• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Latest Haliyal News | Haliyal Local & Live News in Kannada

We publish latest haliyal news. You can read haliyal news today in Kannada. We also regularly update haliyal corona news.

Our website has haliyal local news and haliyal live news which is better than reading haliyal news paper.

ಮಹಿಳೆ ಜೊತೆ ಸಿಕ್ಕಿಬಿದ್ದ ತಾ.ಪಂ.ಅಧ್ಯಕ್ಷ;ಧರ್ಮದೇಟು

May 9, 2017 by Gaju Gokarna Leave a Comment

ಹೊನ್ನಾವರ:ಮನೆಯಲ್ಲಿ ಮಹಿಳೆ ಜೊತೆ ಸಿಕ್ಕಿಬಿದ್ದ ತಾ.ಪಂ.ಅಧ್ಯಕ್ಷನಿಗೆ ಸಾರ್ವಜನಿಕರೇ ಹಿಡಿದು ಥಳಿಸಿ ನಂತರ ಪೋಲಿಸರಿಗೆ ಒಪ್ಪಿಸಿದ ಘಟನೆ ತಾಲೂಕಿನ ಉಪ್ಪೋಣಿ ಸಮೀಪದ ಅಳ್ಳಂಕಿ ಗ್ರಾಮದಲ್ಲಿ ನಡೆದಿದೆ. ತಾ.ಪಂ ಅಧ್ಯಕ್ಷ ಅಣ್ಣಯ್ಯ ನಾಯ್ಕ ಮನೆಯಲ್ಲಿ ಇರುವಾಗ ಅನುಮಾನಗೊಂಡ ಗ್ರಾಮಸ್ಥರು ತಾ.ಪಂ.ಅಧ್ಯಕ್ಷನನ್ನು ಸುಮಾರು 4 ತಾಸುಗಳ ಕಾಲ ಕೋಣೆಯೊಳಗೆ ಕೂಡಿಹಾಕಿ ಬೀಗ ಜಡಿದು, ಸಾರ್ವಜನಿಕರು ಧರ್ಮದೇಟು ನೀಡಿದ ಘಟನೆ ನಡೆದಿದೆ. ಘಟನೆಯ ಸ್ಥಳದಲ್ಲಿ ನೂರಾರು ಸಂಖ್ಯೆಯಲ್ಲಿ … [Read more...] about ಮಹಿಳೆ ಜೊತೆ ಸಿಕ್ಕಿಬಿದ್ದ ತಾ.ಪಂ.ಅಧ್ಯಕ್ಷ;ಧರ್ಮದೇಟು

ತಮ್ಮ 38 ವರ್ಷಗಳಿಗೆ ಮೇಲ್ಪಟ್ಟು ನ್ಯಾಯಾಂಗ ಇಲಾಖೆಯ ಸೇವೆ ಮಾಡಿ ನಿವೃತ್ತರಾದ ಸವಿತಾ ಸರ್ವೇಶ್ವರ ಭಟ್ಟ

May 9, 2017 by Gaju Gokarna Leave a Comment

ಹೊನ್ನಾವರ:ಜಿಲ್ಲೆಯ ವಿವಿಧ ನ್ಯಾಯಾಲಯಗಳಲ್ಲಿ ಶೀಘ್ರ ಲಿಪಿಕಾರರಾಗಿ ಕಾರ್ಯನಿರ್ವಹಿಸಿದ ಸವಿತಾ ಸರ್ವೇಶ್ವರ ಭಟ್ಟ ಸೇವೆಯಿಂದ ನಿವೃತ್ತರಾದ ಪ್ರಯುಕ್ತ ಹೊನ್ನಾವರ ನ್ಯಾಯಾಲಯದಲ್ಲಿ ಅವರಿಗೆ ಬೀಳ್ಕೊಡುಗೆ ಕಾರ್ಯಕ್ರಮ ನಡೆಯಿತು.ತಮ್ಮ 38 ವರ್ಷಗಳಿಗೆ ಮೇಲ್ಪಟ್ಟ ನ್ಯಾಯಾಂಗ ಇಲಾಖೆಯ ಸೇವೆಯ ಆರಂಭದ ದಿನಗಳ ಹಾಗೂ ಕೊನೆಯ ಅವಧಿಯನ್ನು ನೆನಪಿಸಿಕೊಂಡ ಸವಿತಾ ಸರ್ವೇಶ್ವರ ಭಟ್ಟ ಸರ್ಕಾರದ ಸೇವೆ ದೇವರ ಸೇವೆಯಂತೆ. ಪೂಜ್ಯಭಾವದಿಂದ ಸೇವೆಯಲ್ಲಿ ತೊಡಗಿಕೊಂಡಾಗ ನಮಗೂ, ನಮ್ಮ … [Read more...] about ತಮ್ಮ 38 ವರ್ಷಗಳಿಗೆ ಮೇಲ್ಪಟ್ಟು ನ್ಯಾಯಾಂಗ ಇಲಾಖೆಯ ಸೇವೆ ಮಾಡಿ ನಿವೃತ್ತರಾದ ಸವಿತಾ ಸರ್ವೇಶ್ವರ ಭಟ್ಟ

ಘರ್ಜಿಸಿ ಸೈಲೆಂಟಾದ ನಗರ ಸಭೆ ನಗರ ಸಭೆಗೆ ಕಪ್ಪುಚುಕ್ಕೆಯಾದ ಸಾಳೊಂಕೆ ಆಡಳಿತ

May 9, 2017 by Sachin Hegde Leave a Comment

ದಾಂಡೇಲಿ :ಹಲವಾರು ಎಡವಟ್ಟುಗಳ ಮೂಲಕ ಗಮನ ಸೆಳೆಯುತ್ತಿರುವ ಜಿಲ್ಲೆಯ ಮೊದಲ ನಗರ ಸಭೆ ದಾಂಡೇಲಿ ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾಗಿದೆ. ಪ್ರಮುಖವಾಗಿ ನಗರದಲ್ಲಿ ಅತಿಕ್ರಮಣದ ಸದ್ದು ಮುಗಿಲು ಮುಟ್ಟಿದ್ದು, ನಗರ ಸಭೆಯ ಅಧ್ಯಕ್ಷ ಸಾಳೊಂಕೆಯವರ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗದಿರುವುದರ ಹಿಂದೆ ಸಾಳೊಂಕೆಯವರ ಷಡ್ಯಂತ್ರವಿದೆಯೆ ಎಂಬ ಪ್ರಶ್ನೆ ಸಧ್ಯಕ್ಕೆ ತೀವ್ರ ಚರ್ಚೆಯಲ್ಲಿದೆ.ಈಗಾಗಲೆ ನಗರದ ಹಲವೆಡೆಗಳಲ್ಲಿ ನಡೆಯುತ್ತಿರುವ ಅತಿಕ್ರಮಣ ಜಾಗ ಹಾಗೂ ಕಟ್ಟಡದ … [Read more...] about ಘರ್ಜಿಸಿ ಸೈಲೆಂಟಾದ ನಗರ ಸಭೆ ನಗರ ಸಭೆಗೆ ಕಪ್ಪುಚುಕ್ಕೆಯಾದ ಸಾಳೊಂಕೆ ಆಡಳಿತ

ಶಿರಸ್ತೇದಾರ ಕಛೇರಿಯ ಬೇಜವಾಬ್ದಾರಿ ಕಾರ್ಯವೈಖರಿಯನ್ನು ಸರಿಪಡಿಸುವಂತೆ ಮನವಿ

May 9, 2017 by Sachin Hegde Leave a Comment

ಹೊಸ ಪಡಿತರ ಚೀಟಿ ಪಡೆಯಲು ಇರುವ ನಿಯಮಾವಳಿ ಹಾಗೂ ಹಳಿಯಾಳ ಆಹಾರ ವಿಭಾಗದ ಆಹಾರ ಶಿರಸ್ತೇದಾರ ಕಛೇರಿಯ ಬೇಜವಾಬ್ದಾರಿ ಕಾರ್ಯವೈಖರಿಯಿಂದ ಸಾರ್ವಜನಿಕರಿಗೆ ಉಂಟಾಗುತ್ತಿರುವ ತೊಂದರೆಯನ್ನು ಅತೀ ಶೀಘ್ರದಲ್ಲಿ ಸರಿಪಡಿಸುವಂತೆ ನಗರದ ಬಿಜೆಪಿ ಎಸ್.ಸಿ ಮೋರ್ಚಾದ ಅಧ್ಯಕ್ಷ ದಶರಥ ಬಂಡಿವಡ್ಡರ ಅವರು ಜಿಲ್ಲಾ ಉಸ್ತುವಾರಿ ಸಚಿವರಿಗೆ, ಜಿಲ್ಲಾಧಿಕಾರಿಗಳಿಗೆ, ತಹಶೀಲ್ದಾರರಿಗೆ ಮತ್ತು ಆಹಾರ ವಿಭಾಗದ ಉಪ ನಿರ್ದೇಶಕರಿಗೆ ಲಿಖಿತ ಮನವಿ ಮಾಡಿ ಆಗ್ರಹಿಸಿದ್ದಾರೆ.ಅವರು ಸಲ್ಲಿಸಿದ ಮನವಿ … [Read more...] about ಶಿರಸ್ತೇದಾರ ಕಛೇರಿಯ ಬೇಜವಾಬ್ದಾರಿ ಕಾರ್ಯವೈಖರಿಯನ್ನು ಸರಿಪಡಿಸುವಂತೆ ಮನವಿ

ದಾಂಡೇಲಿಯ ಹೆಸ್ಕಾಂನ ಡಿವಿಜನಲ್ ಕಚೇರಿಯಿಂದ ಸ್ಥಳೀಯರಿಗೆ ಹೆಚ್ಚಿನ ಅನಕೂಲತೆ : ನರಸಿಂಹ ಮೂರ್ತಿ

May 9, 2017 by Sachin Hegde Leave a Comment

ದಾಂಡೇಲಿ :ನಗರದ ಹಳಿಯಾಳ ರಸ್ತೆಯಲ್ಲಿನ ಹೆಸ್ಕಾಂ ಕಚೇರಿಯಲ್ಲಿ ಗ್ರಾಹಕರ ಬಿಲ್ ಪಾವತಿಸಲು ಈಗಾಗಲೆ ಎರಡು ಕೌಂಟರ್ ಗಳನ್ನು ಆರಂಭಿಸಲಾಗಿದ್ದು, ಇನ್ನೂ ಹೆಚ್ಚಿನ ಅನೂಕೂಲತೆಗಾಗಿ ಅಂಬೇವಾಡಿಯಲ್ಲಿ ನೂತನವಾಗಿ ಆರಂಭಗೊಳ್ಳಲಿರುವ ಡಿವಿಜನಲ್ ಕಚೇರಿಯಲ್ಲಿ ಕೂಡ ಒಂದು ಕೌಂಟರನ್ನು ಸ್ಥಾಪಿಸಲಾಗುವುದೆಂಬ ಭರವಸೆಯನ್ನು ಶಿರಸಿಯ ಹೆಸ್ಕಾಂನ ಅಧಿಕ್ಷಕ ಅಭಿಯಂತರ ನರಸಿಂಹಮೂರ್ತಿ ತಿಳಿಸಿದರು.ಅವರು ಸ್ಥಳಿಯ ಹೆಸ್ಕಾಂನ ಕಚೇರಿಯಲ್ಲಿ ಕರೆಯಲಾದ ಹೆಸ್ಕಾಂನ ಗ್ರಾಹಕರ ಕಚೇರಿಯಲ್ಲಿ … [Read more...] about ದಾಂಡೇಲಿಯ ಹೆಸ್ಕಾಂನ ಡಿವಿಜನಲ್ ಕಚೇರಿಯಿಂದ ಸ್ಥಳೀಯರಿಗೆ ಹೆಚ್ಚಿನ ಅನಕೂಲತೆ : ನರಸಿಂಹ ಮೂರ್ತಿ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,685 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar