ಕಾರವಾರ:ಯುವ ಜನತೆ ಸಂಸ್ಕøತಿಯನ್ನು ಮರೆಯುತ್ತಿದ್ದು, ಬಾಲ್ಯದಲ್ಲಿಯೇ ಪರಂಪರೆಯನ್ನು ಪರಿಚಯಿಸುವ ಕೆಲಸವಾಗಬೇಕಿದೆ ಎಂದು ಉತ್ತರ ಕನ್ನಡ ಜಿಲ್ಲಾ ವಾರ್ತಾ ಮತ್ತು ಪ್ರಸಾರ ಇಲಾಖೆ ಮತ್ತು ಕನ್ನಡ ಸಂಸ್ಕ್ರತಿ ಇಲಾಖೆಯ ನಿರ್ದೇಶಕ ಶಫಿ ಸದುದ್ದೀನ್ ಹೇಳಿದರು ಬಾಡದ ಶಿವಾಜಿ ಶಿಕ್ಷಣ ಮಹಾವಿದ್ಯಾಲಯ ಸಭಾಂಗಣದಲ್ಲಿ ಐಕ್ಯುಎಸಿ ಘಟಕ ಸಂಘಟಿಸಿದ ಸಾಂಸ್ಕøತಿಕ ಸಂಭ್ರಮ -2017 ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಶಿಕ್ಷಕರಾದವರು ಇಂದು ಸಮಾಜದಲ್ಲಿ ವಿವಿಧ ಪಾತ್ರವನ್ನು … [Read more...] about ಬಾಡದ ಶಿವಾಜಿ ಶಿಕ್ಷಣ ಮಹಾವಿದ್ಯಾಲಯ ಸಭಾಂಗಣದಲ್ಲಿ ಐಕ್ಯುಎಸಿ ಘಟಕ ಸಂಘಟಿಸಿದ ಸಾಂಸ್ಕøತಿಕ ಸಂಭ್ರಮ
Latest Haliyal News | Haliyal Local & Live News in Kannada
We publish latest haliyal news. You can read haliyal news today in Kannada. We also regularly update haliyal corona news.
Our website has haliyal local news and haliyal live news which is better than reading haliyal news paper.
ಕಾನೂನಿನ ಸೂಚನಾ ಪಟ್ಟಿಗೆಯಿಂದ ಗಾಯಗೊಂಡ ಮಹಿಳೆ
ಕಾರವಾರ:ನಗರದ ಜೆಎಂಎಫ್ಸಿ ನ್ಯಾಯಾಲಯದ ಎದುರಿನ ಎಂ.ಜಿ.ರಸ್ತೆಯಲ್ಲಿ ಮಾವಿನ ಹಣ್ಣು ವ್ಯಾಪಾರ ಮಾಡುವ ಮಹಿಳೆಗೆ ರಸ್ತೆಯ ಬದಿಯಲ್ಲಿ ಸಂಚಾರಿ ಕಾನೂನಿನ ಸೂಚನಾ ಪಟ್ಟಿಗೆ ಹಾಕಲಾದ ಬಿಸಿ ಪೇಂಟ್ ತಗಲಿ, ಕಾಲು ಸುಟ್ಟುಕೊಂಡ ಘಟನೆ ನಡೆದಿದೆ. ಅಂಕೋಲಾದ ನಿವಾಸಿ ಪ್ರೇಮಾ ಜಡ್ಡಿಗದ್ದೆ ಕಾಲು ಸುಟ್ಟುಕೊಂಡ ವ್ಯಾಪಾರಿ. ನಗರಸಭೆಯು ನಗರದ ರಸ್ತೆಯಲ್ಲಿ ಪೇಂಟ್ ಮಾಡಲಾದ ಸಂಚಾರಿ ನಿಯಮಗಳ ಸೂಚನೆಗಳನ್ನು ಪೇಂಟ್ ಮೂಲಕ ಬರೆಯಲು ಟೆಂಡರ್ ನೀಡಲಾಗಿದೆ. ಅದರಂತೆ ಸಂಚಾರಿ ನಿಯಮಗಳನ್ನು … [Read more...] about ಕಾನೂನಿನ ಸೂಚನಾ ಪಟ್ಟಿಗೆಯಿಂದ ಗಾಯಗೊಂಡ ಮಹಿಳೆ
ತಾಲೂಕು ಪಂಚಾಯತ ಸಭೆಗೆ ಅಧಿಕಾರಿಗಳ ಗೈರು ಹಾಜರಿ ವಿರೋಧಿಸಿ ಪ್ರತಿಭಟಿಸಿದ ಸದಸ್ಯ ಪ್ರಶಾಂತ ಗೋವೇಕರ್
ಕಾರವಾರ:ತಾಲೂಕು ಪಂಚಾಯಿತಿ ಸಾಮಾನ್ಯ ಸಭೆ ಹಾಗೂ ಪ್ರಗತಿ ಪರೀಶಿಲನಾ ಸಭೆಗೆ ವಿವಿಧ ಇಲಾಖೆ ಅಧಿಕಾರಿಗಳು ಉದ್ದೇಶಪೂರ್ವಕವಾಗಿ ಗೈರಾಗುತ್ತಿರುವ ಬಗ್ಗೆ ಶುಕ್ರವಾರ ನಡೆದ ಸಭೆಯಲ್ಲಿ ಅಸಮಧಾನ ವ್ಯಕ್ತವಾಯಿತು. ಈ ಬಗ್ಗೆ ಸದಸ್ಯರು ತೀವೃ ಆಕ್ರೋಶ ವ್ಯಕ್ತಪಡಿಸಿದರು. ಆರಂಭದಲ್ಲಿ ಸದಸ್ಯ ಪ್ರಶಾಂತ ಗೋವೇಕರ್ ಮಾತನಾಡಿ, ಕಿನ್ನರ ಸೇರಿದಂತೆ ಸುತ್ತಮುತ್ತಲಿನ ಭಾಗಗಳಲ್ಲಿ ಕೈಗೊಂಡಿರುವ ನಾಲ್ಕು ಕಾಮಗಾರಿಗಳ ಬಗ್ಗೆ ಲೋಕೋಪಯೋಗಿ ಇಲಾಖೆ ಅಧಿಕಾರಿಗಳನ್ನು ಕೇಳಿದರೆ ಯಾವುದೇ … [Read more...] about ತಾಲೂಕು ಪಂಚಾಯತ ಸಭೆಗೆ ಅಧಿಕಾರಿಗಳ ಗೈರು ಹಾಜರಿ ವಿರೋಧಿಸಿ ಪ್ರತಿಭಟಿಸಿದ ಸದಸ್ಯ ಪ್ರಶಾಂತ ಗೋವೇಕರ್
ನೀರಿನ ಕರ ಹೆಚ್ಚಳ – ನಗರ ಸಭೆಗೆ ಮುತ್ತಿಗೆ
ದಾಂಡೇಲಿ:ಹೆಚ್ಚಿಸಿರುವ ಕುಡಿಯುವ ನೀರಿನ ದರ ಪರಿಷ್ಕರಿಸಿ ಇಳಿಕೆ ಮಾಡುವಂತೆ ಒತ್ತಾಯಿಸಿ ಗುರುವಾರ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಸಾರ್ವಜನಿಕರು ನಗರಸಭೆಗೆ ಮುತ್ತಿಗೆ ಹಾಕಿ ಪ್ರತಿಭಟಿಸಿದರು. ನಗರಸಭೆ ಎದುರು ಜಮಾಯಿಸಿದ ಪ್ರತಿಭಟನಾಕಾರರು ಘೋಷಣೆ ಕೂಗಿದರು. ಈ ಸಂದರ್ಭಲ್ಲಿ ದಾಂಡೇಲಿ ತಾಲೂಕು ರಚನಾ ಸಮಿತಿಯ ಕಾರ್ಯದರ್ಶಿ ಅಕ್ರಂ ಖಾನ್, ಮುಖಂಡರಾದ ಫಿರೋಜ್ ಫಿರ್ಜಾದೆ ಮುಂತಾದವರು ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದರು. ಪ್ರತಿಭಟನಾ ಸ್ಥಳಕ್ಕೆ ನಗರಸಭಾ … [Read more...] about ನೀರಿನ ಕರ ಹೆಚ್ಚಳ – ನಗರ ಸಭೆಗೆ ಮುತ್ತಿಗೆ
ಆನ್ಲೈನ್ನಲ್ಲಿ ವಸ್ತುಗಳನ್ನು ನೀಡುವ ವಂಚನೆ ಪ್ರಕರಣ, ಗ್ರಾಹಕರೊಬ್ಬರಿಗೆ ಜೀವ ಬೆದರಿಕೆ
ದಾಂಡೇಲಿ:ಆನ್ಲೈನ್ನಲ್ಲಿ ವಸ್ತುಗಳನ್ನು ನೀಡುವ ವಂಚನೆ ಪ್ರಕರಣಕ್ಕೆ ಸಂಬಂದಿಸಿ ಗ್ರಾಹಕರೊಬ್ಬರಿಗೆ ದೂರವಾಣಿಯಲ್ಲಿ ಜೀವ ಬೆದರಿಕೆ ಹಾಕುತ್ತಿದ್ದ ದೂರಿನ ಹಿನಲೆಯಲ್ಲಿ ಚಿತ್ರದುರ್ಗದ ಚಳಕೆರೆ ಪೋಲಿಸರು ದಾಂಡೇಲಿಯ ಜಂಗಲ್ಲಾಡ್ಜ್ ಎಂಡ್ ರೆಸಾರ್ಟನ ಉದ್ಯೋಗಿ ಉತ್ತರ ಪ್ರದೇಶ ಮೂಲದ ಸಂಜಯಕುಮಾರ ರಜಪೂತ್ ಎಂಬರನ್ನು ಬಂಧಿಸಿ ಕರೆದೊಯ್ದಿದ್ದಾರೆ. ಟಿವಿಯೊಂದರಲ್ಲಿ ಬರುತ್ತಿದ್ದ ಜಾಹಿರಾತನ್ನು ವೀಕ್ಷಿಸಿದ ಚಳಕೆರೆಯ ಎನ್. ಮನುರವರು ಜಶಹಿರಾತಿನಲ್ಲಿ ಹೇಳಿದಂತೆ … [Read more...] about ಆನ್ಲೈನ್ನಲ್ಲಿ ವಸ್ತುಗಳನ್ನು ನೀಡುವ ವಂಚನೆ ಪ್ರಕರಣ, ಗ್ರಾಹಕರೊಬ್ಬರಿಗೆ ಜೀವ ಬೆದರಿಕೆ




