• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Latest Haliyal News | Haliyal Local & Live News in Kannada

We publish latest haliyal news. You can read haliyal news today in Kannada. We also regularly update haliyal corona news.

Our website has haliyal local news and haliyal live news which is better than reading haliyal news paper.

ಕಾಲು ಜಾರಿ ಬಿದ್ದು ಕಾರ್ಮಿಕ ಸಾವು

May 4, 2017 by Gaju Gokarna Leave a Comment

ಹೊನ್ನಾವರ:ತೆಂಗಿನಕಾಯಿ ಕೊಯ್ಲು ಮಾಡುವ ಕೂಲಿ ಕಾರ್ಮಿಕನೊಬ್ಬ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಸಾವನ್ನಪ್ಪಿದ ಘಟನೆ ತಾಲೂಕಿನ ಮಾವಿನಕುರ್ವಾದ ಗದ್ದೆಮನೆ ಗ್ರಾಮದಲ್ಲಿ ಸಂಭವಿಸಿದೆ. ಲಕ್ಷ್ಮಣ ಬಡಚ ಗೌಡ (55) ಮೃತ ಕಾರ್ಮಿಕ. ಈತ ಗದ್ದೆಮನೆ ಗ್ರಾಮದ ಕೃಷ್ಣಪ್ಪ ತಿಮ್ಮಪ್ಪ ನಾಯ್ಕ ಎಂಬುವರ ಮನೆಯ ತೋಟದಲ್ಲಿ ತೆಂಗಿನಕಾಯಿ ಕೊಯ್ಯಲು ಹೋಗಿದ್ದ ವೇಳೆ ಕೊಯ್ಲು ಮುಗಿಸಿ ಇಳಿಯುತ್ತಿರುವಾಗ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಈ ಅವಘಡ ಸಂಭವಿಸಿದೆ. ಸ್ಥಳಕ್ಕೆ ಪಿಎಸ್‍ಐ … [Read more...] about ಕಾಲು ಜಾರಿ ಬಿದ್ದು ಕಾರ್ಮಿಕ ಸಾವು

ಲಿಮ್ಕಾ ದಾಖಲೆಯತ್ತ ೫ ವರ್ಷದ ಬಾಲಕಿ ಪ್ರಿಯದರ್ಶಿನಿ

May 4, 2017 by Yuvagni News Leave a Comment

ಕಾರವಾರ: ಕಣ್ಣಿಗೆ ಕಪ್ಪುಪಟ್ಟಿ ಕಟ್ಟಿಕೊಂಡು ಹಿಮ್ಮುಖವಾಗಿ ಲಿಂಬೋ ಸ್ಕೇಟಿಂಗ್‌ ಮಾಡುವ ಮೂಲಕ ಕೈಗಾದ ಐದು ವರ್ಷದ ಬಾಲಕಿ ಪ್ರಿಯದರ್ಶಿನಿ ಎಂ. ಹಿರೇಮಠ ಎಲ್ಲರ ಮೆಚ್ಚುಗೆಗೆ ಕಾರಣರಾದರು.ಬುಧವಾರ ಕೈಗಾದ ವಸತಿ ಸಂಕೀರ್ಣದ ಸ್ಕೇಟಿಂಗ್‌ ರಿಂಕ್‌ನಲ್ಲಿ ಹಮ್ಮಿಕೊಂಡಿದ್ದ ವಿಶೇಷ ಪ್ರದರ್ಶನದಲ್ಲಿ ಪ್ರಿಯದರ್ಶಿನಿ ಈ ಸಾಧನೆ ಮಾಡಿದಳು. 50 ಮೀಟರ್ಸ್‌ ದೂರದವರೆಗೆ ನೆಲದಿಂದ 6.50 ಇಂಚು ಎತ್ತರದಲ್ಲಿ ಒಟ್ಟು 40 ಬಾರ್‌ಗಳನ್ನು ಅಡ್ಡಲಾಗಿ ಇಡಲಾಗಿತ್ತು. ಈ ಬಾರ್‌ಗಳ … [Read more...] about ಲಿಮ್ಕಾ ದಾಖಲೆಯತ್ತ ೫ ವರ್ಷದ ಬಾಲಕಿ ಪ್ರಿಯದರ್ಶಿನಿ

ನೆಲೆ ಕಳೆದುಕೊಂಡ ಅಂಗಡಿಕಾರರಿಗೆ ಪುನರ್ವಸತಿ ಒದಗಿಸಲು ಚರ್ಚೆ

May 4, 2017 by Yuvagni News Leave a Comment

ಭಟ್ಕಳ: ಮುರ್ಡೇಶ್ವರದಲ್ಲಿ ತೆರವು ಕಾರ್ಯಾಚರಣೆಯಿಂದ ನೆಲೆ ಕಳೆದು ಕೊಂಡ ಅಂಗಡಿಕಾರರಿಗೆ ಪುನರ್ವಸತಿ ಒದಗಿಸುವ ನಿಟ್ಟಿನಲ್ಲಿ ಮಂಗಳವಾರ ಶಾಸಕ ಮಂಕಾಳ ವೈದ್ಯ ಹಿರಿಯ ಅಧಿಕಾರಿಗಳೊಂದಿಗೆ 3 ತಾಸಿಗೂ ಹೆಚ್ಚು ಕಾಲ ಚರ್ಚೆ ನಡೆಸಿದರು.ಇದಕ್ಕೂ ಮೊದಲು ಭಟ್ಕಳದ ಉಪ ವಿಭಾಗಾಧಿಕಾರಿ ಎಂ. ಎನ್‌ ಮಂಜು ನಾಥ್‌, ಜಿಲ್ಲಾಧಿಕಾರಿಯ ಸೂಚನೆ ಮೇರೆಗೆ ವಿವಿಧ ಇಲಾಖೆಯ ಅಧಿಕಾರಿ ಗಳೊಂದಿಗೆ ಕಡಲತೀರಕ್ಕೆ ತೆರಳಿ ಅಂಗಡಿ ಗಳನ್ನು ತೆರೆಯಲು ಗುರುತು ಹಾಕುವ ಕಾರ್ಯ ಆರಂಭಿಸಿದರು. ಆದರೆ … [Read more...] about ನೆಲೆ ಕಳೆದುಕೊಂಡ ಅಂಗಡಿಕಾರರಿಗೆ ಪುನರ್ವಸತಿ ಒದಗಿಸಲು ಚರ್ಚೆ

ಕಾಡಿಗೆ ಬಿಟ್ಟುರೂ ಜನವಸತಿ ಪ್ರದೇಶಕ್ಕೇ ಬರುವ ಜಿಂಕೆ ಮರಿ

May 4, 2017 by Yuvagni News Leave a Comment

ಮುಂಡಗೋಡ: ಕಾಡಿಗೆ ಬಿಟ್ಟು ಬಂದರೂ ಮತ್ತೆ ಮತ್ತೆ ಜನವಸತಿ ಪ್ರದೇಶಕ್ಕೇ ಬರುತ್ತಿದ್ದ ಜಿಂಕೆ ಮರಿಯೊಂದನ್ನು ಬುಧವಾರ ದಾವಣಗೆರೆ ಬಳಿಯ ಆನಗೋಡ ಪ್ರಾಣಿ ಸಂಗ್ರಹಾಲಯಕ್ಕೆ ಬಿಡಲಾಗಿದೆ.ಹದಿನೈದು ದಿನಗಳ ಹಿಂದೆ ತಾಲ್ಲೂಕಿನ ವಡಗಟ್ಟಾ ಅರಣ್ಯ ಪ್ರದೇಶದ ವ್ಯಾಪ್ತಿಯಲ್ಲಿ ಈ ಜಿಂಕೆ ಮರಿ ಪ್ರಜ್ಞೆ ತಪ್ಪಿದ ಸ್ಥಿತಿಯಲ್ಲಿ ಕಂಡುಬಂದಿತ್ತು. ಅದನ್ನು ರಕ್ಷಿಸಿದ ಅರಣ್ಯ ಇಲಾಖೆ ಸಿಬ್ಬಂದಿ ಕೆಲದಿನಗಳವರೆಗೆ ಆರೈಕೆ ಮಾಡಿ, ಚೇತರಿಸಿಕೊಂಡ ನಂತರ ಕಾಡಿಗೆ ಬಿಟ್ಟಿದ್ದರು. ಆದರೆ, … [Read more...] about ಕಾಡಿಗೆ ಬಿಟ್ಟುರೂ ಜನವಸತಿ ಪ್ರದೇಶಕ್ಕೇ ಬರುವ ಜಿಂಕೆ ಮರಿ

ದಲಿತ ಯುವಕನ ಕೈ ಹಿಡಿದ ಮುಸ್ಲಿಂ ಯುವತಿ,ಕುಂದಾಪುರದಲ್ಲಿ ನಡೆದ ‘ಸಿಂಪಲ್ ಮ್ಯಾರೇಜ್ ಸ್ಟೋರಿ’

May 3, 2017 by Ganapati Hegde Leave a Comment

ಕುಂದಾಪುರ:ಅವರಿಬ್ಬರು ಒಂದೇ ಊರಿನವರು. ಅಷ್ಟೇ ಅಲ್ಲ ಒಂದೇ ಕೇರಿಯವರು. ಅದ್ಯೇಗೋ ಅವರ ನಡುವೆ ಪ್ರೇಮ ಕಹಾನಿ ಸ್ಟಾರ್ಟ್ ಆಗಿತ್ತು. ಅದು ಸುಮಾರು ಎರಡು ವರ್ಷದ ಲವ್ವು. ಮದುವೆಗೆ ಹುಡುಗನ ಕಡೆಯವರು ಓಕೆ ಅಂದ್ರೂ ಕೂಡ ಯುವತಿ ಮನೆಯವರು ಅಡ್ಡಿಯಾದ್ರು. ಆದ್ರೂ ಕೂಡ ಜಾತಿ-ಧರ್ಮದ ಮುಲಾಜೇ ಇಲ್ಲದ ಈ ಮದುವೆ ನಡೆದು ಹೋಯ್ತು. ಕುಂದಾಪುರದಲ್ಲಿ ನಡೆದ ‘ಸಿಂಪಲ್ ಮ್ಯಾರೇಜ್ ಸ್ಟೋರಿ’ ಕುರಿತ ಕಂಪ್ಲೀಟ್ ಡಿಟೇಲ್ಸ್ ಇಲ್ಲಿದೆ ನೋಡಿ. ನನಗೆ ನೀನು..ನಿನಗೆ ನಾನು..ಹೀಗೆ ಪರಸ್ಪರ … [Read more...] about ದಲಿತ ಯುವಕನ ಕೈ ಹಿಡಿದ ಮುಸ್ಲಿಂ ಯುವತಿ,ಕುಂದಾಪುರದಲ್ಲಿ ನಡೆದ ‘ಸಿಂಪಲ್ ಮ್ಯಾರೇಜ್ ಸ್ಟೋರಿ’

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,685 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar