• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Latest Haliyal News | Haliyal Local & Live News in Kannada

We publish latest haliyal news. You can read haliyal news today in Kannada. We also regularly update haliyal corona news.

Our website has haliyal local news and haliyal live news which is better than reading haliyal news paper.

ಶನಿ ದೇವಸ್ಥಾನ ವರ್ಧಂತಿ

May 6, 2017 by Gaju Gokarna Leave a Comment

ಹೊನ್ನಾವರ:ಪಟ್ಟಣದ ಬಸ್ ನಿಲ್ದಾಣ ಪಕ್ಕದ ಶನಿ ದೇವಾಲಯದಲ್ಲಿ ಮೇ 9 ಮತ್ತು ಮೇ 10 ರಂದು 11ನೇ ವಾರ್ಷಿಕ ವರ್ಧಂತಿ ನಡೆಯಲಿದೆ. ಮೇ 9ರಂದು ಸಂಜೆ ಕರ್ಕಿಯ ಶ್ರೀ ಸಚ್ಚಿದಾನಂದ ಜ್ಞಾನೇಶ್ವರ ಭಾರತಿ ಸ್ವಾಮೀಜಿಯವರು ದೇವರಿಗೆ ರಜತ ಉತ್ಸವ ಮೂರ್ತಿ ಸಮರ್ಪಿಸಲಿದ್ದಾರೆ. ಸಾಗರ ಶನಿ ಕ್ಷೇತ್ರದ ದುರ್ಗಪ್ಪನವರು ಪಾಲ್ಗೊಳ್ಳುವರು. ನಂತರ ವಾಸ್ತು ಹವನ ಧಾರ್ಮಿಕ ಕಾರ್ಯಕ್ರಮ ರಾತ್ರಿ ಯಕ್ಷಗಾನ ನಡೆಯಲಿದೆ. ಮೇ 10ರಂದು ಬೆಳಿಗ್ಗೆ ಶನಿಶಾಂತಿ, ಪತಂಜಲಿ ವೀಣಾಕರ ಪ್ರವಚನ ನೀಲಗೋಡ … [Read more...] about ಶನಿ ದೇವಸ್ಥಾನ ವರ್ಧಂತಿ

ಗೋಕರ್ಣದ ಶ್ರೀ ಮಹಾಬಲನ ಸನ್ನಿಧಾನಕ್ಕೆ ಶ್ರೀ ಶ್ರೀ ಸ್ವಯಂಪ್ರಕಾಶ ಸ್ವಾಮೀಜಿ ಭೇಟಿ

May 6, 2017 by Püshpãhås ßãstíkâr Leave a Comment

ಗೋಕರ್ಣ:ಶ್ರೀ ಶ್ರೀ ಸ್ವಯಂಪ್ರಕಾಶ ಸ್ವಾಮೀಜಿ , ಕಾರಣಗಿರಿ , ಹೊಸನಗರ  - ಇವರು ಶ್ರೀ ಕ್ಷೇತ್ರ ಗೋಕರ್ಣದ ಶ್ರೀ  ಮಹಾಬಲೇಶ್ವರ ದೇವಾಲಯದಲ್ಲಿ  ಜರುಗುತ್ತಿರುವ  'ಗೋಕರ್ಣ ಗೌರವ'  ಕಾರ್ಯಕ್ರಮದಲ್ಲಿ ಭಾಗವಹಿಸಿ  ಶ್ರೀ ಆತ್ಮಲಿಂಗ ಪೂಜೆ ನೆರವೇರಿಸಿದರು . ಪ್ರಧಾನ ಅರ್ಚಕ   ವೇ ಶಿತಿಕಂಠ ಹಿರೇಭಟ್ ದೇವಾಲಯದ ವತಿಯಿಂದ ಸ್ವಾಮೀಜಿಗಳಿಗೆ ತಾಮ್ರಪತ್ರ  ಸ್ಮರಣಿಕೆ ನೀಡಿ ಗೌರವಿಸಿದರು . ಆಡಳಿತಾಧಿಕಾರಿ ಶ್ರೀ ಜಿ ಕೆ ಹೆಗಡೆ , ಉಪಾಧಿವಂತ ಮಂಡಳಿಯ ಸದಸ್ಯರು … [Read more...] about ಗೋಕರ್ಣದ ಶ್ರೀ ಮಹಾಬಲನ ಸನ್ನಿಧಾನಕ್ಕೆ ಶ್ರೀ ಶ್ರೀ ಸ್ವಯಂಪ್ರಕಾಶ ಸ್ವಾಮೀಜಿ ಭೇಟಿ

ಮೇ 6ರಂದು ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯೋಜಿಸಿರುವ ಜನಮನ ಕಾರ್ಯಕ್ರಮ

May 5, 2017 by Sachin Hegde Leave a Comment

ಕಾರವಾರ:ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಸಹಯೋಗದಲ್ಲಿ ಮೇ 6ರಂದು ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯೋಜಿಸಿರುವ ಜನಮನ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಅವರು ಸರ್ಕಾರದ ವಿವಿಧ ಯೋಜನೆಗಳ ಫಲಾನುಭವಿಗಳೊಂದಿಗೆ ನೇರ ಸಂವಾದ ನಡೆಸಲಿದ್ದಾರೆ. ಬೆಳಗ್ಗೆ 10.30 ಗಂಟೆಗೆ ಜಿಲ್ಲಾ ರಂಗಮಂದಿರದಲ್ಲಿ 'ಜನಮನ' ಫಲಾನುಭವಿಗಳೊಂದಿಗೆ ನೇರ ಸಂವಾದ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮದಲ್ಲಿ ಸರ್ಕಾರದ ವಿವಿಧ ಯೋಜನೆಗಳಾದ … [Read more...] about ಮೇ 6ರಂದು ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯೋಜಿಸಿರುವ ಜನಮನ ಕಾರ್ಯಕ್ರಮ

ಸಿದ್ದಾಪುರ ತಾಲೂಕಿನ ಕೊಂಡ್ಲಿ, ಕೊಡ್ಕಣಿ ಹೋಬಳಿಯ ಹೊಸಮಂಜು ಗ್ರಾಮ ಹಾಗೂ ಯಲ್ಲಾಪುರ ತಾಲೂಕಿನ ಸವಣಿ ಗ್ರಾಮದಲ್ಲಿ ಕೆರೆ ಒತ್ತುವರಿ ತೆರವು ಕಾರ್ಯಾಚರಣೆ ನಡೆಯಿತು

May 5, 2017 by Sachin Hegde Leave a Comment

ಕಾರವಾರ:ಜಿಲ್ಲಾಧಿಕಾರಿ ಸೂಚನೆಯಂತೆ ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಸರ್ಕಾರಿ ಕೆರೆಗಳ ಒತ್ತುವರಿ ಕಾರ್ಯಾಚರಣೆ ತೀವ್ರಗೊಂಡಿದ್ದು ಇದುವರೆಗೆ ಒಟ್ಟು 62ಕೆರೆಗಳ ಅಕ್ರಮ ಒತ್ತುವರಿಯನ್ನು ತೆರವುಗೊಳಿಸಿ 25ಎಕರೆ 21ಗುಂಟೆ ಕೆರೆ ಜಾಗವನ್ನು ಜಿಲ್ಲಾಡಳಿತ ಸುಪರ್ದಿಗೆ ಪಡೆದುಕೊಂಡಿದೆ. ಸರ್ಕಾರಿ ಕೆರೆಗಳ ಮೋಜಣಿ ಕಾರ್ಯವನ್ನು ಪೂರ್ಣಗೊಳಿಸಿ, ಸುತ್ತಲೂ ಗಡಿಯನ್ನು ನಿಗದಿಪಡಿಸಿ, ಅತಿಕ್ರಮಣವಾಗಿದ್ದರೆ ಅದನ್ನು ತಕ್ಷಣ ತೆರವುಗೊಳಿಸುವ ಕಾರ್ಯವನ್ನು ಕೈಗೊಳ್ಳುವಂತೆ … [Read more...] about ಸಿದ್ದಾಪುರ ತಾಲೂಕಿನ ಕೊಂಡ್ಲಿ, ಕೊಡ್ಕಣಿ ಹೋಬಳಿಯ ಹೊಸಮಂಜು ಗ್ರಾಮ ಹಾಗೂ ಯಲ್ಲಾಪುರ ತಾಲೂಕಿನ ಸವಣಿ ಗ್ರಾಮದಲ್ಲಿ ಕೆರೆ ಒತ್ತುವರಿ ತೆರವು ಕಾರ್ಯಾಚರಣೆ ನಡೆಯಿತು

ಸಲಫಿ ಮುಸ್ಲಿಮರು ಐಸಿಸ್ ನಂಟು ಹೊಂದಿದ್ದಾರೆ ಎಂದು ಅದೇ ಭಾಗ ಸುನ್ನಿ ಮುಸ್ಲಿಮರು ಸುಳ್ಳು ಆರೋಪ ಮಾಡಿ ಕಿರುಕುಳ

May 5, 2017 by Sachin Hegde Leave a Comment

ಕಾರವಾರ:ಅಂಧವಿಶ್ವಾಸ, ಅನಾಚಾರ, ಮೂಢ ನಂಬಿಕೆಯಿಂದ ಮುಕ್ತರಾಗಿ ಜೀವಿಸುತ್ತಿರುವ ಜಿಲ್ಲೆಯ ಕುಮಟಾ ಮತ್ತು ಗಂಗಾವಳಿ ಭಾಗದ ಸಲಫಿ ಮುಸ್ಲಿಮರು ಐಸಿಸ್ ನಂಟು ಹೊಂದಿದ್ದಾರೆ ಎಂದು ಅದೇ ಭಾಗ ಸುನ್ನಿ ಮುಸ್ಲಿಮರು ಸುಳ್ಳು ಆರೋಪ ಮಾಡಿ ಕಿರುಕುಳ, ದೌರ್ಜನ್ಯ ಮಾಡುತ್ತಿದ್ದಾರೆ ಎಂದು ಕರ್ನಾಟಕ ಸಲಫಿ ಮೂವ್‍ಮೆಂಟ್‍ನ ಕೇಂದ್ರೀಯ ಉಪಾಧ್ಯಕ್ಷ ಇಸ್ಮಾಯಿಲ್ ಶಾಫಿ ಆರೋಪಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಲಫಿ ಮೂವ್‍ಮೆಂಟ್ ಪ್ರಗತಿಪರ ಮುಸ್ಲಿಂ … [Read more...] about ಸಲಫಿ ಮುಸ್ಲಿಮರು ಐಸಿಸ್ ನಂಟು ಹೊಂದಿದ್ದಾರೆ ಎಂದು ಅದೇ ಭಾಗ ಸುನ್ನಿ ಮುಸ್ಲಿಮರು ಸುಳ್ಳು ಆರೋಪ ಮಾಡಿ ಕಿರುಕುಳ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,685 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar