ಭಟ್ಕಳ:ಮುರ್ಡೇಶ್ವರದ ಆರ್.ಎನ್.ಶೆಟ್ಟಿ ಪಿ.ಯು. ಕಾಲೇಜಿನಲ್ಲಿ ವಾಣಿಜ್ಯ ವಿಭಾಗದಲ್ಲಿ ಪರೀಕ್ಷೆಗೆ ಹಾಜರಾದ 116 ವಿದ್ಯಾರ್ಥಿಗಳಲ್ಲಿ 102 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇ.87.83 ಫಲಿತಾಂಶ ಬಂದಿದೆ. ಪೂಜಾ ಬೋವಿ 543 ಅಂಕ ಪಡೆದು ಕಾಲೇಜಿಗೆ ಪ್ರಥಮ, ಎಲ್ವಿರಾ ಲೂಯೀಸ್ 521 ಅಂಕ ಪಡೆದು ದ್ವಿತೀಯ, ಭವ್ಯ ದೇವಡಿಗ 519 ಪಡೆದು ತೃತೀಯ. ವಿಜ್ಞಾನ ವಿಭಾಗದಲ್ಲಿ ಒಟ್ಟೂ ಪರೀಕ್ಷಗೆ ಹಾಜರಾದ 53ರಲ್ಲಿ 44 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಶೇ.83.01 ಫಲಿತಾಂಶ … [Read more...] about ಮುರ್ಡೇಶ್ವರದ ಆರ್.ಎನ್.ಶೆಟ್ಟಿ ಪಿ.ಯು. ಕಾಲೇಜಿಗೆ ಶೇ.87.83 ಫಲಿತಾಂಶ
Latest Haliyal News | Haliyal Local & Live News in Kannada
We publish latest haliyal news. You can read haliyal news today in Kannada. We also regularly update haliyal corona news.
Our website has haliyal local news and haliyal live news which is better than reading haliyal news paper.
ಬೀನಾ ವೈದ್ಯ ಪದವಿಪೂರ್ವ ಕಾಲೇಜಿನ ದ್ವಿತೀಯ ವರ್ಷದ ದ್ವಿತೀಯ ಪಿಯುಸಿ ಫಲಿತಾಂಶ
ಭಟ್ಕಳ:ಬೀನಾ ವೈದ್ಯ ಪದವಿಪೂರ್ವ ಕಾಲೇಜಿನ ದ್ವಿತೀಯ ವರ್ಷದ ದ್ವಿತೀಯ ಪಿಯುಸಿ ಫಲಿತಾಂಶ ಬಂದಿದ್ದು, ವಾಣಿಜ್ಯ ವಿಭಾಗದ ರೇಷ್ಮಾ ಆಚಾರಿ 96.16% ಪಡೆದಿದ್ದು ತಾಲೂಕಿಗೆ ಪ್ರಥಮ ಸ್ಥಾನ ಗಳಿಸಿರುತ್ತಾಳೆ. ಹೇಮಾ ನಾಯ್ಕ 91.5% ದ್ವಿತೀಯ ಮತ್ತು ರಕ್ಷತ ನಾಯ್ಕ 83.5% ತೃತೀಯ ಸ್ಥಾನ ಪಡೆದಿರುತ್ತಾರೆ. ವಿಜ್ಞಾನ ವಿಭಾಗದಲ್ಲಿ ಸಚಿನ ಮೊಗೇರ 90.33% ಪ್ರಥಮ, ಕೃಷ್ಣಪ್ರಸಾದ ಮಹಾಲೆ 88.33% ದ್ವಿತೀಯ, ಮತ್ತು ಶಿಲ್ಪಾ ಗಾಬಿತ್ 84% ತೃತೀಯ ಸ್ಥಾನ … [Read more...] about ಬೀನಾ ವೈದ್ಯ ಪದವಿಪೂರ್ವ ಕಾಲೇಜಿನ ದ್ವಿತೀಯ ವರ್ಷದ ದ್ವಿತೀಯ ಪಿಯುಸಿ ಫಲಿತಾಂಶ
ನಗರಾಡಳಿತ ಸಂಪೂರ್ಣ ಕುಸಿದಿದೆ- ಬಸವರಾಜ ಕಲಶೆಟ್ಟಿ
ದಾಂಡೇಲಿ:ಭಾರತೀಯ ಜನತಾ ಪಕ್ಷದ ಜಿಲ್ಲಾ ವಿಶೇಷ ಕಾರ್ಯಕಾರಿಣಿ ಸಭೆಯು ಜೊಯಿಡಾದಲ್ಲಿ ಮೇ 13 ರಂದು ನಡೆಯಲಿದೆ. ಈ ಸಭೆಯಲ್ಲಿ ಬಾ.ಜ.ಪ ರಾಜ್ಯ ಪ್ರಧಾನ ಕಾರ್ಯದರ್ಶಿ, ಪಕ್ಷದ ಜಿಲ್ಲಾ ಉಸ್ತುವಾರಿ ಎನ್.ರವಿಕುಮಾರ, ಮಾಜಿ ಸಚಿವ ವಿಶ್ವೇಶ್ವರ ಹೆಗಡೆ ಕಾಗೇರಿ, ಕ್ಷೇತ್ರ ಉಸ್ತುವಾರಿ ಎನ್.ಎಸ್. ಹೆಗಡೆ, ಹಾಗೂ ಜಿಲ್ಲೆಯ ಮಾಜಿ ಶಾಸಕರು, ಪಕ್ಷದ ಪದಾಧಿಕಾರಿಗಳು, ಜಿಲ್ಲಾ ಮೋರ್ಚಾಗಳ ಪದಾಧಿಕಾರಿಗಳು ಮಂಡಳ ಅಧ್ಯಕ್ಷರು, ಕಾರ್ಯದರ್ಶಿಗಳು ಭಾಗವಹಿಸಲಿದ್ದಾರೆ ಎಂದು ಬಾ.ಜ.ಪ … [Read more...] about ನಗರಾಡಳಿತ ಸಂಪೂರ್ಣ ಕುಸಿದಿದೆ- ಬಸವರಾಜ ಕಲಶೆಟ್ಟಿ
ಎಸ್.ಎಸ್.ಎಲ್.ಸಿ ಫಲಿತಾಂಶ ಪ್ರಕಟ, ಬಾಲಕಿಯರೇ ಮೇಲುಗೈ
ಎಸ್.ಎಸ್.ಎಲ್.ಸಿ ಫಲಿತಾಂಶ ಪ್ರಕಟಗೊಂಡಿದ್ದು, ಬಾಲಕಿಯರೇ ಈ ಬಾರಿಯೂ ಮೇಲುಗೈ ಸಾಧಿಸಿದ್ದಾರೆ. ಶೇ. 67.87 ರಷ್ಟು ಫಲಿತಾಂಶ ಬಂದಿದ. ಕಳೆದ ಬಾರಿ ಶೇ.75.11 ರಷ್ಟು ಫಲಿತಾಂಶ ಬಂದಿದ್ದು ಪಿಯುಸಿ ರೀತಿಯಲ್ಲಿ ಎಸ್ ಎಸ್ ಎಲ್ ಸಿಯಲ್ಲೂ ಫಲಿತಾಂಶದಲ್ಲಿ ಇಳಿಕೆಯಾಗಿದೆ.ಮಲ್ಲೇಶ್ವರಂನಲ್ಲಿರುವ ಪ್ರೌಢ ಶಿಕ್ಷಣ ಮಂಡಳಿ ಕಚೇರಿಯಲ್ಲಿ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ತನ್ವೀರ್ ಸೇಟ್ ಎಸ್.ಎಸ್.ಎಲ್.ಸಿ.ಫಲಿತಾಂಶ ಪ್ರಕಟಿಸಿದರು. 856286 ವಿದ್ಯಾರ್ಥಿಗಳಲ್ಲಿ 581134 … [Read more...] about ಎಸ್.ಎಸ್.ಎಲ್.ಸಿ ಫಲಿತಾಂಶ ಪ್ರಕಟ, ಬಾಲಕಿಯರೇ ಮೇಲುಗೈ
ಉತ್ತರಕನ್ನಡ ಜಿಲ್ಲೆಯ ಮೂರು ವಿದ್ಯಾರ್ಥಿಗಳು 624 ಅಂಕ ಪಡೆದು ಸಾಧನೆ
ಕುಮಟಾ : ಎಸ್.ಎಸ್.ಎಲ್.ಸಿ ಫಲಿತಾಂಶ ಪ್ರಕಟವಾಗಿದ್ದು ಜಿಲ್ಲೆಯ ಮೂವರು ವಿಧ್ಯಾರ್ಥಿಗಳು 625 ಕ್ಕೆ 624 ಅಂಕ ಗಳಿಸುವ ಮೂಲಕ ರಾಜ್ಯಕ್ಕೆ ದ್ವಿತೀಯ ಸ್ಥಾನ ಗಳಿಸಿದ್ದಾರೆ. ನಂದಿನಿ ಎಮ್ ನಾಯ್ಕ್ (ನಿರ್ಮಲಾ ಕೊನ್ಮೆಂಟ್ ಕುಮಟಾ)ಈಶ್ವರ್ ಸಾಂತಾರಾಮ್ (ಪ್ರಗತಿ ವಿದ್ಯಾಲಯ ಮುರೂರ್ ಕುಮಟಾ)ಹೇಮಂತ್ ಲಕ್ಷ್ಮೀನಾರಾಯಣ ರಾಜರಾಜೇಶ್ವರಿ ಹೈಸ್ಕೂಲ್ ಮಂಚಿಕೇರಿ.ಯಲ್ಲಾಪುರರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದ … [Read more...] about ಉತ್ತರಕನ್ನಡ ಜಿಲ್ಲೆಯ ಮೂರು ವಿದ್ಯಾರ್ಥಿಗಳು 624 ಅಂಕ ಪಡೆದು ಸಾಧನೆ



