ಕಾರವಾರ:ಜೂನ್ 21 ರಂದು ಆಚರಿಸಲಾಗುವ 3 ನೇ ಅಂತರಾಷ್ಟ್ರೀಯ ದಿನಾಚರಣೆಯ ಅಂಗವಾಗಿ ಯೋಗಮಯ ಕರ್ನಾಟಕ ಅಭಿಯಾನವನ್ನು ಆರಂಭಿಸಲಾಗಿದ್ದು ಜಿಲ್ಲೆಯಲ್ಲಿ ಯೋಗಮಯ ಉತ್ತರಕನ್ನಡ ಅಭಿಯಾನವನ್ನು ಹಮ್ಮಿಕೊಂಡಿದೆ. ಈ ಬಗ್ಗೆ ಸುದ್ದಿಗೊಷ್ಟಿ ನಡೆಸಿ ವಿವರ ನೀಡಿದ ಪತಂಜಲಿ ಯೋಗ ಪೀಠದ ರಾಜ್ಯ ಪ್ರಭಾರಿ ಭವರ್ಲಾಲ್ ಆರ್ಯ, ಅಭಿಯಾನದ ಅಂಗವಾಗಿ ಯೋಗ ಶಿಬಿರ, ಯೋಗ ಶಿಕ್ಷಕರ ತರಬೇತಿ ಶಿಬಿರ, ಬೊಜ್ಜು ನಿವಾರಣಾ ಶಿಬಿರ, ಮಧುಮೇಹ ನಿಯಂತ್ರಣ ಶಿಬಿರ ಮುಂತಾದ ಕಾರ್ಯಕ್ರಮಗಳನ್ನು … [Read more...] about ಅಂತಾರಾಷ್ಟ್ರೀಯ ಯೋಗ ದಿನದ ಅಂಗವಾಗಿ ನಡೆದ ಸುದ್ದಿಗೊಷ್ಟಿ
Latest Haliyal News | Haliyal Local & Live News in Kannada
We publish latest haliyal news. You can read haliyal news today in Kannada. We also regularly update haliyal corona news.
Our website has haliyal local news and haliyal live news which is better than reading haliyal news paper.
ರವೀಂದ್ರನಾಥ ಠಾಗೋರ ಜಯಂತಿ ಆಚರಣೆ
ಕಾರವಾರ:ನಗರದ ರವೀಂದ್ರನಾಥ ಟಾಗೋರ ಕಡಲ ತೀರದ ಪ್ರವೇಶ ದ್ವಾರದಲ್ಲಿರುವ ರವೀಂದ್ರರ ಪ್ರತಿಮೆಗೆ ಪೂಜಿಸುವ ಮೂಲಕ ಬಂಗಾಳಿಗರು ರವೀಂದ್ರನಾಥರ ಜಯಂತಿ ಆಚರಿಸಿದರು. ಬಂಗಾಳಿ ಕ್ಯಾಲೆಂಡರ್ ಪ್ರಕಾರ ಬೈಶಾಖ ಮಾಸದ 25 ನೇ ದಿನಾಂಕದಂದು ಬಂಗಾಳದಲ್ಲಿ ಟಾಗೋರ್ ಜಯಂತಿಯನ್ನು ವಿಜೃಂಭಣೆಯಿಂದ ಆಚರಿಸಲಾಗುತ್ತದೆ. ಈ ಹಿನ್ನೆಲೆಯಲ್ಲಿ ನಗರದಲ್ಲಿ ತಮ್ಮ ವಿವಿಧ ವ್ಯವಹಾರಗಳಿಗಾಗಿ ನೆಲೆಸಿರುವ ಬಂಗಾಳಿಗರು ಇಲ್ಲಿನ ರವೀಂದ್ರ ಪ್ರತಿಮೆಯನ್ನು ಸ್ವಚ್ಛಗೊಳಿಸಿ ಬಳಿಕ ಮಾಲಾರ್ಪಣೆ ಮಾಡಿ … [Read more...] about ರವೀಂದ್ರನಾಥ ಠಾಗೋರ ಜಯಂತಿ ಆಚರಣೆ
ಕರಾವಳಿ ಹಬ್ಬದ ರೂಪರೇಷೆಗಳ ಬಗ್ಗೆ ಸುದ್ದಿಗೊಷ್ಟಿಯಲ್ಲಿ ಮಾಹಿತಿ ನೀಡಿದ ಸಂಘಟಕ ಮಂಜುನಾಥ ನಾಯ್ಕ
ಕಾರವಾರ:ರವೀಂದ್ರನಾಥ್ ಕಡಲತೀರದ ಮಯೂರವರ್ಮ ವೇದಿಕೆಯಲ್ಲಿ ಮೇ. 17 ರಿಂದ 5 ದಿನಗಳ ಕಾಲ ನಡೆಯುವ ಕರಾವಳಿ ಹಬ್ಬದಲ್ಲಿ ಖ್ಯಾತ ಚಲನಚಿತ್ರ ಗಾಯಕರ ಜತೆಗೆ ಸ್ಥಳೀಯ ಪ್ರತಿಭೆಗಳಿಗೂ ಹೆಚ್ಚಿನ ಅವಕಾಶ ಕಲ್ಪಿಸಲಾಗುವುದು ಎಂದು ತಾಂಡವ ಕಲಾನಿಕೇತನದ ಸಂಸ್ಥಾಪಕ ಮಂಜುನಾಥ ನಾಯ್ಕ ಹೇಳಿದರು. ಬುಧವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಬೆಂಗಳೂರಿನ ತಾಂಡವ ಕಲಾನಿಕೇತನ ಹಾಗೂ ಉತ್ಸವ ಸಮಿತಿಯ ಎರಡನೇ ವರ್ಷದ ಕರಾವಳಿ ಹಬ್ಬವನ್ನು ಅದ್ದೂರಿಯಾಗಿ ಆಚರಿಸಲು ನಿರ್ಧರಿಸಿದೆ. … [Read more...] about ಕರಾವಳಿ ಹಬ್ಬದ ರೂಪರೇಷೆಗಳ ಬಗ್ಗೆ ಸುದ್ದಿಗೊಷ್ಟಿಯಲ್ಲಿ ಮಾಹಿತಿ ನೀಡಿದ ಸಂಘಟಕ ಮಂಜುನಾಥ ನಾಯ್ಕ
ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಹೇಮರಡ್ಡಿ ಮಲ್ಲಮ್ಮರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಗೌರವ ಸಲ್ಲಿಸಿದರು
ಕಾರವಾರ:ಶಿವಶರಣೆ ಹೇಮರಡ್ಡಿ ಮಲ್ಲಮ್ಮ ಜಯಂತಿ ಕಾರ್ಯಕ್ರಮವನ್ನು ಬುಧವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾಯಿತು. ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಹೇಮರಡ್ಡಿ ಮಲ್ಲಮ್ಮರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಗೌರವ ಸಲ್ಲಿಸಿದರು. ಹೇಮರಡ್ಡಿ ಮಲ್ಲಮ್ಮ ಕುರಿತು ವಿಶೇಷ ಉಪನ್ಯಾಸ ನೀಡಿದ ಕಾರವಾರ ಆಕಾಶವಾಣಿ ಕೇಂದ್ರದ ಅನ್ನಪೂರ್ಣ ಹೂಗಾರ್, ಹೇಮರಡ್ಡಿ ಮಲ್ಲಮ್ಮ ಆಂಧ್ರಪ್ರದೇಶದಲ್ಲಿ ಹುಟ್ಟಿದರೂ, ಕರ್ನಾಟಕದಲ್ಲಿ ಪೂಜನೀಯಳಾಗಿ ಉಳಿದಿದ್ದಾಳೆ. ಮಹಿಳಾ … [Read more...] about ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಹೇಮರಡ್ಡಿ ಮಲ್ಲಮ್ಮರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಗೌರವ ಸಲ್ಲಿಸಿದರು
ಜಿಲ್ಲಾ ಉಸ್ತುವಾರಿ ಸಚಿವರ ಪ್ರವಾಸ
ಕಾರವಾರ:ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಅವರು ಮೇ 12 ರಂದು ಸಂಜೆ 5ಗಂ. ಶಿರಸಿ ಆಗಮಿಸಿ ಸಾರ್ವಜನಿಕರ ಭೇಟಿ ಮಾಡಿದ ನಂತರ ಅಧಿಕಾರಿಗಳೊಂದಿಗೆ ಚರ್ಚೆ ನಡೆಸುವರು. ರಾತ್ರಿ ಶಿರಸಿಯಲ್ಲಿ ವಾಸ್ತವ್ಯ ಹೂಡುವರು. ಮೇ 13 ರಂದು ಬೆಳಗ್ಗೆ 9.30ಗಂ. ಶಿರಸಿ ಪಟ್ಟಣದ ದೇವಿ ಕೆರೆಯ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡುವರು. ಬೆ.11 ಗಂ. ದಿ. ಶಿರಸಿ ಅರ್ಬನ್ ಸಹಕಾರಿ ಬ್ಯಾಂಕ್ ದಶಮಾನೋತ್ಸವ ಸಮಾರಂಭದಲ್ಲಿ ಭಾಗವಹಿಸಿ 12ಗಂಟೆಗೆ ಶಿರಸಿಯಿಂದ ನಿರ್ಗಮಿಸಿ … [Read more...] about ಜಿಲ್ಲಾ ಉಸ್ತುವಾರಿ ಸಚಿವರ ಪ್ರವಾಸ




