ಶಿರಸಿ :ಲಾರಿ-ಬೈಕ್ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಶಿರಸಿಯ ಹುಳಗೋಳದ ಬಳಿ ನಡೆದಿದೆ.ಮೃತ ವ್ಯಕ್ತಿ ಗಣೇಶ ಜೋಶಿ ಎಂದು ಗುರಿತಿಸಲಾಗಿದ್ದು ಈತ ಉಮ್ಮಚಗಿ ಶ್ರೀಮಾತ ಸಂಸ್ಕೃತ ಪಾಠ ಶಾಲೆ ವಿದ್ಯಾರ್ಥಿ ಎಂದು ತಿಳಿದು ಬಂದಿದೆ.ಶಿರಸಿ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ … [Read more...] about ಲಾರಿ-ಬೈಕ್ ಡಿಕ್ಕಿ. ವಿದ್ಯಾರ್ಥಿ ಸಾವು
Latest Haliyal News | Haliyal Local & Live News in Kannada
We publish latest haliyal news. You can read haliyal news today in Kannada. We also regularly update haliyal corona news.
Our website has haliyal local news and haliyal live news which is better than reading haliyal news paper.
ದಲಿತ ಸಂಘಟನೆಯ ಒಕ್ಕೂಟದಿಂದ ಅಂಬೇಡ್ಕರ ಭವನ ನಿರ್ಮಾಣಕ್ಕೆ ನಿವೇಶನ ನೀಡುವಂತೆ ಆಗ್ರಹಿಸಿ ಆಯೋಜಿಸಲಾಗಿದ್ದ ಬೃಹತ್ ಪ್ರತಿಭಟನಾ ರ್ಯಾಲಿ
ಹಳಿಯಾಳ ;ಸಚಿವ ಆರ್.ವಿ. ದೇಶಪಾಂಡೆ, ವಿಪ ಸದಸ್ಯ ಎಸ್.ಎಲ್.ಘೋಟ್ನೆಕರ ಅವರು ಮುಂದಿನ ದಿನಗಳಲ್ಲಿ ದಲಿತರ ಬಹುದಿನಗಳ ಬೇಡಿಕೆಯಾದ ದಲಿತರು ಹೆಚ್ಚಿನ ಸಂಖ್ಯೆಯಲ್ಲಿ ವಾಸಿಸುವ ಇಂದಿರಾನಗರದ ಮುಂದಿನ ಪುರಸಭೆಗೆ ಸೇರಿದ ಖಾಲಿ ನಿವೇಶನದಲ್ಲಿ ಅಂಬೇಡ್ಕರ ಭವನ ನಿರ್ಮಿಸಲು ಮುಂದಾಗಬೇಕು ಇದನ್ನು ಬಿಟ್ಟು ವಿಳಂಭ ಧೋರಣೆಯನ್ನು ಅನುಸರಿಸಿ ದಲಿತರ ತಾಳ್ಮೆಯನ್ನು ಪರೀಕ್ಷಿಸಲು ಮುಂದಾದಲ್ಲಿ ಸಚಿವ ದೇಶಪಾಂಡೆ ಮತ್ತು ಎಮ್.ಎಲ್.ಸಿ ಮನೆಗಳ ಮುಂದೆ ಊಗ್ರಸ್ವರೂಪದ ಹೋರಾಟ … [Read more...] about ದಲಿತ ಸಂಘಟನೆಯ ಒಕ್ಕೂಟದಿಂದ ಅಂಬೇಡ್ಕರ ಭವನ ನಿರ್ಮಾಣಕ್ಕೆ ನಿವೇಶನ ನೀಡುವಂತೆ ಆಗ್ರಹಿಸಿ ಆಯೋಜಿಸಲಾಗಿದ್ದ ಬೃಹತ್ ಪ್ರತಿಭಟನಾ ರ್ಯಾಲಿ
ಪ್ರವಾಸಕ್ಕೆ ಬಂದ ವಿದ್ಯಾರ್ಥಿಗಳು ನೀರುಪಾಲು
ಕುಮಟಾ:ಪ್ರವಾಸಕ್ಕೆಂದು ಕುಮಟಾದ ವನ್ನಳ್ಳಿ ಬೀಚ್ಗೆ ಆಗಮಿಸಿದ್ದ ಐವರು ವಿದ್ಯಾರ್ಥಿಗಳ ಪೈಕಿ ಇಬ್ಬರು ನೀರುಪಾಲಾಗಿರುವ ಘಟನೆ ನಡೆದಿದೆ.ಹಳಿಯಾಳ ಮೂಲದ ಪ್ರಜ್ವಲ್ ಲೋಪಿಸ್ (19), ಫ್ರಾನ್ಸಿಸ್ ಬ್ರಿಗೆನ್ಸಾ (18) ನೀರುಪಾಲಾದವರು. ಇವರು ಇನ್ನು ಮೂರು ವಿದ್ಯಾರ್ಥಿಗಳನ್ನೊಡಗೂಡಿ ಸಮುದ್ರದಲ್ಲಿ ಈಜಲು ತೆರಳಿದ ವೇಳೆ ನೀರಿನಲ್ಲಿ ಮುಳುಗಿದ್ದಾರೆ. ಮೂವರನ್ನು ಸ್ಥಳೀಯರು ರಕ್ಷಿಸಿದ್ದು, ಇನ್ನಿಬ್ಬರಿಗಾಗಿ ಕರಾವಳಿ ಕಾವಲು ಪಡೆಯ ಸಿಬ್ಬಂದಿ ತೀವ್ರ ಶೋಧ ನಡೆಸಿದ್ದಾರೆ. … [Read more...] about ಪ್ರವಾಸಕ್ಕೆ ಬಂದ ವಿದ್ಯಾರ್ಥಿಗಳು ನೀರುಪಾಲು
ವಕ್ಫ ಬೋರ್ಡನ ಕಚೇರಿ ಸ್ಥಳಾಂತರಕ್ಕೆ ವಿರೋಧ
ದಾಂಡೇಲಿ:ಉತ್ತರ ಕನ್ನಡ ಜಿಲ್ಲಾ ವಕ್ಫ ಬೋರ್ಡನ ಕಚೇರಿಯನ್ನು ಕಾರವಾರದಿಂದ ಶಿರಸಿಗೆ ಸ್ಥಳಾಂತರಸಲು ಮುಂದಾಗಿರುವುದು ಸರಿಯಾದ ಕ್ರಮವಲ್ಲ. ಕಾರವಾರದಲ್ಲಿಯೇ ಈ ಕಚೇರಿ ಮುಂದುವರೆಯಬೇಕು ಎಂದು ಸಮಾಜಿಕ ಕಾರ್ಯಕರ್ತ, ಮುಸ್ಲಿಂ ಸಮುದಾಯದ ಪ್ರಮುಖ ಅಕ್ರಂ ಖಾನ್ ಒತ್ತಾಯಿಸಿದ್ದಾರೆ. ಈ ಬಗ್ಗೆ ಮಂಗಳವಾರ ಸಂತೋಷ್ ಹೊಟೆಲ್ ಸಭಾಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಿದ್ದ ಅವರು, ಈ ಒತ್ತಾಯದ ಮನವಿಯನ್ನು ಸರಕಾರಕ್ಕೆ, ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ … [Read more...] about ವಕ್ಫ ಬೋರ್ಡನ ಕಚೇರಿ ಸ್ಥಳಾಂತರಕ್ಕೆ ವಿರೋಧ
ಕರಾವಳಿ ಭಾಗದಲ್ಲಿ ನೀರಿನ ಸಮಸ್ಯೆ
ಕಾರವಾರ:ಕರಾವಳಿ ಭಾಗದಲ್ಲಿ ನೀರಿನ ಸಮಸ್ಯೆ ತೀವ್ರಗೊಂಡಿದೆ. ಸಿಹಿ ನೀರಿನ ಬಾವಿ ಸೇರಿದಂತೆ ಕೃಷಿ ಭೂಮಿಗಳಿಗೆ ಉಪ್ಪು ನೀರು ನುಗ್ಗುತ್ತಿದ್ದು, ಬರ ಪರಿಸ್ಥಿತಿ ನಡುವೆ ಇದು ಜನರನ್ನು ಮತ್ತಷ್ಟು ಸಂಕಷ್ಟಕ್ಕೆ ಸಿಲುಕಿಸಿದೆ. ಒಂದು ಮಗ್ಗುಲಲ್ಲಿ ಉಪ್ಪು ನೀರಿನ ಬೃಹತ್ ಆಗರವನ್ನೆ ಹೊಂದಿರುವ ಕರಾವಳಿ ತಾಲೂಕುಗಳು ಇದೀಗ ಅದರಿಂದಲೇ ತೀವ್ರ ಸಮಸ್ಯೆ ಎದುರಿಸುವಂತಾಗಿದೆ. ಸಮುದ್ರದಲ್ಲಿ ಉಬ್ಬರವಿಳತವಾದಾಗ ನದಿ ಮೂಲಕ ಹಿಮ್ಮುಕವಾಗಿ ಹರಿಯುವ ಉಪ್ಪು ನೀರು ಈ ಭಾಗದ … [Read more...] about ಕರಾವಳಿ ಭಾಗದಲ್ಲಿ ನೀರಿನ ಸಮಸ್ಯೆ




