ಹೊನ್ನಾವರ;ಶನಿವಾರ ಸಂತೆಗೆ ವ್ಯಾಪಾರಕ್ಕೆ ಹೋದಾಗ 29 ಗ್ರಾಂ ತೂಕದ ಅಂದಾಜು 1 ಲಕ್ಷ ರೂಪಾಯಿ ಬೆಲೆ ಬಾಳುವ ಮಂಗಳಸೂತ್ರದಂತಹ ಚಿನ್ನದ ಸರವನ್ನು ರಾಘವೇಂದ್ರ ಹೊನ್ನಪ್ಪ ನಾಯ್ಕ ಎಂಬುವವರು ಪೋಲಿಸ್ ತಾಬಾ ಒಪ್ಪಿಸಿದ್ದಾರೆ. ಇವರು ಕುಮಟಾ ತಾಲೂಕಿನ ವನ್ನಳ್ಳಿಯ ರಾಘವೇಂದ್ರ ನಾಯ್ಕ ಹೊನ್ನಾವರದಲ್ಲಿ ಹಾಲಿನ ವ್ಯಾಪಾರ ಮಾಡಿಕೊಂಡಿದ್ದು ಸಂತೆಗೆ ಹೋದಾಗ ಚಿನ್ನದ ಸರ ಸಿಕ್ಕಿದ್ದು ಇದನ್ನು ಯಾರದೆಂದು ಕೇಳಿ ಸಂತೆ ಇಡೀ ತಿರುಗಾಡಿದ್ದಾನೆ ಎರಡು ದಿನ ತಮ್ಮಲ್ಲಿ ಇಟ್ಟುಕೊಂಡು … [Read more...] about ಪ್ರಾಮಾಣಿಕತೆ ಮೆರೆದ ಕುಮಟಾದ ಯುವಕ
Latest Haliyal News | Haliyal Local & Live News in Kannada
We publish latest haliyal news. You can read haliyal news today in Kannada. We also regularly update haliyal corona news.
Our website has haliyal local news and haliyal live news which is better than reading haliyal news paper.
ಅವಿರೋಧ ಆಯ್ಕೆ
ಭಟ್ಕಳ:ಇಲ್ಲಿನ ಪ್ರತಿಷ್ಟಿತ ಸಂಸ್ಥೆಯಾಗಿರುವ ದಿ ಡೆಕ್ಕನ್ ವೆಲ್ಫೇರ್ ಅಸೋಶಿಯೇಶನ್ (ರಿ) ಇದರ ನೂತನ ಪದಾಧಿಕಾರಿಗಳ ಆಯ್ಕೆಯು ಸಂಸ್ಥೆಯ ಕಚೇರಿಯಲ್ಲಿ ನಡೆದ ವಾರ್ಷಿಕ ಸರ್ವ ಸಾಧಾರಣಾ ಸಭೆಯಲ್ಲಿ ನಡೆದು ನೂತನ ಅಧ್ಯಕ್ಷರಾಗಿ ಮೊಹಿದ್ದೀನ್ ನಿಜಾಮ್ ಅವರು ಅವಿರೋಧವಾಗಿ ಆಯ್ಕೆಯಾದರು. ಉಪಾಧ್ಯಕ್ಷರಾಗಿ ಡಾ. ನಸೀಮ್ ಅಹಮ್ಮದ್ ಖಾನ್, ಪ್ರಧಾನ ಕಾರ್ಯದರ್ಶಿಗಳಾಗಿ ನಝೀರ್ ಅಹಮ್ಮದ್ ಶೇಖ್, ಕಾರ್ಯದರ್ಶಿಯಾಗಿ ಅಬ್ದುಲ್ ಸತ್ತಾರ್ ಶೇಖ್, ಖಜಾಂಚಿಯಾಗಿ ಮೊಹಮ್ಮದ್ ಜುಬೇರ್ … [Read more...] about ಅವಿರೋಧ ಆಯ್ಕೆ
ಹನುಮಾನ ನಗರದಲ್ಲಿ ನಡೆದ 6 ತಿಂಗಳ ಗಾರ್ಮೇಂಟ್ಸ್ ಮೆಕಿಂಗ್ ತರಬೇತಿ ಪಡೆದ ಅಭ್ಯರ್ಥಿಗಳಿಗೆ ಪ್ರಮಾಣ ಪತ್ರ ವಿತರಣೆ
ಸಮುದಾಯ ಅಭಿವೃದ್ಧಿ ಯೋಜನೆ ಆರ್.ಎನ್.ಎಸ್ ಪಾಲಿಟೆಕ್ನಿಕ್ ಮುರ್ಡೇಶ್ವರ ಇವರ ವತಿಯಿಂದ ಭಟ್ಕಳ ಹನುಮಾನ ನಗರದಲ್ಲಿ ನಡೆದ ಉಚಿತ 6 ತಿಂಗಳ ಗಾರ್ಮೇಂಟ್ಸ್ ಮೆಕಿಂಗ್ ತರಬೇತಿ ಪಡೆದ 23 ಅಭ್ಯರ್ಥಿಗಳಿಗೆ ಉಪಪ್ರಾಚಾರ್ಯರು ಹಾಗೂ ಸಂಯೋಜನಾಧಿಕಾರಿಯರಾದ ಕೆ.ಮರಿಸ್ವಾಮಿ ಯವರು ಮತ್ತು ಮುಖ್ಯ ಅತಿಥಿಗಳಾಫಿû ಆಗಮಿಸಿದ ಉದ್ಯಮಿ ಗೊವಿಂದ ನಾಯ್ಕರವರು ಯಶಸ್ವಿಯಾಗಿ ಮುಗಿಸುದ ಅಭ್ಯರ್ಥಿಗಳಿಗೆ ಪ್ರಮಾಣ ಪತ್ರವನ್ನು ವಿತರಿಸಿ ಶುಭಕೋರಿದರು . ಈ ಸಂದರ್ಭದಲ್ಲಿ ತರಬೇತಿ ಶಿಕ್ಷಕಿ ಯಮುನಾ … [Read more...] about ಹನುಮಾನ ನಗರದಲ್ಲಿ ನಡೆದ 6 ತಿಂಗಳ ಗಾರ್ಮೇಂಟ್ಸ್ ಮೆಕಿಂಗ್ ತರಬೇತಿ ಪಡೆದ ಅಭ್ಯರ್ಥಿಗಳಿಗೆ ಪ್ರಮಾಣ ಪತ್ರ ವಿತರಣೆ
ಹಿಂದು ರುದ್ರಭೂಮಿಯ ಅವ್ಯವಸ್ಥೆಯನ್ನು ಸರಿಪಡಿಸುವಂತೆ ಬಿಜೆಪಿ ಎಸ್.ಸಿ.ಮೋರ್ಚಾದಿಂದ ಮನವಿ
ದಾಂಡೇಲಿ:ನಗರದ ಹಿಂದೂ ರುದ್ರಭೂಮಿಯನ್ನು ಅಭಿವೃದ್ಧಿ ಪಡಿಸುವುದು ಮತ್ತು ನಗರದಲ್ಲಿ ಪ್ರಾಣ ಹಾನಿಗೆ ಕಾರಣವಾಗುತ್ತಿರುವ ಎಲ್ಲೊಂದರಲ್ಲಿ ಇರುವ ಅವೈಜ್ಞಾನಿಕ ಹಂಪ್ಸ್ಗಳಿಗೆ ಬಣ್ಣ ಹಚ್ಚುವುದರ ಜೊತೆಯಲ್ಲಿ ಪಂಪ್ಸ್ ಇರುವುದರ ಬಗ್ಗೆ ಫಲಕವನ್ನು ಅಳವಡಿಸುವಂತೆ ನಗರದ ಬಿಜೆಪಿ ಎಸ್.ಸಿ ಮೋರ್ಚಾ ಅಧ್ಯಕ್ಷ ದಶರಥ ಬಂಡಿವಡ್ಡರ ಅವರ ನೇತೃತ್ವದಲ್ಲಿ ಪೌರಾಯುಕ್ತ ಜತ್ತಣ್ಣ ಅವರಿಗೆ ಸೋಮವಾರ ಮನವಿ ನೀಡಿ ಆಗ್ರಹಿಸಲಾಯಿತು.ಪೌರಾಯುಕ್ತರಿಗೆ ನೀಡಿದ ಮನವಿಯಲ್ಲಿ ನಗರದ … [Read more...] about ಹಿಂದು ರುದ್ರಭೂಮಿಯ ಅವ್ಯವಸ್ಥೆಯನ್ನು ಸರಿಪಡಿಸುವಂತೆ ಬಿಜೆಪಿ ಎಸ್.ಸಿ.ಮೋರ್ಚಾದಿಂದ ಮನವಿ
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ವತಿಯಿಂದ ಭಟ್ಕಳದ ದಿ ನ್ಯೂ ಇಂಗ್ಲೀಷ್ ಸ್ಕೂಲ್ನಲ್ಲಿ ಮಕ್ಕಳಿಗೆ ಬೇಸಿಗೆ ಶಿಬಿರ
ಭಟ್ಕಳ:ಸಂಗಾತಿ ರಂಗಭೂಮಿ(ರಿ.) ಅಂಕೋಲಾ ಹಾಗೂ ಜ್ಞಾನ ಜ್ಯೋತಿ ಆರ್ಥಿಕ ಸಾಕ್ಷರತಾ ಕೇಂದ್ರ ಭಟ್ಕಳ ಇವರ ಸಂಯುಕ್ತ ಆಶ್ರಯದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ವತಿಯಿಂದ ಭಟ್ಕಳದ ದಿ ನ್ಯೂ ಇಂಗ್ಲೀಷ್ ಸ್ಕೂಲ್ನಲ್ಲಿ ಮಕ್ಕಳಿಗೆ ಬೇಸಿಗೆ ಶಿಬಿರವನ್ನು ಆಯೋಜಲಾಗಿತ್ತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದ ಭಟ್ಕಳ ಜ್ಞಾನ ಜ್ಯೋತಿ ಆರ್ಥಿಕ ಸಾಕ್ಷರತಾ ಕೇಂದ್ರದ ಸಂಯೋಜಕ ಎಂ. ಆರ್. ನಾಯ್ಕ ಮಾತನಾಡಿ ಮಕ್ಕಳಿಗೆ ಆಧ್ಯಾತ್ಮಿಕ, ಸಾಮಾಜಿಕ, ಆರ್ಥಿಕ … [Read more...] about ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ವತಿಯಿಂದ ಭಟ್ಕಳದ ದಿ ನ್ಯೂ ಇಂಗ್ಲೀಷ್ ಸ್ಕೂಲ್ನಲ್ಲಿ ಮಕ್ಕಳಿಗೆ ಬೇಸಿಗೆ ಶಿಬಿರ




