮತ್ತು ಊರಿಗೆ ಗೌರವ ತಂದಿದ್ದಾಳೆ. ಜಿಲ್ಲಾ ಕಾಂಗ್ರೇಸ್ ಪ್ರಧಾನ ಕಾರ್ಯದರ್ಶಿ ಜಗದೀಪ ಎನ್. ತೆಂಗೇರಿಯವರ ಮಗಳಾದ ಮಧುಗೆ ತೆಂಗೇರಿಯವರು ತುಂಬು ಹೃದಯದ ಅಭಿನಂದನೆ ಸಲ್ಲಿಸಿ ಮಾರ್ಥೋಮಾ ಶಾಲೆಗೆ ಕೃತಜ್ಞತೆ ಸಲ್ಲಿಸಿದ್ದಾರೆ. … [Read more...] about ಎಸ್.ಎಸ್.ಎಲ್.ಸಿ. ಫಲಿತಾಂಶ ,ಮಧು ತೆಂಗೇರಿಗೆ ಶೇ. 92.16


