ಕಾರವಾರ:ನಗರದ ಕನ್ನಡ ಭವನದಲ್ಲಿ ಮೇ 14 ರಂದು ಇ.ಪಿ.ಎಫ್. ಪಿಂಚಣಿದಾರರ ರಾಜ್ಯ ಮಟ್ಟದ ಮಹಾಸಭೆಯನ್ನು ಆಯೋಜಿಸಲಾಗಿದೆ ಎಂದು ಭಾರತ್ ಆರ್.ಟಿ.ಐ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಾಬು ಜೆ. ಅಂಬಿಗ ತಿಳಿಸಿದ್ದಾರೆ. ಸಭೆಗೆ ರಾಜ್ಯಾಧ್ಯಕ್ಷ ಜೈಶಂಕರ ರೆಡ್ಡಿ, ಕಾರ್ಯಾಧ್ಯಕ್ಷ ಕೆ.ಪಿ.ಮಂದಾಲೆ, ಕೊಟರೆ ಗೌಡ ಮೊದಲಾದ ಪದಾಧಿಕಾರಿಗಳು ಆಗಮಿಸಲಿದ್ದಾರೆ. ಈ ಸಭೆಗೆ ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳು ಹಾಗೂ ಗೋವಾ ರಾಜ್ಯದ ಎಲ್ಲ ಇ.ಪಿ.ಎಫ್ ಪಿಂಚಣಿದಾರರು ಹಾಗೂ … [Read more...] about ಮೇ 14 ರಂದು ಇ.ಪಿ.ಎಫ್. ಪಿಂಚಣಿದಾರರ ರಾಜ್ಯ ಮಟ್ಟದ ಮಹಾಸಭೆ
Latest Haliyal News | Haliyal Local & Live News in Kannada
We publish latest haliyal news. You can read haliyal news today in Kannada. We also regularly update haliyal corona news.
Our website has haliyal local news and haliyal live news which is better than reading haliyal news paper.
ರಾಷ್ಟ್ರೀಯ ಹೆದ್ದಾರಿ ಕಾಮಗಾರಿ,ಹಿಂದೂಗಳ ಧಾರ್ಮಿಕ ಭಾವನೆಗೆ ಧಕ್ಕೆ
ಭಟ್ಕಳ:ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯಿಂದ ಹಿಂದೂಗಳ ಧಾರ್ಮಿಕ ಭಾವನೆಗೆ ಧಕ್ಕೆಯಾಗುತ್ತಿದ್ದು ಸರಿಪಡಿಸಿ ಯಥಾಸ್ಥಿತಿಯನ್ನು ಕಾಯ್ದುಕೊಂಡು ಹೋಗಬೇಕು ಎಂದು ನಾಗರೀಕ ವೇದಿಕೆಯ ವತಿಯಿಂದ ಜಿಲ್ಲಾಧಿಕಾರಿಗಳಿಗೆ ಸಹಾಯಕ ಆಯುಕ್ತರ ಮೂಲಕ ಮನವಿ ನೀಡಲಾಯಿತು. ಮನವಿಯಲ್ಲಿ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 66ರ ವೆಂಕಟಾಪುರ ಗ್ರಾಮದ ಮುರಿನಕಟ್ಟೆಯಲ್ಲಿರುವ ಧಾರ್ಮಿಕ ನಂಬಿಕೆಯ ಪ್ರತೀಕವಾಗಿರುವ ಕಟ್ಟೆಯನ್ನು ವಶಪಡಿಸಿಕೊಂಡಿದ್ದು ಇಲ್ಲಿನ ನಡೆಯಲಿರುವ ವಾರ್ಷಿಕ … [Read more...] about ರಾಷ್ಟ್ರೀಯ ಹೆದ್ದಾರಿ ಕಾಮಗಾರಿ,ಹಿಂದೂಗಳ ಧಾರ್ಮಿಕ ಭಾವನೆಗೆ ಧಕ್ಕೆ
ಅರ್ಬನ್ ಕೋ-ಅಪರೇಟಿವ್ ಬ್ಯಾಂಕಿನ ಭಟ್ಕಳ ಶಾಖೆಯನ್ನು ಉದ್ಘಾಟಿಸಿ,ಶಾಸಕ ಮಂಕಾಳ ಎಸ್. ವೈದ್ಯ ಮಾತನಾಡಿದರು
ಭಟ್ಕಳ:ಜನತೆಗೆ ಅನುಕೂಲವಾಗುವಂತಹ, ಅಗತ್ಯಕ್ಕೆ ತಕ್ಕಂತಹ ಕೆಲಸ ಮಾಡಿಕೊಡಬೇಕಾಗಿದ್ದು ಇದು ಬ್ಯಾಂಕಿಂಗ್ ಕ್ಷೇತ್ರಕ್ಕೂ ಹೊರತಾಗಿಲ್ಲ ಎಂದು ಶಾಸಕ ಮಂಕಾಳ ಎಸ್. ವೈದ್ಯ ಹೇಳಿದರು. ಅವರು ಇಲ್ಲಿನ ಸರಕಾರಿ ನೌಕರರ ಭವನದ ಕಟ್ಟಡದಲ್ಲಿ ಹೊನ್ನಾವರ ಅರ್ಬನ್ ಕೋ-ಅಪರೇಟಿವ್ ಬ್ಯಾಂಕಿನ ಭಟ್ಕಳ ಶಾಖೆಯನ್ನು ಉದ್ಘಾಟಿಸಿ ಮಾತನಾಡಿದರು. ಉತ್ತರ ಕನ್ನಡದಲ್ಲಿ ಕಳೆದ 98 ವರ್ಷಗಳಿಂದ ಜನತೆಗೆ ಉತ್ತಮ ಸೇವೆಯನ್ನು ಸಲ್ಲಿಸುತ್ತಾ, ಗ್ರಾಹಕ ಸ್ನೇಹಿಯಾಗಿ ಬೆಳೆದು ಬಂದ ಬ್ಯಾಂಕು ಹೆಚ್ಚಿನ … [Read more...] about ಅರ್ಬನ್ ಕೋ-ಅಪರೇಟಿವ್ ಬ್ಯಾಂಕಿನ ಭಟ್ಕಳ ಶಾಖೆಯನ್ನು ಉದ್ಘಾಟಿಸಿ,ಶಾಸಕ ಮಂಕಾಳ ಎಸ್. ವೈದ್ಯ ಮಾತನಾಡಿದರು
ಸರಕಾರದ ಯೋಜನೆಗಳನ್ನು ಪಡೆದು ಅವುಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಶಾಸಕ ಮಂಕಾಳ ವೈದ್ಯ ಕರೆ ನೀಡಿದರು
ಭಟ್ಕಳ:ಸರಕಾರ ಜನಸಾಮಾನ್ಯರಿಗಾಗಿ ಅನೇಕ ಯೋಜನೆಗಳನ್ನು ತರುತ್ತದೆ. ಫಲಾನುಭವಿಗಳು ಸರಕಾರದ ಯೋಜನೆಗಳನ್ನು ಪಡೆದು ಅವುಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಶಾಸಕ ಮಂಕಾಳ ವೈದ್ಯ ಕರೆ ನೀಡಿದರು. ಅವರು ಇಲ್ಲಿನ ತಾಲೂಕು ಪಂಚಾಯತಿಯ 2016-17ನೇ ಸಾಲಿನ ಸಂಯುಕ್ತ ಅನುದಾನ ಕ್ರಿಯಾ ಯೋಜನೆಯಡಿಯಲ್ಲಿ ವಿಕಲಚೇತನರಿಗೆ ಯಂತ್ರ ಚಾಲಿತ ಪರಿವರ್ತಿತ ವಾಹನ ಹಾಗೂ ವೀಲ್ ಚೇರ್ನ್ನು ವಿತರಿಸಿ ಮಾತನಾಡುತ್ತಿದ್ದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ಫಲಾನುಭವಿಗಳು ಸರಕಾರದ … [Read more...] about ಸರಕಾರದ ಯೋಜನೆಗಳನ್ನು ಪಡೆದು ಅವುಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಶಾಸಕ ಮಂಕಾಳ ವೈದ್ಯ ಕರೆ ನೀಡಿದರು
ಯೋಗಮಯ ಉತ್ತರ ಕನ್ನಡ,ಯೋಗ ಶಿಕ್ಷಕರ ತರಬೇತಿ ಶಿಬಿರ ಆರಂಭ,
ಕಾರವಾರ: ಮೂರನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಒಂದು ವರ್ಷದವರೆಗೆ ರಾಜ್ಯದಾದ್ಯಂತ ಯೋಗಮಯ ಕರ್ನಾಟಕ ಅಭಿಯಾನ ನಡೆಸಲಾಗುತ್ತಿದೆ. ಅದೇ ರೀತಿ ಯೋಗಮಯ ಉತ್ತರ ಕನ್ನಡ ಅಭಿಯಾನ ಸಹ ಜಿಲ್ಲೆಯಾದ್ಯಂತ ನಡೆಯಲಿದೆ ಎಂದು ಪತಂಜಲಿ ಯೋಗ ಸಮಿತಿಯ ರಾಜ್ಯ ಪ್ರಭಾರಿ ಭವರ್ಲಾಲ್ ಆರ್ಯ ಹೇಳಿದರು. ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಅಭಿಯಾನದ ನಿಮಿತ್ತ ಯೋಗ ಶಿಬಿರ, ಯೋಗ ಶಿಕ್ಷಕರ ತರಬೇತಿ ಶಿಬಿರ, ಬೊಜ್ಜು ನಿವಾರಣಾ ಶಿಬಿರವನ್ನು ಜಿಲ್ಲೆಯ ಪ್ರತಿ ವಾರ್ಡ್ … [Read more...] about ಯೋಗಮಯ ಉತ್ತರ ಕನ್ನಡ,ಯೋಗ ಶಿಕ್ಷಕರ ತರಬೇತಿ ಶಿಬಿರ ಆರಂಭ,



