ಭಟ್ಕಳ:ಭಟ್ಕಳದ ಶ್ರೀ ಗುರು ಸುಧೀಂದ್ರ ಕಾಲೇಜಿನ ಉಪನ್ಯಾಸಕರು, ರ್ಯಾಂಕ್ ವಿಜೇತರು ಹಾಗೂ ವಿದ್ಯಾರ್ಥಿಗಳು ಒಡಗೂಡಿ ರಚಿಸಿದ "32 ವೇಸ್ ಟು ಲೀಡ್ ಸ್ಮಾರ್ಟ ಲೈಫ್" ಎಂಬ ವಿದ್ಯುನ್ಮಾನ ಇ-ಪುಸ್ತಕವನ್ನು ಬೆಂಗಳೂರಿನ ವಿವಿಧ್ ಸ್ಪೇಸ್ ಕಂಪನಿಯ ಪ್ರಧಾನ ತಂತ್ರಜ್ಞರಾದ ವಿನಾಯಕ ಶಾನಭಾಗ ಬಿಡುಗಡೆಗೊಳಿಸಿದರು. 32 ಲೇಖಕರು ರಚಿಸಿದ 32 ವಿಷಯಗಳನ್ನೊಳಗೊಂಡ ಪಿ.ಡಿ.ಎಫ್. ಮಾದರಿಯ "ಇ" ಪುಸ್ತಕ ಹೊಂದಿದ್ದು, ಕೇಂದ್ರ, ರಾಜ್ಯ ಸರಕಾರ ಹಾಗೂ ಸರಕಾರೇತರ ಸಂಸ್ಥೆಗಳು … [Read more...] about 32 ವೇಸ್ ಟು ಲೀಡ್ ಸ್ಮಾರ್ಟ ಲೈಫ್” ಎಂಬ ವಿದ್ಯುನ್ಮಾನ ಇ-ಪುಸ್ತಕ ಬಿಡುಗಡೆ
Latest Haliyal News | Haliyal Local & Live News in Kannada
We publish latest haliyal news. You can read haliyal news today in Kannada. We also regularly update haliyal corona news.
Our website has haliyal local news and haliyal live news which is better than reading haliyal news paper.
ನೊಂದವರಿಗೆ ನೆರವಾಗುತ್ತಿರುವ ‘ನಾಮಧಾರಿ ಗೆಳೆಯರ ಬಳಗ ಫೇಸ್ಬುಕ್ ಗ್ರೂಪ್’
ಶಿರಸಿ: ಉತ್ತರ ಕನ್ನಡ ಜಿಲ್ಲೆಯ ನಾಮಧಾರಿ ಗೆಳೆಯರ ಬಳಗದ ಫೇಸ್ಬುಕ್ ಗ್ರೂಪ್ ನೊಂದವರಿಗೆ ನೆರವಾಗುವ ಮೂಲಕ ಸಾಮಾಜಿಕ ಜಾಲತಾಣವನ್ನು ರಚನಾತ್ಮಕವಾಗಿ ಬಳಸಿಕೊಂಡಿದೆ.ಆರು ವರ್ಷಗಳಿಂದ ಅನಾರೋಗ್ಯದಲ್ಲಿರುವ ತಾಲ್ಲೂಕಿನ ಕಾನಗೋಡಿನ ಪ್ರವೀಣ ನಾಗೇಂದ್ರ ನಾಯ್ಕ ಎಂಬುವವರಿಗೆ ಬಳಗ ₹ 10,000 ಧನಸಹಾಯ ನೀಡಿದೆ.ಭಟ್ಕಳದ ಇಬ್ಬರು ಡಯಾಲಿಸಿಸ್ ರೋಗಿಗಳ ಚಿಕಿತ್ಸಾ ವೆಚ್ಚ ಭರಿಸುತ್ತಿದೆ. ಹೊನ್ನಾವರದಲ್ಲಿ ಕೃಷಿ ಕೆಲಸದಲ್ಲಿ ತೊಡಗಿದ್ದಾಗ ಕಾಲು ಕಳೆದುಕೊಂಡ ರೈತನಿಗೆ, … [Read more...] about ನೊಂದವರಿಗೆ ನೆರವಾಗುತ್ತಿರುವ ‘ನಾಮಧಾರಿ ಗೆಳೆಯರ ಬಳಗ ಫೇಸ್ಬುಕ್ ಗ್ರೂಪ್’
ಸೋಮವಾರರಂದು ಹೆಸ್ಕಾಂನ ಗ್ರಾಹಕರ ಸಭೆ
ದಾಂಡೇಲಿ :ನಗರದ ಹಳಿಯಾಳ ರಸ್ತೆಯಲ್ಲಿ ಹೆಸ್ಕಾಂನ ಕಚೇರಿಯಲ್ಲಿ ಸೋಮವಾರ ಮೇ 8 ರಂದು ಮಧ್ಯಾಹ್ನ 3 ಗಂಟೆಗೆ ಹೆಸ್ಕಾಂನ ಗ್ರಾಹಕರ ಸಭೆಯನ್ನು ಕರೆಯಲಾಗಿದೆ ಎಂದು ಸ್ಥಳೀಯ ಹೆಸ್ಕಾಂನ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರಾದ ಪುರುಷೋತ್ತಮ ಮಲ್ಯಾ ತಿಳಿಸಿದ್ದಾರೆ. ಶಿರಸಿಯ ಹೆಸ್ಕಾಂನ ಅಧಿಕ್ಷಕ ಅಭಿಯಂತರರಾದ ಕೃಷ್ಣಮೂರ್ತಿ ಸಬೆಯ ಅಧ್ಯಕ್ಷತೆ ವಹಿಸಲಿದ್ದು, ಗ್ರಾಹಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ತಮ್ಮ ಸಮಸ್ಯೆಗಳ ಕುರಿತು ಚರ್ಚಿಸಬಹುದೆಂದು ಮಲ್ಯಾರವರು … [Read more...] about ಸೋಮವಾರರಂದು ಹೆಸ್ಕಾಂನ ಗ್ರಾಹಕರ ಸಭೆ
ಮಹಿಳೆಯರು ಆರ್ಥಿಕವಾಗಿ ಸಶಕ್ತರಾಗಬೇಕು- ರಾಧಾ ದೇಶಪಾಂಡೆ
ದಾಂಡೇಲಿ:ಮಹಿಳೆ ಮನಸ್ಸು ಮಾಡಿದರೇ ಏನನನ್ನು ಸಾಧಿಸಬಹುದೆಂಬುದನ್ನು ವಿಶ್ವವೆ ಕಂಡಿದೆ. ಇಂದು ವಿವಿಧ ಕ್ಷೇತ್ರಗಳಲ್ಲಿ ಮಹಿಳೆಯರು ಮುಂಚೂಣಿಯಲ್ಲಿರುವುದು ಮಹಿಳಾ ಶಕ್ತಿಯ ಸಂಕೇತ. ಮಹಿಳೆಯರು ಕೇವಲ ಮನೆ ನಿರ್ವಹಣೆಗೆ ಮಾತ್ರ ಸೀಮಿತವಾಗದೇ ಆರ್ಥಿಕವಾಗಿ ಸದೃಢವಾಗುವ ನಿಟ್ಟಿನಲ್ಲಿ ಮುಂದಡಿಯಿಡಬೇಕು. ಮಹಿಳೆಯರು ಆರ್ಥಿಕವಾಗಿ ಸಶಕ್ತರಾದಾಗ ಇಡಿ ಸಮಾಜದಲ್ಲಿ ಬದಲಾವಣೆ ತರಲು ಸಾಧ್ಯವಿದೆ ಎಂದು ವಿ.ಆರ್.ದೇಶಪಾಂಡೆ ಮೆಮೋರಿಯಲ್ ಟ್ರಸ್ಟ್ ಇದರ ಧರ್ಮದರ್ಶಿ ರಾಧಾ ದೇಶಪಾಂಡೆ … [Read more...] about ಮಹಿಳೆಯರು ಆರ್ಥಿಕವಾಗಿ ಸಶಕ್ತರಾಗಬೇಕು- ರಾಧಾ ದೇಶಪಾಂಡೆ
ಅಂಜುಮಾನ್ ಇನ್ಸ್ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್ ಎಂಡ್ ಮೆನೇಜ್ಮೆಂಟ್ ಕಾಲೇಜಿನ ಗ್ರಾಜ್ಯುಯೇಶನ್ ಡೇ
ಭಟ್ಕಳ:ಇಲ್ಲಿನ ಅಂಜುಮಾನ್ ಇನ್ಸ್ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್ ಎಂಡ್ ಮೆನೇಜ್ಮೆಂಟ್ ಕಾಲೇಜಿನ ಗ್ರಾಜ್ಯುಯೇಶನ್ ಡೇ ಸಂಸ್ಥೆಯ ಅಧ್ಯಕ್ಷ ಅಬ್ದುರ್ ರೆಹಮಾನ್ ಜುಕಾಕು ಅವರ ಅಧ್ಯಕ್ಷತೆಯಲ್ಲಿ ಜರುಗಿತು. ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದು ಮಾತನಾಡಿದ ವಿ.ಟಿ.ಯು. ಬೆಳಗಾವಿಯ ಡಾ. ಆನಂದ ವಿ. ಶಿವಪುರ ಪದವಿ ಪ್ರಧಾನ ಸಮಾರಂಭ ಎನ್ನುವುದು ವಿದ್ಯಾರ್ಥಿ ಜೀವನದಲ್ಲಿ ಒಂದು ಹಬ್ಬದ ವಾತಾವರಣವನ್ನು ಕಲ್ಪಿಸುತ್ತದೆ. ಇಲ್ಲಿಯ ತನಕ ನೀವು … [Read more...] about ಅಂಜುಮಾನ್ ಇನ್ಸ್ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್ ಎಂಡ್ ಮೆನೇಜ್ಮೆಂಟ್ ಕಾಲೇಜಿನ ಗ್ರಾಜ್ಯುಯೇಶನ್ ಡೇ



