• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Latest Haliyal News | Haliyal Local & Live News in Kannada

We publish latest haliyal news. You can read haliyal news today in Kannada. We also regularly update haliyal corona news.

Our website has haliyal local news and haliyal live news which is better than reading haliyal news paper.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಅರಣ್ಯ ಹಕ್ಕು ಪತ್ರ ನೀಡಿಕೆ ಪ್ರಗತಿ ಪರಿಶೀಲನೆ

May 9, 2017 by Sachin Hegde Leave a Comment

ಕಾರವಾರ:ಅರಣ್ಯ ಹಕ್ಕು ಕಾಯ್ದೆ ಅಡಿ ಹಕ್ಕುಪತ್ರಕ್ಕಾಗಿ ಸಲ್ಲಿಸಿರುವ ಅರ್ಜಿಗಳ ಪೈಕಿ ಈಗಾಗಲೇ ತಿರಸ್ಕರಿಸಲಾಗಿರುವ ಅರ್ಜಿಗಳನ್ನು ಮರು ಪರಿಶೀಲಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಅವರು ಉಪವಿಭಾಗಾಧಿಕಾರಿಗಳಿಗೆ ಸೂಚನೆ ನೀಡಿದರು. ಅವರು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಅರಣ್ಯ ಹಕ್ಕು ಪತ್ರ ನೀಡಿಕೆ ಪ್ರಗತಿ ಪರಿಶೀಲನೆ ನಡೆಸಿದರು. ಗ್ರಾಮ ಅರಣ್ಯ ಹಕ್ಕು ಸಮಿತಿ ಮಟ್ಟದಲ್ಲಿ ಹೊರತುಪಡಿಸಿ ಉಪವಿಭಾಗಾಧಿಕಾರಿ ಮಟ್ಟದಲ್ಲಿ ವಿವಿಧ … [Read more...] about ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಅರಣ್ಯ ಹಕ್ಕು ಪತ್ರ ನೀಡಿಕೆ ಪ್ರಗತಿ ಪರಿಶೀಲನೆ

ಶಾಶ್ವತ ಸಂಪರ್ಕ ಸೇತುವೆ ನಿರ್ಮಾಣಕ್ಕೆ ಖಾರ್ಗೆ ಗ್ರಾಮಸ್ಥರ ಆಗ್ರಹ

May 9, 2017 by Sachin Hegde Leave a Comment

ಕಾರವಾರ:ಗ್ರಾಮೀಣ ಪ್ರದೇಶದ ಖಾರ್ಗೇ ಜನರ ಹಲವು ದಶಕಗಳ ಬೇಡಿಕೆಯಾಗಿರುವ ಶಾಶ್ವತ ಸೇತುವೆ ಇನ್ನು ಪೂರ್ಣಗೊಂಡಿಲ್ಲ. ಹೀಗಾಗಿ ಜನರು ಶಾಶ್ವತ ಸೇತುವೆಗಾಗಿ ಕಾಯುತ್ತಿದ್ದು ಹೊಳೆ ದಾಟಲು ನಿತ್ಯ ಹರಸಾಹಸ ಪಡಬೇಕಾದ ಅನಿವಾರ್ಯ ಸ್ಥಿತಿ ಇದೆ. ತಾಲೂಕಿನ ಗ್ರಾಮೀಣ ಪ್ರದೇಶವಾಗಿರುವ ಖಾರ್ಗೇ ಗ್ರಾಮದ ಬಡಜೂಗ್-ಕೆರವಡಿಯ ಕರ್ಕಲ್ ನಡುವೆಯ ನದಿಗೆ ಹಾಗೂ ಮಾಂಡೆಬೋಳಾ- ಕಡಿಯಾ ನಡುವಿನ ಕಾಳಿ ನದಿಯ ಉಪ ನದಿಯಾಗಿರುವ ಕಾಣಿಕೆ (ನೈತಿಸಾವರ) ನದಿಯನ್ನು ಇಲ್ಲಿನ ಜನರು ದಾಟಬೇಕು ಎಂದರೆ … [Read more...] about ಶಾಶ್ವತ ಸಂಪರ್ಕ ಸೇತುವೆ ನಿರ್ಮಾಣಕ್ಕೆ ಖಾರ್ಗೆ ಗ್ರಾಮಸ್ಥರ ಆಗ್ರಹ

ರವೀಂದ್ರನಾಥ್ ಕಡಲತೀರದ ಮೇಲೆ ಮೇ 17 ರಿಂದ ಮೇ 21 ರ ವರೆಗೆ 5 ದಿನಗಳ ಕಾಲ ಕರಾವಳಿ ಹಬ್ಬ

May 9, 2017 by Sachin Hegde Leave a Comment

ಕಾರವಾರ:ರವೀಂದ್ರನಾಥ್ ಕಡಲತೀರದ ಮೇಲೆ ಮೇ 17 ರಿಂದ ಮೇ 21 ರ ವರೆಗೆ 5 ದಿನಗಳ ಕಾಲ ಕರಾವಳಿ ಹಬ್ಬ ನಡೆಯಲಿದೆ ಎಂದು ಬೆಂಗಳೂರಿನ ತಾಂಡವ ಕಲಾ ನಿಕೇತನದ ಅಧ್ಯಕ್ಷ ಮಂಜುನಾಥ್ ನಾಯ್ಕ ಹೇಳಿದರು. ಸುದ್ದಿಗೊಷ್ಟಿಯಲ್ಲಿ ಮಾತನಾಡಿದ ಅವರು, ಸದಾಶಿವಗಡದ ರಿದಂ ಹಾರ್ಟ್ ಬೀಟ್ ನೃತ್ಯ ಶಾಲೆ ಹಾಗೂ ತಾಂಡವ ಕಲಾ ನಿಕೇತನ ಸಂಸ್ಥೆಗಳ ಸಹಯೋಗದಲ್ಲಿ ಕರಾವಳಿ ಹಬ್ಬ ಅದ್ಧೂರಿಯಾಗಿ ಜರುಗಲಿದೆ. ಸ್ಥಳೀಯ ಕಲಾವಿದರಲ್ಲದೇ ಕನ್ನಡ ಚಿತ್ರರಂಗದ ಕಲಾವಿದರು ವೈವಿಧ್ಯಮಯ ಕಾರ್ಯಕ್ರಮ … [Read more...] about ರವೀಂದ್ರನಾಥ್ ಕಡಲತೀರದ ಮೇಲೆ ಮೇ 17 ರಿಂದ ಮೇ 21 ರ ವರೆಗೆ 5 ದಿನಗಳ ಕಾಲ ಕರಾವಳಿ ಹಬ್ಬ

ಮಹಾಸಾಧ್ವಿ ಹೇಮರಡ್ಡಿ ಮಲ್ಲಮ್ಮ ಜಯಂತಿ ಕಾರ್ಯಕ್ರಮ

May 9, 2017 by Sachin Hegde Leave a Comment

ಕಾರವಾರ:ಮಹಾಸಾಧ್ವಿ ಹೇಮರಡ್ಡಿ ಮಲ್ಲಮ್ಮ ಜಯಂತಿ ಮೇ 10ರಂದು ಬುಧವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಯೋಗದಲ್ಲಿ ಇದೇ ಪ್ರಥಮ ಬಾರಿಗೆ ಹೇಮರಡ್ಡಿ ಮಲ್ಲಮ್ಮ ಜಯಂತಿಯನ್ನು ಆಚರಿಸಲಾಗುತ್ತಿದೆ. ಬೆಳಿಗ್ಗೆ 10ಗಂಟೆಗೆ ಹೇಮರಡ್ಡಿ ಮಲ್ಲಮ್ಮ ಅವರ ಭಾವಚಿತ್ರಕ್ಕೆ ಗೌರವ ಸಲ್ಲಿಸುವ ಮೂಲಕ ಜಯಂತಿ ಕಾರ್ಯಕ್ರಮ ನಡೆಯಲಿದೆ. ಜಿಲ್ಲೆಯ ಜನಪ್ರತಿನಿಧಿಗಳು, ಜಿಲ್ಲಾಧಿಕಾರಿ … [Read more...] about ಮಹಾಸಾಧ್ವಿ ಹೇಮರಡ್ಡಿ ಮಲ್ಲಮ್ಮ ಜಯಂತಿ ಕಾರ್ಯಕ್ರಮ

ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ

May 9, 2017 by Sachin Hegde Leave a Comment

ಕಾರವಾರ:ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟವನ್ನು ಜೂನ್ 2 ಮತ್ತು 3 ರಂದು ಹೊನ್ನಾವರ ಸೈಂಟ್ ಅಂಥೋನಿ ಮೈದಾನದಲ್ಲಿ ಆಯೋಜಿಸಲಾಗಿದ್ದು ಭಾಗವಹಿಸಲು ಇಚ್ಛಿಸುವವರು ಹೆಸರು ನೊಂದಾಯಿಸಲು ಕೋರಲಾಗಿದೆ. ಸದರಿ ಕ್ರೀಡಾ ಕೂಟದಲ್ಲಿ ಜಿಲ್ಲೆಯ ಒಬ್ಬ ನೌಕರರಿಗೆ ಗರಿಷ್ಠ 3 ಆಟದಲ್ಲಿ ಭಾಗವಹಿಸಲು ಅವಕಾಶವಿದೆ. ಕ್ರೀಡಾ ಕೂಟದಲ್ಲಿ ಭಾಗವಹಿಸಲು ಇಚ್ಚಿಸುವ ಸರಕಾರಿ ನೌಕರರು ಆಯಾ ತಾಲೂಕಿನ ನೌಕರರ ಸಂಘದ ಅಧ್ಯಕ್ಷರಲ್ಲಿ ನಿಗದಿತ ಅರ್ಜಿ ನಮೂನೆಯನ್ನು ಪಡೆದು ಭರ್ತಿ ಮಾಡಿದ … [Read more...] about ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,685 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar