• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Latest Haliyal News | Haliyal Local & Live News in Kannada

We publish latest haliyal news. You can read haliyal news today in Kannada. We also regularly update haliyal corona news.

Our website has haliyal local news and haliyal live news which is better than reading haliyal news paper.

ಮೇ 14 ರಂದು ಇ.ಪಿ.ಎಫ್. ಪಿಂಚಣಿದಾರರ ರಾಜ್ಯ ಮಟ್ಟದ ಮಹಾಸಭೆ

May 10, 2017 by Sachin Hegde Leave a Comment

ಕಾರವಾರ:ನಗರದ ಕನ್ನಡ ಭವನದಲ್ಲಿ ಮೇ 14 ರಂದು ಇ.ಪಿ.ಎಫ್. ಪಿಂಚಣಿದಾರರ ರಾಜ್ಯ ಮಟ್ಟದ ಮಹಾಸಭೆಯನ್ನು ಆಯೋಜಿಸಲಾಗಿದೆ ಎಂದು ಭಾರತ್ ಆರ್.ಟಿ.ಐ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಾಬು ಜೆ. ಅಂಬಿಗ ತಿಳಿಸಿದ್ದಾರೆ. ಸಭೆಗೆ ರಾಜ್ಯಾಧ್ಯಕ್ಷ ಜೈಶಂಕರ ರೆಡ್ಡಿ, ಕಾರ್ಯಾಧ್ಯಕ್ಷ ಕೆ.ಪಿ.ಮಂದಾಲೆ, ಕೊಟರೆ ಗೌಡ ಮೊದಲಾದ ಪದಾಧಿಕಾರಿಗಳು ಆಗಮಿಸಲಿದ್ದಾರೆ. ಈ ಸಭೆಗೆ ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳು ಹಾಗೂ ಗೋವಾ ರಾಜ್ಯದ ಎಲ್ಲ ಇ.ಪಿ.ಎಫ್ ಪಿಂಚಣಿದಾರರು ಹಾಗೂ … [Read more...] about ಮೇ 14 ರಂದು ಇ.ಪಿ.ಎಫ್. ಪಿಂಚಣಿದಾರರ ರಾಜ್ಯ ಮಟ್ಟದ ಮಹಾಸಭೆ

ರಾಷ್ಟ್ರೀಯ ಹೆದ್ದಾರಿ ಕಾಮಗಾರಿ,ಹಿಂದೂಗಳ ಧಾರ್ಮಿಕ ಭಾವನೆಗೆ ಧಕ್ಕೆ

May 9, 2017 by Sachin Hegde Leave a Comment

ಭಟ್ಕಳ:ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯಿಂದ ಹಿಂದೂಗಳ ಧಾರ್ಮಿಕ ಭಾವನೆಗೆ ಧಕ್ಕೆಯಾಗುತ್ತಿದ್ದು ಸರಿಪಡಿಸಿ ಯಥಾಸ್ಥಿತಿಯನ್ನು ಕಾಯ್ದುಕೊಂಡು ಹೋಗಬೇಕು ಎಂದು ನಾಗರೀಕ ವೇದಿಕೆಯ ವತಿಯಿಂದ ಜಿಲ್ಲಾಧಿಕಾರಿಗಳಿಗೆ ಸಹಾಯಕ ಆಯುಕ್ತರ ಮೂಲಕ ಮನವಿ ನೀಡಲಾಯಿತು. ಮನವಿಯಲ್ಲಿ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 66ರ ವೆಂಕಟಾಪುರ ಗ್ರಾಮದ ಮುರಿನಕಟ್ಟೆಯಲ್ಲಿರುವ ಧಾರ್ಮಿಕ ನಂಬಿಕೆಯ ಪ್ರತೀಕವಾಗಿರುವ ಕಟ್ಟೆಯನ್ನು ವಶಪಡಿಸಿಕೊಂಡಿದ್ದು ಇಲ್ಲಿನ ನಡೆಯಲಿರುವ ವಾರ್ಷಿಕ … [Read more...] about ರಾಷ್ಟ್ರೀಯ ಹೆದ್ದಾರಿ ಕಾಮಗಾರಿ,ಹಿಂದೂಗಳ ಧಾರ್ಮಿಕ ಭಾವನೆಗೆ ಧಕ್ಕೆ

ಅರ್ಬನ್ ಕೋ-ಅಪರೇಟಿವ್ ಬ್ಯಾಂಕಿನ ಭಟ್ಕಳ ಶಾಖೆಯನ್ನು ಉದ್ಘಾಟಿಸಿ,ಶಾಸಕ ಮಂಕಾಳ ಎಸ್. ವೈದ್ಯ ಮಾತನಾಡಿದರು

May 9, 2017 by Sachin Hegde Leave a Comment

ಭಟ್ಕಳ:ಜನತೆಗೆ ಅನುಕೂಲವಾಗುವಂತಹ, ಅಗತ್ಯಕ್ಕೆ ತಕ್ಕಂತಹ ಕೆಲಸ ಮಾಡಿಕೊಡಬೇಕಾಗಿದ್ದು ಇದು ಬ್ಯಾಂಕಿಂಗ್ ಕ್ಷೇತ್ರಕ್ಕೂ ಹೊರತಾಗಿಲ್ಲ ಎಂದು ಶಾಸಕ ಮಂಕಾಳ ಎಸ್. ವೈದ್ಯ ಹೇಳಿದರು. ಅವರು ಇಲ್ಲಿನ ಸರಕಾರಿ ನೌಕರರ ಭವನದ ಕಟ್ಟಡದಲ್ಲಿ ಹೊನ್ನಾವರ ಅರ್ಬನ್ ಕೋ-ಅಪರೇಟಿವ್ ಬ್ಯಾಂಕಿನ ಭಟ್ಕಳ ಶಾಖೆಯನ್ನು ಉದ್ಘಾಟಿಸಿ ಮಾತನಾಡಿದರು. ಉತ್ತರ ಕನ್ನಡದಲ್ಲಿ ಕಳೆದ 98 ವರ್ಷಗಳಿಂದ ಜನತೆಗೆ ಉತ್ತಮ ಸೇವೆಯನ್ನು ಸಲ್ಲಿಸುತ್ತಾ, ಗ್ರಾಹಕ ಸ್ನೇಹಿಯಾಗಿ ಬೆಳೆದು ಬಂದ ಬ್ಯಾಂಕು ಹೆಚ್ಚಿನ … [Read more...] about ಅರ್ಬನ್ ಕೋ-ಅಪರೇಟಿವ್ ಬ್ಯಾಂಕಿನ ಭಟ್ಕಳ ಶಾಖೆಯನ್ನು ಉದ್ಘಾಟಿಸಿ,ಶಾಸಕ ಮಂಕಾಳ ಎಸ್. ವೈದ್ಯ ಮಾತನಾಡಿದರು

ಸರಕಾರದ ಯೋಜನೆಗಳನ್ನು ಪಡೆದು ಅವುಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಶಾಸಕ ಮಂಕಾಳ ವೈದ್ಯ ಕರೆ ನೀಡಿದರು

May 9, 2017 by Sachin Hegde Leave a Comment

ಭಟ್ಕಳ:ಸರಕಾರ ಜನಸಾಮಾನ್ಯರಿಗಾಗಿ ಅನೇಕ ಯೋಜನೆಗಳನ್ನು ತರುತ್ತದೆ. ಫಲಾನುಭವಿಗಳು ಸರಕಾರದ ಯೋಜನೆಗಳನ್ನು ಪಡೆದು ಅವುಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಶಾಸಕ ಮಂಕಾಳ ವೈದ್ಯ ಕರೆ ನೀಡಿದರು. ಅವರು ಇಲ್ಲಿನ ತಾಲೂಕು ಪಂಚಾಯತಿಯ 2016-17ನೇ ಸಾಲಿನ ಸಂಯುಕ್ತ ಅನುದಾನ ಕ್ರಿಯಾ ಯೋಜನೆಯಡಿಯಲ್ಲಿ ವಿಕಲಚೇತನರಿಗೆ ಯಂತ್ರ ಚಾಲಿತ ಪರಿವರ್ತಿತ ವಾಹನ ಹಾಗೂ ವೀಲ್ ಚೇರ್‍ನ್ನು ವಿತರಿಸಿ ಮಾತನಾಡುತ್ತಿದ್ದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ಫಲಾನುಭವಿಗಳು ಸರಕಾರದ … [Read more...] about ಸರಕಾರದ ಯೋಜನೆಗಳನ್ನು ಪಡೆದು ಅವುಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಶಾಸಕ ಮಂಕಾಳ ವೈದ್ಯ ಕರೆ ನೀಡಿದರು

ಯೋಗಮಯ ಉತ್ತರ ಕನ್ನಡ,ಯೋಗ ಶಿಕ್ಷಕರ ತರಬೇತಿ ಶಿಬಿರ ಆರಂಭ,

May 9, 2017 by Yuvagni News Leave a Comment

ಕಾರವಾರ: ಮೂರನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಒಂದು ವರ್ಷದವರೆಗೆ ರಾಜ್ಯದಾದ್ಯಂತ ಯೋಗಮಯ ಕರ್ನಾಟಕ ಅಭಿಯಾನ ನಡೆಸಲಾಗುತ್ತಿದೆ. ಅದೇ ರೀತಿ ಯೋಗಮಯ ಉತ್ತರ ಕನ್ನಡ ಅಭಿಯಾನ ಸಹ ಜಿಲ್ಲೆಯಾದ್ಯಂತ ನಡೆಯಲಿದೆ ಎಂದು ಪತಂಜಲಿ ಯೋಗ ಸಮಿತಿಯ ರಾಜ್ಯ ಪ್ರಭಾರಿ ಭವರ್‌ಲಾಲ್‌ ಆರ್ಯ ಹೇಳಿದರು. ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಅಭಿಯಾನದ ನಿಮಿತ್ತ ಯೋಗ ಶಿಬಿರ, ಯೋಗ ಶಿಕ್ಷಕರ ತರಬೇತಿ ಶಿಬಿರ, ಬೊಜ್ಜು ನಿವಾರಣಾ ಶಿಬಿರವನ್ನು ಜಿಲ್ಲೆಯ ಪ್ರತಿ ವಾರ್ಡ್‌ … [Read more...] about ಯೋಗಮಯ ಉತ್ತರ ಕನ್ನಡ,ಯೋಗ ಶಿಕ್ಷಕರ ತರಬೇತಿ ಶಿಬಿರ ಆರಂಭ,

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,685 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar