ಹೊನ್ನಾವರ:ಮನೆಯಲ್ಲಿ ಮಹಿಳೆ ಜೊತೆ ಸಿಕ್ಕಿಬಿದ್ದ ತಾ.ಪಂ.ಅಧ್ಯಕ್ಷನಿಗೆ ಸಾರ್ವಜನಿಕರೇ ಹಿಡಿದು ಥಳಿಸಿ ನಂತರ ಪೋಲಿಸರಿಗೆ ಒಪ್ಪಿಸಿದ ಘಟನೆ ತಾಲೂಕಿನ ಉಪ್ಪೋಣಿ ಸಮೀಪದ ಅಳ್ಳಂಕಿ ಗ್ರಾಮದಲ್ಲಿ ನಡೆದಿದೆ. ತಾ.ಪಂ ಅಧ್ಯಕ್ಷ ಅಣ್ಣಯ್ಯ ನಾಯ್ಕ ಮನೆಯಲ್ಲಿ ಇರುವಾಗ ಅನುಮಾನಗೊಂಡ ಗ್ರಾಮಸ್ಥರು ತಾ.ಪಂ.ಅಧ್ಯಕ್ಷನನ್ನು ಸುಮಾರು 4 ತಾಸುಗಳ ಕಾಲ ಕೋಣೆಯೊಳಗೆ ಕೂಡಿಹಾಕಿ ಬೀಗ ಜಡಿದು, ಸಾರ್ವಜನಿಕರು ಧರ್ಮದೇಟು ನೀಡಿದ ಘಟನೆ ನಡೆದಿದೆ. ಘಟನೆಯ ಸ್ಥಳದಲ್ಲಿ ನೂರಾರು ಸಂಖ್ಯೆಯಲ್ಲಿ … [Read more...] about ಮಹಿಳೆ ಜೊತೆ ಸಿಕ್ಕಿಬಿದ್ದ ತಾ.ಪಂ.ಅಧ್ಯಕ್ಷ;ಧರ್ಮದೇಟು
Latest Haliyal News | Haliyal Local & Live News in Kannada
We publish latest haliyal news. You can read haliyal news today in Kannada. We also regularly update haliyal corona news.
Our website has haliyal local news and haliyal live news which is better than reading haliyal news paper.
ತಮ್ಮ 38 ವರ್ಷಗಳಿಗೆ ಮೇಲ್ಪಟ್ಟು ನ್ಯಾಯಾಂಗ ಇಲಾಖೆಯ ಸೇವೆ ಮಾಡಿ ನಿವೃತ್ತರಾದ ಸವಿತಾ ಸರ್ವೇಶ್ವರ ಭಟ್ಟ
ಹೊನ್ನಾವರ:ಜಿಲ್ಲೆಯ ವಿವಿಧ ನ್ಯಾಯಾಲಯಗಳಲ್ಲಿ ಶೀಘ್ರ ಲಿಪಿಕಾರರಾಗಿ ಕಾರ್ಯನಿರ್ವಹಿಸಿದ ಸವಿತಾ ಸರ್ವೇಶ್ವರ ಭಟ್ಟ ಸೇವೆಯಿಂದ ನಿವೃತ್ತರಾದ ಪ್ರಯುಕ್ತ ಹೊನ್ನಾವರ ನ್ಯಾಯಾಲಯದಲ್ಲಿ ಅವರಿಗೆ ಬೀಳ್ಕೊಡುಗೆ ಕಾರ್ಯಕ್ರಮ ನಡೆಯಿತು.ತಮ್ಮ 38 ವರ್ಷಗಳಿಗೆ ಮೇಲ್ಪಟ್ಟ ನ್ಯಾಯಾಂಗ ಇಲಾಖೆಯ ಸೇವೆಯ ಆರಂಭದ ದಿನಗಳ ಹಾಗೂ ಕೊನೆಯ ಅವಧಿಯನ್ನು ನೆನಪಿಸಿಕೊಂಡ ಸವಿತಾ ಸರ್ವೇಶ್ವರ ಭಟ್ಟ ಸರ್ಕಾರದ ಸೇವೆ ದೇವರ ಸೇವೆಯಂತೆ. ಪೂಜ್ಯಭಾವದಿಂದ ಸೇವೆಯಲ್ಲಿ ತೊಡಗಿಕೊಂಡಾಗ ನಮಗೂ, ನಮ್ಮ … [Read more...] about ತಮ್ಮ 38 ವರ್ಷಗಳಿಗೆ ಮೇಲ್ಪಟ್ಟು ನ್ಯಾಯಾಂಗ ಇಲಾಖೆಯ ಸೇವೆ ಮಾಡಿ ನಿವೃತ್ತರಾದ ಸವಿತಾ ಸರ್ವೇಶ್ವರ ಭಟ್ಟ
ಘರ್ಜಿಸಿ ಸೈಲೆಂಟಾದ ನಗರ ಸಭೆ ನಗರ ಸಭೆಗೆ ಕಪ್ಪುಚುಕ್ಕೆಯಾದ ಸಾಳೊಂಕೆ ಆಡಳಿತ
ದಾಂಡೇಲಿ :ಹಲವಾರು ಎಡವಟ್ಟುಗಳ ಮೂಲಕ ಗಮನ ಸೆಳೆಯುತ್ತಿರುವ ಜಿಲ್ಲೆಯ ಮೊದಲ ನಗರ ಸಭೆ ದಾಂಡೇಲಿ ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾಗಿದೆ. ಪ್ರಮುಖವಾಗಿ ನಗರದಲ್ಲಿ ಅತಿಕ್ರಮಣದ ಸದ್ದು ಮುಗಿಲು ಮುಟ್ಟಿದ್ದು, ನಗರ ಸಭೆಯ ಅಧ್ಯಕ್ಷ ಸಾಳೊಂಕೆಯವರ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗದಿರುವುದರ ಹಿಂದೆ ಸಾಳೊಂಕೆಯವರ ಷಡ್ಯಂತ್ರವಿದೆಯೆ ಎಂಬ ಪ್ರಶ್ನೆ ಸಧ್ಯಕ್ಕೆ ತೀವ್ರ ಚರ್ಚೆಯಲ್ಲಿದೆ.ಈಗಾಗಲೆ ನಗರದ ಹಲವೆಡೆಗಳಲ್ಲಿ ನಡೆಯುತ್ತಿರುವ ಅತಿಕ್ರಮಣ ಜಾಗ ಹಾಗೂ ಕಟ್ಟಡದ … [Read more...] about ಘರ್ಜಿಸಿ ಸೈಲೆಂಟಾದ ನಗರ ಸಭೆ ನಗರ ಸಭೆಗೆ ಕಪ್ಪುಚುಕ್ಕೆಯಾದ ಸಾಳೊಂಕೆ ಆಡಳಿತ
ಶಿರಸ್ತೇದಾರ ಕಛೇರಿಯ ಬೇಜವಾಬ್ದಾರಿ ಕಾರ್ಯವೈಖರಿಯನ್ನು ಸರಿಪಡಿಸುವಂತೆ ಮನವಿ
ಹೊಸ ಪಡಿತರ ಚೀಟಿ ಪಡೆಯಲು ಇರುವ ನಿಯಮಾವಳಿ ಹಾಗೂ ಹಳಿಯಾಳ ಆಹಾರ ವಿಭಾಗದ ಆಹಾರ ಶಿರಸ್ತೇದಾರ ಕಛೇರಿಯ ಬೇಜವಾಬ್ದಾರಿ ಕಾರ್ಯವೈಖರಿಯಿಂದ ಸಾರ್ವಜನಿಕರಿಗೆ ಉಂಟಾಗುತ್ತಿರುವ ತೊಂದರೆಯನ್ನು ಅತೀ ಶೀಘ್ರದಲ್ಲಿ ಸರಿಪಡಿಸುವಂತೆ ನಗರದ ಬಿಜೆಪಿ ಎಸ್.ಸಿ ಮೋರ್ಚಾದ ಅಧ್ಯಕ್ಷ ದಶರಥ ಬಂಡಿವಡ್ಡರ ಅವರು ಜಿಲ್ಲಾ ಉಸ್ತುವಾರಿ ಸಚಿವರಿಗೆ, ಜಿಲ್ಲಾಧಿಕಾರಿಗಳಿಗೆ, ತಹಶೀಲ್ದಾರರಿಗೆ ಮತ್ತು ಆಹಾರ ವಿಭಾಗದ ಉಪ ನಿರ್ದೇಶಕರಿಗೆ ಲಿಖಿತ ಮನವಿ ಮಾಡಿ ಆಗ್ರಹಿಸಿದ್ದಾರೆ.ಅವರು ಸಲ್ಲಿಸಿದ ಮನವಿ … [Read more...] about ಶಿರಸ್ತೇದಾರ ಕಛೇರಿಯ ಬೇಜವಾಬ್ದಾರಿ ಕಾರ್ಯವೈಖರಿಯನ್ನು ಸರಿಪಡಿಸುವಂತೆ ಮನವಿ
ದಾಂಡೇಲಿಯ ಹೆಸ್ಕಾಂನ ಡಿವಿಜನಲ್ ಕಚೇರಿಯಿಂದ ಸ್ಥಳೀಯರಿಗೆ ಹೆಚ್ಚಿನ ಅನಕೂಲತೆ : ನರಸಿಂಹ ಮೂರ್ತಿ
ದಾಂಡೇಲಿ :ನಗರದ ಹಳಿಯಾಳ ರಸ್ತೆಯಲ್ಲಿನ ಹೆಸ್ಕಾಂ ಕಚೇರಿಯಲ್ಲಿ ಗ್ರಾಹಕರ ಬಿಲ್ ಪಾವತಿಸಲು ಈಗಾಗಲೆ ಎರಡು ಕೌಂಟರ್ ಗಳನ್ನು ಆರಂಭಿಸಲಾಗಿದ್ದು, ಇನ್ನೂ ಹೆಚ್ಚಿನ ಅನೂಕೂಲತೆಗಾಗಿ ಅಂಬೇವಾಡಿಯಲ್ಲಿ ನೂತನವಾಗಿ ಆರಂಭಗೊಳ್ಳಲಿರುವ ಡಿವಿಜನಲ್ ಕಚೇರಿಯಲ್ಲಿ ಕೂಡ ಒಂದು ಕೌಂಟರನ್ನು ಸ್ಥಾಪಿಸಲಾಗುವುದೆಂಬ ಭರವಸೆಯನ್ನು ಶಿರಸಿಯ ಹೆಸ್ಕಾಂನ ಅಧಿಕ್ಷಕ ಅಭಿಯಂತರ ನರಸಿಂಹಮೂರ್ತಿ ತಿಳಿಸಿದರು.ಅವರು ಸ್ಥಳಿಯ ಹೆಸ್ಕಾಂನ ಕಚೇರಿಯಲ್ಲಿ ಕರೆಯಲಾದ ಹೆಸ್ಕಾಂನ ಗ್ರಾಹಕರ ಕಚೇರಿಯಲ್ಲಿ … [Read more...] about ದಾಂಡೇಲಿಯ ಹೆಸ್ಕಾಂನ ಡಿವಿಜನಲ್ ಕಚೇರಿಯಿಂದ ಸ್ಥಳೀಯರಿಗೆ ಹೆಚ್ಚಿನ ಅನಕೂಲತೆ : ನರಸಿಂಹ ಮೂರ್ತಿ


